Headlines

ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಗಂಭೀರ ಆರೋಪ – Kannada News | BJP MLAS Chandru Lamani Bribery Case: Kumara Maharaja Swamiji Clarify about His Audio Viral

ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಆದರಹಳ್ಳಿ ಗವಿಮಠದ ಕುಮಾರ ಮಹಾರಾಜ ಸ್ವಾಮೀಜಿ…

Read More

ಹಸುಗೂಸು ಸಾವು ಕೇಸ್​​ಗೆ ಟ್ವಿಸ್ಟ್: ಹೆಣ್ಣುಮಗು ಎಂದು ವಿಷವುಣಿಸಿದ್ದ ತಂದೆ ಅರೆಸ್ಟ್​​

ಬೆಳಗಾವಿ, ಮಾರ್ಚ್​ 20: 15 ದಿನದ ಹಿಂದೆಯಷ್ಟೇ ಜನಿಸಿದ್ದ ಹಸುಗೂಸು (baby death) ಏಕಾಏಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣುಮಗು ಎಂಬ ಕಾರಣಕ್ಕೆ ತಂದೆಯೇ ವಿಷವುಣಿಸಿದ್ದು, ಸದ್ಯ ಕಾಕತಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭೀಮರಾಯ ಚಿಪ್ಪಾಡೆ ಬಂಧಿತ ತಂದೆ. ಮಾ.17ರಂದು ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ಘಟನೆ ನಡೆದಿತ್ತು. ಕಾಕತಿ ಪೊಲೀಸ್​ ಠಾಣೆಗೆ ಮಗುವಿನ ತಾಯಿ ಶೀಲಾ ದೂರು ನೀಡಿದ್ದರು. ನಡೆದಿದ್ದೇನು? ಇತ್ತೀಚೆಗೆ ಅಂದರೆ ಮಾರ್ಚ್​ 17ರಂದು 15 ದಿನಗಳ ಹಿಂದೆ ಜನಿಸಿದ್ದ ಹಸುಗೂಸು…

Read More

ಪ್ರೀತಿ ಇಷ್ಟೇನಾ? ಇಷ್ಟಪಟ್ಟು ಮದುವೆಯಾಗಿ 24 ಗಂಟೆಯೊಳಗೆ ವಿಚ್ಛೇದನ ಪಡೆದ ದಂಪತಿ – Kannada News | Divorce Within 24 Hours Of Love Marriage: Pune Couple’s Separation Sparks Debate

ಪುಣೆ, ಡಿಸೆಂಬರ್ 28: ಪ್ರೀತಿಸಿ ಮದುವೆ(Marriage)ಯಾಗಿ 24 ಗಂಟೆಯೊಳಗೆ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಮದುವೆಯಾದ 24 ಗಂಟೆಗಳಲ್ಲಿ ದಂಪತಿಗಳು ವಿಚ್ಛೇದನ ಪಡೆದಿದ್ದಾರೆ. ಮದುವೆಯ ಬಳಿಕ ಒಂದೇ ದಿನದಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಪೂಡಿತ್ತು. ಇಬ್ಬರು ಜತೆಗಿರಲು ಸಾಧ್ಯವೇ ಇಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದರು. ಪರಸ್ಪರ ಒಪ್ಪಿಗೆ ನೀಡಿ ಬೇರೆಯಾಗಲು ಒಪ್ಪಿಕೊಂಡ ನಂತರ ವಿಚ್ಛೇದನ ನಡೆಯಿತು. ಇಬ್ಬರೂ ನಾಲ್ಕು ವರ್ಷಗಳಿಂದ ಪರಿಚಿತರು, ಪರಸ್ಪರ ಪ್ರೀತಿಸಿದ ನಂತರ ವಿವಾಹವಾದರು ಎಂದು ಅವರ ವಕೀಲರು ತಿಳಿಸಿದ್ದಾರೆ….

Read More

ಟಿಕೆಟ್ ದರದಲ್ಲಿ ಏಕರೂಪತೆ ತರಲು ಮುಂದಾದ ಆಂಧ್ರ ಸರ್ಕಾರ – Kannada News | Andhra Pradesh government to bring uniformity in movie ticket price

ಸಿನಿಮಾ (Cinema) ಟಿಕೆಟ್ ದರಗಳ ಬಗ್ಗೆ ಇತ್ತೀಚೆಗೆ ಹಲವು ರಾಜ್ಯಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ ಚರ್ಚೆ ಜೋರಿದೆ. ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರವನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆ ನೀಡಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ಕೂಗು ಕೇಳಿ ಬರುತ್ತಿದೆ. ಹೊಸ ಸಿನಿಮಾಗಳು ಬಿಡುಗಡೆ ಆದಾಗಲೆಲ್ಲ ಸಿನಿಮಾ ಟಿಕೆಟ್ ದರಗಳನ್ನು ಏರಿಸಲಾಗುತ್ತಿತ್ತು, ಇದರಿಂದ ಜನ ಬೇಸತ್ತು ಹೋಗಿದ್ದರು. ಇದಕ್ಕೆಲ್ಲ ಅಂತ್ಯ ಹಾಡಲು…

Read More

ಭಲೇ ಬಟ್ಲರ್… ಅತೀ ಕಡಿಮೆ ಎಸೆತಗಳಲ್ಲಿ ವಿಶ್ವ ದಾಖಲೆ..! – Kannada News | Jos Buttler Creates New World Record in T20I Cricket

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಇಂಗ್ಲೆಂಡ್​ನ ಜೋಸ್ ಬಟ್ಲರ್ (Jos Buttler). ಅದು ಸಹ ಟೀಮ್ ಇಂಡಿಯಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಮನೆಯಲ್ಲಿ ದಂಪತಿ , ರೈಲ್ವೆ ಹಳಿಯಲ್ಲಿ ಇಬ್ಬರು ಪುತ್ರರು ಶವವಾಗಿ ಪತ್ತೆ – Kannada News | Maharashtra Couple Dead At Home, Bodies Of Sons Found On Railway Track In Suspected Mass Suicide

ನಾಂದೇಡ್, ಡಿಸೆಂಬರ್ 26: ಒಂದೇ ಕುಟುಂಬದ ನಾಲ್ವರು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ(Suicide) ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಾಲ್ವರ ಶವ ಪತ್ತೆಯಾಗಿದೆ. ದಂಪತಿ ಮನೆಯಲ್ಲೇ ಸಾವನ್ನಪ್ಪಿದ್ದರೆ, ಇಬ್ಬರು ಪುತ್ರರ ಶವ ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಮುದ್ಖೇಡ್ ತಹಸಿಲ್‌ನಲ್ಲಿರುವ ಜವಾಲಾ ಮುರಾರ್ ಗ್ರಾಮದಲ್ಲಿರುವ ರಮೇಶ್ ಸೋನಾಜಿ ಲಾಖೆ (51) ಮತ್ತು ಅವರ ಪತ್ನಿ ರಾಧಾಬಾಯಿ ಲಾಖೆ (45) ಅವರ ಶವಗಳು ಅವರ…

Read More

ಹೊಸ ವರ್ಷಕ್ಕೆ ಭರ್ಜರಿ ಕಿಕ್​​ ಕೊಟ್ಟ ಮದ್ಯ: ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಆದಾಯ – Kannada News | Karnataka New Year Liquor Sales Soar: 587 Cr Excise Revenue Boost

ಬೆಂಗಳೂರು, ಜನವರಿ 01: ರಾಜ್ಯಾದ್ಯಂತ ಹೊಸ ವರ್ಷಾಚರಣೆ (New Year 2026) ಸಂಭ್ರಮ ಜೋರಾಗಿತ್ತು. ಪಬ್‌, ಬಾರ್‌, ರೆಸ್ಟೋರೆಂಟ್​​ಗಳು ಝಗಮಗಿಸಿದ್ದವು. ಕುಡಿದು ಟೈಟಾದ ಯುವಕ, ಯುವತಿಯರು ಡಿಜೆ ಸದ್ದಿಗೆ ಹುಚ್ಚೆದ್ದು ಕುಣಿದರು. ಇನ್ನು ಮದ್ಯ (Liquor) ಮಾರಾಟದ ಅವಧಿಯನ್ನು ವಿಸ್ತರಿಸಲಾಗಿತ್ತು. ಹೀಗಾಗಿ ಹೊಸ ವರ್ಷದಂದು ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ಭರ್ಜರಿ ಆದಾಯವಾಗಿದೆ. ಈ ವರ್ಷ ಅಬಕಾರಿ ಇಲಾಖೆ ಒಟ್ಟು 587.51 ಕೋಟಿ ರೂ. ಆದಾಯ ಗಳಿಸಿದೆ. ಈ ವರ್ಷ ಹೆಚ್ಚಿನ ಮದ್ಯ ಮಾರಾಟ: 587.51 ಕೋಟಿ…

Read More

ವಿಜಯಪುರದಲ್ಲೊಂದು ಮನಕಲಕುವ ಘಟನೆ : ಪುಟ್ಟ ಪುಟ್ಟ 3 ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ವಿಜಯಪುರ, (ಮಾರ್ಚ್ 27): ಪುಟ್ಟ ಪುಟ್ಟ ಮೂರು ಮಕ್ಕಳೊಂದಿಗೆ ತಾಯಿ (Mother) ಆತ್ಮಹತ್ಯೆ ಮಾಡಿಕೊಂಡಿರುವ ಘನಘೋರ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ. ಗುರುವಾರ ಸಂಜೆ ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಎನ್ನುವ ಮಹಿಳೆ ತನ್ನ ಮೂವರು ಅಪ್ರಾಪ್ತ ಮಕ್ಕಳಾದ ಅನುಶ್ರೀ (6), ತನು (3) ಮತ್ತು ಸಂತೋಷನನ್ನು (1) ಬಾವಿಗೆ ತಳ್ಳಿ ಬಳಿಕ ತಾನೂ ಸಹ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಬಸ್ ಚಾಲಕನಾಗಿರುವ ಪತಿ ಶಂಕರಪ್ಪ ಕೆಲಸಕ್ಕೆ ಹೋಗಿದ್ದಾಗ…

Read More

ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಶೀರ್ಷಿಕೆ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್ ನೀನಾಸಂ – Kannada News | Sathish Ninasam talks about The Rise of Ashoka movie title

ಸತೀಶ್ ನೀನಾಸಂ ಅಭಿನಯಿಸಿದ ‘ದಿ ರೈಸ್ ಆಫ್ ಅಶೋಕ’ (The Rise of Ashoka) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾದ ಶೀರ್ಷಿಕೆ ಬಗ್ಗೆ ಕೆಲವರು ತಕರಾರು ತೆಗೆದಿದ್ದರು. ಕನ್ನಡದ ಸಿನಿಮಾಗೆ ಇಂಗ್ಲಿಷ್ ಶೀರ್ಷಿಕೆ ಯಾಕೆ ಎಂಬುದು ಪ್ರಶ್ನೆ. ಅದಕ್ಕೆ ‘ಟಿವಿ9’ ವಿಶೇಷ ಸಂದರ್ಶನದಲ್ಲಿ ಸತೀಶ್ ನೀನಾಸಂ (Sathish Ninasam) ಅವರು ಉತ್ತರ ನೀಡಿದ್ದಾರೆ. ‘ಅಶೋಕನ ಬೆಳವಣಿಗೆ ಅಂತ ಇಡೋಕೆ ಆಗಲ್ಲ. ಅಶೋಕ ಎದ್ದ ಅನ್ನೋಕೆ ಅಲ್ಲ. ದಿ ರೈಸ್ ಆಫ್ ಅಶೋಕ ಎಂದರೆ ಅದರಲ್ಲಿ ಒಂದು…

Read More

ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಿಗೆ ಗುಡ್​​​ ನ್ಯೂಸ್: ಕೊನೆಗೂ ಈ ರಸ್ತೆ ನಿರ್ಮಾಣಕ್ಕೆ NHAI ಒಪ್ಪಿಗೆ – Kannada News | Bengaluru Airport Traffic: Sadahalli Underpass Unlocks Fast, Signal Free KIA Travel

ಬೆಂಗಳೂರು, ಜ.19: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಹೋಗುವ ಈ ರಸ್ತೆಯಲ್ಲಿ ಯಾವಗಲೂ ಟ್ರಾಪಿಕ್​​​​, ಇದೊಂದು ಪ್ರಯಾಣಿಕರಿಗೆ ದಿನನಿತ್ಯದ ಗೋಳಾಗಿತ್ತು. ಇದೀಗ ಇದಕ್ಕೆ ಮುಕ್ತಿ ಸಿಗಲಿದೆ. ಬಳ್ಳಾರಿ ರಸ್ತೆಯನ್ನು ಬೆಂಗಳೂರಿನ ಅತ್ಯಂತ ವೇಗದ ಹೆದ್ದಾರಿಯನ್ನಾಗಿ ಬದಲಾವಣೆ ಮಾಡಲಾಗತ್ತಿದೆ. ಎತ್ತರದ ಕಾರಿಡಾರ್‌ಗಳು, ಫ್ಲೈಓವರ್‌ಗಳು ಮತ್ತು ಸಿಗ್ನಲ್-ಮುಕ್ತ ಮಾರ್ಗಗಳು ನಿರ್ಮಾಣ ಮಾಡಲಾಗುತ್ತಿದೆ. ಇದರ ತೆಗೆ ಹೆಬ್ಬಾಳದಿಂದ ಕೇವಲ 22 ಕಿ.ಮೀ ದೂರದಲ್ಲಿರುವ ವಿಮಾನ ನಿಲ್ದಾಣಕ್ಕೆ ಹೋಗಲು ಸಾದಹಳ್ಳಿ ಜಂಕ್ಷನ್‌ನಲ್ಲಿ ಇರುವ ಟ್ರಾಫಿಕ್ ಸಿಗ್ನಲ್​​ಗೆ ಬ್ರೇಕ್​ ಹಾಕಲಾಗುತ್ತದೆ. ವಿಮಾನ ನಿಲ್ದಾಣಕ್ಕೆ…

Read More