Headlines

ರಾಮ್ ಚರಣ್ ಆಸ್ಪತ್ರೆ ಫೋಟೋ ವೈರಲ್; 8 ವಾರ ವಿಶ್ರಾಂತಿ ಕಡ್ಡಾಯ – Kannada News | Ram Charan Successfully Undergoes Wrist Surgery in Coimbatore photo viral Advised Eight Weeks of Rest

ಟಾಲಿವುಡ್‌ನ ಖ್ಯಾತ ನಟ ರಾಮ್ ಚರಣ್  (Ram Charan) ಬಲಗೈ ಮಣಿಕಟ್ಟಿನ ಶಸ್ತ್ರಚಿಕಿತ್ಸೆ ಭಾನುವಾರ ಯಶಸ್ವಿಯಾಗಿದೆ. ತಮಿಳುನಾಡಿನ ಕೊಯಮತ್ತೂರಿನ ಗಂಗಾ ಆಸ್ಪತ್ರೆಯಲ್ಲಿ ಈ ಆಪರೇಷನ್ ನಡೆದಿದೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ತಂದೆ ಚಿರಂಜೀವಿ, ತಾಯಿ ಸುರೇಖಾ ಮತ್ತು ಪತ್ನಿ ಉಪಾಸನಾ ಕೊನಿಡೇಲ ಅವರು ನಟನ ಜೊತೆಯಲ್ಲಿದ್ದಾರೆ. ರಾಮ್ ಚರಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಹೀಗಿರುವಾಗಲೇ ಅವರ ಆಸ್ಪತ್ರೆ ಫೋಟೋ ವೈರಲ್ ಆಗಿದೆ. ಮಿಯಾಮಿ ವೈದ್ಯರ ತಂಡದಿಂದ ಚಿಕಿತ್ಸೆ ರಾಮ್ ಚರಣ್ ಅವರಿಗೆ ಗಾಯದ…

Read More

ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬ: ಎಂಜಿನಿಯರಿಂಗ್ ಪ್ರವೇಶದ ಅಂತಿಮ ಗಡುವು ವಿಸ್ತರಣೆಗೆ KEA ಮನವಿ – Kannada News | KEA Urges AICTE to Extend Engineering Admission Deadline Amid Lag in Medical Seat Counselling

ಎಂಜಿನಿಯರಿಂಗ್ ಪ್ರವೇಶದ ಅಂತಿಮ ಗಡುವು ವಿಸ್ತರಣೆಗೆ KEA ಮನವಿ ಬೆಂಗಳೂರು, ಜುಲೈ 29: ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆ, ಎಂಜಿನಿಯರಿಂಗ್ ಪ್ರವೇಶದ ಅಂತಿಮ ಗಡುವನ್ನು ವಿಸ್ತರಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE)ಗೆ ಮನವಿ ಮಾಡಿದೆ. ಇದೇ ಬೇಡಿಕೆಯನ್ನು COMEDK ಕೂಡ AICTEಗೆ ಸಲ್ಲಿಸಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ವೈದ್ಯಕೀಯ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ತಡವಾಗಿ ಪ್ರಕಟಿಸಿರುವುದು ಹಾಗೂ ರಾಜ್ಯ ಸರ್ಕಾರದಿಂದ ವೈದ್ಯಕೀಯ ಸೀಟುಗಳ ಮ್ಯಾಟ್ರಿಕ್ಸ್…

Read More

Video: ಇಳಿ ವಯಸ್ಸಿನ ಅಜ್ಜನೊಂದಿಗೆ ಊರು ಸುತ್ತಿ ಖುಷಿ ಪಟ್ಟ ಮೊಮ್ಮಗ – Kannada News | Grandson took his 100 year old grandfather out, video goes viral

ಅಜ್ಜ ಅಜ್ಜಿಯಂದಿರ (grandparents) ಪ್ರೀತಿಗೆ ಬೆಲೆ ಕಟ್ಟೋಕೆ ಆಗಲ್ಲ. ಮಕ್ಕಳಿದ್ದಾಗ ತಮಗೆ ಬೇಕಾದದ್ದು ಕೊಡಿಸಿದ್ದ ಈ ಹಿರಿಜೀವಗಳನ್ನು ವಯಸ್ಸಾದ ಕಾಲಘಟ್ಟದಲ್ಲಿ ನೋಡಿಕೊಳ್ಳುವುದು ಕರ್ತವ್ಯ. ಈ ಕೆಲಸವನ್ನು ಮೊಮ್ಮಗನು ಚಾಚು ತಪ್ಪದೇ ಮಾಡಿದ್ದಾನೆ. ಹೌದು, 100ರ ಹರೆಯದ ಅಜ್ಜನನ್ನು ತನ್ನ ಕಾರಿನಲ್ಲಿ ಹೊರಗಡೆ ಕರೆದುಕೊಂಡು ಹೋಗಿದ್ದಾನೆ. ಊರು ಸುತ್ತಿಸಿ ಅಜ್ಜನಿಗೆ ತಿಂಡಿ ಕೊಡಿಸಿದ್ದು ಅವರೊಂದಿಗೆ ಅಮೂಲ್ಯ ಸಮಯ ಕಳೆದಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ ಅಜ್ಜ ಅಜ್ಜಿಯನ್ನು ನೆನಪಿಸಿಕೊಂಡಿದ್ದಾರೆ. ನಯನ್ ಸೂರ್ಯ (Nayan surya)…

Read More

ಹೊಸ ‘ಬ್ಲಾಕ್ ಪ್ಯಾಂಥರ್’ ಹುಡುಕಿದ ಮಾರ್ವೆಲ್, ಯಾರು ಈ ಡೇವಿಡ್? – Kannada News | Who is David Jonsson? Marvel’s Next Black Panther After Chadwick Boseman

‘ಐರನ್ ಮ್ಯಾನ್’, ‘ಸೂಪರ್ ಮ್ಯಾನ್’, ‘ಸ್ಪೈಡರ್ ಮ್ಯಾನ್’, ‘ಥಾರ್’, ‘ಬ್ಲಾಕ್ ವಿಡೊ’, ‘ಡಾಕ್ಟರ್ ಸ್ಟ್ರೇಂಜ್’ ರೀತಿ ‘ಬ್ಲಾಕ್ ಪ್ಯಾಂಥರ್’ ಸಹ ಬಲು ಜನಪ್ರಿಯ ಸೂಪರ್ ಹೀರೋ. ಮಾರ್ವೆಲ್​​ನ (Marvel) ಈ ಸೂಪರ್ ಹೀರೋ, ‘ಅವೇಂಜರ್ಸ್’ ತಂಡದಲ್ಲಿಯೂ ಇದ್ದಾನೆ. ‘ಬ್ಲಾಕ್ ಪ್ಯಾಂಥರ್’ ಮೊದಲು ಬಿಡುಗಡೆ ಆದಾಗ ಚಾಡ್ವಿಕ್ ಬೋಸ್ಮನ್, ‘ಬ್ಲಾಕ್ ಪ್ಯಾಂಥರ್’ ಆಗಿ ನಟಿಸಿದ್ದರು. ಅವರ ಪಾತ್ರ ಭಾರಿ ದೊಡ್ಡ ಹಿಟ್ ಆಯ್ತು. ‘ಬ್ಲಾಕ್ ಪ್ಯಾಂಥರ್’ಗೆ ಜನಪ್ರಿಯತೆ ತಂದುಕೊಡುವಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು. ಆದರೆ 2020ರಲ್ಲಿ ಅವರು ಕ್ಯಾನ್ಸರ್​​ನಿಂದಾಗಿ…

Read More

ನೈಸ್ ರಸ್ತೆ ಭೂಸ್ವಾಧೀನ ಪ್ರಕರಣ: ನೂರಾರು ರೈತರಿಗೆ ಹೈಕೋರ್ಟ್ ಬಿಗ್ ರಿಲೀಫ್, ನೈಸ್ ಮೇಲ್ಮನವಿ ವಜಾ – Kannada News | Karnataka High Court Dismisses NICE Appeal in Land Acquisition Case, Major Relief for Hundreds of Farmers

ನೈಸ್‌ಗೆ ಹೈಕೋರ್ಟ್ ಶಾಕ್Image Credit source: tv9 ಬೆಂಗಳೂರು, ಜುಲೈ 29: ನೈಸ್ ರಸ್ತೆ (NICE Road) ಯೋಜನೆಗಾಗಿ ಕೆಐಎಡಿಬಿಯಿಂದ ನಡೆದ ಭೂಸ್ವಾಧೀನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನೂರಾರು ರೈತರಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಬುಧವಾರ ಮಹತ್ವದ ರಿಲೀಫ್ ನೀಡಿದೆ. ಭೂಸ್ವಾಧೀನ ರದ್ದು ಪ್ರಶ್ನಿಸಿ ನೈಸ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ನ್ಯಾಯಮೂರ್ತಿ ಡಿಕೆ ಸಿಂಗ್ ಹಾಗೂ ನ್ಯಾಯಮೂರ್ತಿ ಟಿಎಂ ನದಾಫ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ. ಪ್ರಕರಣದಲ್ಲಿ…

Read More

ಗುರು ಪೂರ್ಣಿಮೆ 2026: ಮಲ್ಲೇಶ್ವರಂ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ – Kannada News | Guru Purnima 2026: Special Celebrations at Malleswaram Sai Baba Temple

ಬೆಂಗಳೂರು, ಜುಲೈ 29: ಗುರು ಪೂರ್ಣಿಮೆ 2026ರ ಶುಭ ಸಂದರ್ಭದಲ್ಲಿ ಬೆಂಗಳೂರಿನ ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದಿವೆ. ಮಲ್ಲೇಶ್ವರಂನಲ್ಲಿರುವ ಸಾಯಿಬಾಬಾ ದೇವಸ್ಥಾನಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ದೇವಸ್ಥಾನವನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಸಾಯಿಬಾಬಾಗೆ ಅಭಿಷೇಕ, ಪಾದ ಪೂಜೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನೆರವೇರಿಸಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Karnataka Cabinet Expansion: ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ – Kannada News | Zameer Ahmed Khan Summoned to Delhi Amidst Karnataka Cabinet Expansion Buzz

ಬೆಂಗಳೂರು, ಜುಲೈ 29: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದ್ದು, ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳಿಂದ ತೀವ್ರ ಲಾಬಿ ನಡೆಯುತ್ತಿದೆ. ಈ ನಡುವೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ತುರ್ತು ಬುಲಾವ್ ಬಂದಿದೆ. ರಣದೀಪ್ ಸುರ್ಜೇವಾಲ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದು, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯನವರ ಹಿಂದಿನ ಅವಧಿಯಲ್ಲಿ ವಸತಿ ಖಾತೆ ಸಚಿವರಾಗಿದ್ದ ಜಮೀರ್, ಈ ಬಾರಿಯೂ ಸಚಿವ ಸ್ಥಾನದ ಪ್ರಬಲ…

Read More

Guru Purnima 2026: ಗುರು ಪೂರ್ಣಿಮೆಯಂದು ಗುರುವಿಗೆ ನೀಡಬಹುದಾದ ಅತ್ಯುತ್ತಮ ಉಡುಗೊರೆಗಳಿವು – Kannada News | Guru purnima 2026 significance rituals and best gift ideas for your guru

ದೇಶಾದ್ಯಂತ ಗುರು ಪೂರ್ಣಿಮೆ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಪವಿತ್ರ ದಿನವನ್ನು ‘ವ್ಯಾಸ ಪೌರ್ಣಮಿ’ ಎಂದೂ ಕರೆಯಲಾಗುತ್ತದೆ. ಏಕೆಂದರೆ ಮಹರ್ಷಿ ವೇದವ್ಯಾಸರ ಜನ್ಮ ದಿನಾಚರಣೆಯನ್ನು ಆಷಾಢ ಮಾಸದ ಈ ಪೂರ್ಣಿಮೆಯಂದೇ ಆಚರಿಸಲಾಗುತ್ತದೆ. ಸನಾತನ ಧರ್ಮದಲ್ಲಿ ಗುರುವಿಗೆ ದೇವರಿಗಿಂತಲೂ ಉನ್ನತ ಹಾಗೂ ಶ್ರೇಷ್ಠ ಸ್ಥಾನವನ್ನು ನೀಡಲಾಗಿದೆ. ಅಜ್ಞಾನವೆಂಬ ಕತ್ತಲೆಯನ್ನು ಹೋಗಲಾಡಿಸಿ, ಜ್ಞಾನದ ಬೆಳಕಿನತ್ತ ಶಿಷ್ಯನನ್ನು ಮುನ್ನಡೆಸುವ ದಿವ್ಯ ಚೇತನವೇ ಗುರು. ಹೀಗಾಗಿ, ಗುರು ಪೂರ್ಣಿಮೆಯ ದಿನದಂದು ಶಿಷ್ಯರು ತಮ್ಮ ಗುರುಗಳನ್ನು ಪೂಜಿಸಿ, ಆಶೀರ್ವಾದ ಪಡೆಯಲು ಗುರುದಕ್ಷಿಣೆ…

Read More

ಲೋಕಸಭೆಯಲ್ಲಿ ‘ಜೆನ್ ಝಿ’ ಟ್ರೆಂಡ್: ಸಂಸತ್ತಿನಲ್ಲಿ ಸದ್ದು ಮಾಡಿದ ಬಾನ್ಸುರಿ ಸ್ವರಾಜ್ ಹಾಗೂ ಬಿಜೆಪಿ ನಾಯಕರ ಆಧುನಿಕ ಪದಪುಂಜಗಳು – Kannada News | Gen Z Slang Echoes in Lok Sabha as BJP MPs Add a Modern Twist to Parliament Debate

ನವದೆಹಲಿ, ಜುಲೈ 29: ಲೋಕಸಭೆಯ ಮುಂಗಾರು ಅಧಿವೇಶನದಲ್ಲಿ ನೀಟ್(NEET) ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ 2026 ಕುರಿತು ಚರ್ಚೆಯ ವೇಳೆ, ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರು ಜೆನ್​ ಝಿ ಶೈಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿಸಿ ಇಡೀ ಗಮನ ಸೆಳೆದಿದ್ದಾರೆ. ವಿರೋಧ ಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ ಅವರು, ಭಾಷಣದ ಮಧ್ಯೆ ಜೆನ್-ಝಿ ಭಾಷೆಯಲ್ಲಿ ಹೇಳುವುದಾದರೆ, ಈ ಸೂಕ್ತ ಕಾನೂನು ಪರಿಹಾರವನ್ನು ತರುವ ಮೂಲಕ ಮೋದಿಯವರು ಅದನ್ನು…

Read More

ಮದುವೆಯಾದ ನಾಲ್ಕೇ ತಿಂಗಳಿಗೆ ಬಾದ್‌ಶಾ ದಾಂಪತ್ಯದಲ್ಲಿ ಬಿರುಕು; ಎರಡನೇ ಪತ್ನಿಯಿಂದಲೂ ದೂರ? – Kannada News | Rapper Badshah and Isha Rikhi Headed for Divorce Four Months After Marriage

ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಹಾಗೂ ಬ್ರೇಕಪ್‌ಗಳ ಸರಣಿ ತೀರಾ ಹೆಚ್ಚಾಗುತ್ತಿದೆ. ವರ್ಷಗಟ್ಟಲೆ ಸಂಸಾರ ನಡೆಸಿದ ಸ್ಟಾರ್ ಜೋಡಿಗಳು ಮಾತ್ರವಲ್ಲದೆ, ಮದುವೆಯಾಗಿ ಕೆಲವೇ ತಿಂಗಳು ಕಳೆದ ದಂಪತಿಗಳು ಕೂಡ ಬೇರ್ಪಡುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡುತ್ತಿದ್ದಾರೆ. ಇದೀಗ ಈ ಸಾಲಿಗೆ ಬಾಲಿವುಡ್‌ನ ಖ್ಯಾತ ರ‍್ಯಾಪರ್ ಹಾಗೂ ಜನಪ್ರಿಯ ಗಾಯಕ ಬಾದ್‌ಶಾ (Badsghah) ಸೇರ್ಪಡೆಯಾಗಿದ್ದಾರೆ ಎನ್ನಲಾಗಿದೆ. ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ಬಾದ್‌ಶಾ ಮತ್ತು ಅವರ ಎರಡನೇ ಪತ್ನಿ ಇಶಾ ರಿಖಿ ನಡುವೆ ಗಂಭೀರ ಭಿನ್ನಾಭಿಪ್ರಾಯಗಳು ಮೂಡಿದ್ದು, ಶೀಘ್ರದಲ್ಲೇ…

Read More