Headlines

Kala Sarpa Dosha: ಜಾತಕದಲ್ಲಿ ಕಾಳ ಸರ್ಪ ದೋಷ ಇದ್ರೆ, ತಪ್ಪದೇ ಈ 5 ದೇವಾಲಯಗಳಿಗೆ ಭೇಟಿ ನೀಡಿ – Kannada News | Kala Sarpa Dosha Remedies: 5 Sacred Temples for Spiritual Relief

ನಿಮ್ಮ ಜಾತಕದಲ್ಲಿ ಕಾಲ ಸರ್ಪ ದೋಷವಿದ್ದರೆ ಚಿಂತಿಸಬೇಕಾಗಿಲ್ಲ. ಕಾಲ ಸರ್ಪ ದೋಷವನ್ನು ತಡೆಗಟ್ಟಲು ಅನೇಕ ಅದ್ಭುತ ದೇವಾಲಯಗಳಿವೆ. ನೀವು ಆ ದೇವಾಲಯಗಳಿಗೆ ಭೇಟಿ ನೀಡಿ ಪೂಜಿಸಿದರೆ, ನೀವು ಕಾಲ ಸರ್ಪ ದೋಷದ ಪರಿಣಾಮಗಳಿಂದ ಮುಕ್ತರಾಗುತ್ತೀರಿ. ಅವುಗಳಲ್ಲಿ, ವಿಶೇಷವಾಗಿ ಐದು ದೇವಾಲಯಗಳಿವೆ. ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಮತ್ತು ಶ್ರೀ ಕಾಳಹಸ್ತಿಯಂತಹ ಸ್ಥಳಗಳಲ್ಲಿ ವಿಶೇಷ ಪೂಜೆಗಳನ್ನು ಮಾಡುವ ಮೂಲಕ ಮತ್ತು ನವಗ್ರಹ ಪೂಜೆಗಳನ್ನು ಮಾಡುವ ಮೂಲಕ, ನೀವು ದೋಷದ ಪರಿಣಾಮವನ್ನು ಕಡಿಮೆ ಮಾಡಬಹುದು. ಈ ಪ್ರಮುಖ ದೇವಾಲಯಗಳ ಬಗ್ಗೆ ಮಾಹಿತಿ…

Read More

ಹೂ, ಎಲೆಗಳ ಸಿಂಗಾರ: ಹೊಸ ವರ್ಷದ ಮೊದಲ ದಿನ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ – Kannada News | Devotees Flock to Mysurus Chamundi Hills for New Years Day Darshan of Goddess Chamundeshwari

ಮೈಸೂರು, ಜನವರಿ 01: ಹೊಸ ವರ್ಷ 2026ರ ಮೊದಲ ದಿನದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸಡಗರ ಸಂಭ್ರಮ ಮನೆಮಾಡಿತ್ತು. ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದರು. ದೇವಿಗೆ ವಿಶೇಷ ಅಲಂಕಾರ, ಅಭಿಷೇಕ ಮತ್ತು ಮಂಗಳಾರತಿ ಸೇವೆಗಳನ್ನು ನೆರವೇರಿಸಲಾಯಿತು. ಹೊಸ ವರ್ಷದಂದು ದೇವಿಯನ್ನು ಪೂಜಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿಂದಾಗಿ ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಚಾಮುಂಡಿ ದೇವಿ ಅಲಂಕಾರ ಪ್ರಿಯೆಯಾಗಿರುವ ಕಾರಣ,…

Read More

‘ಮಾರ್ಕ್’ ಹಾಗೂ ‘45’ ಸಿನಿಮಾಗಳು ಒಂದು ವಾರಕ್ಕೆ ಗಳಿಸಿದ್ದು ಎಷ್ಟು? – Kannada News | Mark and 45 Box Office Collection Day 7: Kannada Movies Cross 55 Cr in 1st Week

45-ಮಾರ್ಕ್ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್ ‘ಮಾರ್ಕ್’ ಸಿನಿಮಾ ಹಾಗೂ ‘45’ ಚಿತ್ರಗಳು ತೆರೆಗೆ ಬಂದು ಒಂದು ವಾರ ಕಳೆದಿವೆ. ಏಳು ದಿನಗಳಲ್ಲಿ ಸಿನಿಮಾಗಳು ಉತ್ತಮ ಕಲೆಕ್ಷನ್ ಮಾಡಿವೆ. ಎರಡೂ ಸಿನಿಮಾಗಳಲ್ಲಿ ಸ್ಟಾರ್ ಹೀರೋಗಳು ನಟಿಸಿದ್ದಾರೆ. ಎರಡೂ ಚಿತ್ರಗಳು ಬಿಗ್ ಬಜೆಟ್​​​ನವು. ಈ ಕಾರಣದಿಂದ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಗಳಿಕೆ ಮಾಡುತ್ತಿವೆ. ಈ ಚಿತ್ರಗಳ ಒಟ್ಟಾರೆ ಕಲೆಕ್ಷನ್ ವಿವರ ಇಲ್ಲಿದೆ. ‘ಮಾರ್ಕ್’ ಚಿತ್ರಕ್ಕೆ ಕಿಚ್ಚ ಸುದೀಪ್ ಹೀರೋ. ‘ಮ್ಯಾಕ್ಸ್’ ಸಿನಿಮಾ…

Read More

ಮನೆಯೊಳಗೆ ಗುಂಡಿಕ್ಕಿ ಆಭರಣ ವ್ಯಾಪಾರಿ ಮತ್ತವರ ಪತ್ನಿಯ ಹತ್ಯೆ – Kannada News | Madhya Pradesh: Jeweller and Wife Killed at Home, Police Probe Business Dispute Angle

ಆಭರಣ ವ್ಯಾಪಾರಿ ದಂಪತಿImage Credit source: India Today ಮಧ್ಯಪ್ರದೇಶ, ಜನವರಿ 01: ಆಭರಣ ವ್ಯಾಪಾರಿ ಮತ್ತವರ ಪತ್ನಿ(Wife) ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯಪ್ರದೇಶದ ಮಂದ್ಸೌರ್​ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ವ್ಯವಹಾರದ ವಿವಾದವೇ ಈ ಸಾವಿಗೆ ಕಾರಣ ಎನ್ನಲಾಗಿದೆ. ಇಬ್ಬರನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ವಿಕಾಸ್ ಎಂಬುವವರ ಶವವೂ ದೊರೆತಿದೆ.  ಪೊಲೀಸರು ಸಾವಿಗೆ ಕಾರಣವೇನೆಂಬುದ ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಮೃತ ದಂಪತಿಯನ್ನು ದಿಲೀಪ್ ಜೈನ್ ಮತ್ತು ಅವರ ಪತ್ನಿ ರೇಖಾ ಎಂದು…

Read More

Gold Rate Today Bangalore: ಚಿನ್ನದ ಬೆಲೆ ತುಸು ಏರಿಕೆ; ಬೆಳ್ಳಿ ಅಲ್ಪ ಇಳಿಕೆ – Kannada News | Gold Price Today on 1st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 1: ಸತತ ಮೂರು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ (gold rate) ಇಂದು ಗುರುವಾರ ಅಲ್ಪ ಏರಿಕೆ ಕಂಡಿದೆ. 15 ರೂ ಹೆಚ್ಚಳವಾಗಿರುವ ಆಭರಣ ಚಿನ್ನದ ಬೆಲೆ 12,400 ಗಡಿಗಿಂತ ಕೆಳಗೆ ಇಳಿದಿದೆ. ನಿನ್ನೆ ಚಿನ್ನದ ಬೆಲೆ 120 ರೂಗಳಷ್ಟು ಇಳಿಕೆಯಾಗಿತ್ತು. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ನಿನ್ನೆ ಒಂದು ರೂ ಇಳಿದಿದ್ದ ಇದರ ಬೆಲೆ ಇವತ್ತು ಕೂಡ ಒಂದು…

Read More

ಗಾನವಿ ಕುಟುಂಬಸ್ಥರಿಗೆ ಶಾಕ್​​: ಸೂರಜ್​​ ಸಾವಿನ ಸಂಬಂಧ 9 ಮಂದಿ ಮೇಲೆ FIR – Kannada News | FIR Filed Against Nine Members of Ganavi Family Over Suraj’s Death

ಬೆಂಗಳೂರು, ಜನವರಿ 01: ರಾಜ್ಯಾದ್ಯಂತ ಸುದ್ದಿಯಾಗಿದ್ದ ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ಆಕೆಯ ಕುಟುಂಬಸ್ಥರ ವಿರುದ್ಧವೇ ಈಗ ಎಫ್​​ಐಆರ್​ ದಾಖಲಾಗಿದೆ. ಸೂರಜ್ ಅತ್ತಿಗೆ ನೀಡಿದ ದೂರಿನ ಮೇರೆಗೆ 9 ಮಂದಿ ಮೇಲೆ ಪೊಲೀಸರು ಕೇಸ್​​ ದಾಖಲಿಸಿದ್ದಾರೆ. ಪತ್ನಿ ಗಾನವಿ ಕುಟುಂಬಸ್ಥರ ಆರೋಪಗಳ ಹಿನ್ನೆಲೆ ಪತಿ ಸೂರಜ್​​ ಕೂಡ ಸೂಸೈಡ್​​ ಮಾಡಿಕೊಂಡಿದ್ದ. ಹೀಗಾಗಿ ಆತನ ಸಾವಿಗೆ ಗಾನವಿ ಕುಟುಂಬಸ್ಥರೇ ಕಾರಣ ಎಂದು ದೂರು ನೀಡಲಾಗಿದೆ. ಸೂರಜ್ ತಾಯಿ ಜಯಂತಿ ಮೇಲೆ ವರದಕ್ಷಿಣೆ ಕಿರುಕುಳ ಆರೋಪದ ಜೊತೆಗೆ…

Read More

150 ವರ್ಷಗಳಿಂದ ವಾಸವಿದ್ದ 29 ಕುಟುಂಬಗಳ ಮನೆ ನೆಲಸಮ: ಕೆಜಿ ಹಳ್ಳಿ, ಡಿಜೆ ಹಳ್ಳಿ‌ ನಿವಾಸಿಗಳಿಗೆ ಇನ್ನೂ ಇಲ್ಲ ಸೂರಿನ ಬಾಗ್ಯ – Kannada News | KG Halli–DJ Halli Evictions: Homes of 29 Families Demolished After 150 Years, Residents Still Await Housing

ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಮನೆಗಳನ್ನು ತೆರವು ಮಾಡಿರುವುದು ಬೆಂಗಳೂರು, ಜನವರಿ 1: ಮೂರು ದಿನಗಳ ಹಿಂದೆ ಬೆಂಗಳೂರಿನ ಕೋಗಿಲು ಲೇಔಟ್​​ನಲ್ಲಿ (Kogilu Layout) ನೆಲೆಸಿದ್ದ ಅಕ್ರಮ ನಿವಾಸಿಗಳಿಗೆ ಸಿಎಂ ಸಿದ್ದರಾಮಯ್ಯ ಸೂರಿನ ಬಾಗ್ಯ ನೀಡಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಬೀದಿಯಲ್ಲಿ ನಿಂತಿರುವ ಕೆಜಿ ಹಳ್ಳಿ, ಡಿಜೆ ಹಳ್ಳಿ‌ (KG Halli–DJ Halli) ಮೂಲ ನಿವಾಸಿಗಳ ಅಳಲು ಕೇಳುವವರೇ ಇಲ್ಲದಂತಾಗಿದೆ. ಒತ್ತುವರಿ ತೆರವು ಹೆಸರಲ್ಲಿ ರೈಲ್ವೆ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡ ಕನ್ನಡಿಗರು ಈಗ…

Read More

Video: ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ, ವಿಡಿಯೋ ಇಲ್ಲಿದೆ – Kannada News | Russia Circulates Video Alleging Ukrainian Drone Attacks Near Putin’s Residence

ಮಾಸ್ಕೋ, ಜನವರಿ 01: ಪುಟಿನ್ ಅವರ ರಹಸ್ಯ ನಿವಾಸದ ಮೇಲೆ 91 ಡ್ರೋನ್‌ಗಳನ್ನು ಬಳಸಿ ದಾಳಿ ನಡೆಸಲಾಗಿದೆ. ಇದನ್ನು ರಷ್ಯಾದ ಅತ್ಯಂತ ಸುರಕ್ಷಿತ ಸ್ಥಳವೆಂದು ಪರಿಗಣಿಸಲಾಗಿದೆ.ಕಳೆದ ಸೋಮವಾರ, ರಷ್ಯಾ ಉಕ್ರೇನ್‌ನತ್ತ ಬೆರಳು ತೋರಿಸುತ್ತಾ, ಪುಟಿನ್ ನಿವಾಸವನ್ನು ನಾಶಮಾಡಲು 91 ಡ್ರೋನ್‌ಗಳನ್ನು ಕಳುಹಿಸಲಾಗಿದೆ ಎಂದು ಹೇಳಿಕೊಂಡಿತ್ತು.ಆದರೆ ಉಕ್ರೇನ್ ದಾಳಿಯನ್ನು ನಿರಾಕರಿಸಿತು ಮತ್ತು ಪುರಾವೆಗಳನ್ನು ಕೋರಿತು. ಈಗ, ಪುಟಿನ್ ಈ ಆಸೆಯನ್ನು ಈಡೇರಿಸಿದ್ದಾರೆ ಮತ್ತು ದಾಳಿಯ ಪುರಾವೆಗಳನ್ನು ಜಗತ್ತಿಗೆ ಪ್ರಸ್ತುತಪಡಿಸಿದ್ದಾರೆ. ಪುಟಿನ್ ನಿವಾಸದ ಮೇಲಿನ ದಾಳಿಗೆ ಸಾಕ್ಷಿಯಾಗಿ ರಷ್ಯಾದ ರಕ್ಷಣಾ…

Read More

Black Thread Benefits: ಮಹಿಳೆಯರು ಎಡಗಾಲಿಗೆ ಕಪ್ಪು ದಾರ ಧರಿಸುವುದರಿಂದ ಇದೆ ಅದ್ಭುತ ಲಾಭ! – Kannada News | Black Thread Benefits: Shani Dev’s Protection and Astrological Power

ಜ್ಯೋತಿಷ್ಯದ ಪ್ರಕಾರ ಕಪ್ಪು ದಾರವು ಶನಿ ದೇವರನ್ನು ಪ್ರತಿನಿಧಿಸುವ ಶಕ್ತಿಯ ಸಂಕೇತವಾಗಿದೆ. ದುಷ್ಟ ದೃಷ್ಟಿ, ನಕಾರಾತ್ಮಕ ಶಕ್ತಿಗಳು ಹಾಗೂ ಅಶುಭ ಪ್ರಭಾವಗಳಿಂದ ರಕ್ಷಣೆ ಪಡೆಯಲು ಅನೇಕರು ಕೈಗೆ ಅಥವಾ ಕಾಲಿಗೆ ಕಪ್ಪು ದಾರವನ್ನು ಧರಿಸುತ್ತಾರೆ. ವಿಶೇಷವಾಗಿ ಮಹಿಳೆಯರು ದುರದೃಷ್ಟ ನಿವಾರಣೆ, ಆರೋಗ್ಯ ರಕ್ಷಣೆ ಮತ್ತು ಜೀವನದ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಕಾಲಿಗೆ ಕಪ್ಪು ದಾರವನ್ನು ಕಟ್ಟುತ್ತಾರೆ ಎಂಬ ನಂಬಿಕೆಯಿದೆ. ಕಪ್ಪು ದಾರ ಕಟ್ಟುವುದರಿಂದ ಶನಿದೇವರ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ. ಇದರಿಂದ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ನಕಾರಾತ್ಮಕ…

Read More

ಹೊಸ ವರ್ಷದ ದಿನ ಭಾರತಕ್ಕೆ ಬೆದರಿಕೆ ಹಾಕಿದ ಪಾಕಿಸ್ತಾನ – Kannada News | New Year Message Sparks Tension as Pakistan Army Chief Warns of Strong Retaliation

ಇಸ್ಲಾಮಾಬಾದ್, ಜನವರಿ 01: ಹೊಸ ವರ್ಷ(New Year)ಕ್ಕೆ ಪಾಕಿಸ್ತಾನವು ಶುಭಾಶಯ ತಿಳಿಸುವುದಕ್ಕಿಂತ ಬೆದರಿಕೆಯನ್ನೇ ಆರಿಸಿಕೊಂಡಿದೆ. ಭಾರತದ ಬಗೆಗಿನ ದ್ವೇಷ ಕಿಂಚಿತ್ತೂ ಕಡಿಮೆಯಾದಂತೆ ಗೋಚರಿಸುತ್ತಿಲ್ಲ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪಾಕಿಸ್ತಾನವು ಹೊಸ ವರ್ಷವನ್ನು ಹೊಸ ಆಕ್ರಮಣಕಾರಿ ನಿಲುವಿನೊಂದಿಗೆ ಪ್ರಾರಂಭಿಸಿದೆ. ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ಭಾರತವನ್ನು ನೇರವಾಗಿ ಹೆಸರಿಸದೆ, ಪಾಕಿಸ್ತಾನದ ಪ್ರಾದೇಶಿಕ ಸಮಗ್ರತೆಯ ಧಕ್ಕೆ ತಂದರೆ ತೀಕ್ಷ್ಣ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನ ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು…

Read More