Headlines

ಮದುವೆಯಾದ ನಾಲ್ಕೇ ತಿಂಗಳಿಗೆ ಬಾದ್‌ಶಾ ದಾಂಪತ್ಯದಲ್ಲಿ ಬಿರುಕು; ಎರಡನೇ ಪತ್ನಿಯಿಂದಲೂ ದೂರ? – Kannada News | Rapper Badshah and Isha Rikhi Headed for Divorce Four Months After Marriage

ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಹಾಗೂ ಬ್ರೇಕಪ್‌ಗಳ ಸರಣಿ ತೀರಾ ಹೆಚ್ಚಾಗುತ್ತಿದೆ. ವರ್ಷಗಟ್ಟಲೆ ಸಂಸಾರ ನಡೆಸಿದ ಸ್ಟಾರ್ ಜೋಡಿಗಳು ಮಾತ್ರವಲ್ಲದೆ, ಮದುವೆಯಾಗಿ ಕೆಲವೇ ತಿಂಗಳು ಕಳೆದ ದಂಪತಿಗಳು ಕೂಡ ಬೇರ್ಪಡುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡುತ್ತಿದ್ದಾರೆ. ಇದೀಗ ಈ ಸಾಲಿಗೆ ಬಾಲಿವುಡ್‌ನ ಖ್ಯಾತ ರ‍್ಯಾಪರ್ ಹಾಗೂ ಜನಪ್ರಿಯ ಗಾಯಕ ಬಾದ್‌ಶಾ (Badsghah) ಸೇರ್ಪಡೆಯಾಗಿದ್ದಾರೆ ಎನ್ನಲಾಗಿದೆ. ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ಬಾದ್‌ಶಾ ಮತ್ತು ಅವರ ಎರಡನೇ ಪತ್ನಿ ಇಶಾ ರಿಖಿ ನಡುವೆ ಗಂಭೀರ ಭಿನ್ನಾಭಿಪ್ರಾಯಗಳು ಮೂಡಿದ್ದು, ಶೀಘ್ರದಲ್ಲೇ…

Read More

ರಾಹುಲ್ ಗಾಂಧಿ ಡ್ರಗ್ಸ್​ ಅಡಿಕ್ಟ್ ಎಂದಿದ್ದ ಉಡುಪಿ ಬಿಜೆಪಿ ಶಾಸಕ ಯಶ​ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು – Kannada News | FIR Filed Against Udupi MLA Yashpal Suvarna Over Rahul Gandhi Remarks in Protest Meeting

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪೊಲೀಸರಿಗೆ ದೂರು. ಒಳಚಿತ್ರದಲ್ಲಿ ಯಶಪಾಲ್ ಸುವರ್ಣImage Credit source: tv9 ಉಡುಪಿ, ಜುಲೈ 29: ಬಿಜೆಪಿ (BJP) ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ನಾಯಕ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಕುರಿತು ಅವಹೇಳನಕಾರಿ ಹಾಗೂ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್…

Read More

ಬೆಂಗಳೂರು ಫ್ಲೈಓವರ್‌ಗಳ ಕೆಳಗೆ ಬರಲಿದೆ ಹೈಟೆಕ್ ಫುಡ್ ಕೋರ್ಟ್, ಗಿಗ್ ಹಬ್: ಬಿಎಸ್‌ಎಂಐಎಲ್‌ ಮಾಸ್ಟರ್ ಪ್ಲಾನ್ – Kannada News | BSMILE Transforms Bengaluru ORR: Smart Bus Stops, Gig Hubs and Flyover Spaces

ಬೆಂಗಳೂರು, ಜು.29: ಸಿಲಿಕಾನ್ ಸಿಟಿಯ ಅತ್ಯಂತ ಜನನಿಬಿಡ ಹೆದ್ದಾರಿಯಾದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆಆರ್‌ ಪುರಂವರೆಗಿನ ಔಟರ್ ರಿಂಗ್ ರೋಡ್ (ORR) ಅಭಿವೃದ್ಧಿಪಡಿಸಲು ಬೆಂಗಳೂರು ಸ್ಮಾರ್ಟ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (BSMILE) ಮಾಸ್ಟರ್ ಪ್ಲಾನ್ ರೂಪಿಸಿದೆ. ಸುಮಾರು 450 ಕೋಟಿ ರೂ. ವೆಚ್ಚದಲ್ಲಿ 17.1 ಕಿ.ಮೀ. ವರೆಗೆ ಒಟ್ಟು 6 ಪ್ರಮುಖ ಜಂಕ್ಷನ್‌ಗಳನ್ನು ಮರುಅಭಿವೃದ್ಧಿಪಡಿಸಲಾಗುತ್ತಿದ್ದು, ವಿದೇಶಿ ಮಾದರಿಯ ಸ್ಮಾರ್ಟ್ ಸೌಲಭ್ಯಗಳನ್ನು ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ಒದಗಿಸಲು ಯೋಜನೆ ಸಿದ್ಧವಾಗಿದೆ. ಈ ಬಗ್ಗೆ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ….

Read More

ವೇದಿಕೆ ಮೇಲೆ ಮಾಸ್ ಡೈಲಾಗ್ ಹೊಡೆದು ಮಗನಿಗೆ ಎಚ್ಚರಿಕೆ ಕೊಟ್ಟ ಧನುಷ್ – Kannada News | If You Are Bad, I Am Your Dad Actor Dhanush Mass Dialogue to Son Linga Goes Viral

ಕಾಲಿವುಡ್ ಸೂಪರ್ ಸ್ಟಾರ್ ಧನುಷ್ (Dhanush) ತಮ್ಮ ಮಗ ಲಿಂಗನಿಗೆ ವೇದಿಕೆ ಮೇಲೆಯೇ ಪ್ರೀತಿಯಿಂದ ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೆಂಡ್ ಸೃಷ್ಟಿಸಿದೆ. ಇತ್ತೀಚೆಗೆ ನಡೆದ ರಕ್ತದಾನ ಶಿಬಿರದಲ್ಲಿ ಭಾಗಿ ಆಗಿದ್ದ ಧನುಷ್ ತಮ್ಮ ಸಿನಿಮಾದ ಸೂಪರ್ ಹಿಟ್ ಡೈಲಾಗ್ ಅನ್ನೇ ಮಗನಿಗೆ ಹೇಳುವ ಮೂಲಕ ನೆರೆದಿದ್ದವರಲ್ಲಿ ನಗೆಯ ಅಲೆ ಎಬ್ಬಿಸಿದ್ದಾರೆ. ಪ್ರಸ್ತುತ ಈ ಫನ್ನಿ ವಿಡಿಯೋ ಇಂಟರ್‌ನೆಟ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಮಗನ ಮುಖ ನೋಡಿ ‘ಮಾರಿ’ ಡೈಲಾಗ್ ಹೊಡೆದ ಧನುಷ್ ಕಾರ್ಯಕ್ರಮದಲ್ಲಿ…

Read More

Hindu Rituals: ಪೂಜೆಯಲ್ಲಿ ಬಳಸಿದ ಹೂವುಗಳನ್ನು ಏನು ಮಾಡಬೇಕು? ಈ ತಪ್ಪು ಎಂದಿಗೂ ಮಾಡಬೇಡಿ! – Kannada News | Hindu Pooja Flowers Disposal: Sacred Ways and Mistakes to Avoid

ಹಿಂದೂ ಸಂಪ್ರದಾಯದಲ್ಲಿ ದೇವರಿಗೆ ಅರ್ಪಿಸುವ ಹೂವುಗಳಿಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಪೂಜೆಯ ಸಮಯದಲ್ಲಿ ಈ ಹೂವುಗಳು ದೈವಿಕ ಚೈತನ್ಯ ಮತ್ತು ಸಕಾರಾತ್ಮಕ ಶಕ್ತಿಯನ್ನು ಹೀರಿಕೊಳ್ಳುತ್ತವೆ. ಆದರೆ ಪೂಜೆ ಮುಗಿದ ನಂತರ, ಒಣಗಿದ ಈ ಹೂವುಗಳನ್ನು (ನಿರ್ಮಾಲ್ಯ) ಹೇಗೆ ವಿಲೇವಾರಿ ಮಾಡಬೇಕು ಹಾಗೂ ಯಾವ ತಪ್ಪುಗಳನ್ನು ಮಾಡಬಾರದು ಎಂಬುದರ ಕುರಿತು ಶಾಸ್ತ್ರಗಳಲ್ಲಿ ಸ್ಪಷ್ಟ ನಿಯಮಗಳಿವೆ. ಒಣಗಿದ ಹೂವುಗಳ ವಿಷಯದಲ್ಲಿ ಎಂದಿಗೂ ಮಾಡಬಾರದ 3 ತಪ್ಪುಗಳು: ಕಸದ ಬುಟ್ಟಿಗೆ ಎಸೆಯುವುದು ಗಂಭೀರ ತಪ್ಪು: ಪೂಜಿಸಿದ ಹೂವುಗಳನ್ನು ಯಾವುದೇ ಕಾರಣಕ್ಕೂ ಮನೆಯ…

Read More

ವೈಭವ್​ನ ಅವಮಾನಿಸುವ ಉದ್ದೇಶವಿರಲಿಲ್ಲ: ಅಶ್ವಿನ್ ಸ್ಪಷ್ಟನೆ – Kannada News | No Intent To Humiliate Vaibhav Sooryavanshi: Ashwin Clarifies His Stance

ಭಾರತ ತಂಡದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಇತ್ತೀಚೆಗೆ 15 ವರ್ಷದ ಬ್ಯಾಟಿಂಗ್ ಸನ್ಸೇಷನ್ ವೈಭವ್ ಸೂರ್ಯವಂಶಿ ಕುರಿತು ಆಡಿದ್ದ ಮಾತುಗಳು ಭಾರೀ ಚರ್ಚೆಗೆ ಕಾರಣವಾಗಿದ್ದವು. ತಂಡದಲ್ಲಿ ಸ್ಥಾನ ಸಿಗದಿದ್ದರೆ ವೈಭವ್ “ಹಿರಿಯ ಆಟಗಾರರಿಗೆ ಡ್ರಿಂಕ್ಸ್ ನೀಡಲಿ” ಎಂದು ಅಶ್ವಿನ್ ಹೇಳಿದ್ದರು. ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಅಶ್ವಿನ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅವಮಾನಿಸುವ ಉದ್ದೇಶವಾಗಿರಲಿಲ್ಲ! ನಾನು ಹೇಳಿದ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. “ವೈಭವ್…

Read More

ಬೆಂಗಳೂರಿನ ಐಪಿಎಸ್ ಲೇಔಟ್ ವಿಲ್ಲಾದಲ್ಲಿ ಭರ್ಜರಿ ರೇವ್ ಪಾರ್ಟಿ: ಸಿಸಿಬಿ ದಾಳಿ, ಮೂವರ ಬಂಧನ! – Kannada News | Bengaluru: CCB Raids Rave Party at HSR Layout Villa, 3 Arrested

ಬೆಂಗಳೂರು, ಜುಲೈ 29: ನಗರದ ಎಚ್‌ಎಸ್‌ಆರ್ ಲೇಔಟ್‌ನ 6ನೇ ಸೆಕ್ಟರ್‌ನಲ್ಲಿರುವ ಪ್ರತಿಷ್ಠಿತ ಐಪಿಎಸ್ ಲೇಔಟ್‌ನ ‘ಸಿ-9’ ಸರ್ವಿಸ್ ವಿಲ್ಲಾದಲ್ಲಿ ಇಡೀ ರಾತ್ರಿ ನಡೆಯುತ್ತಿದ್ದ ಭರ್ಜರಿ ರೇವ್ ಪಾರ್ಟಿ (Rave Party) ಮೇಲೆ ಸಿಸಿಬಿಯ ಮಹಿಳಾ ಘಟಕದ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿಢೀರ್ ದಾಳಿ ನಡೆಸಿದ್ದಾರೆ. ಆ್ಯಪ್ ಮೂಲಕ ಯುವಕ-ಯುವತಿಯರಿಗೆ ಆಹ್ವಾನ ಪೊಲೀಸರ ರೇಡ್ ಬೆದರಿಕೆಯಿಂದ ಪಾರಾಗಲು ಐಪಿಎಸ್ ಲೇಔಟ್ ಸುರಕ್ಷಿತ ಎಂದು ಭಾವಿಸಿದ್ದ ಆಯೋಜಕರು, ‘ಅಮಿಗೋಸ್’ ಆ್ಯಪ್ ಮೂಲಕ ಯುವಕ-ಯುವತಿಯರನ್ನು ಆಹ್ವಾನಿಸಿದ್ದರು. ಪಾರ್ಟಿಗೆ ಪ್ರವೇಶಿಸಲು ಯುವಕರಿಂದ…

Read More

Guru Purnima Wishes 2026: ಬದುಕನ್ನು ಬೆಳಗಿದ ಗುರುಗಳಿಗೆ ಶುಭಾಶಯಗಳನ್ನು ತಿಳಿಸಲು ಇಲ್ಲಿವೆ ಅರ್ಥಪೂರ್ಣ ಸಂದೇಶ – Kannada News | Guru Purnima Wishes 2026: Here is a list of meaningful wishes for Guru Purnima

ಗುರು ಪೂರ್ಣಿಮೆಯ ಶುಭಾಶಯಗಳುImage Credit source: vecteezy ಗುರು ಪೂರ್ಣಿಮೆಯ (Guru Purnima) ಪವಿತ್ರ ಹಬ್ಬವು ನಮ್ಮ ಜೀವನದಲ್ಲಿ ನಮಗೆ ಸರಿಯಾದ ಮಾರ್ಗವನ್ನು ತೋರಿದ ಮತ್ತು ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನೆಡೆಗೆ ಕರೆದೊಯ್ದ ಎಲ್ಲಾ ಗುರುಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಒಂದು ವಿಶೇಷ ಅವಕಾಶವನ್ನು ಒದಗಿಸುತ್ತದೆ. ಈ ದಿನವು ವಿದ್ಯೆ ನೀಡಿದ ಗುರುಗಳನ್ನು ಗೌರವಿಸಲು ಮಾತ್ರವಲ್ಲದೆ, ತಂದೆ ತಾಯಿ, ಹಿರಿಯರು ಸೇರಿದಂತೆ ಒಂದಲ್ಲ ಒಂದು ರೀತಿಯಲ್ಲಿ ನಮಗೆ ಬದುಕಿನ ಪಾಠ ಕಲಿಸಿದ, ಜೀವನಕ್ಕೆ ದಾರಿ ದೀಪವಾಗಿ ನಿಂತ ಪ್ರತಿಯೊಬ್ಬರನ್ನು…

Read More

ಪರಿಸ್ಥಿತಿ ಅರ್ಥ ಮಾಡಿಕೊಳ್ಳದೇ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ – Kannada News | Darshan Puttannaiah Opposes CWRC Order to Release Cauvery Water to Tamil Nadu, Urges Karnataka to Fight Legally

ಮಂಡ್ಯ, ಜುಲೈ 29: ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ನೀಡಿರುವ ಆದೇಶಕ್ಕೆ ಮಂಡ್ಯ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ನೀರೇ ಇಲ್ಲದಿದ್ದರೂ ನೀರು ಬಿಡಲು ಆದೇಶ ನೀಡುವುದು ಗ್ರೌಂಡ್ ರಿಯಾಲಿಟಿಯನ್ನು ಅರ್ಥಮಾಡಿಕೊಳ್ಳದ ಕ್ರಮ ಎಂದು ಅವರು ಹೇಳಿದ್ದಾರೆ. ಇಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ನೀರಿಲ್ಲ, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಭಾಗದ ಜನರ ಜೀವನ ಸಂಪೂರ್ಣವಾಗಿ ಕೃಷಿಯ ಮೇಲೆ ಅವಲಂಬಿತವಾಗಿದೆ. ಕುಡಿಯುವ ನೀರಿಗೂ ತತ್ವಾರ ಇರುವಾಗ,…

Read More

ಪಾಕಿಸ್ತಾನ್ ತಂಡದ WTC ಫೈನಲ್ ಕನಸು ನುಚ್ಚು ನೂರು! – Kannada News | Pakistan Officially OUT of WTC Final Race

ಕೇವಲ 5 ಪಂದ್ಯಗಳಲ್ಲೇ ಪಾಕಿಸ್ತಾನ್ ತಂಡವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನಿಂದ ಹೊರಬಿದ್ದಿದೆ. ಇನ್ನು 8 ಪಂದ್ಯಗಳು ಬಾಕಿ ಉಳಿದಿದ್ದರೂ, ಪಾಕ್ ಪಡೆಗೆ ಫೈನಲ್‌ಗೇರಲು ಸಾಧ್ಯವಾಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ತಂಡದ ಕಳಪೆ ಪ್ರದರ್ಶನ ಹಾಗೂ ಐಸಿಸಿ ವಿಧಿಸಿದ ಭಾರಿ ಪೆನಾಲ್ಟಿ! ಬಾಂಗ್ಲಾ ವಿರುದ್ಧ ಮುಖಭಂಗ! ಮೇ 2026 ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ, ಆತಿಥೇಯ ಬಾಂಗ್ಲಾದೇಶ್ ತಂಡವು ಪ್ರವಾಸಿ ಪಾಕಿಸ್ತಾನವನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ಐತಿಹಾಸಿಕ ಸಾಧನೆ ಮಾಡಿತು….

Read More