Headlines

Guru Purnima 2026: ಗುರು ಪೂರ್ಣಿಮೆಯಂದು ಮಾಡಬೇಕಾದ ಶುಭ ಕಾರ್ಯಗಳಿವು – Kannada News | Guru Purnima 2026: Significance, Rituals and 7 Sacred Acts for Blessings and Prosperity

ಹಿಂದೂ ಧರ್ಮದಲ್ಲಿ ಗುರು ಪೂರ್ಣಿಮೆಗೆ ಅತ್ಯಂತ ವಿಶೇಷ ಹಾಗೂ ಪವಿತ್ರವಾದ ಸ್ಥಾನವಿದೆ. ಇದು ನಮ್ಮ ಜೀವನದಲ್ಲಿ ಅಂಧಕಾರವನ್ನು ಹೋಗಲಾಡಿಸಿ, ಜ್ಞಾನದ ಬೆಳಕನ್ನು ನೀಡಿದ ಗುರುಗಳಿಗೆ ಭಕ್ತಿ, ಗೌರವ ಮತ್ತು ಕೃತಜ್ಞತೆಯನ್ನು ಸಮರ್ಪಿಸುವ ಅಪರೂಪದ ದಿನ. ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ಶುಭ ದಿನದಂದು ಗುರುಗಳನ್ನು ಪೂಜಿಸುವುದು ಮತ್ತು ಸತ್ಕಾರ್ಯಗಳನ್ನು ಮಾಡುವುದರಿಂದ ಜ್ಞಾನ, ಯಶಸ್ಸು, ಸಂತೋಷ, ಸಮೃದ್ಧಿ ದೊರೆಯುವುದಲ್ಲದೆ ಜೀವನದ ಸಕಲ ಅಡೆತಡೆಗಳಿಂದ ಮುಕ್ತಿ ಸಿಗುತ್ತದೆ. ಗುರು ಪೂರ್ಣಿಮೆಯಂದು ಮಾಡಬೇಕಾದ 7 ಒಳ್ಳೆಯ ಕೆಲಸಗಳು: ಗುರುಗಳನ್ನು ಪೂಜಿಸಿ ಆಶೀರ್ವಾದ…

Read More

Male Mahadeswara Hundi: ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ! – Kannada News | Male Mahadeswara Temple Hundi Collection Exceeds Rs. 3.37 Crore

ಚಾಮರಾಜನಗರ, ಜುಲೈ 29: ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ದೇವಸ್ಥಾನದ ಹುಂಡಿಯಲ್ಲಿ ಭಕ್ತರು ಅರ್ಪಿಸಿದ ಕಾಣಿಕೆಯ ಮೊತ್ತವು 3 ಕೋಟಿ 37 ಲಕ್ಷ ರೂಪಾಯಿಗಳನ್ನು ದಾಟಿದೆ. ಜೂನ್ 17 ರಿಂದ ಜುಲೈ 27 ರವರೆಗಿನ 41 ದಿನಗಳ ಅವಧಿಯಲ್ಲಿ ಸಂಗ್ರಹವಾದ ಕಾಣಿಕೆ ಇದಾಗಿದೆ. ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳ ನೇತೃತ್ವದಲ್ಲಿ ಈ ಹುಂಡಿ ಎಣಿಕೆ ಕಾರ್ಯವು ನಿನ್ನೆ ಬೆಳಿಗ್ಗೆಯಿಂದ ತಡರಾತ್ರಿಯವರೆಗೂ ನಡೆಯಿತು. ನಗದು ಕಾಣಿಕೆ ಜೊತೆಗೆ ಭಕ್ತರು 58 ಗ್ರಾಂ ಚಿನ್ನ…

Read More

‘ಟ್ರೋಲ್ ಸಂಸ್ಕೃತಿಗೆ ಗುಡ್‌ಬೈ ಹೇಳಿ’; ಅಭಿಮಾನಿಗಳಿಗೆ ಅಲ್ಲು ಅರ್ಜುನ್ ಖಡಕ್ ಸಂದೇಶ – Kannada News | Say Goodbye to Troll Culture Actor Allu Arjun Strong Message to His Fans

ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ನಟರ ಅಭಿಮಾನಿಗಳ ನಡುವೆ ನಡೆಯುವ ಟ್ರೋಲ್ ವಾರ್ ಹಾಗೂ ದ್ವೇಷಕೆ ಬ್ರೇಕ್ ಹಾಕಲು ನಟ ಅಲ್ಲು ಅರ್ಜುನ್ ಮುಂದಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ‘ಅಲ್ಲು ಅರ್ಜುನ್ (Allu Arjun)ಫ್ಯಾನ್ಸ್ ಅಸೋಸಿಯೇಷನ್’ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಅಭಿಮಾನಿಗಳಿಗೆ ಕಿವಿಮಾತೊಂದನ್ನು ನೀಡಿದ್ದಾರೆ. ಇಷ್ಟವಿಲ್ಲದವರನ್ನು ಟ್ರೋಲ್ ಮಾಡಿ ನಿಮ್ಮ ಅಮೂಲ್ಯವಾದ ಸಮಯ ಮತ್ತು ಶಕ್ತಿಯನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಕರೆ ನೀಡಿದ್ದಾರೆ. ಹುಡುಗಿ ಮನೆ ಮುಂದೆ ಕಾಯಿರಿ, ಆದ್ರೆ ಟ್ರೋಲ್ ಮಾಡ್ಬೇಡಿ ವೇದಿಕೆ ಮೇಲೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ…

Read More

ಪಾಕ್ ಪಡೆಯನ್ನು ಮಕಾಡೆ ಮಲಗಿಸಿದ ವೆಸ್ಟ್ ಇಂಡೀಸ್ – Kannada News | WI vs PAK: Pakistan Crushed by 90 Runs as WI Clinch 1st Test

ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಭರ್ಜರಿ ಜಯ ಸಾಧಿಸಿದೆ. ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ನಾಯಕ ರೋಸ್ಟನ್ ಚೇಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಮೊದಲ ಇನಿಂಗ್ಸ್: ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಪರ ಶಾಯ್ ಹೋಪ್ (92) ಮತ್ತು ಕವೆಮ್ ಹಾಡ್ಜ್ (84) ಆಕರ್ಷಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ವೆಸ್ಟ್ ಇಂಡೀಸ್ ತಂಡವು ಮೊದಲ ಇನಿಂಗ್ಸ್​ನಲ್ಲಿ 311…

Read More

ಅಯೋಧ್ಯಾ ರಾಮ ಮಂದಿರ ಟ್ರಸ್ಟ್‌ಗೆ ಹೊಸ ಕಾರ್ಯದರ್ಶಿ ನೇಮಕ: ಜಗದೀಶ್ ಅಫ್ಲೆ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | Ayodhya Ram Mandir Trust Appoints Jagdish Afle as New Secretary: IIT Alumnus and RSS Volunteer

ಅಯೋಧ್ಯೆ, ಜುಲೈ 29: ಅಯೋಧ್ಯೆಯ ಶ್ರೀ ರಾಮ ಮಂದಿರ(Ram Mandir)ದಲ್ಲಿ ನಡೆದ ದೇಣಿಗೆ ಕಳ್ಳತನ ಪ್ರಕರಣ ಹಾಗೂ ಆಡಳಿತಾತ್ಮಕ ಬದಲಾವಣೆಗಳ ನಡುವೆಯೇ ಟ್ರಸ್ಟ್ ಮಹತ್ವದ ನಿರ್ಧಾರ ತಳೆದಿದೆ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಹಂತದಲ್ಲೇ, ಟ್ರಸ್ಟ್‌ನ ಮೊದಲ ‘ಕಾರ್ಯದರ್ಶಿ’ ಹುದ್ದೆಗೆ ಜಗದೀಶ್ ಅಫ್ಲೆ ಅವರನ್ನು ನೇಮಿಸಲಾಗಿದೆ. ಸೆಪ್ಟೆಂಬರ್ 2 ರಂದು ನಡೆಯಲಿರುವ ಟ್ರಸ್ಟ್‌ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಇವರ ನೇಮಕಾತಿಗೆ ಅಧಿಕೃತ ಮುದ್ರೆ ಬೀಳಲಿದ್ದು, ಪ್ರಸ್ತುತ ಎಸ್‌ಬಿಐ ಬ್ಯಾಂಕ್ ಖಾತೆಗಳ ನಿರ್ವಹಣೆಗಾಗಿ ಅಫ್ಲೆ…

Read More

TV9 Kannada News Live: ಕರ್ನಾಟಕಕ್ಕೆ ತಟ್ಟಿದ ಕಾವೇರಿ ನೀರು ಹಂಚಿಕೆಯ ಕಾವು! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 29 July 2026 Parliament Monsoon Session, August Rule Changes Cauvery Water issue DK Shivakumar, Weather Latest Updates Online

Breaking News Today Live Updates in Kannada: ಇಂದು ದೇಶಾದ್ಯಂತ ಗುರು ಪೂರ್ಣಿಮೆಯ ಪವಿತ್ರ ಆಚರಣೆ ಜೋರಾಗಿದ್ದು, ಜ್ಞಾನದ ಬೆಳಕು ತೋರಿದ ಗುರುಗಳಿಗೆ ಗೌರವ ಸಲ್ಲಿಸಲಾಗುತ್ತಿದೆ. ಇನ್ನೊಂದೆಡೆ, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ಭೂಮಿ ತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಪಂಜಿನ ಮೆರವಣಿಗೆ ನಡೆಸಿ, ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ, ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಉಡುಪಿ, ದಕ್ಷಿಣ…

Read More

‘ಪುಷ್ಪ 2’ ದಾಖಲೆ ಮುರಿದ ‘ರಾಮಾಯಣ’? ಕೋಟಿ ಕೋಟಿಗೆ ಮಾರಾಟವಾಯ್ತು ಮ್ಯೂಸಿಕ್ ಹಕ್ಕು – Kannada News | Ranbir Kapoor Ramayana Breaks Pushpa 2 Record With Massive Rs 75 Crore Music Deal

ವಿಶ್ವ ಮಟ್ಟದಲ್ಲಿ ಸಖತ್ ಹೈಪ್ ಕ್ರಿಯೇಟ್ ಮಾಡಿರುವ ‘ರಾಮಾಯಣ’ ಸಿನಿಮಾ (Ramayana Movie) ಈಗ ಹೊಸ ಇತಿಹಾಸ ಬರೆಯಲು ರೆಡಿ ಆಗಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರ ಒಳ್ಳೆಯ ಬಿಸ್ನೆಸ್ ಮಾಡುತ್ತಿದೆ. ಟಿ-ಸೀರೀಸ್ ಸಂಸ್ಥೆಯು ಭಾರಿ ಮೊತ್ತಕ್ಕೆ ಈ ಚಿತ್ರದ ಆಡಿಯೋ ಹಕ್ಕುಗಳನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಮ್ಯೂಸಿಕ್ ಡೀಲ್ ಕುದುರಿಸಿದ ಹೆಗ್ಗಳಿಕೆಗೆ ಈ ಸಿನಿಮಾ ಪಾತ್ರವಾಗಿದೆ. 75 ಕೋಟಿ ರೂಪಾಯಿಗೆ ಆಡಿಯೋ ಹಕ್ಕು ಮಾರಾಟ ರಣಬೀರ್ ಕಪೂರ್ ನಟನೆಯ ‘ರಾಮಾಯಣ’…

Read More

ಅಬ್ಬರ ಸಿಡಿಲಬ್ಬರ… ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿದ ಸ್ಮೃತಿ ಮಂಧಾನ! – Kannada News | Smriti Mandhana won the Match single handedly for Supergiants

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಮಹಿಳಾ ದಿ ಹಂಡ್ರೆಡ್ ಕ್ರಿಕೆಟ್ ಟೂರ್ನಿಯಲ್ಲಿ ಮ್ಯಾಂಚೆಸ್ಟರ್ ಸೂಪರ್‌ ಜೈಂಟ್ಸ್​ ತಂಡವು ಮತ್ತೊಂದು ಜಯ ಸಾಧಿಸಿದೆ. ಈ ಗೆಲುವು ತಂದುಕೊಟ್ಟಿದ್ದು ಭಾರತದ ಸ್ಟಾರ್ ಓಪನರ್ ಸ್ಮೃತಿ ಮಂಧಾನ ಎಂಬುದು ವಿಶೇಷ. ಅದು ಸಹ ಏಕಾಂಗಿ ಹೋರಾಟದೊಂದಿಗೆ ಎಂಬುದು ಮತ್ತೊಂದು ವಿಶೇಷ. ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್​ ಲೀಡ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಮ್ಯಾಂಚೆಸ್ಟರ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಬೌಲಿಂಗ್…

Read More

ಬಿಹಾರ, ಅಸ್ಸಾಂ ಬೆನ್ನಲ್ಲೇ ಪಶ್ಚಿಮ ಬಂಗಾಳದಿಂದಲೂ ನೀಟ್ ಪ್ರತಿಭಟನಾಕಾರರಿಗೆ ಅಭಯ: ಪ್ರಕರಣ ಹಿಂಪಡೆಯಲು ನಿರ್ಧಾರ, ಕ್ರಿಮಿನಲ್‌ಗಳಿಗೆ ಇಲ್ಲ ವಿನಾಯಿತಿ – Kannada News | NEET Protest Cases: West Bengal Joins Bihar, Assam in Withdrawing Charges Against Students

ಕೋಲ್ಕತ್ತಾ, ಜುಲೈ 29: ಬಿಹಾರ ಮತ್ತು ಅಸ್ಸಾಂ ರಾಜ್ಯಗಳ ಹಾದಿಯನ್ನೇ ಅನುಸರಿಸಿರುವ ಪಶ್ಚಿಮ ಬಂಗಾಳ ಸರ್ಕಾರವು, ನೀಟ್-ಯುಜಿ(NEET-UG) ಪರೀಕ್ಷಾ ಅಕ್ರಮ ಖಂಡಿಸಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಠಿಣ ಅಥವಾ ಬಲವಂತದ ಕಾನೂನು ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಮಂಗಳವಾರ ಅಧಿಕೃತವಾಗಿ ಘೋಷಿಸಿದೆ. ಆದಾಗ್ಯೂ, ಈ ಸಡಿಲಿಕೆ ಮತ್ತು ರಕ್ಷಣೆಯು ಕೇವಲ ಸಾಮಾನ್ಯ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸಲಿದ್ದು, ಅಪರಾಧ ಹಿನ್ನೆಲೆ ಹೊಂದಿರುವ ವ್ಯಕ್ತಿಗಳಿಗೆ ಯಾವುದೇ ವಿನಾಯಿತಿ ನೀಡಲಾಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ನೇತೃತ್ವದ…

Read More

ಬೆಂಗಳೂರಿನಲ್ಲಿ ಖಾಲಿ ಜಾಗವೇ ಕಸದ ತೊಟ್ಟಿಯಾಗಿದ್ಯಾ? ಜಿಬಿಎ ಬಿಗ್ ಶಾಕ್: 1 ಲಕ್ಷ ರೂ.ವರೆಗೆ ಬೀಳುತ್ತೆ ದಂಡ! – Kannada News | Greater Bengaluru Authority Warns Plot Owners: Clear Garbage by Aug 15 or Face Rs 1 Lakh Fine

ಬೆಂಗಳೂರಿನಲ್ಲಿ ಖಾಲಿ ಜಾಗವೇ ಕಸದ ತೊಟ್ಟಿಯಾಗಿದ್ಯಾ? ಜಿಬಿಎ ಬಿಗ್ ಶಾಕ್ ಬೆಂಗಳೂರು, ಜುಲೈ 29: ರಾಜಧಾನಿಯಲ್ಲಿ ಖಾಲಿ ನಿವೇಶನಗಳನ್ನು ಇಟ್ಟುಕೊಂಡು, ಅವುಗಳನ್ನು ತ್ಯಾಜ್ಯ ಸುರಿಯುವ ತಾಣಗಳನ್ನಾಗಿ ಮಾಡಿರುವ ನಿವೇಶನದಾರರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಬಿಗ್ ಶಾಕ್ ನೀಡಿದೆ. ಮುಂಬರುವ ಆಗಸ್ಟ್ 15ರೊಳಗೆ ಮಾಲೀಕರು ತಮ್ಮ ಖಾಲಿ ಜಾಗವನ್ನು ಸ್ವತಃ ಸ್ವಚ್ಛಗೊಳಿಸದಿದ್ದರೆ, ಪಾಲಿಕೆಯಿಂದಲೇ ಕಠಿಣ ಕ್ರಮದ ಜೊತೆಗೆ ಭಾರಿ ದಂಡ ವಿಧಿಸಲು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರರಾವ್ ಖಡಕ್ ಆದೇಶ ಹೊರಡಿಸಿದ್ದಾರೆ. ಆಗಸ್ಟ್ 15 ಡೆಡ್‌ಲೈನ್:…

Read More