ಟಿಎಂಸಿಯಲ್ಲೇ ಇದ್ದಿದ್ದರೆ ನನ್ನ ಕೊಲ್ಲುತ್ತಿದ್ದರು; ಮಮತಾ ಬ್ಯಾನರ್ಜಿ ವಿರುದ್ಧ ಸುಖೇಂದು ಶೇಖರ್ ರಾಯ್ ಗಂಭೀರ ಆರೋಪ – Kannada News
ಕೊಲ್ಕತ್ತಾ, ಜೂನ್ 9: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಟಿಎಂಸಿ ಮಾಜಿ ನಾಯಕ ಸುಖೇಂದು ಶೇಖರ್ ರಾಯ್ ಅವರ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಮಾಜಿ ಹಿರಿಯ ನಾಯಕ ಸುಖೇಂದು ಶೇಖರ್ ರಾಯ್ ಅವರ ಸ್ಫೋಟಕ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. “ನಾನು ಟಿಎಂಸಿಯಲ್ಲೇ ಇದ್ದಿದ್ದರೆ ಸುಪಾರಿ ಕಿಲ್ಲರ್ಗಳು ನನ್ನನ್ನು ಕೊಲ್ಲುವ ಸಾಧ್ಯತೆಯಿತ್ತು!” ಎಂದು ಟಿಎಂಸಿ ತೊರೆದ ಕೆಲವೇ ದಿನಗಳಲ್ಲಿ ಮಮತಾ ಬ್ಯಾನರ್ಜಿ ಪಕ್ಷದ ವಿರುದ್ಧ ಸುಖೇಂದು ಶೇಖರ್ ರಾಯ್ ಆರೋಪ ಮಾಡಿದ್ದಾರೆ….