ಬುದ್ಧಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅರೆಸ್ಟ್; ಲೈಸನ್ಸ್ ಇಲ್ಲದೆ ಶಾಲೆ ನಡೆಸಿದ್ದ ಶಿಕ್ಷಕರು – Kannada News | Bagalkote: Mentally Challenged Student Assaulted, Divya Jyothi School Teacher Couple arrested

ಬುದ್ದಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅಂದರ್ ಬಾಗಲಕೋಟೆ, ಡಿಸೆಂಬರ್ 21: ಬಾಗಲಕೋಟೆ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ (Mentally Challenged Student Assaulted) ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ನಡೆಸಿದ ಘಟನೆ ಎಲ್ಲೆಡೆ ಆಕ್ರೋಶ ಹುಟ್ಟಿಹಾಕಿತ್ತು. ದೀಪಕ್ ರಾಠೋಡ್​​(16) ಎಂಬ ಹುಡುಗನ ಮೇಲೆ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ​​ಪತ್ನಿ ಆನಂದಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯವೆಸಗಿದ್ದರು. ಈ ಪ್ರಕರಣಕ್ಕೆ…

Read More

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗೆ 50,000 ರೂ. ಬಾಡಿಗೆ, ಆದರೆ ಅಲ್ಲಿನ ಸೌಲಭ್ಯಗಳನ್ನು ಬಳಸಲು ಸಮಯವಿಲ್ಲ – Kannada News | High Rent, No Time: Bangalore IT Pro’s Viral Work Life Balance Dilemma

ಬೆಂಗಳೂರು, ಫೆ.6: ಬೆಂಗಳೂರಿನಲ್ಲಿ ಮನೆಗಳು ದುಬಾರಿ. ಐಟಿ, ಬಿಟಿ ಕಂಪನಿಗಳಲ್ಲಿ ವರ್ಕ್​ ಮಾಡುವವರಿಗೆ ಇಲ್ಲಿ ಈ ದುಬಾರಿ ಮನೆಗಳು ವಾಸಿಸಲು ಸೂಕ್ತ. ಅದಕ್ಕಾಗಿ ಇವರು ಲಕ್ಷ ಲಕ್ಷ ಹಣವನ್ನು ಇದಕ್ಕಾಗಿ ವ್ಯಯ ಮಾಡುತ್ತಾರೆ. ಆದರೆ ಈ ದುಬಾರಿ ಮನೆಗಳಲ್ಲಿರುವ ಎಲ್ಲ ಸೌಕರ್ಯಗಳನ್ನು (Bangalore techie rent) ಸರಿಯಾಗಿ ಉಪಯೋಗ ಮಾಡುವುದಿಲ್ಲ. ಇದೀಗ ಇಂತಹದೇ ವಿಚಾರದ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 50,000 ರೂಪಾಯಿ ಬಾಡಿಗೆ ಪಾವತಿಸುತ್ತಿರುವ ವ್ಯಕ್ತಿಯೊಬ್ಬರು, ತಮಗೆ ಅಪಾರ್ಟ್‌ಮೆಂಟ್‌ನಲ್ಲಿರುವ ಯಾವುದೇ ಸೌಲಭ್ಯಗಳನ್ನು ಬಳಸಲು…

Read More

ಇರಾನ್​ಗೆ ಮೆಡಿಕಲ್ ಕಿಟ್ ಕಳುಹಿಸಿ ಮಾನವೀಯತೆ ತೋರಿದ ಭಾರತ

ನವದೆಹಲಿ, ಮಾರ್ಚ್ 18: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕದ ದಾಳಿ ಇನ್ನೂ ನಿಂತಿಲ್ಲ. ಅತ್ತ ಇರಾನ್ ಕೂಡ ದಾಳಿ ನಡೆಸುವುದನ್ನು ನಿಲ್ಲಿಸಿಲ್ಲ. ಈ ಯುದ್ಧದಲ್ಲಿ ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳಿಗೆ ಹಾನಿಯಾಗಿದ್ದು ಬಿಟ್ಟರೆ ಅಮೆರಿಕ ದೇಶದ ಮೇಲೆ ಯಾವುದೇ ದಾಳಿ ನಡೆದಿಲ್ಲ. ಆದರೆ, ಇಸ್ರೇಲ್ ಮತ್ತು ಇರಾನ್ ಅಕ್ಷರಶಃ ಸ್ಮಶಾನದಂತಾಗಿದೆ. ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಇರಾನ್ ವಿರುದ್ಧ ಬೇರೆ ದೇಶಗಳು ಯುದ್ಧನೌಕೆಗಳನ್ನು ಕಳುಹಿಸಿ ಎಚ್ಚರಿಕೆ ನೀಡಬೇಕೆಂದು ಅಮೆರಿಕ ಅಧ್ಯಕ್ಷ ಟ್ರಂಪ್ (Donald Trump) ಘೋಷಿಸಿದ್ದರು. ಇರಾನ್…

Read More

Money9 Financial Freedom Summit: ಚಿಲ್ಲರೆ ಹೂಡಿಕೆದಾರರೇ ಷೇರು ಮಾರುಕಟ್ಟೆಯ ಬೆನ್ನೆಲುಬು; ಬರುಣ್ ದಾಸ್

ನವದೆಹಲಿ, ಮಾರ್ಚ್​​ 12: ಚಿಲ್ಲರೆ ಹೂಡಿಕೆದಾರರು ಷೇರು ಮಾರುಕಟ್ಟೆಯ ಬೆನ್ನೆಲುಬು. ಕಳೆದ ಎರಡು ವರ್ಷಗಳಲ್ಲಿ ಷೇರು ಮಾರುಕಟ್ಟೆಯ ನಿಜವಾದ ಹೀರೋಗಳೆಂದರೆ ರಿಟೇಲ್ ಹೂಡಿಕೆದಾರರು ಹೊರತು ಸಾಂಸ್ಥಿಕ ಹೂಡಿಕೆದಾರರಲ್ಲ. ಚಿಲ್ಲರೆ ಹೂಡಿಕೆದಾರರೇ ನವ ಭಾರತದ ಶಕ್ತಿ ಎಂದು ಮನಿ9 ಫೈನಾನ್ಶಿಯಲ್ ಫ್ರೀಡಂ ಶೃಂಗಸಭೆ 2026ರಲ್ಲಿ (Money9 Financial Summit) ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುಣ್ ದಾಸ್​​ (Barun Das) ಹೇಳಿದ್ದಾರೆ. ಜನರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡುವುದೇ ನಮ್ಮ ಗುರಿ: ಬರುಣ್ ದಾಸ್ ಮನಿ9 ಫೈನಾನ್ಶಿಯಲ್ ಫ್ರೀಡಂ…

Read More

ರಜನಿಕಾಂತ್ ರಾಜಕೀಯಕ್ಕೆ ಬರದಿರಲು ಆ ವ್ಯಕ್ತಿಯ ಒತ್ತಡ ಕಾರಣ? ಮೌನ ಮುರಿದ ಸೂಪರ್​ ಸ್ಟಾರ್

ತಮಿಳುನಾಡಿನಲ್ಲಿ ಚುನಾವಣೆ ಕಾವು ಜೋರಾಗಿದೆ. ಎಲ್ಲಾ ಪಕ್ಷದವರು ಪ್ರಚಾರಕ್ಕೆ ಇಳಿದಿದ್ದಾರೆ. ಈಗ ಚುನಾವಣೆ ಪ್ರಚಾರದ ವೇಳೆ ದಳಪತಿ ವಿಜಯ್ ಅವರ ಟಿವಿಕೆ ಪಕ್ಷದ ನಾಯಕ ಆಧವ್ ಅರ್ಜುನ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣೆಗೆ ಬರದಿರಲು ರಜನಿಗೆ ಒತ್ತಡ ಇತ್ತು ಎಂದಿದ್ದಾರೆ. ಇದು ಚರ್ಚೆಯನ್ನು ಹುಟ್ಟುಹಾಕಿದೆ. ಅಲ್ಲದೆ, ವಿಜಯ್​​ಗೆ ಈ ರೀತಿಯ ಬೆದರಿಕೆ ಬಂದರೂ ಅವರು ಎದುರಿಸಿ ನಿಲ್ಲುತ್ತಿದ್ದಾರೆ ಎಂದಿದ್ದಾರೆ. ಈ ಹೇಳಿಕೆಗೆ ಈಗ ರಜನಿಕಾಂತ್ (Rajinikanth) ಅವರೇ ಉತ್ತರ ನೀಡಿದ್ದಾರೆ ನಟ ರಜನಿಕಾಂತ್ ರಾಜಕೀಯ ಪ್ರವೇಶಿಸಲು ಪ್ರಯತ್ನಿಸಿದ್ದರು.ಇದಕ್ಕಾಗಿ…

Read More

ನೆಲಮಂಗಲ: ಖಾಸಗಿ ಕಂಪನಿಯ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ನೆಲಮಂಗಲ, ಏಪ್ರಿಲ್ 9: ನೆಲಮಂಗಲದ ಅಡಕಮಾರನಹಳ್ಳಿಯಲ್ಲಿನ ಆಹಾರ ಸಂಗ್ರಹ ಗೋದಾಮಿನಲ್ಲಿ ಬುಧವಾರ ರಾತ್ರಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಆಂಜನೇಯ ದೇಗುಲದ ಬಳಿ ಇರುವ ಗೋದಾಮಿನಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಅವಘಡದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ರಾತ್ರಿ ಸುಮಾರು 10 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ…

Read More

ಬೋರ್​ವೆಲ್ ಕೊರೆಯಲು ಹೋಗಿ ಮೆಟ್ರೋ ಸುರಂಗದಲ್ಲಿ 6 ಇಂಚು ರಂಧ್ರ ಸೃಷ್ಟಿ

ಪುಣೆ, ಮಾರ್ಚ್​ 25: ಮೆಟ್ರೋ(Metro) ಮಾರ್ಗದ ಮೇಲೆ ಬೋರ್​ವೆಲ್ ಕೊರೆಯಲು ಹೋಗಿ ಕೆಳಗೆ ಸುರಂಗ ಮಾರ್ಗದಲ್ಲಿ 6 ಇಂಚುಗಳಷ್ಟು ರಂಧ್ರ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಖಡಕ್ ಪೊಲೀಸರು ಬೋರ್‌ವೆಲ್ ಗುತ್ತಿಗೆದಾರ ಮತ್ತು ಮನೆಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಾಜಿ ರಸ್ತೆಯ ಬಳಿ ಘಟನೆ ನಡೆದಿದೆ. ಶಿವಾಜಿನಗರ ಮತ್ತು ಸ್ವರ್ಗೇಟ್ ನಡುವಿನ ಭೂಗತ ಕಾರಿಡಾರ್‌ನ ಭಾಗವಾಗಿರುವ ಮಂಡೈ ಮೆಟ್ರೋ ನಿಲ್ದಾಣದ ಬಳಿಯ ಸುರಂಗ ರಚನೆಗೆ ಕೊರೆಯುವಿಕೆಯು ಹಾನಿಯನ್ನುಂಟುಮಾಡಿದೆ ಎಂದು ವರದಿಯಾಗಿದೆ. ಕೊರೆಯುವಿಕೆಯು 80 ರಿಂದ 100 ಅಡಿ…

Read More

ಅಂತರಾಷ್ಟ್ರೀಯ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಹೊಂಬಾಳೆ, ಹೊಸ ಸಾಹಸ – Kannada News | Hombale Films started overseas distribution of movies

ಹೊಂಬಾಳೆ ಫಿಲಮ್ಸ್ (Hombale Films) ಅತ್ಯಂತ ಕಡಿಮೆ ಅವಧಿಯಲ್ಲಿ ಅತಿ ದೊಡ್ಡ ನಿರ್ಮಾಣ ಸಂಸ್ಥೆಯಾಗಿ ಬೆಳೆದು ನಿಂತಿದೆ. ‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಸಿನಿಮಾ ಮೂಲಕ ಅಭೂತಪೂರ್ವ ಗೆಲುವು ಕಂಡ ಹೊಂಬಾಳೆ ಫಿಲಮ್ಸ್ ಆ ನಂತರವೂ ಸಹ ‘ಸಲಾರ್’, ‘ಕಾಂತಾರ’, ‘ಕಾಂತಾರ ಚಾಪ್ಟರ್ 1’ ಇನ್ನೂ ಕೆಲ ಸಿನಿಮಾಗಳನ್ನು ನಿರ್ಮಿಸಿದ್ದು, ಪ್ರಭಾಸ್ ಜೊತೆಗೆ ಐದು ಸಿನಿಮಾಗಳ ಮುಂಗಡ ಒಪ್ಪಂದವನ್ನು ಸಹ ಮಾಡಿಕೊಂಡಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈಗಾಗಲೇ ಹೆಸರು ಮಾಡಿರುವ ಹೊಂಬಾಳೆ ಇದೀಗ ಸಾಗರದಾಟಿ ಹೊರ ದೇಶಕ್ಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 24ರ ದಿನಭವಿಷ್ಯ – Kannada News | Numerology Prediction Jan 24: Birth Numbers 4, 5, 6 Daily Fate

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 24ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಎಲ್ಲರನ್ನೂ ನೀವು ಸಮಾನವಾಗಿ ಕಾಣುತ್ತಿಲ್ಲ ಎಂಬ ಆರೋಪವನ್ನು ಹೊತ್ತಿಕೊಳ್ಳಬೇಕಾಗುತ್ತದೆ. ನೀವು ನೀಡುವ ಯಾವ ಸಮಜಾಯಿಷಿಯನ್ನೂ ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಇತರರು ಇರುವುದಿಲ್ಲ. ಈ ಹಿಂದೆ ಯಾವಾಗಲೋ ನೀವಾಡಿದ ಮಾತು, ನಡೆದುಕೊಂಡ ರೀತಿಯನ್ನು ಉದಾಹರಿಸಿ, ನಿಮ್ಮನ್ನು ನಿಂದಿಸುತ್ತಾರೆ. ನೀವು…

Read More

ಭಾರತ-ಅಮೆರಿಕ ಟ್ರೇಡ್ ಡೀಲ್ ಸಲೀಸಾಗಿ ಕುದುರಿದ್ದು ಹೇಗೆ? ಅಜಿತ್ ದೋವಲ್ ಅಮೆರಿಕ ಭೇಟಿಯಲ್ಲಿ ಆಗಿದ್ದೇನು? – Kannada News | Has Ajit Doval’s blunt message to Marco Rubio effected India US trade deal to become reality

ನವದೆಹಲಿ, ಫೆಬ್ರುವರಿ 5: ಭಾರತದ ವಿಚಾರದಲ್ಲಿ ಉಡಾಫೆಯಿಂದ ವರ್ತಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಕೆಲ ದಿನಗಳ ಹಿಂದೆ ಭಾರತದ ಜೊತೆ ವ್ಯಾಪಾರ ಒಪ್ಪಂದ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಹಿಂದೆ ಅವರ ಭಾಷೆಯಲ್ಲಿ ಇರುತ್ತಿದ್ದ ಅಹಂಕಾರ, ಉಡಾಫೆಗಳು ಈ ಬಾರಿ ಇರಲಿಲ್ಲ ಎನ್ನುವುದು ಗಮನಾರ್ಹ. ಎರಡೂ ದೇಶಗಳ ಮಧ್ಯೆ ವ್ಯಾಪಾರ ಒಪ್ಪಂದ ಏರ್ಪಡುವುದೇ ಇಲ್ಲ ಎನ್ನುವಂತಿದ್ದ ಸ್ಥಿತಿ ರಾತ್ರೋರಾತ್ರಿ ಬದಲಾಗಿ ಹೋಗಿದೆ. ವ್ಯಾಪಾರ ಒಪ್ಪಂದಕ್ಕೆ ಸಹಿ ಬೀಳುವುದು ಖಚಿತವಾಗಿದೆ. ಅಮೆರಿಕದ ಈ ಬದಲಾವದ…

Read More