Headlines

ಬೆಂಗಳೂರಿನ ಐಪಿಎಸ್ ಲೇಔಟ್ ವಿಲ್ಲಾದಲ್ಲಿ ಭರ್ಜರಿ ರೇವ್ ಪಾರ್ಟಿ: ಸಿಸಿಬಿ ದಾಳಿ, ಮೂವರ ಬಂಧನ! – Kannada News | Bengaluru: CCB Raids Rave Party at HSR Layout Villa, 3 Arrested

ಬೆಂಗಳೂರು, ಜುಲೈ 29: ನಗರದ ಎಚ್‌ಎಸ್‌ಆರ್ ಲೇಔಟ್‌ನ 6ನೇ ಸೆಕ್ಟರ್‌ನಲ್ಲಿರುವ ಪ್ರತಿಷ್ಠಿತ ಐಪಿಎಸ್ ಲೇಔಟ್‌ನ ‘ಸಿ-9’ ಸರ್ವಿಸ್ ವಿಲ್ಲಾದಲ್ಲಿ ಇಡೀ ರಾತ್ರಿ ನಡೆಯುತ್ತಿದ್ದ ಭರ್ಜರಿ ರೇವ್ ಪಾರ್ಟಿ (Rave Party) ಮೇಲೆ ಸಿಸಿಬಿಯ ಮಹಿಳಾ ಘಟಕದ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಿಢೀರ್ ದಾಳಿ ನಡೆಸಿದ್ದಾರೆ. ಆ್ಯಪ್ ಮೂಲಕ ಯುವಕ-ಯುವತಿಯರಿಗೆ ಆಹ್ವಾನ ಪೊಲೀಸರ ರೇಡ್ ಬೆದರಿಕೆಯಿಂದ ಪಾರಾಗಲು ಐಪಿಎಸ್ ಲೇಔಟ್ ಸುರಕ್ಷಿತ ಎಂದು ಭಾವಿಸಿದ್ದ ಆಯೋಜಕರು, ‘ಅಮಿಗೋಸ್’ ಆ್ಯಪ್ ಮೂಲಕ ಯುವಕ-ಯುವತಿಯರನ್ನು ಆಹ್ವಾನಿಸಿದ್ದರು. ಪಾರ್ಟಿಗೆ ಪ್ರವೇಶಿಸಲು ಯುವಕರಿಂದ…

Read More

Guru Purnima Wishes 2026: ಬದುಕನ್ನು ಬೆಳಗಿದ ಗುರುಗಳಿಗೆ ಶುಭಾಶಯಗಳನ್ನು ತಿಳಿಸಲು ಇಲ್ಲಿವೆ ಅರ್ಥಪೂರ್ಣ ಸಂದೇಶ – Kannada News | Guru Purnima Wishes 2026: Here is a list of meaningful wishes for Guru Purnima

ಗುರು ಪೂರ್ಣಿಮೆಯ ಶುಭಾಶಯಗಳುImage Credit source: vecteezy ಗುರು ಪೂರ್ಣಿಮೆಯ (Guru Purnima) ಪವಿತ್ರ ಹಬ್ಬವು ನಮ್ಮ ಜೀವನದಲ್ಲಿ ನಮಗೆ ಸರಿಯಾದ ಮಾರ್ಗವನ್ನು ತೋರಿದ ಮತ್ತು ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನೆಡೆಗೆ ಕರೆದೊಯ್ದ ಎಲ್ಲಾ ಗುರುಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಒಂದು ವಿಶೇಷ ಅವಕಾಶವನ್ನು ಒದಗಿಸುತ್ತದೆ. ಈ ದಿನವು ವಿದ್ಯೆ ನೀಡಿದ ಗುರುಗಳನ್ನು ಗೌರವಿಸಲು ಮಾತ್ರವಲ್ಲದೆ, ತಂದೆ ತಾಯಿ, ಹಿರಿಯರು ಸೇರಿದಂತೆ ಒಂದಲ್ಲ ಒಂದು ರೀತಿಯಲ್ಲಿ ನಮಗೆ ಬದುಕಿನ ಪಾಠ ಕಲಿಸಿದ, ಜೀವನಕ್ಕೆ ದಾರಿ ದೀಪವಾಗಿ ನಿಂತ ಪ್ರತಿಯೊಬ್ಬರನ್ನು…

Read More

ಪರಿಸ್ಥಿತಿ ಅರ್ಥ ಮಾಡಿಕೊಳ್ಳದೇ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ – Kannada News | Darshan Puttannaiah Opposes CWRC Order to Release Cauvery Water to Tamil Nadu, Urges Karnataka to Fight Legally

ಮಂಡ್ಯ, ಜುಲೈ 29: ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ನೀಡಿರುವ ಆದೇಶಕ್ಕೆ ಮಂಡ್ಯ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ನೀರೇ ಇಲ್ಲದಿದ್ದರೂ ನೀರು ಬಿಡಲು ಆದೇಶ ನೀಡುವುದು ಗ್ರೌಂಡ್ ರಿಯಾಲಿಟಿಯನ್ನು ಅರ್ಥಮಾಡಿಕೊಳ್ಳದ ಕ್ರಮ ಎಂದು ಅವರು ಹೇಳಿದ್ದಾರೆ. ಇಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ನೀರಿಲ್ಲ, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಭಾಗದ ಜನರ ಜೀವನ ಸಂಪೂರ್ಣವಾಗಿ ಕೃಷಿಯ ಮೇಲೆ ಅವಲಂಬಿತವಾಗಿದೆ. ಕುಡಿಯುವ ನೀರಿಗೂ ತತ್ವಾರ ಇರುವಾಗ,…

Read More

ಪಾಕಿಸ್ತಾನ್ ತಂಡದ WTC ಫೈನಲ್ ಕನಸು ನುಚ್ಚು ನೂರು! – Kannada News | Pakistan Officially OUT of WTC Final Race

ಕೇವಲ 5 ಪಂದ್ಯಗಳಲ್ಲೇ ಪಾಕಿಸ್ತಾನ್ ತಂಡವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನಿಂದ ಹೊರಬಿದ್ದಿದೆ. ಇನ್ನು 8 ಪಂದ್ಯಗಳು ಬಾಕಿ ಉಳಿದಿದ್ದರೂ, ಪಾಕ್ ಪಡೆಗೆ ಫೈನಲ್‌ಗೇರಲು ಸಾಧ್ಯವಾಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ತಂಡದ ಕಳಪೆ ಪ್ರದರ್ಶನ ಹಾಗೂ ಐಸಿಸಿ ವಿಧಿಸಿದ ಭಾರಿ ಪೆನಾಲ್ಟಿ! ಬಾಂಗ್ಲಾ ವಿರುದ್ಧ ಮುಖಭಂಗ! ಮೇ 2026 ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ, ಆತಿಥೇಯ ಬಾಂಗ್ಲಾದೇಶ್ ತಂಡವು ಪ್ರವಾಸಿ ಪಾಕಿಸ್ತಾನವನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ಐತಿಹಾಸಿಕ ಸಾಧನೆ ಮಾಡಿತು….

Read More

Guru Purnima 2026: ಇಂದು ಸಂಜೆ ಮನೆಯ ಈ ಜಾಗಗಳಲ್ಲಿ ತುಪ್ಪದ ದೀಪ ಹಚ್ಚಿ, ಸಿಗಲಿದೆ ಲಕ್ಷ್ಮಿ ದೇವಿ ಕೃಪೆ! – Kannada News | Guru Purnima: Light Ghee Lamps at 6 Places for Wealth and Prosperity

ಹಿಂದೂ ಧರ್ಮದಲ್ಲಿ ಪ್ರತಿಯೊಂದು ಹುಣ್ಣಿಮೆಗೂ ತನ್ನದೇ ಆದ ವಿಶೇಷ ಧಾರ್ಮಿಕ ಮಹತ್ವವಿದೆ. ವರ್ಷದಲ್ಲಿ ಬರುವ 12 ಹುಣ್ಣಿಮೆಗಳಲ್ಲಿ ಆಷಾಢ ಮಾಸದ ಹುಣ್ಣಿಮೆ ಅಂದರೆ ಗುರು ಪೂರ್ಣಿಮೆಯನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ಶ್ರೇಷ್ಠ ದಿನದಂದು ಶ್ರೀ ಮಹಾವಿಷ್ಣು ಮತ್ತು ಧನಲಕ್ಷ್ಮಿ ದೇವಿಯನ್ನು ವಿಶೇಷವಾಗಿ ಆರಾಧಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಗುರು ಪೂರ್ಣಿಮೆಯಂದು ಮನೆಯ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಹಸುವಿನ ತುಪ್ಪದ ದೀಪ ಬೆಳಗಿಸುವುದರಿಂದ ಮನೆಯಲ್ಲಿ ನೆಮ್ಮದಿ, ಯಶಸ್ಸು ಹಾಗೂ ಅಷ್ಟೈಶ್ವರ್ಯಗಳು ನಿರಂತರವಾಗಿ ನೆಲೆಸುತ್ತವೆ. ಈ ವರ್ಷ ಜುಲೈ…

Read More

ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ: ವಿಶ್ವಸಂಸ್ಥೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ – Kannada News | India Condemns Hormuz Strait Attacks at UNSC: Urges Diplomacy Amidst West Asia Conflict

ವಾಷಿಂಗ್ಟನ್, ಜುಲೈ 29: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ(Hormuz Strait)ಯಲ್ಲಿ ವಾಣಿಜ್ಯ ಹಡಗುಗಳ ಮೇಲೆ ನಡೆಯುತ್ತಿರುವ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (UNSC) ಮಾತನಾಡಿದ ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿಯಾಗಿರುವ ಪರ್ವತನೇನಿ ಹರೀಶ್,ಈ ಪ್ರದೇಶದ ಉದ್ವಿಗ್ನತೆಯು ತೀವ್ರ ಕಳವಳಕಾರಿಯಾಗಿದ್ದು, ಎಲ್ಲಾ ಕಡೆಯವರು ತಕ್ಷಣವೇ ಸಂಯಮ ವಹಿಸಿ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಮರಳಬೇಕು ಎಂದು ಆಗ್ರಹಿಸಿದ್ದಾರೆ. ದಾಳಿಯಲ್ಲಿ ಭಾರತೀಯ ನಾವಿಕನ ಸಾವು ಹಾರ್ಮುಜ್ ಜಲಸಂಧಿಯಲ್ಲಿ ‘ಜಿಎಫ್‌ಎಸ್ ಗ್ಯಾಲಕ್ಸಿ’,’ಎಂಟಿ ಅಲ್ ಬಹಿಯಾ’…

Read More

“ರಕ್ತ ಕೊಟ್ಟೇವು ನೀರು ಕೊಡೆವು!”: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ – Kannada News | Karnataka Faces Drought: Farmers and Kannada Organisations Protest CWRC Order to Release Cauvery Water

ಬೆಂಗಳೂರು, ಜು.29: ಕಾವೇರಿ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ಸ್‌ ಕಾವೇರಿ ನೀರನ್ನು 15 ದಿನಗಳ ಕಾಲ ಹರಿಸುವಂತೆ ನೀಡಿರುವ ಆದೇಶವು ಕರ್ನಾಟಕದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಮಳೆ ಕೊರತೆ ಮತ್ತು ಭೀಕರ ಬರಗಾಲದಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಈ ಆದೇಶವು “ಗಾಯದ ಮೇಲೆ ಬರೆ ಎಳೆದಂತಿದೆ” ಎಂದು ರೈತರು ಮತ್ತು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮಂಡ್ಯ, ಮೈಸೂರು ಮತ್ತು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನ್ನಡ ಸಂಘಟನೆಗಳು ಮತ್ತು ರೈತರು…

Read More

‘ರಿಚರ್ಡ್ ಆಂಟನಿ’ ಅಪ್ಡೇಟ್; ಕೊನೆಗೂ ರಕ್ಷಿತ್ ಶೆಟ್ಟಿ ಎಲ್ಲಿದ್ದಾರೆ ಎಂಬುದನ್ನು ಹೇಳಿದ ಹೇಮಂತ್ ರಾವ್ – Kannada News | Director Hemanth Rao Reveals Where is Rakshit Shetty Amid Richard Antony Movie Delay

ನಟ ರಕ್ಷಿತ್ ಶೆಟ್ಟಿ ಅವರು ಹಲವು ಹಿಟ್ ಚಿತ್ರಗಳನ್ನುನೀಡಿದ್ದಾರೆ. ಅವರು ತಮ್ಮ ಬಹುನಿರೀಕ್ಷಿತ ‘ರಿಚರ್ಡ್​ ಆಂಟನಿ’ ಸಿನಿಮಾ ಘೋಷಣೆ ಮಾಡಿ ಸಾಕಷ್ಟು ವರ್ಷಗಳು ಕಳೆದಿವೆ. ಆದರೆ ಸಿನಿಮಾ ಇನ್ನೂ ಸೆಟ್ಟೇರದಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ‘ರಕ್ಷಿತ್ ಶೆಟ್ಟಿ ಸದ್ಯ ಎಲ್ಲಿದ್ದಾರೆ’ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ. ಇದೀಗ ಈ ಮಿಲಿಯನ್ ಡಾಲರ್ ಪ್ರಶ್ನೆಗೆ ರಕ್ಷಿತ್ ಅವರ ಆಪ್ತ ಗೆಳೆಯ ಹಾಗೂ ಸ್ಟಾರ್ ನಿರ್ದೇಶಕ ಹೇಮಂತ್ ರಾವ್ ಉತ್ತರ ನೀಡಿದ್ದಾರೆ. ರಕ್ಷಿತ್ ಶೆಟ್ಟಿ ಎಲ್ಲಿದ್ದಾರೆ? ಸತ್ಯ ಬಿಚ್ಚಿಟ್ಟ ನಿರ್ದೇಶಕ…

Read More

ಕಾಂಗ್ರೆಸ್ ನಾಯಕರ ಮಾಧ್ಯಮ ಸಲಹೆಗಾರ, MLC ಸ್ಥಾನ ಕೊಡಿಸ್ತೇನೆಂದವನಿಗೆ ₹1.50 ಕೋಟಿ ಕೊಟ್ಟು ಕೈಸುಟ್ಟುಕೊಂಡ ಮಹಿಳೆ! – Kannada News | Woman Alleges Rs 1.5 Crore Fraud on Promise of Congress MLC Seat, Complaint Filed in Bengaluru

ಬೆಂಗಳೂರು, ಜುಲೈ 29: ಕಾಂಗ್ರೆಸ್ (Congress) ಪಕ್ಷದಿಂದ ವಿಧಾನ ಪರಿಷತ್ (MLC) ಸದಸ್ಯ ಸ್ಥಾನ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ಮೂಲದ ಸಮಾಜಸೇವಕಿ ನೀಡಿರುವ ದೂರಿನ ಅನ್ವಯ, ಪ್ರಮುಖ ಕಾಂಗ್ರೆಸ್ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡ ವ್ಯಕ್ತಿ, ರಾಜಕೀಯ ನಾಯಕರ ಜೊತೆಗಿನ ಫೋಟೋಗಳನ್ನು ತೋರಿಸಿ ನಂಬಿಕೆ ಗಳಿಸಿದ್ದ. ಬಳಿಕ 1.50 ಕೋಟಿ ರೂ. ಪಡೆದು ವಂಚನೆ ಮಾಡಿದ್ದಾನೆ….

Read More

Guru Purnima 2026: ಗುರು ಪೂರ್ಣಿಮೆಯಂದು ಮಾಡಬೇಕಾದ ಶುಭ ಕಾರ್ಯಗಳಿವು – Kannada News | Guru Purnima 2026: Significance, Rituals and 7 Sacred Acts for Blessings and Prosperity

ಹಿಂದೂ ಧರ್ಮದಲ್ಲಿ ಗುರು ಪೂರ್ಣಿಮೆಗೆ ಅತ್ಯಂತ ವಿಶೇಷ ಹಾಗೂ ಪವಿತ್ರವಾದ ಸ್ಥಾನವಿದೆ. ಇದು ನಮ್ಮ ಜೀವನದಲ್ಲಿ ಅಂಧಕಾರವನ್ನು ಹೋಗಲಾಡಿಸಿ, ಜ್ಞಾನದ ಬೆಳಕನ್ನು ನೀಡಿದ ಗುರುಗಳಿಗೆ ಭಕ್ತಿ, ಗೌರವ ಮತ್ತು ಕೃತಜ್ಞತೆಯನ್ನು ಸಮರ್ಪಿಸುವ ಅಪರೂಪದ ದಿನ. ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ಶುಭ ದಿನದಂದು ಗುರುಗಳನ್ನು ಪೂಜಿಸುವುದು ಮತ್ತು ಸತ್ಕಾರ್ಯಗಳನ್ನು ಮಾಡುವುದರಿಂದ ಜ್ಞಾನ, ಯಶಸ್ಸು, ಸಂತೋಷ, ಸಮೃದ್ಧಿ ದೊರೆಯುವುದಲ್ಲದೆ ಜೀವನದ ಸಕಲ ಅಡೆತಡೆಗಳಿಂದ ಮುಕ್ತಿ ಸಿಗುತ್ತದೆ. ಗುರು ಪೂರ್ಣಿಮೆಯಂದು ಮಾಡಬೇಕಾದ 7 ಒಳ್ಳೆಯ ಕೆಲಸಗಳು: ಗುರುಗಳನ್ನು ಪೂಜಿಸಿ ಆಶೀರ್ವಾದ…

Read More