Headlines

ದಿನ ಭವಿಷ್ಯ: ಈ ರಾಶಿಯವರನ್ನು ಇಂದು ಅಧಿಕಾರದ ಸ್ಥಾನದಲ್ಲಿ ನೋಡಬಹುದು.. – Kannada News | Horoscope May 11 Monday 2026; Dina Rashi Bhavishya Today, Checkout the details here

ಮೇಷ ರಾಶಿ: ಆದಾಯ ಮತ್ತು ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ಹೆಚ್ಚಿನ ಸಮಸ್ಯೆಗಳು ಉಂಟಾಗುತ್ತವೆ. ಆಯುಧದ ನಷ್ಟವಾಗಲಿದೆ. ಅನೇಕ ಕೆಲಸಗಳು ಏಕಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಹಾಳಾದ ಕೆಲಸಗಳಲ್ಲಿ ಸುಧಾರಣೆ ಮತ್ತು ತೊಂದರೆಗಳಿಂದ ಪರಿಹಾರ ಸಿಗುತ್ತದೆ. ಎಲ್ಲದರಿಂದ ದೂರಾಗಿ ಹೊಸತನ್ನು ಹುಡುಕುವ ಆಸಕ್ತಿ ಇರುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ವೃಷಭ ರಾಶಿ: ಉದ್ಯೋಗದಲ್ಲಿ ನಿಮ್ಮ ಹಣವೂ ಖರ್ಚಾಗಬಹುದು. ನಿಮ್ಮ ಸುತ್ತಮುತ್ತಲಿನ ಜನರ ಬಗ್ಗೆ ಜಾಗರೂಕರಾಗಿರಿ ಮತ್ತು ಹಣಕಾಸಿನ ವಹಿವಾಟುಗಳಲ್ಲಿ…

Read More

World Music Day 2026: ವಿಶ್ವ ಸಂಗೀತ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ – Kannada News | World Music Day 2026: What are the history and significance of World Music Day

ಸಂಗೀತ, ಹಾಡುಗಳೆಂದರೆ ಎಲ್ಲರಿಗೂ ಇಷ್ಟನೇ. ತಮ್ಮ ಇಷ್ಟದ ಹಾಡುಗಳನ್ನು ಕೇಳಿದಾಗ ಮನಸ್ಸು ನಿರಾಳವಾಗುತ್ತದೆ. ಈ ಸಂಗೀತ ಮನಸ್ಸಿನ ಕಾಯಿಲೆಗೆ ಉತ್ತಮ ಔಷಧಿಯಾಗಿದೆ. ದಿನನಿತ್ಯ ಹಾಡುಗಳನ್ನು ಕೇಳುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಅದಲ್ಲದೇ ಈ ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ವ್ಯಕ್ತಿಗಳನ್ನು ಗೌರವಿಸುವ ಉದ್ದೇಶದಿಂದ ವಿಶ್ವ ಸಂಗೀತ ದಿನವನ್ನು (World Music Day) ಜೂನ್ 21 ರಂದು ಆಚರಿಸಲಾಗುತ್ತದೆ. ವಿಶ್ವ ಸಂಗೀತ ದಿನದ ಇತಿಹಾಸವೇನು? ವಿಶ್ವ ಸಂಗೀತ ದಿನದ ಆಚರಣೆಯೂ ಮೊದಲು ಶುರುವಾಗಿದ್ದು 1982 ರಲ್ಲಿ. ಫ್ರೆಂಚ್​​…

Read More

ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ – Kannada News | India vs Zimbabwe T20 series schedule 2026

ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಹಾಗೂ ಏಕದಿನ ಸರಣಿ ಮುಗಿದಿದೆ. ಟಿ20 ಸರಣಿಯನ್ನು 4-0 ಅಂತರದಿಂದ ಸೋತಿದ್ದ ಟೀಮ್ ಇಂಡಿಯಾ ಏಕದಿನ ಸರಣಿಯನ್ನು 2-1 ಅಂತರದಿಂದ ಕಳೆದುಕೊಂಡಿದೆ. ಈ ಎರಡು ಸರಣಿ ಸೋಲುಗಳ ಬೆನ್ನಲ್ಲೇ ಟೀಮ್ ಇಂಡಿಯಾ ಮತ್ತೊಂದು ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಜುಲೈ 23 ರಿಂದ ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿ ಶುರುವಾಗಲಿದ್ದು, ಈ ಸಿರೀಸ್​ನಲ್ಲಿ ಉಭಯ ತಂಡಗಳು 3 ಪಂದ್ಯಗಳನ್ನಾಡಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ… ಭಾರತ…

Read More

ಏಕದಿನ ವಿಶ್ವಕಪ್​ಗೂ ಮುನ್ನ ಆತಂಕ ಹೆಚ್ಚಿಸಿದ ಗಂಭೀರ್-ಗಿಲ್ ಜೋಡಿ! – Kannada News | The Gambhir Gill Era: A Tough Transition for Team India

ಭಾರತೀಯ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ಯಶಸ್ವಿ ನಾಯಕತ್ವದ ಯುಗದ ನಂತರ, ಯುವ ಓಪನರ್ ಶುಭ್‌ಮನ್ ಗಿಲ್ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಜೋಡಿಯು ಹೊಸ ಪರ್ವ ಆರಂಭಿಸಿದ್ದರು. 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲುವಿನ ಬೆನ್ನಲ್ಲೇ ಹೊಸ ಯುಗ ಆರಂಭವಾಗಿದ್ದರೂ, ಭಾರತ ತಂಡದ ದ್ವಿಪಕ್ಷೀಯ ಏಕದಿನ ಸರಣಿಗಳಲ್ಲಿನ ಪ್ರದರ್ಶನವು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆಸ್ಟ್ರೇಲಿಯಾ, ನ್ಯೂಝಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಎದುರಿಸಿದ ಸರಣಿ ಸೋಲುಗಳು ತಂಡದ ಸ್ಥಿತ್ಯಂತರದ ಸವಾಲುಗಳನ್ನು ಎತ್ತಿ ತೋರಿಸಿವೆ. 2027ರ ವಿಶ್ವಕಪ್…

Read More

ಪುಂಡರ ಅಟ್ಟಹಾಸ ನೋಡಿ! ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಚೆನ್ನೈ ಎಕ್ಸ್​ಪ್ರೆಸ್ ವೇನಲ್ಲಿ ವ್ಹೀಲಿಂಗ್

ದೇವನಹಳ್ಳಿ, ಮಾರ್ಚ್​ 19: ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಿನಲ್ಲಿ ಬಂದ ಕೆಲ ಯುವಕರು ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡಿ ಅಟ್ಟಹಾಸ ಮೆರೆದ ಘಟನೆ ಬೆಳಕಿಗೆ ಬಂದಿದೆ. ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಹೆದ್ದಾರಿಯ ಮಧ್ಯೆಯೇ ಗುಂಪು ಗುಂಪಾಗಿ ಬೈಕ್‌ಗಳನ್ನು ನಿಲ್ಲಿಸಿ ವ್ಹೀಲಿಂಗ್ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂಜಾನೆ ಹೊಸಕೋಟೆ ಸಮೀಪದ ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಈ ಘಟನೆ ನಡೆದಿದ್ದು, ವಾಹನಗಳ ಸಂಚಾರ ಮಧ್ಯೆಯೇ ಒಂದೇ ರಸ್ತೆಯಲ್ಲಿ ಎರಡೂ ಕಡೆಯಿಂದ ವ್ಹೀಲಿಂಗ್ ನಡೆಸಲಾಗಿದೆ. ಕೆಲವರು ಆಟೋ,…

Read More

ರೋಹಿತ್ ಶರ್ಮಾ ವಿಶ್ವಕಪ್ ಭವಿಷ್ಯ: ಅಗರ್ಕರ್, ಬಿಸಿಸಿಐಗೆ ರಹಾನೆ ಖಡಕ್ ಸಂದೇಶ! – Kannada News | Rahane Tells Agarkar To Assure Rohit Sharma Of WC Spot

ಟೀಮ್ ಇಂಡಿಯಾದ ಮಾಜಿ ಆಟಗಾರ ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ ಅವರ ಭವಿಷ್ಯದ ಕುರಿತು ಬಿಸಿಸಿಐ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸಮಿತಿಗೆ ಅತ್ಯಂತ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. 2027ರ ಏಕದಿನ ವಿಶ್ವಕಪ್‌ ದೃಷ್ಟಿಯಿಂದ ರೋಹಿತ್ ಶರ್ಮಾ ಅವರ ಸ್ಥಾನದ ಬಗ್ಗೆ ಮಂಡಳಿಯು ಸ್ಪಷ್ಟ ನಿಲುವು ತಳೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. “ರೋಹಿತ್ ಶರ್ಮಾ ಅವರಂತಹ ದಿಗ್ಗಜ ಆಟಗಾರನನ್ನು ಸರಣಿಯಿಂದ ಸರಣಿಗೆ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ. ಅವರಿಗೆ 2027ರ ವಿಶ್ವಕಪ್‌ವರೆಗೆ ತಂಡದಲ್ಲಿ ಸಂಪೂರ್ಣ ಭರವಸೆ ನೀಡಬೇಕು,”…

Read More

ಪ್ರವಾಸಿಗರ ಸುರಕ್ಷತೆಗೆ ಆದ್ಯತೆ: ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ; ಇಲ್ಲಿದೆ ಮಾಹಿತಿ – Kannada News | No Touching, Feeding or Bathing: New Safety Rules Issued for Karnataka Elephant Camps

ಸಾಂದರ್ಭಿಕ ಚಿತ್ರImage Credit source: captainscrown.com ಬೆಂಗಳೂರು, ಜೂನ್​​ 17: ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ನಿರ್ವಹಣಾ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗಾಗಿ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಕರ್ನಾಟಕ ಆನೆ ಶಿಬಿರ ಸುರಕ್ಷತಾ ನಿಯಮಾವಳಿ (Karnataka Elephant Camp Safety Protocol) ಜಾರಿಗೊಳಿಸಿದೆ. ಇದರನ್ವಯ ಇನ್ನು ಮುಂದೆ ಪ್ರವಾಸಿಗರು ಆನೆಗಳನ್ನು ವೀಕ್ಷಿಸಲು ಕನಿಷ್ಠ 30 ಅಡಿ ಅಂತರ ಕಾಯ್ದುಕೊಳ್ಳಬೇಕು. ಆನೆಗಳಿಗೆ ಸ್ನಾನ ಮಾಡಿಸುವುದು, ಮುಟ್ಟುವುದು ಅಥವಾ ಆಹಾರ ನೀಡುವುದು ಸಂಪೂರ್ಣ ನಿಷೇಧವಾಗಿರಲಿದೆ….

Read More

ಕರ್ನಾಟಕ ಎಸ್‌ಐಆರ್ ಅವಧಿ ವಿಸ್ತರಣೆ: ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ಅವಧಿ ವಿಸ್ತರಣೆ – Kannada News | Karnataka SIR Deadline Extended to August 17: Voter List Revision Schedule Updated

ಬೆಂಗಳೂರು, ಆಗಸ್ಟ್ 8: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಅವಧಿಯನ್ನು ಚುನಾವಣಾ ಆಯೋಗ ವಿಸ್ತರಿಸಿದೆ. ಈ ಹಿಂದೆ ಆಗಸ್ಟ್ 8ಕ್ಕೆ ಕೊನೆಗೊಳ್ಳಬೇಕಿದ್ದ ಈ ಪ್ರಕ್ರಿಯೆ ಈಗ ಆಗಸ್ಟ್ 17ರ ವರೆಗೆ ಮುಂದುವರಿಯಲಿದೆ. ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹೆಚ್ಚಿನ ಸಮಯದ ಅಗತ್ಯವಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ವಿಸ್ತರಣೆಯಿಂದಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಓಗಳು) ಆಗಸ್ಟ್ 17ರ ವರೆಗೂ ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸುವ ಮತ್ತು ಪರಿಷ್ಕರಿಸುವ ಕಾರ್ಯವನ್ನು…

Read More

ಸರ್ಕಾರದ ಮುಖ್ಯಸ್ಥರಾಗಿ ಸುದೀರ್ಘ ಸೇವೆ ಸಲ್ಲಿಸಿದ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಮೋದಿ

ನವದದೆಹಲಿ, ಮಾರ್ಚ್​ 22: ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತೀಯ ರಾಜಕೀಯ ಇತಿಹಾಸದಲ್ಲಿ ಅಭೂತಪೂರ್ವ ಮೈಲಿಗಲ್ಲು ಸಾಧಿಸಿದ್ದಾರೆ. ಅವರು ಭಾರತದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಖ್ಯಾತಿಗೆ ಪಾತ್ರರಾಗಿದ್ದಾರೆ. ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರು ಈ ಐತಿಹಾಸಿಕ ಸಾಧನೆಯ ಬಗ್ಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಮಾಹಿತಿಯನ್ನು ಹಂಚಿಕೊಂಡು ಪ್ರಧಾನಿಯನ್ನು ಅಭಿನಂದಿಸಿದ್ದಾರೆ. ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ 8930 ದಿನಗಳ ಅಧಿಕಾರಾವಧಿಯನ್ನು ಪ್ರಧಾನಿ ಮೋದಿ ಮೀರಿಸಿದ್ದಾರೆ. ಸರ್ಕಾರದ ಮುಖ್ಯಸ್ಥರಾಗಿ…

Read More

‘ರಾಮಾಯಣ’ ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವುದೇಕೆ? ಉತ್ತರಿಸಿದ ನಿತೇಶ್ ತಿವಾರಿ – Kannada News | Why Ramayana Movie Comes in Two Part  Director Nitesh Tiwari Explains 

ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ಬಾಲಿವುಡ್ ನಟ ರಣಬೀರ್ ಕಪೂರ್ ಅಭಿನಯದ ‘ರಾಮಾಯಣ’ ಚಿತ್ರ (Ramayana Movie) ಹಲವು ಕಾರಣಗಳಿಂದ ಚರ್ಚೆಯಲ್ಲಿದೆ. ಈ ಮಹಾಕಾವ್ಯವನ್ನು ಎರಡು ಭಾಗದಲ್ಲಿ ಹೇಳುತ್ತಿರುವುದು ಏಕೆ ಎಂಬುದನ್ನು ನಿರ್ದೇಶಕ ನಿತೇಶ್ ತಿವಾರಿ ರಿವೀಲ್ ಮಾಡಿದ್ದಾರೆ. ಸ್ಯಾನ್ ಡಿಯಾಗೋ ಕಾಮಿಕ್-ಕಾನ್ 2026 ಕಾರ್ಯಕ್ರಮದಲ್ಲಿ ಚಿತ್ರತಂಡ ಈ ಬಗ್ಗೆ ಮಾತನಾಡಿದೆ. ಕುತೂಹಲದ ತಿರುವಿನೊಂದಿಗೆ ಮೊದಲ ಭಾಗ ಕೊನೆಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಇಡೀ ಭಾರತೀಯ ಚಿತ್ರರಂಗದಲ್ಲೇ ‘ರಾಮಾಯಣ’ ಸಿನಿಮಾ ಭಾರಿ ನಿರೀಕ್ಷೆ ಹುಟ್ಟುಹಾಕಿದೆ….

Read More