Headlines

ವಿಧಾನಸೌಧದ ಮುಂದೆ ಫ್ರೀಡಂ ಹಬ್ಬ: ವಾಹನ ಸವಾರರೇ ಇಂದು ಸಂಜೆ ಈ ರಸ್ತೆಯಲ್ಲಿ ಸಂಚಾರಿಸಬೇಡಿ – Kannada News | Bengaluru Prepares for 80th Independence Day Freedom Habba at Vidhana Soudha with Road Restrictions.

ಬೆಂಗಳೂರು, ಆ.15: 2026ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಮುಂದೆ ಫ್ರೀಡಂ ಹಬ್ಬವನ್ನು ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆಯುವ ಈ ಹಬ್ಬದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. 80ನೇ ಸ್ವಾತಂತ್ರ್ಯೋತ್ಸವದ ಈ ವಿಶೇಷ ಆಚರಣೆಗಾಗಿ ಈಗಾಗಲೇ ಭರದ ಸಿದ್ಧತೆಗಳು ನಡೆದಿವೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಹಿನ್ನೆಲೆಯಲ್ಲಿ, ವಾಹನ ಸವಾರರಿಗೆ ತೊಂದರೆಯಾಗದಂತೆ ವಿಧಾನಸೌಧದ ಸುತ್ತಮುತ್ತಲ ಸಂಚಾರ ಮಾರ್ಗಗಳನ್ನು ಮಾರ್ಪಾಡು ಮಾಡಲಾಗಿದೆ. ವಿಧಾನಸೌಧದ ಮುಂಭಾಗದ ಎರಡು ಬದಿ ರಸ್ತೆಗಳಲ್ಲಿ ಸಂಚಾರ…

Read More

Independence Day 2026: ವಿಧಾನಸೌಧದ ಮುಂಭಾಗ ಇಂದು ಸಂಜೆ ಸಂಗೀತ ರಸಸಂಜೆ, ಫ್ರೀಡಂ ಪರೇಡ್! – Kannada News | Vidhana Soudha Freedom Habba: Freedom Parade and Musical Night in Bengaluru

ಬೆಂಗಳೂರು, ಆಗಸ್ಟ್ 15: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಅಂಗವಾಗಿ ರಾಜಧಾನಿ ಬೆಂಗಳೂರಿನ ವಿಧಾನಸೌಧದ ಮುಂಭಾಗ ಇಂದು ಅದ್ಧೂರಿ ‘ಫ್ರೀಡಂ ಹಬ್ಬ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸತತ 10 ಗಂಟೆಗಳ ಕಾಲ ನಡೆಯಲಿರುವ ಈ ಉತ್ಸವವು ಒಟ್ಟು 3 ಪ್ರಮುಖ ಭಾಗಗಳಲ್ಲಿ ಜರುಗಲಿದೆ. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಿಂದ ಚಾಲನೆ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಶಾಲಾ ಮಕ್ಕಳಿಗಾಗಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಕ್ಕಳು ತಮ್ಮ ಪ್ರತಿಭಾ…

Read More

ಇಂಧನ ಹಾಗೂ ಮೂಲಸೌಕರ್ಯ ವಲಯದಲ್ಲಿ ದಾಖಲೆ ಪ್ರಗತಿ: ಕೆಂಪುಕೋಟೆಯಲ್ಲಿ ದೇಶದ ಸಾಧನೆ ಹಂಚಿಕೊಂಡ ಪ್ರಧಾನಿ ಮೋದಿ – Kannada News | From Red Fort: PM Modi Highlights Indias Decade of Development and Resilience

ದೆಹಲಿ, ಆ.15: ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಭಾರತವು ಇಂಧನ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಕಳೆದ ಒಂದು ದಶಕದಲ್ಲಿ ಸಾಧಿಸಿದ ಮಹತ್ವದ ಪ್ರಗತಿಯನ್ನು ಎತ್ತಿ ತೋರಿಸಿದರು. 2014ಕ್ಕಿಂತ ಮೊದಲು ಕೇವಲ 70 ನಗರಗಳಲ್ಲಿದ್ದ ಪೈಪ್ ಗ್ಯಾಸ್ ವ್ಯವಸ್ಥೆಯನ್ನು 700 ನಗರಗಳಿಗೆ ವಿಸ್ತರಿಸಲಾಗಿದೆ ಎಂದು ಪ್ರಧಾನಿ ತಿಳಿಸಿದರು. ಅಲ್ಲದೆ, ಪೈಪ್ ಗ್ಯಾಸ್ ತಲುಪುವ ಮನೆಗಳ ಸಂಖ್ಯೆ 20-22 ಲಕ್ಷದಿಂದ 1.75 ಕೋಟಿಗೆ ಏರಿದೆ ಎಂದರು. ಸೌರಶಕ್ತಿ ಸಾಮರ್ಥ್ಯವು…

Read More

Independence day 2026: ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಆರ್ಟ್ ಆಫ್ ಲಿವಿಂಗ್​ನ ರವಿಶಂಕರ್ ಗುರೂಜಿ ಮಾತು – Kannada News | Sri Sri Ravi Shankars Independence Day Message: Honouring Vande Mataram and Youths Role in National Progress

ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯ ಈ ಶುಭ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಶ್ರೀಶ್ರೀ ರವಿಶಂಕರ್ ಗುರೂಜಿ ಅವರು ಯುವಜನತೆಗೆ ಪ್ರೇರಣಾದಾಯಿ ಸಂದೇಶ ನೀಡಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಲಕ್ಷಾಂತರ ವೀರರು ಮಾಡಿದ ತ್ಯಾಗ ಮತ್ತು ಪರಿಶ್ರಮವನ್ನು ಯುವ ಪೀಳಿಗೆಗೆ ತಿಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದಿರುವ ಅವರು, “ಹೊಸ ಚಿಗುರು ಹಳೆಬೇರು ಕೂಡಿರಲು ಮರ ಸೊಬಗು” ಎಂಬ ಕವಿವಾಣಿಯಂತೆ ನಮ್ಮ ಸಾಂಸ್ಕೃತಿಕ ಪರಂಪರೆಯ ಹೆಮ್ಮೆಯೊಂದಿಗೆ ವೈಜ್ಞಾನಿಕ ದೃಷ್ಟಿಕೋನ ಹಾಗೂ ನಾವೀನ್ಯತೆಯನ್ನು…

Read More

‘ವೈಚಾರಿಕ ನಕ್ಸಲರನ್ನು ಗುರುತಿಸಿ, ಬಹಿಷ್ಕರಿಸಬೇಕು’; ಪ್ರಧಾನಿ ಮೋದಿ ವಾಗ್ದಾಳಿ – Kannada News | ‘Dimagi Naxals Must Be Identified and Isolated’; PM Modis Warning in Independence Day speech

ನವದೆಹಲಿ, ಆಗಸ್ಟ್ 15: ದೇಶದಲ್ಲಿ ಸಶಸ್ತ್ರ ನಕ್ಸಲಿಸಂ ಅನ್ನು ಬಲಹೀನಗೊಳಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಆದರೆ, “ವೈಚಾರಿಕ ನಕ್ಸಲಿಸಂ” ಅಥವಾ “ದಿಮಾಗಿ ನಕ್ಸಲಿಸಂ” (Dimaagi Naxals) ಇನ್ನೂ ಹಿಂಸಾಚಾರ ಮತ್ತು ಅರಾಜಕತೆಯನ್ನು ಉತ್ತೇಜಿಸಲು ಅವಕಾಶಗಳನ್ನು ಹುಡುಕುತ್ತಿದೆ ಎಂದು ಪ್ರಧಾನಿ ಮೋದಿ ಎಚ್ಚರಿಸಿದ್ದಾರೆ. ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ (Independence Day) ಸಮಾರಂಭದಲ್ಲಿ ಮಾತನಾಡಿದ ಮೋದಿ, ಭಾರತವನ್ನು ನಕ್ಸಲ್ ಹಿಂಸಾಚಾರದಿಂದ ಮುಕ್ತಗೊಳಿಸುವ ತಮ್ಮ ಸರ್ಕಾರದ ವಾಗ್ದಾನವನ್ನು ಈಡೇರಿಸಲಾಗಿದೆ ಎಂದು ಹೇಳಿದರು. 2014ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ…

Read More

ಚಾಮರಾಜನಗರ ಅರಣ್ಯದಲ್ಲಿ ಎನ್‌ಕೌಂಟರ್: ಮೂವರು ಬಲಿ, DRFO ಕಚೇರಿ ಧ್ವಂಸ – Kannada News | Hanur Forest Encounter: 3 Poachers Dead, Relatives Vandalize Kaveri Sanctuary Office

ಚಾಮರಾಜನಗರ,ಆ.15: ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ಗೆ ಮೂವರು ಬಲಿಯಾಗಿದ್ದಾರೆ. ಘಟನೆಯ ನಂತರ ಆಕ್ರೋಶಗೊಂಡ ಮೃತರ ಸಂಬಂಧಿಕರು ಅರಣ್ಯ ಇಲಾಖೆಯ ಕಚೇರಿಯನ್ನು ಧ್ವಂಸಗೊಳಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಕಾಡಿಗೆ ನುಗ್ಗಿ ಬೇಟೆಗಾರರು ಕಾಡುಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿ ಬಂದಾಗ ಘಟನೆ ಬೆಳಕಿಗೆ ಬಂದಿದೆ…

Read More

Karnataka Dam Water Level: ಆಲಮಟ್ಟಿ ಭರ್ತಿ, ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಹೀಗಿದೆ – Kannada News | Karnataka Reservoir Water Level on August 15; Almatti, KRS, Kabini, Bhadra, Linganamakki Status Update

ಬೆಂಗಳೂರು, ಆಗಸ್ಟ್ 15: ರಾಜ್ಯದ ಪ್ರಮುಖ ಜಲಾಶಯಗಳಿಗೆ ಹರಿಬರುತ್ತಿರುವ ನೀರಿನ ಪ್ರಮಾಣದಲ್ಲಿ ತೀವ್ರ ವ್ಯತ್ಯಾಸಗಳು ಕಂಡುಬರುತ್ತಿದ್ದು, ವಿವಿಧ ನದಿ ಜಲಾನಯನ ಪ್ರದೇಶಗಳಲ್ಲಿ ಜಲಾಶಯ ನಿರ್ವಹಣೆ ಕುರಿತು ಸಾರ್ವಜನಿಕ ಚರ್ಚೆಗಳು ತೀವ್ರಗೊಂಡಿವೆ. ಕೃಷ್ಣಾ, ಕಾವೇರಿ ಮತ್ತು ಭದ್ರಾ ನದಿ ಪಾತ್ರದ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಹಾಗೂ ಹೊರಹರಿವಿನ ವಿವರಗಳು ಹೀಗಿವೆ. 1. ಆಲಮಟ್ಟಿ ಜಲಾಶಯ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಕೃಷ್ಣಾ ನದಿಗೆ ನಿರ್ಮಿಸಲಾದ ಆಲಮಟ್ಟಿ ಜಲಾಶಯಕ್ಕೆ ಉತ್ತಮ ಒಳಹರಿವು ದಾಖಲಾಗಿದೆ. ಗರಿಷ್ಠ ಮಟ್ಟ: 519.60…

Read More

Video: ಉಚಿತ ಆನ್‌ಲೈನ್ ಕೋಚಿಂಗ್ ಯೋಜನೆ ಘೋಷಿಸಿದ ಪ್ರಧಾನಿ ಮೋದಿ; 2036ರ ಒಲಿಂಪಿಕ್ಸ್‌ಗೆ ಭಾರತ ಸಿದ್ಧ! – Kannada News | PM Modis Vision: Free Coaching Initiatives and Indias Sporting Ascent Towards 2036 Olympics

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿ, ಯುವಜನತೆ ಮತ್ತು ಕ್ರೀಡಾ ಕ್ಷೇತ್ರದ ಭವಿಷ್ಯದ ಕುರಿತು ಮಹತ್ವದ ವಿಚಾರಗಳನ್ನು ಹಂಚಿಕೊಂಡರು. ಮಧ್ಯಮ ವರ್ಗದ ಕುಟುಂಬಗಳ ಮೇಲೆ ಕೋಚಿಂಗ್ ತರಗತಿಗಳಿಂದ ಉಂಟಾಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು, ಸರ್ಕಾರವು ಉಚಿತ ಆನ್‌ಲೈನ್ ತರಬೇತಿ ಜಾಲವನ್ನು ರೂಪಿಸಲಿದೆ ಎಂದು ಮೋದಿ ಘೋಷಿಸಿದ್ದಾರೆ. ಇದರಿಂದ ಸಾವಿರಾರು ಕೋಟಿ ರೂಪಾಯಿ ಉಳಿತಾಯವಾಗಲಿದ್ದು, ಡಿಜಿಟಲ್ ಮೂಲಸೌಕರ್ಯ ಮತ್ತು ಉತ್ತಮ ಶಿಕ್ಷಕರನ್ನು ಬಳಸಿಕೊಂಡು ಯುವಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ನೆರವಾಗಲಿದೆ….

Read More

PM Modi Speech: ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಕೋಚಿಂಗ್ ಕ್ಲಾಸ್; ಪ್ರಧಾನಿ ಮೋದಿ ಮಾಡಿದ ಪ್ರಮುಖ ಘೋಷಣೆಗಳಿವು – Kannada News | Big announcements by PM Modi in Independence Day Speech including Free Online Coaching For Competitive Exams

ನವದೆಹಲಿ, ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆಯ (Independence Day) ಸಂದರ್ಭದಲ್ಲಿ ಕೆಂಪು ಕೋಟೆಯ (Red Fort) ಬುರುಜಿನಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಹಲವು ಘೋಷಣೆಗಳನ್ನು ಮಾಡಿದ್ದಾರೆ. ಖಾಸಗಿ ಕೋಚಿಂಗ್ ಸೆಂಟರ್‌ಗಳಿಗೆ ತೆರಳುವುದು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ದೊಡ್ಡ ಹೊರೆಯಾಗಿದೆ ಎಂಬುದನ್ನು ಒಪ್ಪಿಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ (ಕೋಚಿಂಗ್) ನೀಡಲಾಗುವುದು ಎಂದು ಘೋಷಿಸಿದ್ದಾರೆ. ಪ್ರಧಾನಿ…

Read More

ಸ್ವಾತಂತ್ರ್ಯ ದಿನದ ಪರೇಡ್ ವೇಳೆ ವಿಜಯ್ ಕುಟುಂಬದ ಜೊತೆ ಕಾಣಿಸಿಕೊಂಡ ತ್ರಿಷಾ – Kannada News | Trisha Spotted with Vijay Family at Independence Day Parade Event

ನಟಿ ತ್ರಿಷಾ ಹಾಗೂ ವಿಜಯ್ ಸಂಬಂಧದ ಬಗ್ಗೆ ಚರ್ಚೆ ಆಗುತ್ತಿರುವುದು ಇಂದು ನಿನ್ನೆಯಿಂದ ಅಲ್ಲ. ಇತ್ತೀಚೆಗೆ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದೂ ಅಲ್ಲದೆ, ಪತಿಗೆ ನಟಿಯ ಜೊತೆ ಅನೈತಿಕ ಸಂಬಂಧ ಇದೆ ಆರೋಪಿಸಿದ್ದು ಚರ್ಚೆಯ ಕೇಂದ್ರ ಬಿಂದು ಆಯಿತು. ಆ ಬಳಿಕ ವಿಜಯ್ ಜೊತೆ ತ್ರಿಷಾ ಸಾಕಷ್ಟು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದು ಇದೆ. ಈಗ ತ್ರಿಷಾ ವಿಜಯ್ ಕುಟುಂಬದ ಜೊತೆ ಕಾಣಿಸಿಕೊಂಡು ಸುದ್ದಿ ಆಗಿದ್ದಾರೆ. ದಳಪತಿ ವಿಜಯ್ ಅವರು ತಮಿಳುನಾಡಿನ ಸಿಎಂ. ಇಂದು ಚೆನ್ನೈನಲ್ಲಿ ಸ್ವಾತಂತ್ರ್ಯ…

Read More