Headlines

Daily Devotional: ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ? – Kannada News | Lunar Eclipse March 04: Can Women Embrace Sanyasa According to Scriptures?

ಬೆಂಗಳೂರು, ಮಾರ್ಚ್​​ 04: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸನ್ಯಾಸಿಗಳು ಮತ್ತು ಸನ್ಯಾಸಿನಿಯರನ್ನು ಗೌರವಯುತವಾಗಿ ದೇವತಾ ಸ್ವರೂಪಿಗಳೆಂದು ಕಾಣಲಾಗುತ್ತದೆ. ಸನ್ಯಾಸ ಎಂದರೆ ತಲೆ ಬೋಳಿಸಿಕೊಂಡು, ಕಾಷಾಯ ವಸ್ತ್ರ ಧರಿಸಿ, ರುದ್ರಾಕ್ಷಿ ಮಾಲೆಗಳನ್ನು ಧರಿಸಿ, ಬ್ರಾಹ್ಮೀ ಮುಹೂರ್ತದಲ್ಲಿ ಜಪತಪಗಳನ್ನು ಮಾಡಿ, ಹೋಮಹವನಗಳನ್ನು ನಿರ್ವಹಿಸಿ, ಭಿಕ್ಷೆಯಿಂದ ಪಡೆದ ಆಹಾರವನ್ನು ಸ್ವೀಕರಿಸುವುದು. ಸನ್ಯಾಸಿನಿಯರ ಪ್ರಥಮ ಕರ್ತವ್ಯ ಧರ್ಮಜಾಗೃತಿ, ಸಂಸ್ಕೃತಿಯ ಉದ್ಧಾರ ಮತ್ತು ಲೋಕಕ್ಷೇಮವನ್ನು ಬಯಸುವುದು. ಹಿಂದೂ ಧರ್ಮದಲ್ಲಿ ಸ್ತ್ರೀಯರಿಗೆ ಅಪಾರ…

Read More

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ಡಿಸಿಎಂ ದೆಹಲಿ ಪ್ರವಾಸ: ಡಿ.ಕೆ. ಶಿವಕುಮಾರ್​ ನಡೆಯೇ ಕುತೂಹಲ – Kannada News | D.K. Shivakumars Delhi Visit Sparks Political Speculation Amidst Skipped Budget Meeting

ಬೆಂಗಳೂರು, ಫೆಬ್ರವರಿ 09: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಬಜೆಟ್ ಪೂರ್ವಭಾವಿ ಸಭೆಯನ್ನು ಬಿಟ್ಟು ದೆಹಲಿಗೆ ಪ್ರಯಾಣ ಬೆಳೆಸುತ್ತಿರೋದುರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಕರೆದಿರುವ ಸಭೆಯಲ್ಲಿ ಭಾಗವಹಿಸಲು ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಭೇಟಿಯು ಕೇವಲ ಚುನಾವಣಾ ಸಭೆಯ ಕಾರಣಕ್ಕೆ ಸೀಮಿತವಾಗಿಲ್ಲ, ಬದಲಿಗೆ ರಾಜ್ಯ ರಾಜಕಾರಣದಲ್ಲಿ ಪರೋಕ್ಷ ಸಂದೇಶ ರವಾನಿಸುವ ಉದ್ದೇಶ ಹೊಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ….

Read More

ಪಿಂಕ್ ಲೈನ್ ಮೆಟ್ರೋ: ಕೋತ್ತನೂರು ಡಿಪೋಗೆ ಮೂರನೇ ರೈಲು ಸೆಟ್ ಆಗಮನ – Kannada News | Pink Line Metro Progress: Testing Begins as Third BEML Train Set Joins Fleet

ಬೆಂಗಳೂರಿನ ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಮಹತ್ವದ ಪ್ರಗತಿ ಕಂಡುಬಂದಿದೆ. ಬಿಇಎಂಎಲ್ ಸಂಸ್ಥೆಯು ತಯಾರಿಸಿರುವ ಮೂರನೇ ಡ್ರೈವರ್​ಲೆಸ್​ ರೈಲು ಸೆಟ್ ಯಶಸ್ವಿಯಾಗಿ ಕೋತ್ತನೂರು ಡಿಪೋವನ್ನು ತಲುಪಿದೆ. ಈ ರೈಲು ಬೋಗಿಗಳು ಪಿಂಕ್ ಲೈನ್ ಯೋಜನೆಯ ಕಾರ್ಯಗತಿಯನ್ನು ಮತ್ತಷ್ಟು ವೇಗಗೊಳಿಸಲಿವೆ. ಈಗಾಗಲೇ ಪಿಂಕ್ ಲೈನ್​ಗೆ ಎರಡು ಡ್ರೈವರ್​ಲೆಸ್​ ರೈಲುಗಳು ಬಂದಿದ್ದು, ಅವುಗಳಲ್ಲಿ ಮೊದಲನೆಯ ರೈಲು ಸೆಟ್‌ನ ಪರೀಕ್ಷಾರ್ಥ ಸಂಚಾರ ಈಗಾಗಲೇ ಆರಂಭವಾಗಿದೆ. ಇದು ಕಾರ್ಯಾಚರಣೆಯ ಸನ್ನದ್ಧತೆಯನ್ನು ಪರಿಶೀಲಿಸುವಲ್ಲಿ ಒಂದು ಪ್ರಮುಖ ಹಂತವಾಗಿದೆ. ಪಿಂಕ್ ಲೈನ್ ಮೆಟ್ರೋ ಮಾರ್ಗವು…

Read More

Anti-paper leak Bill 2026 Live Video: ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ – Kannada News | New Law Against Exam Leaks: India’s Bill to End Cheating and Boost Transparency

ದೆಹಲಿ, ಜು.27: ದೇಶದಲ್ಲಿ ನಿರಂತರವಾಗಿ ವರದಿಯಾಗುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ (Question Paper Leak) ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನಂಬಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026’ ಅನ್ನು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು (ಜುಲೈ 27, ಸೋಮವಾರ) ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಈ ಬಗ್ಗೆ…

Read More

ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಶ್ರೇಯಸ್ ಅಯ್ಯರ್ ಖಡಕ್ ಸೂಚನೆ..! – Kannada News | Shreyas iyer Post match interview after IND vs IRE Match

ಭಾರತ ಮತ್ತು ಐರ್ಲೆಂಡ್ ನಡುವಣ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿದೆ. ಬೆಲ್​ಫಾಸ್ಟ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 182 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 148 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಐರ್ಲೆಂಡ್ ತಂಡ 34 ರನ್​ಗಳ ಐತಿಹಾಸಿಕ ಗೆಲುವು ದಾಖಲಿಸಿದೆ. ಇತ್ತ ಇದೇ…

Read More

‘ಮಾರ್ಕ್’ ಚಿತ್ರಕ್ಕೆ ತಮಿಳಿನಲ್ಲಿ ಫುಲ್ ಮಾರ್ಕ್ಸ್; ಹೆಚ್ಚಲಿದೆ ಕಲೆಕ್ಷನ್ – Kannada News | Kiccha Sudeep’s Mark Movie: Tamil Nadu Success and Box Office Collection Soars

ಕಿಚ್ಚ ಸುದೀಪ್ ನಟನೆಯ ಮಾರ್ಕ್ ಸಿನಿಮಾ (Mark) ಡಿಸೆಂಬರ್ 25ರಂದು ಕನ್ನಡದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರದ ತಮಿಳು ವರ್ಷನ್ ಜನವರಿ 1ರಂದು ರಿಲೀಸ್ ಆಗಿದೆ. ಈ ಚಿತ್ರ ನೋಡಿದ ತಮಿಳಿಗರು ಇಷ್ಟಪಟ್ಟಿದ್ದಾರೆ. ಅವರಿಗೆ ಇದು ತಮಿಳು ಸಿನಿಮಾ ರೀತಿಯೇ ಫೀಲ್ ಆಗಿದೆ. ಹೀಗಾಗಿ ಸಿನಿಮಾ ತಮಿಳುನಾಡಿನ ಪ್ರೇಕ್ಷಕರು ಪಾಸಿಟಿವ್ ಆಗಿ ಪ್ರತಿಕ್ರಿಯಿಸುತ್ತಿದ್ದಾರೆ. ಹೀಗಾಗಿ, ಸಿನಿಮಾದ ಗಳಿಕೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ‘ಮಾರ್ಕ್’ ಸಿನಿಮಾ ತಮಿಳಿಗರಿಗೆ ಹೆಚ್ಚು ಇಷ್ಟ ಆಗೋಕೆ ಕಾರಣವೂ ಇದೆ….

Read More

‘ಹೌದು, ನಾನು ಔಟ್ ಆಗಿದ್ದೆ’; ಔಟೆಂದು ಗೊತ್ತಿದ್ದರೂ ಬ್ಯಾಟಿಂಗ್‌ ಮುಂದುವರೆಸಿದ ಸ್ಟೀವ್ ಸ್ಮೀತ್ – Kannada News | Steve Smith Confesses Bat Edge, UltraEdge Fails: Cricket’s Sportsmanship Debate Ignites

ಡಾರ್ವಿನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ (australia vs bangladesh) ನಡುವಿನ ಮೊದಲ ಟೆಸ್ಟ್‌ನ ಮೊದಲ ದಿನದಂದು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಕೇವಲ 198 ರನ್‌ಗಳಿಗೆ ಆಲೌಟ್ ಆಯಿತು. ಆಸೀಸ್ ಪರ ಅನುಭವಿ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ (steve smith) 109 ಎಸೆತಗಳಲ್ಲಿ 71 ರನ್ ಬಾರಿಸಿ ತಂಡವನ್ನು 150 ರನ್​ಗಳ ಗಡಿ ದಾಟಿಸಿದರು. ಇಲ್ಲದಿದ್ದರೆ ಆಸೀಸ್ ಪಡೆ 150 ರನ್​ಗಳನ್ನು ದಾಟುತ್ತಿರಲಿಲ್ಲ. ಆದರೆ ಪಂದ್ಯದ ಮೊದಲ ದಿನದಾಟ ಮುಗಿದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಟೀವ್ ಸ್ಮಿತ್…

Read More

ಬೆಂಗಳೂರಿನಲ್ಲಿ ಸೈರನ್ ಹಾಕಿದ್ರೂ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ ಮಾಡಿ ಪುಂಡಾಟಿಕೆ – Kannada News | Ambulance Blocked: Bengaluru Bikers’ Reckless Wheelies Spark Public Outrage

ಬೆಂಗಳೂರು, ಜು. 6: “ಮಾನವನ ಜೀವ ರಸ್ತೆ ಬದಿಯ ಸ್ಟಂಟ್‌ಗಳಿಗಿಂತಲೂ ಅಗ್ಗವಾಗಿಬಿಟ್ಟಿದೆಯೇ?” – ಇಂತಹದ್ದೊಂದು ಗಂಭೀರ ಹಾಗೂ ಆತಂಕಕಾರಿ ಪ್ರಶ್ನೆ ಮೂಡುವಂತೆ ಮಾಡಿದೆ ಸಿಲಿಕಾನ್ ಸಿಟಿಯಲ್ಲಿ ನಡೆದಿರುವ ಪುಂಡರ ವೀಲಿಂಗ್ ಘಟನೆ. ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್‌ನ ಸೈರನ್ ಧ್ವನಿ ಜೋರಾಗಿ ಕೇಳಿಸುತ್ತಿದ್ದರೂ, ಅದಕ್ಕೆ ದಾರಿ ಬಿಡದೆ ರಸ್ತೆಯಲ್ಲೇ ಅಪಾಯಕಾರಿ ವೀಲಿಂಗ್ (Wheelies) ಪ್ರದರ್ಶನ ಮಾಡಿದ ಬೈಕ್ ಸವಾರರ ಅಮಾನವೀಯ ಕೃತ್ಯ ಸದ್ಯ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋವನ್ನು @Karnataka Portfolio ಎಂಬ ಎಕ್ಸ್​​​ ಖಾತೆಯಲ್ಲಿ…

Read More

ISRO Recruitment 2026: ಇಸ್ರೋದಲ್ಲಿ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲಿ ಕೆಲಸ! – Kannada News | ISRO URSC JRF Recruitment 2026: Apply Online for 17 Junior Research Fellow Posts by July 11

ಇಸ್ರೋದಲ್ಲಿ ಉದ್ಯೋಗಾವಕಾಶImage Credit source: Pinterest ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಇಸ್ರೋದ ಪ್ರಮುಖ ಕೇಂದ್ರವಾದ ಯು.ಆರ್. ರಾವ್ ಉಪಗ್ರಹ ಕೇಂದ್ರ (URSC) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ: ಹುದ್ದೆಯ ವಿವರಗಳು: ಸಂಸ್ಥೆಯ…

Read More

ಆಕ್ಟರ್ ಶ್ರೀಲೀಲಾ ಮಾತ್ರವಲ್ಲ ಇನ್ನು ಮುಂದೆ ಡಾಕ್ಟರ್ ಶ್ರೀಲೀಲಾ – Kannada News | Sreeleela became graduated she is officially now a doctor

ಶ್ರೀಲೀಲಾ (Sreeleela) ಬೇಡಿಕೆಯ ನಟಿ ಇಂದ ಸ್ಟಾರ್ ನಟಿಯಾಗುವತ್ತ ಹೆಜ್ಜೆ ಇಡುತ್ತಿದ್ದಾರೆ. ಕನ್ನಡತಿ ಶ್ರೀಲೀಲಾ, ಕನ್ನಡ ಸಿನಿಮಾಗಳ ಬಳಿಕ ತೆಲುಗಿಗೆ ಹೋಗಿ ಅಲ್ಲಿ ಬಹುಬೇಗ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್​​ಗೆ ಹೆಜ್ಜೆ ಇಟ್ಟಿದ್ದೇ ತಡ ಒಟ್ಟಿಗೆ ಮೂರು-ನಾಲ್ಕು ಸಿನಿಮಾಗಳನ್ನು ಬಾಚಿಕೊಂಡಿದ್ದಾರೆ. ಇದೀಗ ತಮಿಳಿನಲ್ಲೂ ನಟಿಗೆ ಬಲು ಬೇಡಿಕೆ ಇದೆ. ಅದ್ಭುತ ನೃತ್ಯ ಪ್ರತಿಭೆ ಸೌಂದರ್ಯದ ಜೊತೆಗೆ ಒಳ್ಳೆಯ ನಟಿಯೂ ಆಗಿರುವ ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ, ಒಳ್ಳೆಯ ವಿದ್ಯಾರ್ಥಿ ಸಹ. ಇದೀಗ ಶ್ರೀಲೀಲಾ ತಮ್ಮ ವಿದ್ಯಾರ್ಥಿ…

Read More