Gold Rate Today Bangalore: 13,000 ರೂ ದಾಟಿದ 22 ಕ್ಯಾರಟ್ ಚಿನ್ನದ ಬೆಲೆ – Kannada News | Gold Price Today on 12th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 12: ಜಾಗತಿಕವಾಗಿ ಅನಿಶ್ಚಿತ ರಾಜಕೀಯ ವಾತಾವರಣ ತೀವ್ರಗೊಂಡಷ್ಟೂ ಚಿನ್ನ, ಬೆಳ್ಳಿಯಂತಹ ಅಮೂಲ್ಯ ಲೋಹಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಇಂದು ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿವೆ. ಆಭರಣ ಚಿನ್ನದ ಬೆಲೆ (Gold Rate) 13,000 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಇನ್ನು, ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿಯುತ್ತಿದೆ. ಸೋಮವಾರದ ಇದರ ಬೆಲೆ 10-12 ರೂ ಹೆಚ್ಚಿದೆ. ಚೆನ್ನೈ ಮೊದಲಾದ ಕಡೆ ಬೆಲೆ 287 ರೂ ತಲುಪಿದ್ದು,…

Read More

Karnataka Weather Report: ಕಳೆದ 24 ಗಂಟೆಯಲ್ಲಿ ಕರ್ನಾಟಕ ಯಾವ ಭಾಗದಲ್ಲಿ ಅತಿ ಹೆಚ್ಚು ಮಳೆ? – Kannada News | Karnataka Weather Update: Kolthige in Puttur Records Highest Rainfall of 139 mm

ಬೆಂಗಳೂರು, ಜುಲೈ 03: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಮಳೆಯಾಗುತ್ತಿದ್ದು, ನಾಳೆ (ಜುಲೈ 04) ಕೂಡ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹವಾಮಾಮಾನ ಇಲಾಖೆ ಆರೆಂಜ್​ ಅಲರ್ಟ್​​ ಘೋಷಣೆ ಮಾಡಿದೆ. ಈ ನಡುವೆ ಜುಲೈ 2ರ ಬೆಳಿಗ್ಗೆ 8:30ರಿಂದ ಜುಲೈ 3ರ ಬೆಳಿಗ್ಗೆ 7:30ರವರೆಗೆ 50 ಮಿ.ಮೀ.ಗಿಂತ ಹೆಚ್ಚು ಮಳೆ ದಾಖಲಿಸಿದ ಟೆಲಿಮೆಟ್ರಿಕ್ ಮಳೆಮಾಪನ ಕೇಂದ್ರಗಳ ವಿವರ ಬಹಿರಂಗಗೊಂಡಿದೆ. ಆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ…

Read More

Ramalinga Reddy Resigns: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ, ಡಿಕೆಶಿ ಸಂಪುಟದ ಮೊದಲ ವಿಕೆಟ್ ಪತನ – Kannada News

ಬೆಂಗಳೂರು, ಜೂನ್ 5: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ, ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ, ಶುಕ್ರವಾರ ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದರು. (ಮಾಹಿತಿ ಅಪ್​ಡೇಟ್ ಆಗುತ್ತಿದೆ) Published On – 9:33 am, Fri, 5 June 26 Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಜೊತೆ ಹೇಳಿಕೊಳ್ಳಬೇಕಾದುದನ್ನು ಮುಚ್ಚಿಡುವರು

ಮೇಷ ರಾಶಿ: ಕೆಲಸದಲ್ಲಿರುವ ಅಧಿಕಾರಿಗಳಿಗೆ ನಿಮ್ಮ ಸಲಹೆಯನ್ನು ಕೊಡಲು ಹೋಗಬೇಡಿ. ನೀವು ಸುಲಭವಾಗಿ ಜನರ ವಿಶ್ವಾಸವನ್ನು ಗಳಿಸುವಿರಿ. ನಿಮ್ಮ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ನೀವು ವಹಿಸಿಕೊಂಡ ಕಾಮಗಾರಿಯ ವೇಗ ಹೆಚ್ಚಳ. ಆದರೆ ಅದರ ಬಗ್ಗೆ ಸಾಕಷ್ಟು ಯೋಚಿಸಿ ಮುಂದುವರಿಯಿರಿ. ಸ್ವಭಾವವು ಬಹಳ ತೀವ್ರವಾಗಿ ಇರಲಿದೆ. ಯಾರ ಮಾತನ್ನೂ ಕೇಳವ ಸಹನೆ ಇರದು.‌ ಪ್ರತಿಸ್ಪರ್ಧಿಗಳಿಗೆ ಸರಿಯಾದ ಸ್ಪರ್ಧೆಯನ್ನು ಕೊಡುವಿರಿ. ನಿಮ್ಮ ನಿರ್ಧಾರಗಳೇ ಅಂತಿಮವಾಗಬೇಕು ಎನ್ನುವ ಮನಃಸ್ಥಿತಿ ಇರುವುದು. ವೃಷಭ ರಾಶಿ: ಕಛೇರಿಯಲ್ಲಿ ನಿಮ್ಮ ಕೆಲಸಗಳನ್ನು ಕಂಡು ನಿಮ್ಮನ್ನು…

Read More

ಪುರುಷರು ಮಹಿಳೆಯರಿಗಿಂತ ಹೆಚ್ಚು ಗೊರಕೆ ಹೊಡೆಯುವುದಕ್ಕೆ ಕಾರಣವೇನು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ – Kannada News | Snoring: Why It’s More Common in Men

ಗೊರಕೆ (Snore) ನಿದ್ರೆಗೆ ಭಂಗ ತರುವುದು ಮಾತ್ರವಲ್ಲ, ಆರೋಗ್ಯಕ್ಕೂ ಹಾನಿಯುಂಟು ಮಾಡುತ್ತದೆ ಎಂಬುದು ತಿಳಿದಿರಬಹುದು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ 40 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಪುರುಷರು ಮತ್ತು ಮಹಿಳೆಯರು ಇಬ್ಬರೂ ಗೊರಕೆ ಹೊಡೆಯುತ್ತಾರೆ. ಆದರೆ ಮಹಿಳೆಯರಿಗಿಂತ ಪುರುಷರೇ ಹೆಚ್ಚು ಗೊರಕೆ ಹೊಡೆಯುತ್ತಾರೆಯೇ ಎಂಬ ಅನುಮಾನ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಆದರೆ ಈ ಬಗ್ಗೆ ಸ್ಪಷ್ಟ ಮಾಹಿತಿ ಇರುವುದಿಲ್ಲ. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪುರುಷರು ಮಹಿಳೆಯರಿಗಿಂತ ಸುಮಾರು 2 ರಿಂದ 3 ಪಟ್ಟು…

Read More

ಪದೇ ಪದೇ ಆತ್ಮಹತ್ಯೆ ಯತ್ನಿಸಿದ 8ನೇ ತರಗತಿ ವಿದ್ಯಾರ್ಥಿನಿ: ಅಸಲಿ ಕಾರಣ ಇಲ್ಲಿದೆ – Kannada News | Child Protection Lapses: Karwar Children’s Home Fails Girl, Exposing Systemic Failures

ಕಾರವಾರ, ಫೆ.7: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆಯೊಂದು ನಡೆದಿದೆ. ಘೋರ ದೌರ್ಜನ್ಯಕ್ಕೆ ಒಳಗಾಗಿ ಈಗಾಗಲೇ ನೊಂದಿದ್ದ ಬಾಲಕಿಗೆ ರಕ್ಷಣೆ ಸಿಗಬೇಕಾದ ಜಾಗದಲ್ಲಿಯೇ ಇಂತಹ ನಿರ್ಧಾರ ಮಾಡಿರುವುದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಈ ಬಾಲಕಿ ಮೂಲತಃ ಹಳಿಯಾಳ ತಾಲೂಕಿನವಳು. ಕಳೆದ ಆಗಸ್ಟ್‌ನಲ್ಲಿ ಪೋಕ್ಸೋ ಪ್ರಕರಣವೊಂದರ ಅಡಿಯಲ್ಲಿ ಈಕೆಯನ್ನು ರಕ್ಷಿಸಿ ಕಾರವಾರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು. ಈಕೆ ಕಾರವಾರದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಆದರೆ, ಮಾನಸಿಕ…

Read More

ದಿ ಹೇಗ್‌ನಲ್ಲಿ 16 ಡಚ್ ಸಿಇಒಗಳನ್ನು ಭೇಟಿಯಾದ ಪ್ರಧಾನಿ ಮೋದಿ: ಏನಿದು ಒಪ್ಪಂದ? ಏನು ಚರ್ಚೆಯಾಯಿತು? – Kannada News | Narendra Modi and Dutch PM roundtable meet with 16 CEOs; Economic ties and investments discussed

ನೆದರ್​ಲ್ಯಾಂಡ್ಸ್ ದೇಶದ ಕಂಪನಿಗಳ ಮುಖ್ಯಸ್ಥರೊಂದಿಗೆ ಮೋದಿ ಸಭೆImage Credit source: Narendra Modi’s X account ನವದೆಹಲಿ, ಮೇ 17: ನೆದರ್‌ಲ್ಯಾಂಡ್ಸ್‌ನ ‘ದಿ ಹೇಗ್’ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನೆದರ್‌ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟನ್ (Rob Jetten) ಅವರೊಂದಿಗೆ ಜಂಟಿಯಾಗಿ ಪ್ರಮುಖ ಡಚ್ ಕಂಪನಿಗಳ 16 ಸಿಇಒಗಳ (CEO) ಜೊತೆ ದುಂಡುಮೇಜಿನ (Roundtable meet) ಸಭೆ ನಡೆಸಿದರು. ಭಾರತದಲ್ಲಿ ಬಂಡವಾಳ ಹೂಡಿಕೆ, ನಾವೀನ್ಯತೆ ಹಾಗೂ ಉದ್ಯಮವನ್ನು ವಿಸ್ತರಿಸುವಂತೆ ಜಾಗತಿಕ ಉದ್ಯಮಿಗಳಿಗೆ ಪ್ರಧಾನಿ…

Read More

ಅಕ್ಕ-ತಂಗಿ ಅಂದು, ಇಂದು; ರಶ್ಮಿಕಾ-ಶಿಮನ್ ಕ್ಯೂಟ್ ಫೋಟೋ ವೈರಲ್

ರಶ್ಮಿಕಾ ಮಂದಣ್ಣ (Rashmika Mandanna) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರ ವಿವಾಹದ ಫೋಟೋಗಳು ವೈರಲ್ ಆಗಿವೆ. ವಿವಾಹ ಪೂರ್ವ ಕಾರ್ಯಕ್ರಮ, ವಿವಾಹ ಶಾಸ್ತ್ರಗಳು ರಾಜಸ್ಥಾನದ ಉದಯಪುರದಲ್ಲಿ ಅದ್ದೂರಿಯಾಗಿ ನಡೆದವು. ಹೀಗಿರುವಾಗಲೇ ರಶ್ಮಿಕಾ ಮಂದಣ್ಣ ಹಾಗೂ ಅವರ ಸಹೋದರಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ. ಅಂದು ಹೇಗಿದ್ದರು ಹಾಗೂ ಈಗ ಹೇಗಿದ್ದಾರೆ ಎಂಬ ಕೊಲ್ಯಾಜ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ರಶ್ಮಿಕಾ ಮಂದಣ್ಣ ಸಹೋದರಿ ಹೆಸರು ಶಿಮನ್. ಇಬ್ಬರ ಮಧ್ಯೆ ಸುಮಾರು 16 ವರ್ಷಗಳ ವಯಸ್ಸಿನ ಅಂತರ ಇದೆ….

Read More

14ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿ ಉತ್ಖನನ; ಈ ವರೆಗೂ 45ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳು ಪತ್ತೆ – Kannada News | Lakkundi Excavation Unearths Gold, Artifacts; Children’s Health Concerns in Gadag

14ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿ ಉತ್ಖನನ; ಈ ವರೆಗೂ 45ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳು ಪತ್ತೆ ಗದಗ, ಜನವರಿ 31: ಜಿಲ್ಲೆಯ (Lakkundi Excavtion) ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನ ಕಾರ್ಯ 14ನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿರುವ ಉತ್ಖನದಲ್ಲಿ ಈವರೆಗೂ 45ಕ್ಕೂ ಹೆಚ್ಚು ವಿಶೇಷ ಪ್ರಾಚ್ಯಾವಶೇಷ ವಸ್ತುಗಳು ಪತ್ತೆಯಾಗಿದ್ದು, ಪುರಾತತ್ವ ಇಲಾಖೆ ನಿರ್ದೇಶಕ ಶೇಜೇಶ್ವರ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮವನ್ನು ಸ್ಥಳಾಂತರಿಸಿ ಸಮಗ್ರ ಉತ್ಖನನ? ಲಕ್ಕುಂಡಿಯ ಉತ್ಖನನದ ವೇಳೆ ಸಿಕ್ಕ ಪ್ರಾಚ್ಯವಸ್ತುಗಳ ಕುರಿತು…

Read More

‘ನಾಚಿಕೆಗೇಡಿನ ಕುಟುಂಬ’: ಕೊಲೆ ಆರೋಪಿಯ ಸಂಭ್ರಮ ನೋಡಿ ಗರಂ ಆದ ನಟ ವಿಶಾಲ್

ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ 2024ರ ಪುಣೆ ಪೋರ್ಷೆ ಕಾರ್ ಅಪಘಾತದ (Pune Porsche Case) ಪ್ರಮುಖ ಆರೋಪಿ ವೇದಾಂತ್ ಅಗರ್ವಾಲ್ ಕುಟುಂಬವು ಜೈಲಿನಿಂದ ಬೇಲ್ ಸಿಕ್ಕಿದ್ದಕ್ಕೆ ಪಾರ್ಟಿ ಮಾಡಿ ಸಂಭ್ರಮಿಸಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸುಪ್ರೀಂ ಕೋರ್ಟ್‌ನಿಂದ ಕಠಿಣ ಷರತ್ತುಗಳೊಂದಿಗೆ ಇತ್ತೀಚೆಗೆ ಜಾಮೀನು ಪಡೆದ ಬಳಿಕ, ಇಡೀ ಕುಟುಂಬ ಹೋಟೆಲ್ ಒಂದರಲ್ಲಿ ನೃತ್ಯ ಮಾಡುತ್ತಾ ಸಂಭ್ರಮಿಸುತ್ತಿರುವ ಈ ದೃಶ್ಯ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಕಾಲಿವುಡ್ ನಟ ವಿಶಾಲ್ (Actor Vishal)…

Read More