Headlines

Ashes: ಸಿಡ್ನಿ ಟೆಸ್ಟ್​ಗೆ ಆಡುವ ಹನ್ನೆರಡರ ಬಳಗ ಘೋಷಿಸಿದ ಇಂಗ್ಲೆಂಡ್‌ – Kannada News | Ashes Final Test: England Announce 12 Man Squad for Sydney Decider

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ (Australia vs England) ನಡುವಿನ ನಡೆಯುತ್ತಿರುವ ಆಶಸ್ ( Ashes) ಸರಣಿಯು ಅಂತಿಮ ಹಂತವನ್ನು ತಲುಪಿದೆ. ಆತಿಥೇಯ ಆಸ್ಟ್ರೇಲಿಯಾ ಈಗಾಗಲೇ ಆಶಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಇತ್ತ ಸರಣಿ ಕಳೆದುಕೊಂಡಿರುವ ಇಂಗ್ಲೆಂಡ್‌ ಮೆಲ್ಬೋರ್ನ್ ಟೆಸ್ಟ್‌ ಗೆದ್ದು ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಿದೆ. ಇದೀಗ ಸರಣಿಯ ಕೊನೆಯ ಪಂದ್ಯವನ್ನು ಗೆದ್ದು 3-2 ಅಂತರದಿಂದ ಪ್ರವಾಸ ಅಂತ್ಯಗೊಳಿಸಲು ನೋಡುತ್ತಿದೆ. ಸರಣಿಯ ಕೊನೆಯ ಪಂದ್ಯ ಸಿಡ್ನಿ ಮೈದಾನದಲ್ಲಿ ಜನವರಿ 4 ರಿಂದ ಆರಂಭವಾಗಲಿದ್ದು, ಈ ಪಂದ್ಯಕ್ಕಾಗಿ ಇಂಗ್ಲೆಂಡ್‌ ತನ್ನ…

Read More

ಹುಣಸೂರು ಚಿನ್ನದಂಗಡಿ ಕಳ್ಳತನ: ಪೊಲೀಸ್ರು ಚಾಪೆ ಕೆಳಗೆ ನುಗ್ಗಿದ್ರೆ, ರಂಗೋಲಿ ಕೆಳಗಡೆ ತೂರಿದ ದರೋಡೆಕೋರರು – Kannada News | Mysuru: Hunsur Gold Shop Robbery; Robbers Yet to Be Traced Even After 6 Days

ಮೈಸೂರು, ಜನವರಿ 02: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಣಸೂರು (Hunsur) ಸ್ಕೈ ಗೋಲ್ಡ್ ಆ್ಯಂಡ್​ ಡೈಮಂಡ್ ಅಂಗಡಿ ದರೋಡೆ(Robbery) ನಡೆದು ಆರು ದಿನವಾದರೂ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಈ ಮಧ್ಯೆ ಸರ್ಕಾರ ಎಸ್​​ಪಿಯನ್ನು ಬದಲಾಯಿಸಿರುವುದು ತನಿಖೆಗೆ ಹಿನ್ನೆಡೆ ಉಂಟಾಗುತ್ತಾ ಎನ್ನುವ ಚರ್ಚೆಗಳು ಕೂಡ ಕೇಳಿಬರುತ್ತಿವೆ. ಸದ್ಯ ದರೋಡೆ ಪ್ರಕರಣ ಮಾತ್ರ ಪೊಲೀಸರಿಗೆ ತಲೆ ನೋವಾಗಿದೆ. ಡಿಸೆಂಬರ್ 27ರಂದು ನಡೆದ ಹುಣಸೂರು ಸ್ಕೈ ಗೋಲ್ಡ್ ಆ್ಯಂಡ್​ ಡೈಮಂಡ್ ಜ್ಯುವೆಲರಿ ಶಾಪ್​​ನಲ್ಲಿ ಸುಮಾರು 10 ಕೋಟಿ ರೂ ಮೌಲ್ಯದ 7…

Read More

IND vs SL: ಶ್ರೀಲಂಕಾದ ಸೈಕ್ಲೋನ್ ಸಂತ್ರಸ್ತರ ನೆರವಿಗೆ ನಿಲ್ಲಲು ಬಿಸಿಸಿಐ ಮಹತ್ವದ ನಿರ್ಧಾರ

ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾ ಆ ಬಳಿಕ ಟಿ20 ವಿಶ್ವಕಪ್​ಗೆ ಸಜ್ಜಾಗಲಿದೆ. ಇನ್ನು ಟೀಂ ಇಂಡಿಯಾದ ಈ ವರ್ಷದ ಕ್ಯಾಲೆಂಡರ್​ನಲ್ಲಿ ಶ್ರೀಲಂಕಾ ಪ್ರವಾಸವೂ ಸೇರಿದೆ. ಆ ಪ್ರಕಾರ ಟೀಂ ಇಂಡಿಯಾ ಆಗಸ್ಟ್‌ನಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಟೆಸ್ಟ್ ಸರಣಿಯ ಜೊತೆಗೆ ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಟೀಂ ಇಂಡಿಯಾ ಆಗಸ್ಟ್‌ನಲ್ಲಿ ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿದ್ದು, ಟೆಸ್ಟ್ ಪಂದ್ಯಗಳ ನಂತರ ಹೆಚ್ಚುವರಿಯಾಗಿ ಟಿ20 ಪಂದ್ಯಗಳನ್ನು ಆಡಲಿದೆ. ಟಿ20 ಸರಣಿಯ ವಿಶೇಷತೆ ಏನೆಂದರೆ,…

Read More

ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ ಅಂತ ವಿಡಿಯೋ ಮೂಲಕ ತಿಳಿಸಿದ ಅನಿರುದ್ಧ್ – Kannada News | Anirudh Jatkar show the condition of Mysore ring road in his new video

ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಬೆಂಗಳೂರಿನ ಮಾಲಿನ್ಯದ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮೂಲಕ ಬೆಳಕು ಚೆಲ್ಲುತ್ತಾರೆ. ಅದೇ ರೀತಿ, ಮೈಸೂರಿನಲ್ಲಿ ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ಈ ವಿಡಿಯೋ ಮೂಲಕ ತಿಳಿಸಿದ್ದಾರೆ. ‘ಆರ್ಕೋರ್ ಹೋಟೆಲ್ಸ್ ಎದುರು, ಮೈಸೂರು ರಿಂಗ್ ರಸ್ತೆ (Mysore Ring Road) ಇದು. ರಿಂಗ್ ರಸ್ತೆಯ ಸಂಪೂರ್ಣ ವಿಸ್ತಾರವೂ ಇದೇ ಸ್ಥಿತಿಯಲ್ಲಿದೆ. ಇದನ್ನು ಯಾವುದೇ ರೀತಿಯಲ್ಲೂ ಸರಿಯಾಗಿ ನಿರ್ವಹಿಸಲಾಗಿಲ್ಲ. ಅಧಿಕಾರಿಗಳು ಮತ್ತು ಪ್ರತಿನಿಧಿಗಳಿಗೆ…

Read More

ಬೀದರ್​​ ರೈತನ ಕೈಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕೃಷಿ ಕ್ರಾಂತಿ – Kannada News | Bidar Farmer’s Lemon Farming Success: Ram Reddy Earns Lakhs Annually

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಾಶೆಂಪುರ ಗ್ರಾಮದ ರೈತ ಹತ್ತಾರು ವರ್ಷದಿಂದ ಸೋಯಾಬೀನ್, ತೊಗರಿ, ಉದ್ದು ಹೀಗೆ ಬೆಳೆ ಬೆಳೆದು ಹೈರಾಣಾಗಿದ್ದರು. ಆದರೆ ಈ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಏನಾದರೂ ಹೊಸದನ್ನ ಮಾಡಬೇಕೆಂದು ಯೋಚಿಸಿ ತನ್ನ ಹೊಲದಲ್ಲಿ ನಿಂಬೆ ಬೆಳೆದು ಕೈತುಂಬಾ ಹಣ ಸಂಪಾದಿಸುತ್ತಿದ್ದಾರೆ. ಆ ಮೂಲಕ ಕೈ ಕೆಸರಾದರೆ ಬಾಯಿ ಮೊಸರು ಅನ್ನೋ ಮಾತನ್ನು ಅಕ್ಷರಶಃ ಸತ್ಯ ಮಾಡಿದ್ದಾರೆ. Source link

Read More

ರ‍್ಯಾಗಿಂಗ್, ಲೈಂಗಿಕ ಕಿರುಕುಳದಿಂದ ಹಿಮಾಚಲದ ವಿದ್ಯಾರ್ಥಿನಿ ಸಾವು; ಕಾಲೇಜು ಪ್ರಾಧ್ಯಾಪಕ, 3 ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲು – Kannada News | Himachal Pradesh student dies after physical assault ragging College professor 3 students booked

ಧರ್ಮಶಾಲಾ, ಜನವರಿ 2: ಹಿಮಾಚಲ ಪ್ರದೇಶದ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಡಿಸೆಂಬರ್ 26ರಂದು ರ‍್ಯಾಗಿಂಗ್ (Ragging), ಲೈಂಗಿಕ ದೌರ್ಜನ್ಯ ನಡೆದಿದೆ. ಇದರಿಂದಾಗಿ ಆ ಯುವತಿ ಸಾವನ್ನಪ್ಪಿದ್ದಾಳೆ. ಈ ಹಿನ್ನೆಲೆಯಲ್ಲಿ ಕಾಲೇಜು ಪ್ರಾಧ್ಯಾಪಕ ಮತ್ತು ಮೂವರು ವಿದ್ಯಾರ್ಥಿನಿಯರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಮೃತ ಬಾಲಕಿಯ ತಂದೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಾಧ್ಯಾಪಕ ಮತ್ತು ಇತರ ಮೂವರ ವಿರುದ್ಧ ರ‍್ಯಾಗಿಂಗ್ ಮತ್ತು ಲೈಂಗಿಕ ಕಿರುಕುಳದ ಆರೋಪದ ಮೇಲೆ ಕೇಸ್ ದಾಖಲಿಸಿದ್ದಾರೆ. ದೂರಿನ ಪ್ರಕಾರ, ಮೃತ ಯುವತಿ ಕಾಲೇಜಿನಲ್ಲಿ ಎರಡನೇ…

Read More

ಟೀಂ ಇಂಡಿಯಾಗೆ ನೂತನ ವಿದೇಶಿ ಕೋಚ್ ನೇಮಿಸಲು ಮುಂದಾದ ಬಿಸಿಸಿಐ – Kannada News | Indian Women’s Cricket Team Gets Nicolaas Lee as New Strength & Conditioning Coach

2025 ರಲ್ಲಿ ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದು ಬೀಗಿದ್ದ ಭಾರತ ಮಹಿಳಾ ತಂಡ (Indian Women’s Cricket Team) ಇದೀಗ 2026 ರಲ್ಲೂ ಮತ್ತೊಂದು ಐಸಿಸಿ ಟೂರ್ನಿಯ ಮೇಲೆ ಕಣ್ಣಿಟ್ಟಿದೆ. ವಾಸ್ತವವಾಗಿ ಈ ವರ್ಷ ಮಹಿಳೆಯರ ಟಿ20 ವಿಶ್ವಕಪ್ (T20 World Cup 2026) ಕೂಡ ನಡೆಯಲಿದೆ. ಈ ಟೂರ್ನಿಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಭಾರತ ಮಹಿಳಾ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಸಲುವಾಗಿ ಬಿಸಿಸಿಐ (BCCI), ತಂಡಕ್ಕೆ ನೂತನ ಸ್ಟ್ರೆಂಥ್ ಮತ್ತು ಕಂಡೀಷನಿಂಗ್ ಕೋಚ್ ನೇಮಿಸಲು ಮುಂದಾಗಿದೆ….

Read More

ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು – Kannada News | Kannada actor Vajramuni Life Story Death Reason and other details

ಕನ್ನಡ ಚಿತ್ರರಂಗದಲ್ಲಿ (Kannada Film Industry) ನಟ ವಜ್ರಮುನಿ ಅವರು ತಮ್ಮದೇ ಛಾಪು ಮೂಡಿಸಿದ್ದರು. ಬಹುಬೇಡಿಕೆಯ ನಟನಾಗಿ ಅವರು ಮಿಂಚಿದ್ದರು. ಹೀರೋಗಳಿಗಿಂತ ವಜ್ರಮನಿ ಅವರೇ ಹೈಲೈಟ್ ಆಗುತ್ತಿದ್ದ ದಿನಗಳು ಅವು. ಸಿನಿಮಾದಲ್ಲಿ ವಿಲನ್ ಆದರೂ ರಿಯಲ್ ಲೈಫ್​​ನಲ್ಲಿ ವಜ್ರಮುನಿ ಅವರು ಮೃದು ಸ್ವಭಾವದ ವ್ಯಕ್ತಿ ಆಗಿದ್ದರು. ನಟನಾಗಿ ಫೇಮಸ್ ಆದ ಅವರು ನಿರ್ಮಾಪಕನಾಗಿಯೂ ಅದೃಷ್ಟಪರೀಕ್ಷೆ ಮಾಡಿಕೊಂಡರು. ನಿರ್ಮಾಪಕನಾದ ಬಳಿಕ ಅವರು ಸಾಲದ ಸುಳಿಗೆ ಸಿಲುಕಿದರು. ನಂತರದ ದಿನಗಳಲ್ಲಿ ವಜ್ರಮುನಿ (Vajramuni) ಅವರಿಗೆ ಆರೋಗ್ಯ ಕೈಕೊಟ್ಟಿತು. ಅದರಿಂದಾಗಿ ಅವರ…

Read More

ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್! – Kannada News | Newly appointed SP Pavan Nejjuru suspended In Bellary violence

ಬಳ್ಳಾರಿ, (ಜನವರಿ 02): ಹೊಸ ವರ್ಷ ದಿನದ ರಾತ್ರಿ ಬಳ್ಳಾರಿಯಲ್ಲಿ (Bellary) ನಡೆದ ಫೈರಿಂಗ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿ ಆಗಿದ್ದಾನೆ. ಕಾಂಗ್ರೆಸ್​ ಶಾಸಕ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ಬಡಿದಾಟ ನಡೆದಿದೆ. ಸಾಲದಕ್ಕೆ ಫೈರಿಂಗ್ ಸಹ ಮಾಡಲಾಗಿದೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದನ್ನು ರಾಜ್ಯ ಸರ್ಕಾರವೂ ಸಹ…

Read More

ಮಾರ್ಚ್ 2ರವರೆಗೂ ಎಲ್​ಐಸಿ ಸ್ಪೆಷನ್ ರಿವೈವಲ್ ಕೆಂಪೇನ್; ಲ್ಯಾಪ್ಸ್ ಆದ ಪಾಲಿಸಿಗಳನ್ನು ಸಕ್ರಿಯಗೊಳಿಸಲು ಭರ್ಜರಿ ಆಫರ್ – Kannada News | LIC special campaign till March 2nd to revive lapsed insurance policies

ನವದೆಹಲಿ, ಜನವರಿ 2: ಲ್ಯಾಪ್ಸ್ ಆಗಿರುವ ಅಥವಾ ಅವಧಿಮೀರಿದ ಇನ್ಷೂರೆನ್ಸ್ ಪಾಲಿಸಿಗಳನ್ನು (Lapsed insurance policies) ಸಕ್ರಿಯಗೊಳಿಸಲು ಎಲ್​ಐಸಿ ಆಕರ್ಷಕ ಆಫರ್​ವೊಂದನ್ನು ಮುಂದಿಟ್ಟಿದೆ. ಅದಕ್ಕಾಗಿ ಎರಡು ತಿಂಗಳ ವಿಶೇಷ ಅಭಿಯಾನ ನಡೆಸುತ್ತಿದೆ. ಜನವರಿ 1ರಂದು ಶುರುವಾದ ಈ ಸ್ಪೆಷಲ್ ರಿವೈವಲ್ ಕೆಂಪೇನ್ (Special Revival Campaign) 2026ರ ಮಾರ್ಚ್ 2ರವರೆಗೂ ಇರಲಿದೆ. ಇನ್ಷೂರೆನ್ಸ್ ಪಾಲಿಸಿಗಳನ್ನು ರಿವೈವಲ್ ಮಾಡಲು ಇರುವ ತಡಪಾವತಿ ಶುಲ್ಕದಲ್ಲಿ (Late Fee) 5,000 ರೂವರೆಗೂ ವಿನಾಯಿತಿ ನೀಡಲಾಗುತ್ತಿದೆ. ಶೇ. 30ರಷ್ಟು ಲೇಟ್ ಫೀ ಡಿಸ್ಕೌಂಟ್…

Read More