Headlines

ನಿರಂತರವಾಗಿ ಕಂಡುಬರುವ ಮಲಬದ್ಧತೆ ಸಮಸ್ಯೆ ಹೊಟ್ಟೆಯ ಕ್ಯಾನ್ಸರ್ ಗೆ ಕಾರಣವಾಗಬಹುದೇ? – Kannada News | Stomach Cancer Causes: Symptoms & Risk Factors

ಹೊಟ್ಟೆಯ ಕ್ಯಾನ್ಸರ್ ಗೂ ಮಲಬದ್ಧತೆಗೂ ಇರುವ ಸಂಬಂಧImage Credit source: Getty Images ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಕ್ಯಾನ್ಸರ್ (Stomach Cancer) ಗೆ ಸಂಬಂಧಪಟ್ಟ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಹೊಟ್ಟೆಯಲ್ಲಿರುವ ಜೀವಕೋಶಗಳು ಅಸಹಜವಾಗಿ ಬೆಳೆಯಲು ಪ್ರಾರಂಭಿಸಿದಾಗ ಮತ್ತು ಅದರ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದಾಗ ಈ ರೋಗ ಕಂಡುಬರುತ್ತದೆ. ಪರಿಣಾಮವಾಗಿ, ಹೊಟ್ಟೆಯ ಕಾರ್ಯನಿರ್ವಹಣೆಯು ದುರ್ಬಲಗೊಳ್ಳಬಹುದು, ಅಷ್ಟೇ ಅಲ್ಲ, ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದರ ಜೊತೆಗೆ, ಅನೇಕರು ಮಲಬದ್ಧತೆಯ (Constipation) ಸಮಸ್ಯೆಯಿಂದ ಬಳಲುತ್ತಿರುವುದನ್ನು ನೀವು ನೋಡಿರಬಹುದು,…

Read More

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ

ಅರುಣ್ ಸಾಗರ್ ಪ್ರಸಾದ್, ಸಾಯಿ ಕುಮಾರ್ (Sai Kumar) ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಘಾರ್ಗ’ ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಅವರ ಪುತ್ರನೇ ಸಿನಿಮಾದ ನಾಯಕ. ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡಿನ ರೀಮಿಕ್ಸ್ ವರ್ಷನ್ ಬಳಸಿದ್ದು ಸಖತ್ ಚರ್ಚೆ ಆಗಿತ್ತು. ಇದೀಗ ಸಿನಿಮಾದ ನಿರ್ದೇಶಕ ಎಂ ಶಶಿಧರ್ ಈ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…….

Read More

ಧ್ರುವಂತ್​​ಗೆ ‘ಸೀಸನ್ ಚಪ್ಪಾಳೆ’ ಕೊಟ್ಟಿದ್ದನ್ನು ಟೀಕಿಸಿದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್ – Kannada News | Why Dhruvanth Gets Kichchana Chappale Sudeep Clarifies on Pre Finale

ಕಿಚ್ಚ ಸುದೀಪ್ (Sudeep) ಅವರು ಕಳೆದ ವಾರ ಧ್ರುವಂತ್​​ಗೆ ಸೀಸನ್ ಚಪ್ಪಾಳೆ ಕೊಟ್ಟಿದ್ದು ಗೊತ್ತೇ ಇದೆ. ಈ ವಿಷಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದವು ಎಂಬುದನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಈ ವಿಷಯ ಕಿಚ್ಚನ ಕಿವಿಗೂ ಬಿದ್ದಿದೆ. ಈ ಚರ್ಚೆಯ ಬಗ್ಗೆ ಅವರಿಗೆ ಬೇಸರ ಆಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಬಗ್ಗೆ ಅವರು ವೀಕೆಂಡ್ ಎಪಿಸೋಡ್​​ನಲ್ಲಿ ಮಾತನಾಡಿದ್ದಾರೆ. ಧ್ರುವಂತ್ ಬದಲು ಗಿಲ್ಲಿಗೆ ಸೀಸನ್ ಚಪ್ಪಾಳೆ ಕೊಡಬಹುದಿತ್ತು ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಈ ವಿಷಯದಲ್ಲಿ ಸಾಕಷ್ಟು…

Read More

ಅಲ್ಲು ಅರ್ಜುನ್ ಸಿನಿಮಾ ಮೂಲಕ ಸ್ಟಾರ್ ಕ್ರಿಕೆಟಿಗನ ಪತ್ನಿಯ ರೀ-ಎಂಟ್ರಿ?

ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾ ಮೂಲಕ ಗಳಿಸಿರುವ ಯಶಸ್ಸನ್ನು ಹಾಗೆಯೇ ಮುಂದುವರೆಸಿಕೊಂಡು ಹೋಗುವ ಪ್ರಯತ್ನದಲ್ಲಿದ್ದಾರೆ. ಇದೇ ಕಾರಣಕ್ಕೆ ಅವರು ತ್ರಿವಿಕ್ರಮ್ ಆಫರ್ ಅನ್ನು ತ್ಯಜಿಸಿ ಅಟ್ಲಿ ಕೈ ಹಿಡಿಸಿದ್ದಾರೆ. ಅಟ್ಲಿ, ಅಲ್ಲು ಅರ್ಜುನ್​​ಗಾಗಿ ಭಾರಿ ಬಜೆಟ್​​ನ ಹಾಲಿವುಡ್ ಮಾದರಿಯ ಫ್ಯಾಂಟಸಿ ಮಾದರಿಯ ಕತೆ ಹೆಣೆದಿದ್ದು, ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾವನ್ನು ಯಶಸ್ಸು ಮಾಡುವ ಹಠಕ್ಕೆ ಬಿದ್ದಿರುವ ಅಟ್ಲಿ, ದೊಡ್ಡ-ದೊಡ್ಡ ಸ್ಟಾರ್ ನಟಿಯರನ್ನು ಸಿನಿಮಾಕ್ಕೆ ಸೇರಿಸಿಕೊಳ್ಳುತ್ತಾ ಸಾಗಿದ್ದಾರೆ. ಸಿನಿಮಾದ…

Read More

ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ? – Kannada News | Here Is How AI Cameras Works for Drive Away Elephants Near Nagarahole Forest

ಮೈಸೂರು, (ಡಿಸೆಂಬರ್ 23): ಇತ್ತೀಚೆಗೆ ಮೈಸೂರು (Mysuru) ಜಿಲ್ಲೆಯಲ್ಲಿ ಮಾವನ-ಕಾಡು ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ಕಾಡಾನೆ (Wild Elephant) ಹಾವಳಿ ಹೆಚ್ಚಾಗಿದ್ದು, ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಆನೆಗಳ ಉಪಟಳ ನಿಂತಿಲ್ಲ. ಇದರಿಂದ ಜನಸಾಮಾನ್ಯರು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯು, ಕಾಡಾನೆ ಹಾವಳಿ ತಡೆಯಲು ಒಂದು ವಿನೂತನ ವಿಧಾನವೊಂದನ್ನು ಕಂಡುಕೊಂಡಿದ್ದು, ಬಹುತೇಕ ಯಶಸ್ವಿಯಾಗಿದೆ. ಹೌದು.. ನಾಗರಹೊಳೆ ಅರಣ್ಯ ಗಡಿಗಳಲ್ಲಿ ಕಾಡಾನೆಗಳನ್ನು ಓಡಿಸಲು ಎಐ (ಕೃತಕ ಬುದ್ಧಿಮತ್ತೆ) ಆಧಾರಿತ…

Read More

ಶಾನ್​ದಾರ್ ಶತಕದೊಂದಿಗೆ ಹೊಸ ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್ – Kannada News | Ashes: Steve Smith brings up his 37th Test century

ಸ್ಟೀವ್ ಸ್ಮಿತ್ (Steve Smith) ಟೆಸ್ಟ್ ಕ್ರಿಕೆಟ್​​ನಲ್ಲಿ  37ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಆ್ಯಶಸ್ ಸರಣಿಯಲ್ಲಿ ಸ್ಮಿತ್ ವಿಶೇಷ ಮೈಲಿಗಲ್ಲನ್ನು ದಾಟಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 384 ರನ್​ ಕಲೆಹಾಕಿತು. Source link

Read More

ರಣಜಿ ಟ್ರೋಫಿ ಫೈನಲ್ ಫೈಟ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | Karnataka vs Jammu and Kashmir, Ranji Final Playing XI

ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು- ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇದೀಗ ಕಮ್ರಾನ್ ಇಕ್ಬಾಲ್ ಹಾಗೂ ಯಾವರ್ ಹಸನ್ ಇನಿಂಗ್ಸ್ ಆರಂಭಿಸಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಕರ್ನಾಟಕ ತಂಡವು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ತಂಡದಲ್ಲಿ ಅನುಭವಿ ದಾಂಡಿಗರಾದ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇದ್ದು, ಇಬ್ಬರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಮೂರನೇ…

Read More

ಇಮ್ರಾನ್ ಜೊತೆ ನಟಿಸಿದ ಸ್ಟಾರ್ ನಟಿ ಈಗ ಕ್ರಿಕೆಟರ್​ ಪತ್ನಿ

ಬಾಲಿವುಡ್ ಹೀರೋ ಇಮ್ರಾನ್ ಹಶ್ಮಿ ಬಗ್ಗೆ ಹೇಳಬೇಕಾಗಿಲ್ಲ. ಒಂದು ಕಾಲದಲ್ಲಿ ಅವರು ರೊಮ್ಯಾನ್ಸ್ ಚಿತ್ರಗಳಿಗೆ ಮನೆಮಾತಾಗಿದ್ದರು. ಹಿಂದಿಯಲ್ಲಿ ಅನೇಕ ಹಿಟ್ ಚಿತ್ರಗಳೊಂದಿಗೆ ನಟನಾಗಿ ತಮ್ಮ ಛಾಪು ಮೂಡಿಸಿದರು. ಇಮ್ರಾನ್ ಹಶ್ಮಿಯನ್ನು ಒಂದು ಕಾಲದಲ್ಲಿ ಸೀರಿಯಲ್ ಕಿಸ್ಸರ್ ಎಂದು ಕರೆಯಲಾಗುತ್ತಿತ್ತು. ಆ ಸಮಯದಲ್ಲಿ ಅವರು ತಮ್ಮ ಚಿತ್ರಗಳಿಂದ ಬಹಳ ಜನಪ್ರಿಯರಾದರು. ಈಗ ಅವರು ಕಥೆ ಇಷ್ಟವಾದರೆ ಖಳನಾಯಕನ ಪಾತ್ರಗಳನ್ನು ಮಾಡಲು ಸಿದ್ಧರಾಗಿದ್ದಾರೆ. ವಿಶೇಷವಾಗಿ ಈ ನಾಯಕನೊಂದಿಗೆ ನಟಿಸಿದ ನಂತರ ರಾತ್ರೋರಾತ್ರಿ ಸೆನ್ಸೇಷನ್ ಆಗಿರುವ ಅನೇಕ ನಾಯಕಿಯರಿದ್ದಾರೆ. ಕೆಲವರು ಇನ್ನೂ…

Read More

ಮೇಲ್ಮನೆ ಮೇಲಾಟ: ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕರು – Kannada News | bjp expelled MLAs ST Somashekar And Shivaram Hebbar In Congress Camp at Resort ahead of MLC polls

ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ….

Read More

ಡಿಕೆ ಶಿವಕುಮಾರ್​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ

ರಾಮನಗರ, ಮೇ 27: ಡಿಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂಬ ನಂಬಿಕೆಯೊಂದಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಅಧಿಕೃತ ಘೋಷಣೆಗೆ ಮೊದಲೇ ಪಟಾಕಿ ಸಿಡಿಸಿ, ಸಿಹಿ ಹಂಚಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಆದರೆ, ಅಧಿಕಾರ ಹಂಚಿಕೆ ಸಂಬಂಧ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಡಿಕೆ ಶಿವಕುಮಾರ್ ಅವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಆದರೂ, ಸಿದ್ದರಾಮಯ್ಯ ನಾಯಕತ್ವ ಬದಲಾವಣೆಗೆ ಒಪ್ಪಿಕೊಂಡಿದ್ದಾರೆ ಮತ್ತು ಡಿಕೆ ಶಿವಕುಮಾರ್ ಮುಖ್ಯಮಂತ್ರಿ…

Read More