Headlines

ಹೈದ್ರಾಬಾದ್​​ನಲ್ಲಿ ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಸೈಬರ್​ ವಂಚಕರ ಹೆಡೆಮುರಿ ಕಟ್ಟಿದ್ರು – Kannada News | Mangaluru Police Bust Hyderabad Cyber Fraud Ring: 6 Arrested for OTP Scam

ಪೊಲೀಸರು ಜಪ್ತಿ ಮಾಡಿರುವ ವಸ್ತುಗಳು ಮಂಗಳೂರು, ಫೆಬ್ರವರಿ 27: ವಿದೇಶದಲ್ಲಿದ್ದವರ ಜೊತೆ ಕೈಜೋಡಿಸಿ ಸೈಬರ್ ಕ್ರೈಂ (Cyber Crime) ಮಾಡುತ್ತಿದ್ದ ಆರು ಜನರ ತಂಡವನ್ನು ಹೈದರಾಬಾದ್​​ನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ (Arrest). ಶೇಖ್ ಕರೀಮುಲ್ಲಾ, ಬುಡಿದಿನ್ನೆ ವಂಶಿ, ಬಡೆ ಶ್ರೀನಿವಾಸ್, ಪಂಡಿತಿ ಕ್ರಾಂತಿ ಕುಮಾರ್, ಇಬ್ರಾಹಿಂ ಪ್ರಾಯ ಹಾಗೂ ಉತ್ಸಲ ಸಂತೋಷ್ ಕೃಷ್ಣ ಬಂಧಿತರು. ದುರುಳರು ನಿನ್ನೆ ಒಂದೇ ದಿನ 2 ಕೋಟಿ ರೂ ವಹಿವಾಟು ಮಾಡಿದ್ದಾರೆ. ಕಮಿಷನ್​​ ಆಸೆ ತೋರಿಸುವ ಖದೀಮರು ಬ್ಯಾಂಕ್ ಖಾತೆದಾರರಿಗೆ 4…

Read More

Gold Rates: ಸತತ ಮೂರನೇ ದಿನವೂ ಬೆಲೆ ಏರಿಕೆ ಕಂಡ ಬಂಗಾರ – Kannada News | Gold Price Today on 16th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 16: ಚಿನ್ನದ ಬೆಲೆ ಸತತ ಮೂರನೇ ದಿನ ಏರಿಕೆ ಕಂಡಿದೆ. ಎರಡು ದಿನದಲ್ಲಿ 265 ರೂ ಹೆಚ್ಚಿದ್ದ ಬಂಗಾರದ ದರ (gold rates) ಇವತ್ತು ಗುರುವಾರ 20 ರೂಗಳಷ್ಟು ದುಬಾರಿಗೊಂಡಿದೆ. ಆದರೆ, ನಿನ್ನೆ ಭರ್ಜರಿಯಾಗಿ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,570 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ…

Read More

ಒಂದೇ ಓವರ್​ನಲ್ಲಿ 34 ರನ್… ಸ್ಫೋಟಕ ಸೆಂಚುರಿ ಸಿಡಿಸಿದ ಹಾರ್ದಿಕ್ ಪಾಂಡ್ಯ – Kannada News | Hardik Pandya score hundred in 68 balls

ವಿಜಯ ಹಝಾರೆ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಸೆಂಚುರಿ ಸಿಡಿಸಿದ್ದಾರೆ. ಅದು ಕೂಡ ಕೇವಲ 68 ಎಸೆತಗಳಲ್ಲಿ ಎಂಬುದು ವಿಶೇಷ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ವಿದರ್ಭ ಹಾಗೂ ಬರೋಡಾ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಬೌಲಿಂಗ್ ಆಯ್ದುಕೊಂಡಿದ್ದ ನಾಯಕ ಹರ್ಷ್ ದುಬೆ ನಿರ್ಧಾರವನ್ನು ಸಮರ್ಥಿಸುವಂತೆ ವಿದರ್ಭ ತಂಡದ ಬೌಲರ್​ಗಳು ದಾಳಿ ಸಂಘಟಿಸಿದ್ದರು. ಪರಿಣಾಮ ಬರೋಡಾ ತಂಡವು 71 ರನ್​ಗಳಿಸುವಷ್ಟರಲ್ಲಿ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ…

Read More

‘ತೀರ್ಥರೂಪ ತಂದೆಯವರಿಗೆ’ ವಿಮರ್ಶೆ: ಭಾವನೆಗಳ ಪಯಣದಲಿ ‘ಹೊಂದಿಸಿ ಬರೆಯಿರಿ’ ಆಟ – Kannada News | Nihar Mukesh and Rachana Inder Starrer Ramenahalli Jagannatha Directional Theertharoopa Thandeyavarige Movie Review in Kannada

ತೀರ್ಥರೂಪ ತಂದೆಯವರಿಗೆ ಸಿನಿಮಾ ವಿಮರ್ಶೆ 2023ರಲ್ಲಿ ಬಂದ ‘ಹೊಂದಿಸಿ ಬರೆಯಿರಿ’ ಸಿನಿಮಾ ಗಮನ ಸೆಳೆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ರಾಮೇನಹಳ್ಳಿ ಜಗನ್ನಾಥ. ಈಗ ಅವರು ‘ತೀರ್ಥರೂಪ ತಂದೆಯವರಿಗೆ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸ್ಟಾರ್ ಕಲಾವಿದರು ಇಲ್ಲದೆ ಇದ್ದರೂ ಟ್ರೇಲರ್ ಮೂಲಕ ಈ ಸಿನಿಮಾ ಗಮನ ಸೆಳೆದಿದೆ. ಆ ಚಿತ್ರದ ವಿಮರ್ಶೆ ಇಲ್ಲಿದೆ. ಜಾನಕಿ (ಸಿತಾರಾ) ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡವಳು. ಈಗ ಆಕೆಗೆ ಮಗನೇ ಪ್ರಪಂಚ. ಆದರೆ, ಮಗ ಪೃಥ್ವಿ ಸಂಚಾರಿ (ನಿಹಾರ್ ಮುಕೇಶ್​​)…

Read More

ಜಾನ್ ಅಬ್ರಹಾಂ ಎಷ್ಟೆಲ್ಲ ಕಟ್ಟುನಿಟ್ಟಿನ ಡಯಟ್ ಮಾಡ್ತಾರೆ ಗೊತ್ತಾ? ಆದರೂ ಏಕೀ ಸ್ಥಿತಿ? – Kannada News | John Abraham’s Strict Diet: 25 Yrs No Sweets, Vegetarian – Yet Fans Worry About His Health

ಜಾನ್ ಅಬ್ರಹಾಂ (John Abraham) ಎಂದಾಕ್ಷಣ ನೆನಪಿಗೆ ಬರೋದು ಕಟ್ಟುಮಸ್ತಾದ ದೇಹ, ಸಿಕ್ಸ್ ಪ್ಯಾಕ್. ಅವರು ಆ್ಯಕ್ಷನ್ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಜಾನ್ ಅಬ್ರಹಾಂ ಅವರು ಫಿಟ್ನೆಸ್​ಗೆ ಹೆಸರು ವಾಸಿ. ಏನೇ ಮರೆತರೂ ಅವರು ಜಿಮ್​ನಲ್ಲಿ ವರ್ಕೌಟ್ ಮಾಡೋದನ್ನು ಮರೆಯಲ್ಲ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನಟನ ಫಿಟ್ನೆಸ್​​ಗೆ ಮೆಚ್ಚುಗೆ ಸೂಚಿಸುತ್ತಾರೆ. ಅದೇ ರೀತಿ ಸಿಹಿಯನ್ನು ಮುಟ್ಟಲ್ಲ. ಅವರು ತಮ್ಮಿಷ್ಟದ ಸಿಹಿ ತಿನ್ನದೇ ಅದೆಷ್ಟೋ ವರ್ಷಗಳು ಕಳೆದಿವೆ. ಈಗ ಅವರ ಹೊಸ ಲುಕ್ ಅನೇಕರಿಗೆ ಭಯ ಮೂಡಿಸಿದೆ….

Read More

ರಾಹುಲ್ ಗಾಂಧಿ ಬತ್ತಳಿಕೆಯಲ್ಲಿ ಸಿಎಂ ಕುರ್ಚಿ ತೀರ್ಮಾನ: ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿ? – Kannada News | Karnataka Power Tussle: Rahul Gandhi to final DK Shivakumar And Siddaramaiah power Sharing after Sankranthi

ನವದೆಹಲಿ, ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಸಿಎಂ ಕುರ್ಚಿ ಚರ್ಚೆ ಜೀವಂತವಿದೆ. ಹೈಕಮಾಂಡ ಹೇಳಿದಂತೆ ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್  (DK Shivakumar)ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದರೂ ಸಹ​ ಈ ಬೆಳವಣಿಗೆ ಯಾವ ವಿರಾಮವೂ ಬಿದ್ದಿಲ್ಲ. ಹೀಗಾಗಿ ಇವತ್ತಿನ ಸಿಎಂ ಸಿದ್ದರಾಮಯ್ಯರ ದೆಹಲಿ ಪ್ರವಾಸ ಕಾಂಗ್ರೆಸ್ ಪಾಲಿಗೆ ಕುತೂಹಲದ ವಿಚಾರ. ವಿಷಯ ಅಂದ್ರೆ ಇಂದು (ಡಿಸೆಂಬರ್ 27) ದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದ್ದು, ಘಟಾನುಘಟಿ ಹೈಕಮಾಂಡ್ ನಾಯಕರು ಭಾಗವಹಿಸಿದ್ದರು. ಇದೇ ಸಭೆಯಲ್ಲಿ…

Read More

ಭಾರತಕ್ಕೆ ಬರಲಿದೆ ಅತ್ಯಾಧುನಿಕ ಸಬ್‌ಸ್ಟ್ರೇಟ್ ತಂತ್ರಜ್ಞಾನ: ಒಡಿಶಾ ಸರ್ಕಾರ, ಇಂಟೆಲ್ ಮತ್ತು 3DGS ಒಪ್ಪಂದಕ್ಕೆ ಅಶ್ವಿನಿ ವೈಷ್ಣವ್ ಶ್ಲಾಘನೆ

ನವದೆಹಲಿ, ಮೇ 29: ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ತಯಾರಿಕೆಯ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದೇಶದ ತಂತ್ರಜ್ಞಾನ ವಲಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಒಡಿಶಾ ಸರ್ಕಾರ, ಜಾಗತಿಕ ತಂತ್ರಜ್ಞಾನ ದೈತ್ಯ ಇಂಟೆಲ್ (Intel) ಮತ್ತು ಯುಎಸ್ ಮೂಲದ 3D ಗ್ಲಾಸ್ ಸಲ್ಯೂಷನ್ಸ್ (3DGS) ಸಂಸ್ಥೆಗಳು ಅತ್ಯಾಧುನಿಕ ‘ಸಬ್‌ಸ್ಟ್ರೇಟ್ ತಂತ್ರಜ್ಞಾನ’ವನ್ನು (Substrate Manufacturing Technology) ಭಾರತಕ್ಕೆ ತರುವ ನಿಟ್ಟಿನಲ್ಲಿ ಐತಿಹಾಸಿಕ ತಿಳುವಳಿಕಾ ಒಪ್ಪಂದಕ್ಕೆ (MoU) ಸಹಿ ಹಾಕಿವೆ. ಈ ಐತಿಹಾಸಿಕ ಸಾಧನೆಗಾಗಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ…

Read More

ಮುಂದಿನ 9 ವರ್ಷದಲ್ಲಿ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ನಗರ ಬೆಂಗಳೂರು; ಸಾವಿಲ್ಸ್ ವರದಿ – Kannada News | Bangalore’s Growth: IT Hub to Global Leader by 2035, says Savills Report

ಬೆಂಗಳೂರು, ಮೇ 5: ಭಾರತದ ಐಟಿ ಹಬ್ ಹಾಗೂ ಸಿಲಿಕಾನ್ ವ್ಯಾಲಿ ಖ್ಯಾತಿಯ ಬೆಂಗಳೂರು ನಗರದ (Bengaluru city) ಕಿರೀಟಕ್ಕೆ ಮತ್ತೊಂದು ಐತಿಹಾಸಿಕ ಗರಿ ಸಿಕ್ಕಿದೆ. ಜಾಗತಿಕ ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆಯಾದ ‘ಸಾವಿಲ್ಸ್’ (Savills) ನಡೆಸಿರುವ ಸಂಶೋಧನಾ ವರದಿಯ ಪ್ರಕಾರ, 2035ರ ವೇಳೆಗೆ ಬೆಂಗಳೂರು ಇಡೀ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ಪ್ರಮುಖ ಮಹಾನಗರವಾಗಿ (World’s Fastest-Growing Major City) ಹೊರಹೊಮ್ಮಲಿದೆ. ವಿಶ್ವದ ಪ್ರಮುಖ 245 ನಗರಗಳನ್ನು ವಿವಿಧ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದ…

Read More

ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆಯಿಂದ ಹೋಟೆಲ್​ ಮಾಲೀಕರಲ್ಲಿ ಆತಂಕ, ಗ್ರಾಹಕರಿಗೆ ತಿಂಡಿಗಳ ಬೆಲೆ ಏರಿಕೆ ಟೆನ್ಶನ್

ಮೈಸೂರು, ಮಾರ್ಚ್ 7: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪ್ರತಿಕೂಲ ಪರಿಣಾಮ ಭಾರತದ ಮೇಲೆ ಬೀರಲು ಪ್ರಾರಂಭವಾಗಿದೆ. ಎಲ್​ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ವಿಶೇಷವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಬೆಲೆ 115 ರೂಪಾಯಿ ಹೆಚ್ಚಳವಾಗಿದೆ. ಈ ಬೆಲೆ ಏರಿಕೆ ಮತ್ತು ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯ ಮೈಸೂರಿನ ಹೋಟೆಲ್ ಉದ್ಯಮಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ವಾಣಿಜ್ಯ ಸಿಲಿಂಡರ್‌ಗಳ ಬೆಲೆ ದಿಢೀರ್ ಹೆಚ್ಚಳವಾಗಿದ್ದು, ಜೊತೆಗೆ ಅಗತ್ಯಕ್ಕೆ ತಕ್ಕಂತೆ ಪೂರೈಕೆ ಸಹ ಆಗುತ್ತಿಲ್ಲ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ….

Read More

Gold Treasure Fraud: ಸಣ್ಣಬಸಪ್ಪ ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ – Kannada News | Lakkundi Gold Treasure Fraud: Muslim Moulvi video viral

ಗದಗ, (ಫೆಬ್ರವರಿ 20): ಇತಿಹಾಸ ಪ್ರಸಿದ್ಧ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಇದಕ್ಕೂ ಮೊದಲೇ ಮುಸ್ಲಿಂ ಮೌಲ್ವಿಯೋರ್ವ ನಿಧಿ (Lakkundi Gold Treasure Fraud)ಹುಡುಕಿಕೊಡುವುದಾಗಿ ಮೋಸ ಮಾಡಿರುವುದು ಈಗ ಬೆಳಕಿಗೆ ಬಂದಿದೆ. ಸಣ್ಣಬಸಪ್ಪ ಜಮೀನಿನಲ್ಲಿ ಬಿಂದಿಗೆ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದಾನೆ. ಆ ದೃಶ್ಯ ಇದೀಗ ಬಯಲಿಗೆ ಬಂದಿದೆ. ಈ ಸಂಬಂಧ ಉತ್ತರಾಖಂಡ ರಾಜ್ಯದ ಕಾಶಿಪುರದ ಹಜರತ್ ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಧಿಗಾಗಿ ಸಣ್ಣಬಸಪ್ಪ, ದೊಡ್ಡಬಸಪ್ಪ ಅವರಿಂದ ಮೌಲ್ವಿ…

Read More