ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಬರುವ ಮುನ್ನ ಫ್ಯಾನ್ ಹಿಡಿದುಕೊಂಡೇ ಬನ್ನಿ! ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ – Kannada News | Hosapete Govt Hospital Crisis: No AC or Fans for Newborns and Mothers Amid Heatwave

ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ ವಿಜಯನಗರ, ಮೇ 02: ಜಿಲ್ಲೆಯಲ್ಲಿ ಬಿಸಿಲಿನ ತಾಪ (Weather) ಹೆಚ್ಚಾಗಿದ್ದು, ಜನರ ಅವಸ್ಥೆ ಹೇಳಲು ಅಸಾಧ್ಯವಾಗಿದೆ. ಇದರ ನಡುವೆ ಹೊಸಪೇಟೆ ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗಂಭೀರ ಅವ್ಯವಸ್ಥೆ ಬೆಳಕಿಗೆ ಬಂದಿದೆ. ಹೆರಿಗೆ ವಾರ್ಡ್‌ನಲ್ಲಿ ಎಸಿ ಹಾಗೂ ಫ್ಯಾನ್‌ಗಳು ಕಾರ್ಯನಿರ್ವಹಿಸದೆ ಇರುವುದರಿಂದ ಬಾಣಂತಿಯರು ಮತ್ತು ನವಜಾತ ಶಿಶುಗಳು ಬೇಸಿಗೆಯ ಬಿಸಿಗೆ ತತ್ತರಿಸುತ್ತಿದ್ದಾರೆ. ಫ್ಯಾನ್​, ಎಸಿಗಳು ಇಲ್ಲಿ ಶೋ ಕೇಸ್ ವಸ್ತುಗಳಷ್ಟೆ! ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ…

Read More

ಮೇ 13ಕ್ಕೆ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್​ಗೆ ಪ್ರಧಾನಿ ಮೋದಿ ಭೇಟಿ, ಹಲವು ಯೋಜನೆಗಳಿಗೆ ಚಾಲನೆ – Kannada News | PM Narendra Modi to visit Bengaluru Art of Living International Centre on May 13 Sri Sri Ravi Shankar

ಬೆಂಗಳೂರು, ಮೇ 5: ಮೇ ತಿಂಗಳಲ್ಲಿ ಆರ್ಟ್ ಆಫ್ ಲಿವಿಂಗ್ (Art Of Living) ತನ್ನ 45ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಸಂಸ್ಥೆಯ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರು ತಮ್ಮ 70ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಈ ಆಚರಣೆಗಳ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೇ 13ರಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಗುರುದೇವ ರವಿಶಂಕರ್ ಅವರೊಂದಿಗೆ ಪ್ರಧಾನಿ ಮೋದಿ ಉತ್ತಮ…

Read More

ನಿಮಗೂ ಉಸಿರಾಡುವಾಗ ತೊಂದರೆಯಾಗುತ್ತಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆ ಇರಬಹುದು ಎಚ್ಚರ

ಇತ್ತೀಚಿನ ದಿನಗಳಲ್ಲಿ ಅನೇಕರು ಉಸಿರಾಟ ಸಂಬಂಧಿ (Difficulty Breathing) ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವವರಿಗಿಂತ ಅದನ್ನು ನಿರ್ಲಕ್ಸ್ಯ ಮಾಡುವವರ ಸಂಖ್ಯೆಯೇ ಹೆಚ್ಚು. ಈ ರೀತಿ ಸಮಸ್ಯೆಗಳನ್ನು ಸರಿಯಾದ ಸಮಯದಲ್ಲಿ ಕಡಿಮೆ ಮಾಡಿಕೊಳ್ಳದಿರುವುದು ಬಹಳ ಅಪಾಯಕಾರಿ ಅದಲ್ಲದೆ ಇದು ದೇಹದ ಒಳಗಿನ ಗಂಭೀರ ಸಮಸ್ಯೆಗಳ ಸೂಚನೆಯಾಗಿರಬಹುದು. ಹಾಗಾಗಿ ಈ ರೀತಿ ಆಗುವುದಕ್ಕೆ ಕಾರಣ, ರೋಗಲಕ್ಷಣಗಳು ಹೇಗಿರುತ್ತವೆ ಮತ್ತು ಯಾರಲ್ಲಿ ಈ ರೀತಿಯ ಅಪಾಯ ಹೆಚ್ಚಾಗಿ ಕಂಡುಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ…

Read More

“ಸರ್ವೋಚ್ಚ ನಾಯಕ ಯಾರೇ ಆಗಲಿ ಜೀವಂತ ಬಿಡುವುದಿಲ್ಲ” : ಇರಾನ್​​​ಗೆ ಎಚ್ಚರಿಕೆ ನೀಡಿದ ಇಸ್ರೇಲ್

ಟೆಹ್ರಾನ್, ಮಾ.8: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಈಗ ಅಂತಿಮ ಹಂತಕ್ಕೆ ತಲುಪಿದಂತಿದೆ. ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ (Supreme Leader) ಯಾರೇ ಆಗಲಿ, ಅವರನ್ನು ಹುಡುಕಿ ಹುಡುಕಿ ಹತ್ಯೆ ಮಾಡುವುದಾಗಿ ಇಸ್ರೇಲ್ ಅತ್ಯಂತ ಖಡಕ್ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೆ, ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗುವವರನ್ನೂ ಬಿಡುವುದಿಲ್ಲ ಎಂದು ಇಸ್ರೇಲ್ ಗುಡುಗಿದೆ. ಇರಾನ್‌ನಲ್ಲಿ ಸುಪ್ರೀಂ ಲೀಡರ್ ಹುದ್ದೆಗೆ ಯಾರೇ ಆಯ್ಕೆಯಾದರೂ ಅವರನ್ನು ಇಸ್ರೇಲ್ ಸುಮ್ಮನೆ ಬಿಡುವುದಿಲ್ಲ. ಇಸ್ರೇಲ್ ರಕ್ಷಣಾ ಪಡೆಗಳು ಅವರನ್ನು ಗುರಿಯಾಗಿಸಿಕೊಂಡು ದಾಳಿ…

Read More

Yearly Horoscope 2026: 2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ, ವೃತ್ತಿ ಪ್ರಗತಿ, ವಿವಾಹ ಯೋಗವಿದೆ – Kannada News | Sagittarius 2026 Yearly Horoscope: Predictions and Remedies by Dr Basavaraj Guruji

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಧನುಸ್ಸು ರಾಶಿಯವರಿಗೆ ಮಹತ್ವದ ಬದಲಾವಣೆಗಳನ್ನು ತರಲಿದೆ. ವರ್ಷದ ಆರಂಭದಲ್ಲಿ ಆರ್ಥಿಕವಾಗಿ ಉತ್ತಮ ಲಾಭಗಳಿದ್ದು, ಜೂನ್ ಎರಡರವರೆಗೆ ಈ ಶುಭ ಫಲಗಳು ಮುಂದುವರೆಯಲಿವೆ. ನಂತರ ಗುರು ಗ್ರಹವು ಸಪ್ತಮ ಸ್ಥಾನದಿಂದ ಅಷ್ಟಮ ಸ್ಥಾನಕ್ಕೆ ಪ್ರವೇಶಿಸಲಿದೆ. ಇದು ಸಾಲಗಳಿಂದ ಮುಕ್ತಿ, ಕಾನೂನು ವಿಷಯಗಳಲ್ಲಿ ಯಶಸ್ಸು ಮತ್ತು ಬ್ಯಾಂಕ್ ಸಾಲಗಳನ್ನು ತೀರಿಸುವ ಯೋಗವನ್ನು ತರುತ್ತದೆ. ಅಷ್ಟಮದಲ್ಲಿ ಗುರು ಇರುವುದು ವಿಪರೀತ ರಾಜಯೋಗಕ್ಕೆ ಕಾರಣವಾಗಬಹುದು. ಆದರೆ, ಶನಿಯು ಅರ್ಧಾಷ್ಟಮ ಸ್ಥಾನದಲ್ಲಿದ್ದು, ಸಣ್ಣ…

Read More

Cricket Rules 2026: ಟೆಸ್ಟ್ ಹಾಗೂ ಮಹಿಳಾ ಕ್ರಿಕೆಟ್​ನಲ್ಲಿ ನೂತನ ನಿಯಮಗಳು ಜಾರಿಗೆ – Kannada News | MCC New Cricket Rules 2026: Major Changes for Test, Women’s and Junior Game

ಕ್ರಿಕೆಟ್ ನಿಯಮಗಳನ್ನು ರೂಪಿಸುವ ಸರ್ವೋಚ್ಚ ಸಂಸ್ಥೆಯಾದ ಮೇರಿಲ್‌ಬೋನ್ ಕ್ರಿಕೆಟ್ ಕ್ಲಬ್ (MCC), 2026 ಕ್ಕೆ ಆಟದಲ್ಲಿ ಪಾರದರ್ಶಕತೆ ಮತ್ತು ಉತ್ಸಾಹವನ್ನು ಹೆಚ್ಚಿಸಲು ಟೆಸ್ಟ್ ಕ್ರಿಕೆಟ್ ಮತ್ತು ಮಹಿಳಾ ಕ್ರಿಕೆಟ್‌ನಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುವ ಹೊಸ ಕಾನೂನುಗಳನ್ನು ಘೋಷಿಸಿದೆ. ಈ ಪ್ರಕಾರ ಟೆಸ್ಟ್ ಕ್ರಿಕೆಟ್​ನಲ್ಲಿ (Test cricket) ಎಂಸಿಸಿ ತಂದಿರುವ ನೂತನ ನಿಯಮ ಬ್ಯಾಟಿಂಗ್ ತಂಡಕ್ಕೆ ಆಘಾತ ನೀಡಿದ್ದರೆ, ಬೌಲಿಂಗ್ ತಂಡಕ್ಕೆ ಮತ್ತೊಂದು ವಿಕೆಟ್ ಪಡೆಯುವ ಅವಕಾಶ ಕಲ್ಪಿಸಿಕೊಟ್ಟಿದೆ. ಇನ್ನು ಮಹಿಳಾ ಕ್ರಿಕೆಟ್ ಹಾಗೂ ಜೂನಿಯರ್ ಕ್ರಿಕೆಟ್‌ನಲ್ಲಿ (13…

Read More

“ಮಧ್ಯಪ್ರಾಚ್ಯದ ಸೋಲೊಪ್ಪಿದ ರಾಷ್ಟ್ರ”: ಇಂದೇ ಆಗುತ್ತ ಇರಾನ್​​​ನ ಸರ್ವನಾಶ? ಮಹತ್ವದ ಹೇಳಿಕೆ ನೀಡಿದ ಟ್ರಂಪ್

ವಾಷಿಂಗ್ಟನ್ ಮಾ.7: ಇಸ್ರೇಲ್ ಮತ್ತು ಅಮೆರಿಕದ ದಾಳಿಯಿಂದ ಜರ್ಜರಿತವಾಗಿರುವ ಇರಾನ್ ಅನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ “ಮಧ್ಯಪ್ರಾಚ್ಯದ ಸೋಲೊಪ್ಪಿದ ರಾಷ್ಟ್ರ” (Loser of the Middle East) ಎಂದು ಲೇವಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಇಂದು (ಮಾರ್ಚ್ 7) ಇರಾನ್ ಮೇಲೆ “ಅತ್ಯಂತ ಭೀಕರ ದಾಳಿ” ನಡೆಯಲಿದೆ ಎಂದು ಅವರು ಎಚ್ಚರಿಸಿದ್ದಾರೆ. “ನರಕದಂತೆ ಹೊಡೆತ ತಿಂದಿರುವ ಇರಾನ್, ಈಗ ನೆರೆರಾಷ್ಟ್ರಗಳ ಕ್ಷಮೆಯಾಚಿಸಿ ಶರಣಾಗಿದೆ. ಅಮೆರಿಕ ಮತ್ತು ಇಸ್ರೇಲ್‌ನ ನಿರಂತರ ದಾಳಿಯಿಂದಾಗಿ ಮಾತ್ರ ಇರಾನ್ ಈ ಭರವಸೆ…

Read More

ರಷ್ಯಾದ ಮಾಸ್ಕೋ ಮೇಲೆ ಉಕ್ರೇನ್ ಭಾರಿ ಡ್ರೋನ್ ದಾಳಿ: ಒಬ್ಬ ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ – Kannada News | Ukraine drone attacks in Moscow kill one indian and injures 3 others

ಉಕ್ರೇನ್ ಭಾರಿ ಡ್ರೋನ್ ದಾಳಿImage Credit source: AI/Mediaforge/TV9 ನವದೆಹಲಿ, ಮೇ 17: ಉಕ್ರೇನ್ ಸೈನ್ಯವು ರಷ್ಯಾದ ರಾಜಧಾನಿ ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ (Ukraine drone attack) ಮಾಡಿದೆ. ಇತ್ತೀಚಿನ ದಿನಗಳಲ್ಲೇ ಅತಿ ದೊಡ್ಡದಾದ ಜಂಟಿ ಡ್ರೋನ್ ದಾಳಿ ಇದಾಗಿದೆ. ರಷ್ಯಾದ ವಾಯು ರಕ್ಷಣಾ ಪಡೆಗಳು (Russian defence forces) ನೂರಾರು ಡ್ರೋನ್‌ಗಳನ್ನು ಹೊಡೆದುರುಳಿಸಿದೆಯಾದರೂ, ಕೆಲವು ಡ್ರೋನ್‌ಗಳು ಜನವಸತಿ ಪ್ರದೇಶಗಳು ಮತ್ತು ಮೂಲಸೌಕರ್ಯಗಳ ಮೇಲೆ ಬಿದ್ದಿವೆ. ಈ ಭೀಕರ ದಾಳಿಯಲ್ಲಿ ಒಬ್ಬ…

Read More

‘ಡ್ರ್ಯಾಗನ್’ನಲ್ಲಿ ಜೂ ಎನ್​​ಟಿಆರ್ ಹೆಸರಿನ ಹಿನ್ನೆಲೆಯೇನು? ಸ್ವಾತಂತ್ರ್ಯ ಹೋರಾಟದ ಜೊತೆ ಇದೆ ಲಿಂಕ್ – Kannada News | Story behind Jr NTR’s character name in Dragon movie

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ಮೇ 20ರಂದು ಬಿಡುಗಡೆ ಆಗಿದೆ. ಬ್ರಿಟೀಷರು ಬಿಟ್ಟು ಹೋದ ಮಾದಕ ವಸ್ತು ಉತ್ಪಾದನೆ ಮತ್ತು ವಿತರಣೆ ಮೇಲೆ ಹಿಡಿತ ಸಾಧಿಸಲು ಗ್ಯಾಂಗುಗಳ ನಡುವೆ ನಡೆಯುವ ಭೀಕರ ಯುದ್ಧದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎಂಬುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಆದರೆ ಟೀಸರ್ ಬಿಡುಗಡೆ ಆದ ಬಳಿಕ ‘ಇದು ಮೊಟ್ಟ ಮೊದಲ ಬೃಹತ್ ಬಜೆಟ್​​ನ ದೇಶಭಕ್ತಿಯ ಕತೆ’ ಎಂದು ಪ್ರಶಾಂತ್ ನೀಲ್…

Read More

ಡಾಲರ್ ಎದುರು ರುಪಾಯಿ ಮೌಲ್ಯ 91.70ಕ್ಕೆ ಕುಸಿತ; ಇದೇ ಟ್ರೆಂಡ್ ಇದ್ದರೆ 93ಕ್ಕೆ ಇಳಿಯಬಹುದು ಎಂದ ತಜ್ಞರು – Kannada News | Rupee fell to new low of 91.70 against Dollar on Jan 21st

ನವದೆಹಲಿ, ಜನವರಿ 21: ಭಾರತದ ರುಪಾಯಿ ಕರೆನ್ಸಿಯ ದುರ್ಬಲ ಪ್ರದರ್ಶನ (Dollar vs Rupee) ಮುಂದುವರಿದಿದೆ. ಬೇರೆ ಬೇರೆ ಕಾರಣಗಳಿಗೆ ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತ ಮುಂದುವರಿದಿದೆ. ನಿನ್ನೆ 90.98 ಇದ್ದ ರುಪಾಯಿ ಮೌಲ್ಯ ಇವತ್ತು 91 ದಾಟಿ ಹೋಗಿದೆ. ಬುಧವಾರ ಒಂದು ಹಂತದಲ್ಲಿ 76 ಪೈಸೆ ಕುಸಿತಗೊಂಡು 91.74ಕ್ಕೆ ಹೋಗಿದ್ದ ರುಪಾಯಿ, ಅಂತಿಮವಾಗಿ 91.70ಗೆ ನಿಂತಿದೆ. ಇದು ಡಾಲರ್ ಎದುರು ರುಪಾಯಿಯ ಸಾರ್ವಕಾಲಿಕ ಕನಿಷ್ಠ ಮೌಲ್ಯ ಎನಿಸಿದೆ. ಡಾಲರ್ ಎದುರು ರುಪಾಯಿ ದುರ್ಬಲ ಪ್ರದರ್ಶನಕ್ಕೆ…

Read More