Headlines

ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ – Kannada News | Actress rachita ram Car Driver assaults On Vijayangara Officer In Hampi Utsav 2026

ವಿಜಯನಗರ, (ಫೆಬ್ರವರಿ 16): ನಟಿ ರಚಿತಾ ರಾಮ್ ಅವರ ಕಾರು ಚಾಲಕ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ನಿನ್ನೆ (ಫೆಬ್ರವರಿ 15) ಭದ್ರತಾ ನೆಪದಲ್ಲಿ ರಚಿತಾ ರಾಮ್‌ ಕಾರು ಚಾಲಕ, ಜನರನ್ನು ದೂರ ಸರಿಸುತ್ತಿದ್ದು, ಇದೇ ವೇಳೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಅವರನ್ನು ಮೊಣಕೈನಿಂದ ಜೋರಾಗಿ ತಿವಿದು ತಳ್ಳಿದ್ದಾರೆ. ಇದರಿಂದ ಅಧಿಕಾರಿ ರವಿಕುಮಾರ್ ಕಣ್ಣಿಗೆ…

Read More

‘ನನ್ನಷ್ಟು ಸ್ಟ್ರಾಂಗ್ ಸ್ಪರ್ಧಿ ಬಂದಿರಲಿಲ್ಲ’ ಎಂಬ ಅಶ್ವಿನಿ ಹೇಳಿಕೆ; ಸಿಂಹಿಣಿ ಸಂಗೀತಾನ ನೆನಪಿಸಿದ ವೀಕ್ಷಕರು – Kannada News | Ashwini Gowda’s Strongest Contestant Claim: Big Boss Fans Compare to Sangeetha Sringeri

ಅಶ್ವಿನಿ ಗೌಡ (Ashwini Gowda) ಅವರ ಬಿಗ್ ಬಾಸ್ ಪ್ರಯಾಣ ಸಾಕಷ್ಟು ಏರಿಳಿತಗಳಿಂದ ಕೂಡಿತ್ತು. ಬಿಗ್ ಬಾಸ್ನಿಂದ ಹೊರ ಬಂದ ಬಳಿಕವೂ ಅಶ್ವಿನಿ ಅವರು ಹೇಳಿಕೆ ನೀಡೋದನ್ನು ಮುಂದುವರಿಸಿದ್ದಾರೆ. ನಿಜವಾದ ವೋಟ್ ತೋರಿಸಿದ್ರೆ ನಾನೇ ಗೆಲ್ತಿದ್ದೆ ಎಂಬ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ನನ್ನಷ್ಟು ಸ್ಟ್ರಾಂಗ್ ಸ್ಪರ್ಧಿ ಈವರೆಗೆ ಬಂದಿಲ್ಲ’ ಎಂದ ಅಶ್ವಿನಿಗೆ ವೀಕ್ಷಕರು ಸಂಗೀತಾ ಶೃಂಗೇರಿ ಅವರನ್ನು ನೆನಪಿಸಿದ್ದಾರೆ. ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಆಗಿದ್ದರು ಎಂಬುದರಲ್ಲಿ ಅನುಮಾನವೇ ಇಲ್ಲ….

Read More

ದುಬೈ ಮಾದರಿಯ ಡ್ರ್ಯಾಗನ್ ಬೋಟಿಂಗ್​​ ಲೋಕಾರ್ಪಣೆ: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಕೋಬೇಡಿ

ಮೈಸೂರು, (ಜನವರಿ 05): ದಸರಾದ ಪ್ರಮುಖ ಆಕರ್ಷಣೆ (Attraction) ಜಂಬೂಸವಾರಿಯಾದರೆ, ದಸರಾ ನಂತರವೂ ಮೈಸೂರಿಗೆ ಪ್ರವಾಸಿಗರನ್ನು (Tourist) ಸೆಳೆಯುವ ಹಾಟ್ ಫೇವರಿಟ್ ಮೈಸೂರಿನ (Mysuru) ಕರ್ನಾಟಕ ವಸ್ತು ಪ್ರದರ್ಶನ. ಇದೀಗ ಪ್ರವಾಸಿಗರನ್ನು ದೊಡ್ಡ ಮಟ್ಟದಲ್ಲಿ ಆಕರ್ಷಿಸಲು ‘ದುಬೈ ಮಾಡೆಲ್’ ಹೆಸರಲ್ಲಿ ಜಾರಿ ತಂದಿದ್ದ ಯೋಜನೆಗೆ ಚಾಲನೆ ಸಿಕ್ಕಿದೆ. ಹೌದು….ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನದಲ್ಲಿನ ರಾಜೀವ್‌ ಗಾಂಧಿ ಡ್ರ್ಯಾಗನ್‌ ಕೊಳ ದುಬೈ ಮಾದರಿಯಲ್ಲಿ ನಿರ್ಮಾಣವಾಗಿದ್ದು, ಸುಮಾರು 3.59 ಕೋಟಿ ವೆಚ್ಚದ ಡ್ರ್ಯಾಗನ್ ಬೋಟಿಂಗ್ ಇಂದು ಲೋಕಾರ್ಪಣೆಗೊಂಡಿದೆ. ಮೈಸೂರು ಜಿಲ್ಲಾ…

Read More

Valentine’s Week List 2026: ಪ್ರೇಮಿಗಳ ವಾರದಲ್ಲಿ ಯಾವೆಲ್ಲಾ ವಿಶೇಷ ದಿನಗಳನ್ನು ಆಚರಿಸಲಾಗುತ್ತದೆ; ಇಲ್ಲಿದೆ ಲಿಸ್ಟ್ – Kannada News | Valentine’s Week List 2026: Know which special days are celebrated during Valentine’s Week Here is the list

ವ್ಯಾಲೆಂಟೈನ್ಸ್‌ ವೀಕ್‌Image Credit source: Pinterest ಪ್ರೀತಿಯ ತಿಂಗಳಾದ ಫೆಬ್ರವರಿ ಈಗಾಗಲೇ ಆರಂಭವಾಗಿದ್ದು, ಪ್ರೇಮಿಗಳ ದಿನ ಸಮೀಪಿಸುತ್ತಿದೆ. ಪ್ರೇಮಿಗಳ ದಿನಕ್ಕೂ ಮುಂಚಿತವಾಗಿ ಫೆಬ್ರವರಿ 7 ರಿಂದ 13 ರವರೆಗೆ ಪ್ರೇಮಿಗಳ ವಾರವನ್ನು (Valentine’s Week) ಸಹ ಆಚರಿಸಲಾಗುತ್ತದೆ. ಪ್ರೀತಿಯನ್ನು ವ್ಯಕ್ತಪಡಿಸಲು ಮತ್ತು ನಿಮ್ಮ ಸಂಗಾತಿಯೊಂದಿಗೆ ವಿಶೇಷ ಕ್ಷಣಗಳನ್ನು ಕಳೆಯಲು ಪ್ರೇಮಿಗಳ ವಾರವು ಅತ್ಯಂತ ರೋಮ್ಯಾಂಟಿಕ್ ಸಮಯ. ಅಷ್ಟೇ ಅಲ್ಲದೆ ನಂಬಿಕೆ, ಅನ್ಯೋನ್ಯತೆ, ಸ್ನೇಹ ಮತ್ತು ಭಾವನಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಸಮಯವೂ ಹೌದು. ರೋಸ್‌ ಡೇ ನಿಂದ ಕಿಸ್‌ ಡೇ…

Read More

Bengaluru Air Quality: ಹೊಸ ವರ್ಷಕ್ಕೆ ರಾಜ್ಯದ ಜನರಿಗೆ ಶಾಕ್​​​ ಕೊಟ್ಟ ಗಾಳಿ ಗುಣಮಟ್ಟ, ಈ ಜಿಲ್ಲೆಗಳಲ್ಲಿ ಎಚ್ಚರವಹಿಸಲು ಸೂಚನೆ – Kannada News | Poor Air Quality in Karnataka: Bengaluru AQI 168, Health Risks and Precautions

ಬೆಂಗಳೂರು, ಜ.1: ಹೊಸ ವರ್ಷದ ಮೊದಲು ದಿನವೇ ರಾಜ್ಯದಲ್ಲಿ ಗಾಳಿ ಗುಣಮಟ್ಟ (Karnataka air quality) ತುಂಬಾ ಹದಗೆಟ್ಟಿದೆ. ರಾಜ್ಯದಲ್ಲಿ ವಾಯು ಗುಣಮಟ್ಟ ಮಧ್ಯಮದಿಂದ ಕಳಪೆಯವರೆಗೆ ಇರಲಿದೆ ಎಂದು ಹೇಳಲಾಗಿದೆ. , ಹಲವಾರು ಪ್ರಮುಖ ನಗರಗಳು ಹೆಚ್ಚಿನ ಮಾಲಿನ್ಯ ಮಟ್ಟವನ್ನು ಅನುಭವಿಸುತ್ತಿವೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪ್ರಸ್ತುತ ಗಾಳಿಯ ಗುಣಮಟ್ಟ ಕಳಪೆಯಾಗಿದ್ದು, AQI ಸರಿಸುಮಾರು 150–168 ರಷ್ಟಿದೆ . ಹಿರಿಯರು ಹಾಗೂ ಮಕ್ಕಳ ಮೇಲೆ ಇದರ ಪರಿಣಾಮ ಹೆಚ್ಚಾಗಲಿದೆ. ಅವರು ಹೆಚ್ಚಿನ ಕಾಳಜಿಯನ್ನು ವಹಿಸಬೇಕು ಎಂದು ಸಲಹೆ…

Read More

Republic Day 2026 Parade Live: ದೆಹಲಿಯ ಕರ್ತವ್ಯಪಥದಿಂದ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ – Kannada News | Republic Day 2026 Live Updates watch online 77th parade Prime Minister Narendra Modi, President Droupadi Murmu, Chief Guests Speech in Kannada

ನವದೆಹಲಿ, ಜನವರಿ 26: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 77ನೇ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ತವ್ಯ ಪಥದಲ್ಲಿ ಪರೇಡ್, ಪ್ರಧಾನಿ ಮೋದಿ ಭಾಷಣ ಸೇರಿ ಇತರ ಕಾರ್ಯಕ್ರಮಗಳು ಸಂಭ್ರಮದಿಂದ ಇಂದು ಜರಗುತ್ತಿವೆ. ಈ ಬಾರಿ ಪಥಸಂಚಲನದಲ್ಲಿ ಆಪರೇಷನ್‌ ಸಿಂಧೂರ್‌ ಅನ್ನು ವಾಯುಪಡೆ ಪ್ರದರ್ಶಿಸಲಿದೆ. ‘ಆಪರೇಷನ್ ಸಿಂಧೂರ್’ನಲ್ಲಿ ಭಾಗವಹಿಸಿದ್ದ ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಾಡಿ ವಾಯುಪಡೆಯ ಶಕ್ತಿ ತೋರಿಸಲಿವೆ. ಯೂರೋಪಿಯನ್‌ ಕೌನ್ಸಿಲ್ ಅಧ್ಯ ಆಂಟೋನಿಯಾ ಕೋಸ್ಟಾ ಹಾಗೂ ಯೂರೋಪಿಯನ್‌ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್‌ ಡೆರ್‌ ಅತಿಥಿಗಳಾಗಿ ಈ…

Read More

ಲಕ್ಕುಂಡಿ ಸಿಕ್ಕ ನಿಧಿಗೆ ಇದೆ 300 ವರ್ಷಗಳ ಇತಿಹಾಸ, ಗ್ರಾಮಸ್ಥರಲ್ಲಿ ಶುರುವಾಯ್ತು ಹೊಸ ಆತಂಕ – Kannada News | Lakkundi Gold Treasure 300 year Old Says Gadag And villagers worried about treasure hunters

ಗದಗ, (ಜನವರಿ 14): ಜಿಲ್ಲೆಯ ಲಕ್ಕುಂಡಿಯಲ್ಲಿ ಸಿಕ್ಕ ನಿಧಿ (Lakkundi Gold Treasure) ಈಗ ಭಾರಿ ಚರ್ಚೆ ಹುಟ್ಟುಹಾಕಿದ್ದು, ಈ ಚಿನ್ನದ ಹಿನ್ನೆಲೆಯ ರಹಸ್ಯ ಬಯಲಾಗಿದೆ. ಹೌದು…ಜಿಲ್ಲಾಡಳಿತ ವಶಕ್ಕೆ ಪಡೆದ ಚಿನ್ನವನ್ನು ಪರಿಶೀಲನೆ ನಡೆಸಿದಾಗ ಚಿನ್ನ ಪುರಾತನ ಕಾಲದ್ದು, ಕಲ್ಯಾಣ ಚಾಳುಕ್ಯರು, ಹಾಗೂ ವಿಜಯನಗರದ ಸಾಮ್ರಾಜ್ಯದ ಆಡಳಿತದ ವೇಳೆಯ ಚಿನ್ನ ಎನ್ನುವುದು ಬಹಿರಂಗವಾಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಗದಗ (Gadag) ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಮಾಹಿತಿ ನೀಡಿದ್ದು, ಸಿಕ್ಕಿರುವ ನಿಧಿ ವಿಜಯನಗರ ಸಾಮ್ರಾಜ್ಯ ಅಥವಾ ಚಾಲುಕ್ಯರ ಕಾಲದ್ದು….

Read More

ಪದೇ ಪದೇ ಗಂಟಲು ನೋವು ಬರುವುದಕ್ಕೆ ಕಾರಣವೇನು? ಇದು ಯಾವ ರೋಗದ ಮುನ್ಸೂಚನೆ ತಿಳಿದುಕೊಳ್ಳಿ – Kannada News | Why Does Throat Pain Occur? Know the Reasons

ಕೆಲವರಿಗೆ ಗಂಟಲು ನೋವು (Throat Pain) ಪದೇ ಪದೇ ಕಂಡುಬರುತ್ತದೆ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿ ಇದರಿಂದ ಮುಕ್ತಿ ಪಡೆಯುವುದಕ್ಕಿಂತ ನಿರ್ಲಕ್ಷಿಸುವವರ ಸಂಖ್ಯೆಯೇ ಜಾಸ್ತಿ. ಆದರೆ ಆರೋಗ್ಯ ತಜ್ಞರು ಈ ಸಮಸ್ಯೆಯನ್ನು ಎಂದಿಗೂ ಹಗುರವಾಗಿ ಪರಿಗಣಿಸಬಾರದು ಎನ್ನುತ್ತಾರೆ. ಏಕೆಂದರೆ ಇದು ಕೆಲವೊಮ್ಮೆ ರೋಗದ ಲಕ್ಷಣವಾಗಿರಬಹುದು. ಗಂಟಲು ನೋವು ಅಥವಾ ತುರಿಕೆ ಹಲವಾರು ಕಾರಣಗಳಿಂದ ಉಂಟಾಗಬಹುದು. ಶೀತ, ವೈರಲ್ ಅಥವಾ ಬ್ಯಾಕ್ಟೀರಿಯಾದ ಸೋಂಕಿನ ಜೊತೆಗೆ, ಅಲರ್ಜಿ, ಧೂಳು, ಹೊಗೆ, ಮಾಲಿನ್ಯ, ತುಂಬಾ ಬಿಸಿ ಅಥವಾ ತಣ್ಣನೆಯ ವಸ್ತುಗಳ ಸೇವನೆ…

Read More

ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ: ನೋಡುತ್ತಾ ನಿಂತ ವಾಹನ ಸವಾರರು! – Kannada News | Massive Lone Elephant Walks Onto Road Near Male Mahadeshwara Hills, Motorists Stop to Watch

ಚಾಮರಾಜನಗರ, ಜನವರಿ 13: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ರಾಮಾಪುರ ರಸ್ತೆಯಲ್ಲಿ ಬೃಹತ್ ಗಾತ್ರದ ಒಂಟಿ ಸಲಗ ರಸ್ತೆ ದಾಟುತ್ತಿರುವ ದೃಶ್ಯ ಕಂಡು ಬಂದಿದೆ. ಏಕಾಏಕಿ ಬಂದ ಒಂಟಿ ಸಲಗವನ್ನು ನೋಡಲು ಕೆಲಕಾಲ ವಾಹನ ಸವಾರರು ಮತ್ತು ಮಾದಪ್ಪನ ಭಕ್ತರು ರಸ್ತೆಯಲ್ಲೇ ನಿಂತಿದ್ದಾರೆ. ಹನೂರಿನಿಂದ ರಾಮಾಪುರಕ್ಕೆ ತೆರಳುವ ಮಾರ್ಗದಲ್ಲಿ ಪ್ರತಿದಿನವೂ ಒಂಟಿ ಸಲಗ ಸೇರಿದಂತೆ ಕೆಲ ಕಾಡಾನೆಗಳ ಹಿಂಡು ರಸ್ತೆ ದಾಟುತ್ತಿರುವುದು ಸಾಮಾನ್ಯವಾಗಿದೆ. ಕಾಡಾನೆಗಳು ಪ್ರತಿದಿನ ನೀರು ಕುಡಿಯಲು ಈ ಭಾಗಕ್ಕೆ ಆಗಮಿಸುತ್ತಿವೆ…

Read More

ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ – Kannada News | Kichcha Sudeep convey thanks To Hubballi Fans In His Style

ಕಿಚ್ಚ ಸುದೀಪ್ ಅವರು ಶನಿವಾರ (ಡಿಸೆಂಬರ್ 20) ಹುಬ್ಬಳ್ಳಿಗೆ ತೆರಳಿದ್ದರು. ಈ ವೇಳೆ ‘ಮಾರ್ಕ್’ ಸಿನಿಮಾದ ಪ್ರೀರಿಲೀಸ್ ಇವೆಂಟ್ ನಡೆದಿದೆ. ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಕೊನೆಯಲ್ಲಿ ಸುದೀಪ್ ಅವರು ವಿಡಿಯೋ ಮಾಡಿ ಹುಬ್ಬಳ್ಳಿಯ ಜನತೆಗೆ ಧನ್ಯವಾದ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ವತಃ ಸುದೀಪ್ ಅವರು ಇದನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ತೋರಿದ ಪ್ರೀತಿಗೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More