Headlines

ಗಿಲ್ಲಿ ಬಳಿ ಕ್ಷಮೆ ಕೇಳಿದ ಧ್ರುವಂತ್; ಆ ಒಂದು ಘಟನೆ ಎಲ್ಲವನ್ನೂ ಬದಲಿಸಿತು? – Kannada News | Dhruvanth Apologizes to Gilli in Bigg Boss Kannada: A New Year Change

‘ಬಿಗ್ ಬಾಸ್’ ಮನೆಯಲ್ಲಿ ಯಾರು ಯಾವಾಗ ಬದಲಾಗುತ್ತಾರೆ ಎಂದು ಊಹಿಸೋದು ಕಷ್ಟ. ಈಗ ಧ್ರುವಂತ್ ವಿಷಯದಲ್ಲೂ ಹೀಗೆಯೇ ಆಗಿದೆ. ಗಿಲ್ಲಿ (Gilli) ಜೊತೆ ಸದಾ ಕಿತ್ತಾಡುತ್ತಿದ್ದ ಅವರು ಏಕಾಏಕಿ ಬದಲಾಗಿದ್ದಾರೆ. ಈ ಹಿಂದೆ ಮಾಡಿದ ಬೇಸರಕ್ಕೆ ಗಿಲ್ಲಿ ಬಳಿ ಧ್ರುವಂತ್ ಕ್ಷಮೆ ಕೇಳಿದ್ದಾರೆ. ಹೊಸ ವರ್ಷದ ಸಂದರ್ಭದಲ್ಲಿ ನಡೆದ ಈ ಬೆಳವಣಿಗೆ ಅಚ್ಚರಿ ತಂದಿದೆ. ಬಿಗ್ ಬಾಸ್ ಕನ್ನಡದಲ್ಲಿ ಧ್ರುವಂತ್ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರು ಯಾವ ಕ್ಷಣದಲ್ಲಿ ಹೇಗಿರುತ್ತಾರೆ ಎಂಬುದನ್ನು ಊಹಿಸೋದು ಕಷ್ಟ. ಅವರು…

Read More

ಬಳ್ಳಾರಿಯಲ್ಲಿ ಬ್ಯಾನರ್​​ ಗಲಾಟೆ: ‘ಕೈ’ ಕಾರ್ಯಕರ್ತ ರಾಜಶೇಖರ್​ ಮೃತಪಟ್ಟಿದ್ದು ಯಾರ ಗುಂಡೇಟಿಗೆ? – Kannada News | Ballari Banner Dispute: Who Fired the Fatal Shot That Killed Rajasekhar?

ಬ್ಯಾನರ್​​ ಗಲಾಟೆವೇಳೆ ಗುಂಡೇಟಿಗೆ ಯುವಕ ಬಲಿ. ಬಳ್ಳಾರಿ, ಜನವರಿ 02: ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ವಿಚಾರವೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಬಳ್ಳಾರಿ ಎಂಎಲ್​​ಎ ನಾರಾ ಭರತ್​​ ರೆಡ್ಡಿ ವಿರುದ್ಧ ಸಮರಕ್ಕೆ ಕಾರಣವಾಗಿದೆ. ಉಭಯ ನಾಯಕರು ಒಬ್ಬರ ಮೇಲೊಬ್ಬರು ಆರೋಪಗಳ ಸುರಿಮಳೆಯನ್ನೇ ಗೈಯುತ್ತಿದ್ದಾರೆ. ಇದು ನನ್ನ ಕೊಲೆಗೆ ನಡೆದ ಸಂಚು ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರೆ, ಅಕ್ರಮ ಗಣಿಗಾರಿಕೆ ವಿಷಯ ಡೈವರ್ಟ್​ ಮಾಡಲು ಇಂತಹ ನೀಜ ಕೃತ್ಯಕ್ಕೆ ಜನಾರ್ದನ ರೆಡ್ಡಿ…

Read More

ಉಂಡ ಮನೆಗೇ ದಂಪತಿಯಿಂದ ದ್ರೋಹ: ಉದ್ಯಮಿ ಮನೆಯಲ್ಲಿ ಕದ್ದಿದ್ದು 979 ಗ್ರಾಂ ಬಂಗಾರ! – Kannada News | Robbery at Bengaluru Entrepreneur’s House: 979 Grams of Gold Stolen by House Helpers

ಬೆಂಗಳೂರು, ಜನವರಿ 02: ಉದ್ಯಮಿಯೊಬ್ಬರ ಮನೆಯಲ್ಲಿ ಮನೆ ಕೆಲಸಗಾರರೇ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನ ಕದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಹೊಸ ವರ್ಷಾಚರಣೆಗೆಂದು ಕುಟುಂಬ ಬೇರೆ ರಾಜ್ಯಕ್ಕೆ ತೆರಳುವ ವೇಳೆ ಕೆಲಸಗಾರರ ಬಳಿ ಕೀ ಕೊಟ್ಟು ತೆರಳಿತ್ತು. ಇದನ್ನೇ ಬಂಡವಾಳ ಮಾಡಕೊಂಡು ಮನೆಯಲ್ಲಿ ಆರೋಪಿಗಳು ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ. ಡಿ.30ರಂದು ಸದಾಶಿವ ನಗರದ ಉದ್ಯಮಿ ಅಭಿಷೇಕ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 1.37 ಕೋಟಿ ರೂ. ಮೌಲ್ಯದ ಚಿನ್ನ, ವಾಚ್​​ಗಳನ್ನು ಕಳವು ಮಾಡಲಾಗಿದೆ. ಆ ಪೈಕಿ…

Read More

Grah Pravesh: ಗೃಹ ಪ್ರವೇಶ ಮಾಡುವುದರ ಹಿಂದಿನ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣ ತಿಳಿಯಿರಿ – Kannada News | Grah Pravesh: New Home Rituals, Vastu and Auspicious Timings Guide

ಹೊಸ ಮನೆ ಕಟ್ಟಿದಾಗ ಅದ್ಧೂರಿಯಾಗಿ ಗೃಹ ಪ್ರವೇಶ ಮಾಡುವುದು ಸಾಮಾನ್ಯ. ಆದರೆ ಈ ಸಡಗರ ಹಿಂದೆ ಧಾರ್ಮಿಕ ಕಾರಣಗಳಿವೆ. ಗೃಹ ಪ್ರವೇಶದ ಮುಖ್ಯ ಉದ್ದೇಶವೆಂದರೆ ಹೊಸ ಮನೆಯನ್ನು ಶುದ್ಧೀಕರಿಸುವುದು ಮತ್ತು ಅಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುವುದು. ನಿರ್ಮಾಣದ ಸಮಯದಲ್ಲಿ, ಉತ್ಖನನ ಮತ್ತು ಇತರ ಕೆಲಸಗಳ ಸಮಯದಲ್ಲಿ ಅನೇಕ ಸೂಕ್ಷ್ಮಜೀವಿಗಳು ಸಾಯುತ್ತವೆ ಎಂದು ನಂಬಲಾಗಿದೆ, ಇದರಿಂದಾಗಿ ವಿವಿಧ ವಾಸ್ತು ದೋಷಗಳು ಉಂಟಾಗುತ್ತವೆ . ಕುಟುಂಬವು ಅಲ್ಲಿ ಸಂತೋಷದಿಂದ ಮತ್ತು ಶಾಂತಿಯುತವಾಗಿ ವಾಸಿಸಲು ಸಾಧ್ಯವಾಗುವಂತೆ ಈ ದೋಷಗಳು ಮತ್ತು ನಕಾರಾತ್ಮಕತೆಯನ್ನು…

Read More

21 ವರ್ಷದ ಬೆಂಗಳೂರು ಹುಡುಗ ಎಡ್ವರ್ಡ್​ಗೆ ಎರಡೂವರೆ ಕೋಟಿ ರೂ ಸಂಬಳ ಆಫರ್ – Kannada News | IIT Hyderabad student Edward Nathan Varghese gets Rs 2.5 crore package offer from The Netherlands firm

ಹೈದರಾಬಾದ್, ಜನವರಿ 2: ಇಲ್ಲಿಯ ಐಐಟಿಯಲ್ಲಿ ಕೊನೆಯ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 21 ವರ್ಷದ ಎಡ್ವರ್ಡ್ ನೇತನ್ ವರ್ಗೀಸ್​ಗೆ (Edward Nathan Varghese) ದಾಖಲೆ ಸಂಬಳದ ಕೆಲಸಕ್ಕೆ ಆಫರ್ ಸಿಕ್ಕಿದೆ. ವರದಿ ಪ್ರಕಾರ, ಐಐಟಿ ಹೈದರಾಬಾದ್​ನ ಎಡ್ವರ್ಡ್​ಗೆ 2.5 ಕೋಟಿ ರೂ ಸ್ಯಾಲರಿ ಪ್ಯಾಕೇಜ್ ಕೊಡಲಾಗುತ್ತಿದೆ. ನೆದರ್​ಲ್ಯಾಂಡ್ಸ್ ಮೂಲದ ಗ್ಲೋಬಲ್ ಟ್ರೇಡಿಂಗ್ ಸಂಸ್ಥೆಯಾದ ಆಪ್ಟಿವರ್ (Optiver) ಇಂತಹದ್ದೊಂದು ಭರ್ಜರಿ ಆಫರ್ ಅನ್ನು ಭಾರತೀಯ ವಿದ್ಯಾರ್ಥಿಗೆ ಕೊಟ್ಟಿದೆ. ಇಂಟರ್ನ್​ಶಿಪ್​ನಲ್ಲಿ ಕಂಪನಿಯನ್ನು ಸೆಳೆದ ಎಡ್ವರ್ಡ್ ಎಡ್ವರ್ಡ್…

Read More

ಇವಿಎಂ ಬಗ್ಗೆ ಕರ್ನಾಟಕದ ಬಹುಪಾಲು ಜನರಿಗಿದೆ ವಿಶ್ವಾಸ: ಸಿಂ ಸಿದ್ದರಾಮಯ್ಯ, ಖರ್ಗೆ ತವರಲ್ಲೇ ಹೆಚ್ಚು! – Kannada News | EVM Trust High in Karnataka: Survey Shows 83.61 percent Voter Confidence, Strongest Support in Siddaramaiah, Kharge Strongholds

ಬೆಂಗಳೂರು, ಜನವರಿ 2: ಕರ್ನಾಟಕದಲ್ಲಿ ಶೇಕಡ 83.61 ರಷ್ಟು ಮತದಾರರು ವಿದ್ಯುನ್ಮಾನ ಮತಯಂತ್ರಗಳ (EVM) ಬಗ್ಗೆ ವಿಶ್ವಾಸಾರ್ಹತೆ ಹೊಂದಿರುವುದಾಗಿ ತಿಳಿಸಿರುವುದು ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ. ವಿಶೇಷವೆಂದರೆ, ಇವಿಎಂ ಬಗ್ಗೆ ಸದಾ ತಕರಾರು ತೆಗೆಯುತ್ತಿರುವ ಕರ್ನಾಟಕದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತವರು ಜಿಲ್ಲೆ ಕಲಬುರಗಿಯಲ್ಲೇ (Kalaburagi) ಅತಿ ಹೆಚ್ಚು ಮತದಾರರು ಇವಿಎಂ ಬಗ್ಗೆ ವಿಶ್ವಾಸವಿದೆ ಎಂದಿದ್ದಾರೆ. ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಅಧೀನದಲ್ಲಿ ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವ್ಯಾಲ್ಯೂಯೇಶನ್ ಅಥಾರಿಟಿ ವಿದ್ಯುನ್ಮಾನ ಮತ ಯಂತ್ರಗಳ…

Read More

ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಹಾಕಿದ ಇಬ್ಬರು ಅರೆಸ್ಟ್; ಬಂಧಿತರು ಯಾರು? – Kannada News | Vijayalakshmi’s Complaints lead to Leads to Two Arrests In Social Media Harassment case

ಸೋಶಿಯಲ್ ಮೀಡಿಯಾದಲ್ಲಿ ತಮಗೆ ಬರೋ ಅಶ್ಲೀಲ ಕಮೆಂಟ್​ಗಳು, ಮೆಸೇಜ್​​ಗಳನ್ನು ಸೆಲೆಬ್ರಿಟಿಗಳು ಮೊದಲು ಸಹಿಸಿಕೊಳ್ಳುತ್ತಿದ್ದರು. ಆದರೆ, ಈಗ ಇದರ ವಿರುದ್ಧ ಸಿಟ್ಟಿಗೇಳುತ್ತಿದ್ದಾರೆ. ಅನೇಕರು ಈ ವಿಷಯದಲ್ಲಿ ಪೊಲೀಸ್ ಠಾಣೆ ಮೆಟ್ಟಿಲು ಏರುತ್ತಿದ್ದಾರೆ. ರಮ್ಯಾ ಅವರು ಇದೇ ರೀತಿ ಮಾಡಿದ್ದರು. ಆ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮೀ (Vijayalakshmi) ಕೂಡ ಅಶ್ಲೀಲ ಕಮೆಂಟ್ ಬಗ್ಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಈಗ ಇಬ್ಬರನ್ನು ಬಂಧಿಸಲಾಗಿದೆ. ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಗೂ…

Read More

Weekly Love Horoscope: ಜನವರಿ 04ರಿಂದ 10ರ ವರೆಗಿನ ವಾರದ ಪ್ರೇಮ – ಪ್ರೀತಿ ಭವಿಷ್ಯ ತಿಳಿಯಿರಿ – Kannada News | Weekly Love Horoscope Jan 4 10: Zodiac Predictions and Relationship Tips

ಜನವರಿ 04ರಿಂದ ಜನವರಿ 10ರ ವರೆಗೆ ಪ್ರೇಮಿಗಳಿಗೆ ಮಿಶ್ರವಾರ. ನಡತೆಗಳು ಪರಸ್ಪರ ವಿರೋಧ, ವೈಮನಸ್ಯಕ್ಕೆ ಕಾರಣವಾಗಲಿದೆ. ಸಾಂತ್ವನದಿಂದ ಮುಂದುವರಿಯಲೂ ಇದು ಸಕಾಲ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸತತ ಯತ್ನ ಬೇಕು. ಕೆಲವರಿಗೆ ಕಹಿ ಅನುಭವದಿಂದ ಹೊರಬರಲು ಆಗದು. ಯಾವುನ್ನೂ ಅತಿಯಾಗಿಸಿಕೊಳ್ಳದೇ ಸಮಚಿತ್ತದಿಂದ ಮುಂದುವರಿಯಬೇಕು ಹಾಗೂ ತಾಳ್ಮೆಯನ್ನು ಬಿಡದಿರಬೇಕು. ಶುಕ್ರದಶೆಯವರಿಗೆ ಶುಭಕಾಲ. ಮೇಷ ರಾಶಿ: ಹೊಸ ವರ್ಷದ ಮೊದಲನೇ ವಾರ ಮೊದಲನೇ ರಾಶಿಯವರಿಗೆ ಪ್ರೇಮದಲ್ಲಿ ಉತ್ಸಾಹ ಹೆಚ್ಚಾದರೂ ಒಳಗಿರುವ ಭಯ ಹಾಗೂ ಶಂಕೆಗಳು ಕಾಡುತ್ತವೆ. ಮಾತಿನ ತಪ್ಪಿನಿಂದ ನೋವು ಸಾಧ್ಯ….

Read More

ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Mobile Theft Gang Targets Roadside Phone Users in Nelamangala Dabaspet

ನೆಲಮಂಗಲ, ಜನವರಿ 02: ನೆಲಮಂಗಲ ಡಾಬಸ್ ಪೇಟೆಯಲ್ಲಿ ಮೊಬೈಲ್ ಕಳ್ಳತನ ಮಾಡುವ ಗ್ಯಾಂಗ್ ಸಕ್ರಿಯವಾಗಿದೆ. ಬೈಕ್‌ನಲ್ಲಿ ಬರುವ ಕಳ್ಳರು ಕ್ಷಣಾರ್ಧದಲ್ಲಿ ಪಾದಾಚಾರಿಗಳ ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಬಿಲ್ಲಿನಕೋಟೆ ಗ್ರಾಮದಲ್ಲಿ ನಡೆದ ಇಂತಹ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಬದಿಯಲ್ಲಿ ಫೋನ್‌ನಲ್ಲಿ ಮಾತನಾಡುವಾಗ ಎಷ್ಟು ಎಚ್ಚರಿಕೆ ವಹಿಸಬೇಕೆಂದು ಈ ಪ್ರಕರಣದಿಂದ ತಿಳಿದುಬಂದಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಪ್ಯಾಲೆಸ್ಟೀನ್ ಧ್ವಜದ ಸ್ಟಿಕರ್ ಅಂಟಿಸಿಕೊಂಡು ಆಡಿದ ಕಾಶ್ಮೀರೀ ಕ್ರಿಕೆಟಿಗ; ಪೊಲೀಸರಿಂದ ವಿಚಾರಣೆ – Kannada News | J&K rural police questions cricketer Furqan Bhat, who allegedly wears Palestine flag on helmet during match

ಶ್ರೀನಗರ್, ಜನವರಿ 2: ಜಮ್ಮು ಮತ್ತು ಕಾಶ್ಮೀರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಟಗಾರನೊಬ್ಬ ಪ್ಯಾಲೆಸ್ಟೀನ್ ಧ್ವಜ ಹಾಕಿಕೊಂಡು ಆಡುವ ಮೂಲಕ ವಿವಾದ ಸೃಷ್ಟಿಸಿದ್ದಾನೆ. ಆ ಆಟಗಾರನ ಹೆಸರು ಫರ್ಖಾನ್ ಭಟ್ (Furqan Bhat). ಈತ ಜೆಕೆ11 ತಂಡದ ಆಟಗಾರ. ನಿನ್ನೆ ಗುರುವಾರ (ಜ. 1) ಜಮ್ಮು ಟ್ರೇಲ್​ಬ್ಲೇಜರ್ಸ್ ತಂಡದ ವಿರುದ್ಧದ ಪಂದ್ಯವೊಂದರಲ್ಲಿ ಬ್ಯಾಟಿಂಗ್ ಮಾಡುವಾಗ ಪ್ಯಾಲೆಸ್ಟೀನ್ ಬಾವುಟದ (Palestine flag) ಸ್ಟಿಕರ್ ಅಂಟಿಸಲಾದ ಹೆಲ್ಮೆಟ್ ಧರಿಸಿದ್ದು ಬೆಳಕಿಗೆ ಬಂದಿದೆ. ಪೂರ್ವಾನುಮತಿ ಇಲ್ಲದೇ ಇನ್ನೊಂದು ದೇಶದ ಬಾವುಟ…

Read More