Headlines

ರಾಜೀವ್​​ ಗೌಡ ವಿರುದ್ಧ ಮತ್ತೊಂದು ಆರೋಪ: ತಹಶೀಲ್ದಾರ್​​ಗೂ ನಿಂದಿಸಿದ್ದನಾ ‘ಕೈ’ ಮುಖಂಡ? – Kannada News | New Allegation Against Rajeev Gowda: Congress Leader Accused of Abusing Shidlaghatta Tahsildar

ಚಿಕ್ಕಬಳ್ಳಾಪುರ, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡ ವಿರುದ್ಧ ಇಂತಹುದ್ದೇ ಮತ್ತೊಂದು ಆರೋಪ ಕೇಳಿಬಂದಿದೆ. ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ನಿಂದಿಸಿದ್ದ ಎನ್ನಲಾಗಿದ್ದು, ಆದರೆ ತಾನು ಆಡಿಯೋ ರೆಕಾರ್ಡ್​​ ಮಾಡಿಕೊಂಡಿಲ್ಲ ಎಂದವರು ತಿಳಿಸಿದ್ದಾರೆ. ಈ ಬಗ್ಗೆ ನಗರಸಭೆ ಆಯುಕ್ತೆ ಅಮೃತಾ, ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ. ಆರೋಪಿಗಾಗಿ 3…

Read More

DC vs PBKS: ರಾಹುಲ್ ಹೋರಾಟ ವ್ಯರ್ಥ; ಕ್ಯಾಚ್ ಬಿಟ್ಟು ಮ್ಯಾಚ್ ಸೋತ ಡೆಲ್ಲಿ – Kannada News | Punjab Kings Create IPL History: Record Chase of 265 Runs Against Delhi Capitals

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ (DC vs PBKS) ನಡುವೆ ನಡೆದ ಐಪಿಎಲ್ 2026 (IPL 2026) ರ 35 ನೇ ಪಂದ್ಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಐಪಿಎಲ್‌ನಲ್ಲಿ ಇದುವರೆಗೆ ಯಾವ ತಂಡಕ್ಕೂ ಸಾಧ್ಯವಾಗದ ದಾಖಲೆಯೊಂದು ಪಂಜಾಬ್ ಕಿಂಗ್ಸ್ ತಂಡದ ಪಾಲಾಯಿತು. ಉಭಯ ತಂಡಗಳಿಂದ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಯೇ ಹರಿದ ಈ ಪಂದ್ಯವನ್ನು ಅಂತಿಮವಾಗಿ ಗೆದ್ದುಕೊಳ್ಳುವಲ್ಲಿ ಪಂಜಾಬ್ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ 265 ರನ್‌ ಕಲೆಹಾಕಿತು. ಈ ಗುರಿ…

Read More

ಲಿಫ್ಟ್​ನಲ್ಲಿ ಸಿಲುಕಿದ್ದ ವ್ಯಕ್ತಿ, 2 ಶ್ವಾನಗಳನ್ನ ರಕ್ಷಿಸಿದ ಪೊಲೀಸರು: ಸಾರ್ವಜನಿಕರಿಂದ ಮೆಚ್ಚುಗೆ

ಬೆಂಗಳೂರು, ಏಪ್ರಿಲ್​ 03: ಲಿಫ್ಟ್‌ನಲ್ಲಿ ಸಿಲುಕಿದ್ದ (Lift Rescues) ವ್ಯಕ್ತಿ ಮತ್ತು ಎರಡು ಶ್ವಾನಗಳನ್ನು ಪೊಲೀಸರು ಯಶಸ್ವಿಯಾಗಿ ರಕ್ಷಣೆ ಮಾಡಿರುವಂತಹ ಘಟನೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಸಮಯದಲ್ಲಿ ಲಿಫ್ಟ್​ನಲ್ಲಿ ವ್ಯಕ್ತಿ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಕೇವಲ 8 ನಿಮಿಷದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ವ್ಯಕ್ತಿ ಹಾಗೂ ಶ್ವಾನಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ನಡೆದಿದ್ದೇನು? ನಗರದ ಆರ್​.ಜಿಎಸ್ ಕಾಲೇಜು ಸಮೀಪದ ಕಟ್ಟಡದಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್ ಮಧ್ಯದಲ್ಲೇ ನಿಂತುಹೋಗಿತ್ತು. ಲಿಫ್ಟ್‌ನಲ್ಲಿ ಸಿಲುಕಿದ್ದ…

Read More

ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ

ನವದೆಹಲಿ, ಮಾರ್ಚ್ 19: ಈಗಿನ ಮಕ್ಕಳು ಸದಾ ಮೊಬೈಲ್ ಫೋನ್​ನಲ್ಲೇ ಮುಳುಗಿರುತ್ತಾರೆ. ಆದರೆ, ಹಳ್ಳಿಗಳಲ್ಲಿ ಇನ್ನೂ ಮಕ್ಕಳು ಪ್ರಕೃತಿಯ ಜೊತೆ ಹೆಚ್ಚು ಒಡನಾಡುತ್ತಾರೆ. ಇಲ್ಲೊಬ್ಬ ಪುಟ್ಟ ಬಾಲಕ ಬರಿಗೈಯಲ್ಲಿ ಹುತ್ತದೊಳಗೆ ಕೈಹಾಕಿ ಹಾವಿನ ಬಾಲ ಹಿಡಿದು ಹೊರಗೆ ಎಳೆದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗುತ್ತಿದೆ. ಆ ಬಾಲಕನ ಆತ್ಮವಿಶ್ವಾಸ ಎಲ್ಲರನ್ನೂ ಬೆರಗುಗೊಳಿಸಿದೆ. ಆ ಬಾಲಕನ ಬಲ ಎಷ್ಟು ಗಟ್ಟಿಯಾಗಿತ್ತೆಂದರೆ ಆ ಹಾವಿಗೆ ಮಿಸುಕಾಡಲೂ ಆಗಲಿಲ್ಲ. ಈ ಆಘಾತಕಾರಿ ವಿಡಿಯೋವನ್ನು ಸಾಮಾಜಿಕ…

Read More

ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಬೆಂಗಳೂರು, ಮಾರ್ಚ್ 14: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ (LPG Gas Cylinder) ಕೊರತೆ ತೀವ್ರವಾಗಿರುವ ಹಿನ್ನೆಲೆ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ‘ರಸಪಾಕ’ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ಕರ್ನಾಟಕದ ನಾರಿ ಶಕ್ತಿ ಪರವಾಗಿ ಪತ್ರ ಬರೆದಿರುವ ರೂಪಾ ಶಾಸ್ತ್ರಿ, ಕಳೆದ ಕೆಲವು ವಾರಗಳಿಂದ ವಾಣಿಜ್ಯ ಅಡುಗೆ ಅನಿಲದ ತೀವ್ರ ಕೊರತೆ ಮತ್ತು ಬೆಲೆ ಏರಿಕೆಯು ಹೋಟೆಲ್…

Read More

ಸ್ಟ್ರಾಂಗ್‌ ರೂಮ್‌ ಬೀಗ ಕಳೆದಿರೋದು ನಾವು ಎಂದೂ ಕೇಳಿಲ್ಲ: ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಮಾಜಿ ಎಂಪಿ ಹೇಳಿದ್ದಿಷ್ಟು – Kannada News | Ex MP GM Siddeshwar Reacts on BJP defeated In Davanagere South By Election

ದಾವಣಗೆರೆ, (ಮೇ 07): ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South By Election) ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಆದ್ರೆ, ಮತ ಎಣಿಕೆ ಆರಂಭದಲ್ಲಿ ಸ್ಟ್ರಾಂಗ್ ರೂಮ್ ಬೀಗಗಳು ಕಾಣೆಯಾಗಿದ್ದವು. ಇದರಿಂದ ಗೊಂದಲ ಉಂಟಾಗಿ, ಅಧಿಕಾರಿಗಳು ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಬೀಗಗಳನ್ನು ಮುರಿದು ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಮಾಡಿದ್ದು, ಇದೀಗ ಬಿಜೆಪಿಗರ ಅನುಮಾನಕ್ಕೆ ಕಾರಣವಾಗಿದೆ. ಇನ್ನು ತಮ್ಮ ಪಕ್ಷದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸೋಲಿನ…

Read More

ಕಾಂಗ್ರೆಸ್‌ಗೆ ‘ಆತ್ಮಸಾಕ್ಷಿ’ ಮತ ಹಾಕಿದ ಎಸ್.ಟಿ.ಸೋಮಶೇಖರ್; ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ – Kannada News | MLC Election Shocker: S.T. Somashekar Cross Votes Congress; JDS on GTD’s Loyalty

ಬೆಂಗಳೂರು, ಜೂ.18: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ 7 ಸ್ಥಾನಗಳ ವಿಧಾನ ಪರಿಷತ್ ಚುನಾವಣೆಯ ಮತದಾನದ ವೇಳೆ ನಿರೀಕ್ಷೆಯಂತೆಯೇ ‘ಅಡ್ಡಮತದಾನ’ (Cross-Voting) ಪ್ರಕ್ರಿಯೆ ಆರಂಭವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮೈತ್ರಿಕೂಟದ ಆಜ್ಞೆಯನ್ನು ಮೀರಿ ಕಾಂಗ್ರೆಸ್ ಪರ ಮತ ಚಲಾಯಿಸಿದರೆ, ಅತ್ತ ಜೆಡಿಎಸ್ ಅಭ್ಯರ್ಥಿ ಕೆ.ಎನ್. ಗೋವಿಂದರಾಜು ಅವರು ಹಿರಿಯ ನಾಯಕ ಜಿ.ಟಿ. ದೇವೇಗೌಡರ ಮತದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಮತದಾನದ…

Read More

ಶೂಟಿಂಗ್ ಮುಗಿಸಿದ ‘ದೇವಸಸ್ಯ’: 150 ಸಿದ್ದಿ ಕಲಾವಿದರು ನಟಿಸಿದ ಸಿನಿಮಾ – Kannada News | Devasasya Kannada movie shooting completed Film team press meet

‘ದೇವಸಸ್ಯ’ (Devasasya) ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ‘ಅನಂತ ಫಿಲ್ಮ್ಸ್’ ಬ್ಯಾನರ್ ಮೂಲಕ ಅನಂತಮೂರ್ತಿ ಎಂ. ಹೆಗಡೆ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಕಾರ್ತಿಕ್ ಭಟ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕೊನೆಯ ದಿನದ ಶೂಟಿಂಗ್ ಮಾಗಡಿ ರಸ್ತೆಯಲ್ಲಿರುವ ಪುಟ್ಟಣ್ಣ ಕಣಗಾಲ್ ಸ್ಟುಡಿಯೋದಲ್ಲಿ ನಡೆಯಿತು. ಈ ವೇಳೆ ಸುದ್ದಿಗೋಷ್ಠಿ ಮಾಡಲಾಯಿತು. ‘1995ರ ಕಾಲಘಟ್ಟದಲ್ಲಿ ನಡೆಯುವ ನಮ್ಮ ಮಣ್ಣಿನ ಕಥೆಯನ್ನು ಈ ಚಿತ್ರದಲ್ಲಿ…

Read More

ಕೊಹ್ಲಿ-ರೋಹಿತ್ ರಿಟರ್ನ್ಸ್​: 15 ಪಂದ್ಯಗಳ ವೇಳಾಪಟ್ಟಿ ಪ್ರಕಟ – Kannada News | Virat Kohli and Rohit Sharma will play 15 ODI matches in this year

ಟಿ20 ವಿಶ್ವಕಪ್ ಮುಕ್ತಾಯಕ್ಕೂ ಮುನ್ನವೇ ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಪ್ರಕಟವಾಗಿದೆ. ಈ ಸರಣಿಗಳಲ್ಲಿ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಭಾರತ ತಂಡದ ಮುಂದಿನ 15 ಏಕದಿನ ಪಂದ್ಯಗಳ ವೇಳಾಪಟ್ಟಿ ಫಿಕ್ಸ್ ಮಾಡಲಾಗಿದೆ. 2027ರ ಏಕದಿನ ವಿಶ್ವಕಪ್​ಗೂ ಮುನ್ನ ನಡೆಯಲಿರುವ ಈ ಮ್ಯಾಚ್​ಗಳು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಏಕದಿನ…

Read More

Tilak Varma: 18 ವರ್ಷಗಳ ಬಳಿಕ ಮೂಡಿಬಂದ ಸ್ಫೋಟಕ ಸೆಂಚುರಿ – Kannada News | Tilak Varma equaled Sanath Jayasuriya’s Century Record

ಇದಾದ ಬಳಿಕ ಸಚಿನ್ ತೆಂಡೂಲ್ಕರ್ (66), ರೋಹಿತ್ ಶರ್ಮಾ (52), ಲಿಂಡ್ಲ್​ ಸಿಮನ್ಸ್ (61), ಸೂರ್ಯಕುಮಾರ್ ಯಾದವ್ (49), ಕ್ಯಾಮರೋನ್ ಗ್ರೀನ್ (47), ಕ್ವಿಂಟನ್ ಡಿಕಾಕ್ (53) ಸೆಂಚುರಿಗಳನ್ನು ಸಿಡಿಸಿದ್ದರು. ಆದರೆ ಯಾರಿಗೂ ಸಹ ಜಯಸೂರ್ಯ ಹೆಸರಿನಲ್ಲಿರುವ ಸ್ಫೋಟಕ ಶತಕದ ದಾಖಲೆಯನ್ನು ಮುರಿಯಲು ಸಾಧ್ಯವಾಗಿರಲಿಲ್ಲ. Source link

Read More