Tv9 Kannada News Live: ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ; ರಾಜ್ಯದಲ್ಲಿ ಭಾರಿ ಮಳೆ; ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Bengaluru Airport Air India Tail Strike; Karnataka Rain Alert
ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 21: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಬಂದ ಏರ್ ಇಂಡಿಯಾ ವಿಮಾನವೊಂದು (Air India Flight) ಲ್ಯಾಂಡಿಂಗ್ ವೇಳೆ ಅವರ ಹಿಂಭಾಗ ರನ್ವೇಗೆ ಅಪ್ಪಳಿಸಿದ ಘಟನೆ ಇಂದು ನಡೆದಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ವರದಿ ಆಗಿದೆ. ಸದ್ಯ 181 ಪ್ರಯಾಣಿಕರು ಸೇರಿದಂತೆ ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಾ ಅಥವಾ ಪೈಲಟ್ಗಳ ಎಡವಟ್ಟಾ…