ಒಂದೇ ಮಂಟಪದಲ್ಲಿ ಇಬ್ಬರನ್ನು ಮದುವೆಯಾದ ಥೈಲ್ಯಾಂಡ್ ಮಹಿಳೆ, ವರರ ಕಡೆಯಿಂದ ಬಂದಿದ್ದು ಬರೋಬ್ಬರಿ 29 ಲಕ್ಷ ರೂ. ವಧುದಕ್ಷಿಣೆ – Kannada News | Thai Woman Weds Two Austrian Partners in Pattaya, Receives Rs 29 Lakh Dowry

ಥೈಲ್ಯಾಂಡ್, ಮಾರ್ಚ್​ 04: ಥೈಲ್ಯಾಂಡ್(Thailand)​​ನಲ್ಲಿ ನಡೆದ ಈ ವಿವಾಹವು ಕುತೂಹಲದ ಜತೆ ಪ್ರಶ್ನೆಗಳನ್ನೂ ಹುಟ್ಟುಹಾಕಿದೆ. ಥೈಲ್ಯಾಂಡ್​ನ ಮಹಿಳೆಯೊಬ್ಬರು ಆಸ್ಟ್ರೇಲಿಯಾದ ಇಬ್ಬರನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದಾರೆ. ವಿವಾಹ ಕಾರ್ಯಕ್ರಮ ಸಾಧಾರಣವಾಗಿದ್ದರೂ ಆಕೆಗೆ ವರರ ಕಡೆಯಿಂದ 29 ಲಕ್ಷ ರೂ. ವಧುದಕ್ಷಿಣೆಯಾಗಿ ಬಂದಿದೆ. 37 ವರ್ಷ ವಯಸ್ಸಿನ ಥಾಯ್ ಮಹಿಳೆ ಡುವಾಂಗ್ಡುವಾನ್ ಕೆಟ್ಸಾರೊ ಎಂಬಾಕೆ ಇಬ್ಬರು ಆಸ್ಟ್ರಿಯನ್ ಪುರುಷರನ್ನು ಒಂದೇ ಮಂಪಟದಲ್ಲಿ ವಿವಾಹವಾಗಿದ್ದಾರೆ. ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ಕರಾವಳಿ ಥಾಯ್ ನಗರವಾದ ಪಟ್ಟಾಯದಲ್ಲಿ ಕೆಲಸ ಮಾಡುತ್ತಿದ್ದಾಗ ಡುವಾಂಗ್ಡುವಾನ್ ಆಸ್ಟ್ರಿಯಾದ ನಿವೃತ್ತ ಪೊಲೀಸ್…

Read More

ಭಾರತ-ಅಮೆರಿಕಕ್ಕೆ ಗ್ರೇಟ್ ನ್ಯೂಸ್: ಟ್ರೇಡ್ ಡೀಲ್ ಬಗ್ಗೆ ಪ್ರಧಾನಿ ಮೋದಿ ಹರ್ಷ, ಟ್ರಂಪ್ ಬಗ್ಗೆ ಮೆಚ್ಚುಗೆ ಮಾತು – Kannada News | India–US Interim Trade Deal: PM Modi Hails Agreement, Praises Trump; Boost for Make in India, Jobs, Investment

ಪ್ರಧಾನಿ ಮೋದಿ ಹರ್ಷ, ಟ್ರಂಪ್Image Credit source: TV9 Network ನವದೆಹಲಿ, ಫೆಬ್ರವರಿ 7: ಭಾರತ ಹಾಗೂ ಅಮೆರಿಕ ನಡುವೆ ನಡೆದಿರುವ ಮಧ್ಯಂತರ ವ್ಯಾಪಾರ ಒಪ್ಪಂದದ ಬಗ್ಗೆ (Interim Trade Agreement) ಪ್ರಧಾನಿ ನರೇಂದ್ರ ಮೋದಿ (Narendra Modi) ಹರ್ಷ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಅಮೆರಿಕದ ಪಾಲಿಗೆ ಈ ಒಪ್ಪಂದ ‘ಗ್ರೇಟ್ ನ್ಯೂಸ್’ ಎಂದು ಅವರು ಬಣ್ಣಿಸಿದ್ದಾರೆ. ಅಮೆರಿಕ ಜತೆಗಿನ ವ್ಯಾಪಾರ ಒಪ್ಪಂದದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ತಾಣದಲ್ಲಿ ವಿವರಗಳನ್ನು ನೀಡಿ ಕೇಂದ್ರ ವಾಣಿಜ್ಯ ಮತ್ತು…

Read More

ತಿರುಪ್ಪರನ್​ಕುಂದ್ರಂ ಬೆಟ್ಟಗಳ ಮೇಲೆ ದರ್ಗಾದ ಬಳಿ ದೀಪ ಬೆಳಗಲು ಹಿಂದೂಗಳಿಗೆ ಅನುಮತಿ, ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ – Kannada News | Tamil Nadu News Madras High Court Backs Hilltop Lamp Lighting in Deepam Dispute

ಚೆನ್ನೈ, ಜನವರಿ 06: ತಮಿಳುನಾಡಿನ ತಿರುಪ್ಪರನ್​ಕುಂದ್ರಂ ಬೆಟ್ಟಗಳ ಮೇಲೆ ದರ್ಗಾದ ಬಳಿ ದೀಪ ಬೆಳಗಿಸುವ ವಿಚಾರ ಎರಡು ಧರ್ಮಗಳ ನಡುವೆ ವಿವಾದವನ್ನು ಹುಟ್ಟುಹಾಕಿದೆ. ಆದರೆ ಮದ್ರಾಸ್ ಹೈಕೋರ್ಟ್ ಹಿಂದೂಗಳಿಗೆ​ ದೀಪ ಬೆಳಗಲು ಅನುಮತಿ ನೀಡಿದ್ದು ಇದು ಎಡ ಪಂಥೀಯರು ಹಾಗೂ ತಮಿಳುನಾಡು(Tamil Nadu) ಸರ್ಕಾರಕ್ಕೆ ಪೆಟ್ಟು ಕೊಟ್ಟಂತಾಗಿದೆ. ತಮಿಳುನಾಡು ಸರ್ಕಾರ ಮತ್ತು ಜಿಲ್ಲಾಡಳಿತದ ವಾದಗಳನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ತಿರಸ್ಕರಿಸಿದೆ. ದೀಪಂ ವಕ್ಫ್ ಮಂಡಳಿ ಮತ್ತು ದರ್ಗಾದ ಆಸ್ತಿ ಎಂಬ ಹೇಳಿಕೆಯನ್ನು ಕೂಡ ನ್ಯಾಯಾಲಯ ತಿರಸ್ಕರಿಸಿದೆ. ದೇವಾಲಯ…

Read More

ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್! – Kannada News | BMRCL Plans to Hand Over Namma Metro Blue Line Operations to Private Company

ನಮ್ಮ ಮೆಟ್ರೋ ಬ್ಲೂ ಲೈನ್ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 25: ಬ್ಲೂ ಲೈನ್ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ (Namma Metro) ಮಾರ್ಗ. ಈ ವರ್ಷ ಡಿಸೆಂಬರ್​ನಲ್ಲಿ ಓಪನ್ ಮಾಡಲು ಬಿಎಂಆರ್​​ಸಿಎಲ್ (BMRCL)​​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಈ ಮಾರ್ಗದ ನಿರ್ವಹಣೆಯನ್ನು ಖಾಸಗಿ ಅವರಿಗೆ ಟೆಂಡರ್ ನೀಡಲು ಪ್ಲ್ಯಾನ್​ ಮಾಡಿದ್ದು, ಇದಕ್ಕೆ ಮೆಟ್ರೋ ಪ್ರಯಾಣಿಕರು ವಿರೋಧ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ಕೂಡ ನೀಡಿದ್ದಾರೆ. ಮುಖ್ಯಾಂಶಗಳು ಬ್ಲೂ ಲೈನ್ ಮಾರ್ಗದ…

Read More

ಒಂದೇ ಒಂದು ಪಂದ್ಯ ಗೆಲ್ಲದೆ ಸೂಪರ್​ ಸಿಕ್ಸ್​ಗೇರಿದ ನ್ಯೂಝಿಲೆಂಡ್ – Kannada News | U19 World Cup 2026: New Zealand enter in Super 6 without any win

ಅಂಡರ್-19 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೇ ನ್ಯೂಝಿಲೆಂಡ್ ತಂಡವು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಕೇಳಲು ಅಚ್ಚರಿ ಎನಿಸಿದರೂ ಇಂತಹದೊಂದು ಫಲಿತಾಂಶಕ್ಕೆ ಕಿರಿಯರ ವಿಶ್ವಕಪ್ ಪಾಯಿಂಟ್ಸ್ ಟೇಬಲ್​ ಸಾಕ್ಷಿಯಾಗಿದೆ. ಈ ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ನ್ಯೂಝಿಲೆಂಡ್ ತಂಡದ ಮೊದಲೆರಡು ಪಂದ್ಯಗಳು ಮಳೆಯ ಕಾರಣ ರದ್ದಾಗಿದ್ದವು. ಇನ್ನು ಮೂರನೇ ಪಂದ್ಯದಲ್ಲಿ ಭಾರತದ ವಿರುದ್ಧ 7 ವಿಕೆಟ್​ಗಳಿಂದ ಸೋಲನುಭವಿಸಿದ್ದರು. ಅಂದರೆ ಮೂರು ಪಂದ್ಯಗಳಿಂದ ನ್ಯೂಝಿಲೆಂಡ್​ಗೆ ಸಿಕ್ಕಿರುವುದು ಕೇವಲ 2 ಅಂಕಗಳು ಮಾತ್ರ. ಅದು ಕೂಡ ರದ್ದಾದ…

Read More

ಆರ್​ಸಿಬಿ ಟೀಮ್​ಮೇಟ್ಸ್​ಗೆ ವಿರಾಟ್ ಬಿಗ್ ವಾರ್ನಿಂಗ್: ಈ ಬಾರಿ ಸುಲಭವಿಲ್ಲ ಎಂದ ಕಿಂಗ್ ಕೊಹ್ಲಿ!

ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ 2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಹಿನ್ನೆಲೆ ಈಗಾಗಲೇ ತಂಡ ತಯಾರಿ ಆರಂಭಿಸಿದ್ದು, ಕೊಹ್ಲಿಯ ಭರ್ಜರಿ ಬ್ಯಾಟಿಂಗ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ಸೀಸನ್ ಇನ್ನಷ್ಟು ಕಠಿಣ: ತಂಡದ ಸಹ ಆಟಗಾರರೊಂದಿಗೆ ಮಾತನಾಡಿದ ಕೊಹ್ಲಿ, ಕಳೆದ 2-3 ಸೀಸನ್‌ಗಳಲ್ಲಿ ನಾವು ತುಂಬಾ ಕಷ್ಟಪಟ್ಟಿದ್ದೇವೆ. ಕಳೆದ ವರ್ಷ ಸಾಧನೆ ಮಾಡಿದ್ದೇವೆ. ಆದರೆ ಈಗ ಇನ್ನಷ್ಟು ಕಷ್ಟವಾಗಲಿದೆ. ಇತರ ತಂಡಗಳು ನಮ್ಮ…

Read More

‘10 ಆನೆ ದಂತ, 13 ದಂತದ ಮೂರ್ತಿ ನನ್ನ ಬಳಿ ಇವೆ’: ಒಪ್ಪಿಕೊಂಡ ನಟ ಮೋಹನ್​ಲಾಲ್ – Kannada News | Mohanlal Declares Elephant Tusks Ivory Idols to Kerala Forest Department Amnesty

ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್‌ಲಾಲ್ (Mohanlal) ಅವರು ತಮ್ಮ ಬಳಿಯಿರುವ 10 ಆನೆ ದಂತಗಳು ಮತ್ತು ಆನೆದಂತದಿಂದ ಮಾಡಿದ 13 ಮೂರ್ತಿಗಳನ್ನು ಕೇರಳ ಅರಣ್ಯ ಇಲಾಖೆಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಕೇರಳ ಹೈಕೋರ್ಟ್ 2025ರಲ್ಲಿ ಮೋಹನ್‌ಲಾಲ್ ಅವರ ಬಳಿಯಿದ್ದ ಆನೆ ದಂತಗಳ (Elephant Tusks) ಮಾಲೀಕತ್ವದ ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಈ ಇಡೀ ಪ್ರಕರಣವು 2011ರ ಆದಾಯ ತೆರಿಗೆ ಇಲಾಖೆಯ ದಾಳಿಯ ಸಂದರ್ಭದಲ್ಲಿ ಬೆಳಕಿಗೆ ಬಂದಿತ್ತು. 2011ರಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು…

Read More

ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕತೆಯ ಜಯಭೇರಿ: ದೇಶದ ಜಿಡಿಪಿ ಪ್ರಗತಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಮೂಡೀಸ್ ಮತ್ತು ಎಡಿಬಿ – Kannada News | Moodys adb laud indias economy strong growth stable outlook global investment hub

ನವದೆಹಲಿ, ಮೇ 6: ಜಾಗತಿಕವಾಗಿ ಅನೇಕ ಪ್ರಮುಖ ದೇಶಗಳ ಆರ್ಥಿಕತೆಗಳು ಮಂದಗತಿಯನ್ನು ಎದುರಿಸುತ್ತಿರುವ ಈ ಸಮಯದಲ್ಲಿ, ಭಾರತದ ಆರ್ಥಿಕತೆಯು ಅತ್ಯಂತ ಸದೃಢವಾಗಿ ಮುನ್ನಡೆಯುತ್ತಿರುವುದನ್ನು ಜಾಗತಿಕ ರೇಟಿಂಗ್ ದೈತ್ಯ ಸಂಸ್ಥೆಯಾದ ‘ಮೂಡೀಸ್’ (Moody’s Ratings) ಮತ್ತು ‘ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್’ (ADB) ಮುಕ್ತಕಂಠದಿಂದ ಶ್ಲಾಘಿಸಿವೆ. ಭಾರತದ ಜಿಡಿಪಿ (GDP) ಪ್ರಗತಿಯು ಮುಂಬರುವ ದಿನಗಳಲ್ಲಿ ಇನ್ನಷ್ಟು ಬಲಗೊಳ್ಳಲಿದೆ ಎಂದು ಎರಡೂ ಜಾಗತಿಕ ಸಂಸ್ಥೆಗಳು ಜಂಟಿಯಾಗಿ ವಿಶ್ವಾಸ ವ್ಯಕ್ತಪಡಿಸಿವೆ. ಮೂಡೀಸ್ ಸಂಸ್ಥೆಯು ಭಾರತದ ಆರ್ಥಿಕತೆಯ ಸ್ಥಿರತೆಯನ್ನು ಗುರುತಿಸಿ ತನ್ನ ಮುನ್ಸೂಚನೆಯನ್ನು ಸಕಾರಾತ್ಮಕವಾಗಿ…

Read More

ವಿಜಯಪುರ: ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಬರೆದ 10 ತಿಂಗಳ ಪುಟ್ಟ ಪೋರ! – Kannada News | Vijayapura Boy World Record: 10 Month Old Baby Riyansh Pattanashetti Enters Noble Book of World Records

ರಿಯಾನ್ಸ್ ಪಟ್ಟಣಶೆಟ್ಟಿImage Credit source: tv9 ವಿಜಯಪುರ, ಜುಲೈ 11: ಸಾಧನೆ ಮಾಡಲು ವಯಸ್ಸಿನ ಹಂಗಿಲ್ಲ ಎಂಬುದನ್ನು ಜಗತ್ತಿನಾದ್ಯಂತ ಹಲವರು ಸಾಬೀತುಪಡಿಸಿದ್ದಾರೆ. ಇದೀಗ ಅದೇ ಸಾಲಿಗೆ ವಿಜಯಪುರ (Vijayapura) ಜಿಲ್ಲೆಯ ಪುಟ್ಟ ಬಾಲಕನೊಬ್ಬ ಸೇರಿದ್ದು, ವಯಸ್ಸಿಗೂ ಮೀರಿದ ಅಸಾಧಾರಣ ಸಾಧನೆ ಮಾಡಿದ್ದಾನೆ. ವಿಜಯಪುರ ನಗರದ ನಿವಾಸಿಗಳಾದ ಸಚಿನ್ ಪಟ್ಟಣಶೆಟ್ಟಿ ಹಾಗೂ ಸಿಂಚನಾ ದಂಪತಿಯ ಪುತ್ರ, ಕೇವಲ 10 ತಿಂಗಳ ಮಗು ರಿಯಾನ್ಸ್ ಪಟ್ಟಣಶೆಟ್ಟಿ ಅಂಬೆಗಾಲಿಡುವ ಪ್ರಾಯದಲ್ಲೇ ‘ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ (Noble Book of…

Read More

ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ರೈಲ್ವೆ ಪರೀಕ್ಷೆ ಮುಂದೂಡಿದಕ್ಕೆ ಸಿಎಂ ಕೆಂಡಾಮಂಡಲ

ಬೆಂಗಳೂರು, ಮಾರ್ಚ್​ 17: ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ತೆಗೆದ ವಿಚಾರವಾಗಿ ರಾಜ್ಯದ ವಿವಿಧೆಡೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಇತ್ತ ಹುಬ್ಬಳ್ಳಿಯಲ್ಲಿ ರೈಲ್ವೆ ನೇಮಕಾತಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಬಳಿಕ ವಿವಿಧ ಸಂಘಟನೆಗಳ ಹೋರಾಟಕ್ಕೆ ಮಣಿದ ರೈಲೆ ಇಲಾಖೆ ಇಂದಿನ ಪರೀಕ್ಷೆಯನ್ನು ಮುಂದೂಡಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ (Siddaramaiah) ನೈರುತ್ಯ ರೈಲ್ವೆ ಇಲಾಖೆ ನಡೆಯನ್ನು ಖಂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಮಧ್ಯೆಪ್ರವೇಶಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ….

Read More