Headlines

ಬಾಂಗ್ಲಾದೇಶದ ಪ್ರಧಾನಿಯಾಗಲಿರುವ ಬಿಎನ್​​ಪಿಯ ತಾರಿಕ್ ರೆಹಮಾನ್ ಒಟ್ಟು ಆಸ್ತಿ ಎಷ್ಟು? – Kannada News | Bangladesh’s next PM Tarique Rahman: BNP Leader’s Assets and Election Victory Overview

ಢಾಕಾ, ಫೆಬ್ರವರಿ 13: ಬಾಂಗ್ಲಾದೇಶ(Bangladesh)ದಲ್ಲಿ ಅಶಾಂತಿ ನೆಲೆಸಿದೆ. ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಚುನಾವಣಾ ಫಲಿತಾಂಶಗಳು ಸೂಚಿಸುತ್ತಿಚೆ. ಸುಮಾರು ಎರಡು ದಶಕಗಳ ನಂತರ ಬಿಎನ್‌ಪಿ ಮತ್ತೆ ಅಧಿಕಾರಕ್ಕೆ ಬರುತ್ತಿದೆ. ಅವರ ಮೈತ್ರಿಕೂಟ ಈಗಾಗಲೇ ಬಹುಮತದ ಗಡಿ ದಾಟಿದೆ. ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಬಿಎನ್‌ಪಿ ಸರ್ಕಾರದಲ್ಲಿ ಪ್ರಧಾನಿಯಾಗಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. 17 ವರ್ಷಗಳ ವನವಾಸದ ನಂತರ ಬಾಂಗ್ಲಾದೇಶಕ್ಕೆ ಮರಳಿರುವ ತಾರಿಕ್ ರೆಹಮಾನ್, ಒಂದೂವರೆ ತಿಂಗಳಲ್ಲಿ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿಯಾಗುವ ಹಾದಿಯಲ್ಲಿದ್ದಾರೆ….

Read More

ಆರ್‌ಸಿಬಿ ಪಾಲಿಗೆ ‘ಲಕ್ಕಿ ಚಾರ್ಮ್’ ಆದ ಅನುಷ್ಕಾ ಶರ್ಮಾ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮದುವೆಯಾದ ಬಳಿಕ ಅನುಷ್ಕಾ ಆರ್‌ಸಿಬಿ ಪಂದ್ಯಗಳಿಗೆ ಸದಾ ಹಾಜರಿರುತ್ತಿದ್ದರು. ಆದರೆ ಅಂದು ಕೊಹ್ಲಿ ವಿಫಲರಾದಾಗಲೆಲ್ಲಾ ಕೆಲವರು ಅನುಷ್ಕಾ ಅವರೇ ಅಶುಭ ಎಂದು ದೂಷಿಸಿದ್ದರು. ಇಂದು ಆರ್‌ಸಿಬಿ ಸತತ ಎರಡನೇ ಟ್ರೋಫಿ ಗೆಲ್ಲುತ್ತಿದ್ದಂತೆ ಅವರನ್ನು ಲಕ್ಕಿ ಚಾರ್ಮ್ ಎಂದು ಕರೆಯಲಾಗುತ್ತಿದೆ. ಅಹಮದಾಬಾದ್‌ನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯ ಒನ್‌ಸೈಡೆಡ್ ಆಯಿತು. ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ತಂಡವನ್ನು ಆರ್‌ಸಿಬಿ ಮಣಿಸಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ…

Read More

ಜಪಾನ್​​​ಗೆ ಪತಿ ಜೊತೆ ತೆರಳಿ ಎಂಜಾಯ್ ಮಾಡಿದ ರಶ್ಮಿಕಾ ಮಂದಣ್ಣ

ಟಾಲಿವುಡ್‌ನ ಸ್ಟಾರ್ ಜೋಡಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಅವರ ಪತಿ ವಿಜಯ್ ದೇವರಕೊಂಡ ಇತ್ತೀಚೆಗೆ ಜಪಾನ್​ಗೆ ತೆರಳಿದ್ದರು. ಅನಿಮೆ ಕಾರ್ಯಕ್ರಮಕ್ಕೆ ರಶ್ಮಿಕಾ ಹೋಸ್ಟ್ ಆಗಿದ್ದರಿಂದ ಅವರಿಗೆ ಜಪಾನ್​​ಗೆ ಬರುವಂತೆ ಆಮಂತ್ರಣ ಬಂದಿತ್ತು. ಈ ವೇಳೆ ವಿಜಯ್ ಕೂಡ ಭಾಗಿ ಆಗಿದ್ದರು. ಅಲ್ಲಿನ ಸುಂದರ ಕ್ಷಣಗಳ ಫೋಟೋಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ. ಈ ಮೊದಲು ರಶ್ಮಿಕಾ ಹಾಗೂ ವಿಜಯ್ ಸುತ್ತಾಡಲು ತೆರಳಿದ್ದರೂ ವಿಷಯ ಗುಟ್ಟಾಗಿ ಇಟ್ಟಿದ್ದರಿಂದ ಫೋಟೋ ಹಂಚಿಕೊಳ್ಳುತ್ತಾ ಇರಲಿಲ್ಲ. ಈ ಬಾರಿ ರಶ್ಮಿಕಾ ಮಂದಣ್ಣ ಅವರು…

Read More

ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನ, ಬೆಂಗಳೂರು ಚಲೋ ಮುಂದೂಡಿಕೆ – Kannada News | Transport employees leader ananth subbarao passes away, So tomorrows Workers Bengaluru chalo postponed

ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಬೆಂಗಳೂರು, (ಜನವರಿ 28): ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) (Transport employees leader ananth subbarao)ನಿಧನರಾಗಿದ್ದಾರೆ. ಇಂದು (ಜನವರಿ 28) ಸಂಜೆ ಅನಂತ್ ಸುಬ್ಬರಾವ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. 85 ವರ್ಷದ ಅನಂತ್ ಸುಬ್ಬರಾವ್ ಅವರು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿದ್ದರು. ಕಳೆದ ಐದು ದಶಕಗಳಿಂದ ಸಾರಿಗೆ ನೌಕರರ…

Read More

ಸಿಎಂ ಸಿದ್ದರಾಮಯ್ಯ ಸರ್ಕಾರ ಕೇರಳದ್ದಾ ಅಥವಾ ಕರ್ನಾಟಕದ್ದಾ? ಆರ್​ ಅಶೋಕ್​​ ವಾಗ್ದಾಳಿ – Kannada News | Kogilu Layout Rehabilitation: R. Ashoka spakrs government on Illegal Allocation and Pakistan Row

ಆರ್​. ಅಶೋಕ್​​, ಸಿದ್ದರಾಮಯ್ಯ ಬೆಂಗಳೂರು, ಡಿಸೆಂಬರ್​ 30: ಕೋಗಿಲು ಲೇಔಟ್ (Kogilu Layout)​ ನಿವಾಸಿಗಳಿಗೆ ಮನೆ ಹಂಚಿಕೆಗೆ ನಿರ್ಧಾರ ವಿಚಾರ ಸದ್ಯ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ವಿಪಕ್ಷಗಳು ತೀವ್ರ ಕಿಡಿಕಾರಿವೆ. ಯಾವ ಕಾನೂನಿನಡಿಯಲ್ಲೂ ಅವರಿಗೆ ಮನೆ ಕೊಡಲು ಸಾಧ್ಯವೇ ಇಲ್ಲ. ಕನ್ನಡಿಗರ ನೆಲ ಪರಭಾರೆ ಮಾಡುವ ಅಧಿಕಾರ ನಿಮಗೆ ಯಾರು ಕೊಟ್ಟರು? ರಾಜ್ಯದಲ್ಲಿರುವ ಸರ್ಕಾರ ಕೇರಳದ್ದಾ ಅಥವಾ ಕರ್ನಾಟಕದ್ದಾ ಎಂದು ವಿಪಕ್ಷ ನಾಯಕ ಆರ್​. ಅಶೋಕ್…

Read More

ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಆರೋಗ್ಯಕ್ಕೇನಾಯ್ತು, ಕುತ್ತಿಗೆ ಮೇಲೆ ಕಾಣಿಸಿಕೊಂಡ ಕೆಂಪು ಕಲೆ – Kannada News | Trump’s Neck Rash: Unpacking the Health Rumors and Official White House Statement

ವಾಷಿಂಗ್ಟನ್, ಮಾರ್ಚ್​ 03: ಇರಾನ್ ಮೇಲೆ ಇಸ್ರೇಲ್ ಜತೆ ಸೇರಿ ಡೊನಾಲ್ಡ್​ ಟ್ರಂಪ್(Donald Trump) ಸಮರ ಸಾರಿದ್ದು, ಇದೀಗ ವಿಶ್ವದಾದ್ಯಂತ ಅವರದ್ದೇ ಮಾತು. ಪ್ರತಿಯೊಂದು ನಡೆಯನ್ನೂ ಜಗತ್ತು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದೀಗ ಆವರ ಆರೋಗ್ಯದ ಬಗ್ಗೆ ಊಹಾಪೋಹಗಳು ಎದ್ದಿವೆ. ಟ್ರಂಪ್ ಕುತ್ತಿಗೆ ಭಾಗದಲ್ಲಿ ಕೆಂಪು ದದ್ದು ಕಾಣಿಸಿಕೊಂಡಿದ್ದು, ಅವರ ಆರೋಗ್ಯದ ಬಗ್ಗೆ ನಾನಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ ಶ್ವೇತಭವನವು ಅವರು ಬಳಸುತ್ತಿದ್ದ ಕ್ರೀಂನಿಂದಾಗಿ ಈ ಕಲೆಯಾಗಿದೆ ಎಂದು ಹೇಳಿಕೊಂಡಿದೆ. ಅಧ್ಯಕ್ಷ ಟ್ರಂಪ್ ಅವರ ಕಿವಿಯ ಕೆಳಗೆ ಕುತ್ತಿಗೆಯ…

Read More

Mercury Transit: ಬುಧ ಕರ್ಕಾಟಕ ರಾಶಿಗೆ ಪ್ರವೇಶ;ಈ 5 ರಾಶಿಯವರ ವೃತ್ತಿ ಮತ್ತು ಆರ್ಥಿಕ ಜೀವನದಲ್ಲಿ ಯಶಸ್ಸು! – Kannada News | Mercury Transit June 22: Budha Gochara in Cancer and Its Astrological Impact on 5 Zodiacs!

ಜ್ಯೋತಿಷ್ಯ ಶಾಸ್ತ್ರImage Credit source: jpl.nasa.gov ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧ ಗ್ರಹಕ್ಕೆ ವಿಶೇಷ ಸ್ಥಾನವಿದೆ. ನಮ್ಮ ಬುದ್ಧಿಶಕ್ತಿ, ಮಾತು, ಸಂವಹನ ಕಲೆ ಮತ್ತು ವ್ಯಾಪಾರ-ವ್ಯವಹಾರಗಳನ್ನು ನಿಯಂತ್ರಿಸುವ ಗ್ರಹವೇ ಬುಧ. ಇಂತಹ ಬುದ್ಧಿಕಾರಕ ಬುಧನು ಜೂನ್ 22 ರಂದು ತನ್ನ ಪಥವನ್ನು ಬದಲಾಯಿಸಿ, ಅತ್ಯಂತ ಭಾವನಾತ್ಮಕ ರಾಶಿಯಾದ ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಬುಧನ ಈ ರಾಶಿ ಬದಲಾವಣೆಯಿಂದಾಗಿ ಇಡೀ ಜಗತ್ತಿನ ಆಲೋಚನಾ ಶೈಲಿಯಲ್ಲಿ ಮಹತ್ವದ ಬದಲಾವಣೆ ಕಂಡುಬರಲಿದೆ. ಇಲ್ಲಿಯವರೆಗೆ ಕೇವಲ ಲಾಭ-ನಷ್ಟ ಅಥವಾ ಸಾಧಕ-ಬಾಧಕಗಳನ್ನು ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಿದ್ದ…

Read More

ಈ ವರ್ಷ ಬರಲಿದೆ ಇಪಿಎಫ್​ಒ 3.0; ಹಣ ಹಿಂಪಡೆಯುವ ಪ್ರಕ್ರಿಯೆ ಮತ್ತಷ್ಟು ಸುಗಮ

ನವದೆಹಲಿ, ಏಪ್ರಿಲ್ 7: ಭಾರತದಲ್ಲಿ ಹೆಚ್ಚಿನ ಉದ್ಯೋಗಿಗಳಿಗೆ ರಿಟೈರ್ಮೆಂಟ್ ಸ್ಕೀಮ್ ಆಗಿ ಇಪಿಎಫ್ (EPF) ಇದೆ. ಕಳೆದ ಒಂದು ದಶಕದಲ್ಲಿ ಇಪಿಎಫ್ ಸಿಸ್ಟಂನಲ್ಲಿ ಗಮನಾರ್ಹ ಮಾರ್ಪಾಡುಗಳಾಗಿವೆ. ಆನ್​ಲೈನ್​ನಲ್ಲೇ ಹೆಚ್ಚಿನ ಕಾರ್ಯಗಳು ನಡೆಯುತ್ತಿವೆ. ಇಡೀ ಸಿಸ್ಟಂ ಅನ್ನು ತಕ್ಕಮಟ್ಟಿಗೆ ಸ್ಟ್ರೀಮ್​ಲೈನ್ ಮಾಡಲಾಗಿದೆ. ಮೂಲ ಇಪಿಎಫ್​ಒನಲ್ಲಿದ್ದ ಸಿಸ್ಟಂಗೂ ಇಪಿಎಫ್​ಒ 2.0ಗೂ ಅಜಗಜಾಂತರ ವ್ಯತ್ಯಾಸ ಗುರುತಿಸಬಹುದು. ಹಣ ವಿತ್​ಡ್ರಾ ಮಾಡುವುದು, ಯುಎಎನ್ ಅಡಿಯಲ್ಲಿ ಅಕೌಂಟ್​ಗಳನ್ನು ಸೇರಿಸುವುದು, ವಿಲೀನಗೊಳಿಸುವುದು ಇವೆಲ್ಲಾ ಪ್ರಕ್ರಿಯೆಗಳು ಸರಳಗೊಂಡಿವೆ. ಇದೇ ಹೊತ್ತಲ್ಲಿ ಸರ್ಕಾರ ಇಪಿಎಫ್​ಒ 3.0 ಅನ್ನು ಜಾರಿಗೆ…

Read More

ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಬಿಸಿಲಿನಿಂದ ರಕ್ಷಣೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು, ಮಾರ್ಚ್​​ 14: ರಾಜ್ಯದಲ್ಲಿ ಈ ವರ್ಷದ ಬೇಸಿಗೆ ಕಾಲ ಆರಂಭವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಜನರಿಗೆ ಬಿಸಿಲು (Heatwave) ಕಾಡೋದಕ್ಕೆ ಶುರುವಾಗಿದೆ. ಹೇಗೋ ಬಿಸಿಲನ್ನು ತಡೆದುಕೊಂಡು ಇರುವ ಜನರಿಗೆ ಮುಂದಿನ ದಿನದಲ್ಲಿ ಸೂರ್ಯ ಮತಷ್ಟು ಸುಡಲಿದ್ದಾನೆ. ಹೀಗಂತ‌ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೊತೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಕೂಡ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನದ ಅಲರ್ಟ್ ಈಗಾಗಲೇ ಬೇಸಿಗೆ ಶುರುವಾಗಿದೆ. ದಿನನಿತ್ಯ ಬಿಸಿಲ ಧಗೆ ಹೆಚ್ಚುತ್ತಲೇ ಇದೆ. ಬೆಂಗಳೂರಿನ ಬಿಸಿಲಿಗೆ ಜನರು ತತ್ತರಿಸಿದ್ದಾರೆ. ಮನೆಗಳಲ್ಲಿ,…

Read More

Tamil Nadu Election Result: ತಮಿಳುನಾಡಲ್ಲಿ ದಳಪತಿ ಕೀರ್ತಿ ಪತಾಕೆ, ಕಾಂಗ್ರೆಸ್​​​ಗೆ ಬಿಗ್ ಆಫರ್ – Kannada News | Tamil Nadu Assembly Election Result: TVK Invites Congress For Alliance In Tamil Nadu As Party Falls Short Of Majority

ಚೆನ್ನೈ, (ಮೇ 04): ತಮಿಳುನಾಡು  ರಾಜಕೀಯದಲ್ಲಿ (Tamilnadu Politics) ದಳಪತಿ ಸಂಚಲನ ಮೂಡಿಸಿದ್ದಾರೆ. ದ್ರಾವಿಡ ಪಕ್ಷಗಳ ದಶಕಗಳ ಪ್ರಾಬಲ್ಯವನ್ನು ಮುರಿದ ದಳಪತಿ ವಿಜಯ್ (Vijay) ನೇತೃತ್ವದ ತಮಿಳಗಾ ವೆಟ್ರಿ ಕಲಗಂ (ಟಿವಿಕೆ) ತನ್ನ ಮೊದಲ ಚುನಾವಣೆಯಲ್ಲಿ (Election) ಭರ್ಜರಿ ಸಾಧನೆ ಮಾಡಿದೆ. ಇದರೊಂದಗೆ ತಮಿಳುನಾಡಿನಲ್ಲಿ ದಶಕಗಳಿಂದ ನಡೆಯುತ್ತಿರುವ ದ್ರಾವಿಡ ರಾಜಕೀಯದ ಲೆಕ್ಕಾಚಾರವನ್ನೇ ವಿಜಯ್ ಉಲ್ಟಾ ಮಾಡಿದ್ದಾರೆ. ಇನ್ನು ಟಿವಿಕೆ ಗಮನಾರ್ಹ ಸಾಧನೆ ಬಗ್ಗೆ ವಿಜಯ್ ತಂದೆ ಎಸ್​.ಎ.ಚಂದ್ರಶೇಖರ್ ಫುಲ್ ಖುಷ್ ಆಗಿದ್ದು, ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವಂತೆ…

Read More