Headlines

ಬಸ್ ದುರಂತಗಳ ಮಧ್ಯೆ ಎಚ್ಚೆತ್ತುಕೊಳ್ಳದ ಮಾಲೀಕರು: ಸ್ಲೀಪರ್ ಕೋಚ್​​​ನಲ್ಲಿ ಗೂಡ್ಸ್ ಸಾಗಾಟ, ಬಸ್ ಸೀಜ್ – Kannada News | Devanahalli: RTO Seizes Private Buses for Illegal Goods Transport

ದೇವನಹಳ್ಳಿ, ಡಿಸೆಂಬರ್​ 30: ಇತ್ತೀಚೆಗೆ ಹಿರಿಯೂರು ಬಳಿ ಬಸ್ ದುರಂತ ಸಂಭವಿಸಿ ಅಮಾಯಕರು ಜೀವ ಕಳೆದುಕೊಂಡಿದ್ದು, ಸಾರಿಗೆ ಇಲಾಖೆ ಬಸ್​​ಗಳಲ್ಲಿ (Private Buses) ಗೂಡ್ಸ್ (Goods) ಹಾಕದಂತೆ ಎಚ್ಚರಿಕೆ ನೀಡಿತ್ತು. ಆದರೆ ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಬಸ್ ಸಿಬ್ಬಂದಿ ಮತ್ತೆ ಅದೇ ತಮ್ಮ ಹಳೆ ಚಾಳಿ ಮುಂದುವರೆಸಿದ್ದು, ಬಸ್ ನಲ್ಲಿನ ಲಗೇಜ್ ಕಂಡು ಅಧಿಕಾರಿಗಳೇ ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಟಾಪ್ ಟೂ ಬಾಟಂ ಗೂಡ್ಸ್ ತುಂಬಿಕೊಂಡು ಸಂಚಾರ: ಖಾಸಗಿ ಬಸ್ ಸೀಜ್ ರಾಜ್ಯ ಹಾಗೂ ಹೊರ…

Read More

ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವಿಗೆ ಕೇರಳ, ಪಾಕ್​​ ಖ್ಯಾತೆ: ಕೇಂದ್ರ ಸಚಿವ ಸೋಮಣ್ಣ ಕಿಡಿ – Kannada News | Union Minister V.Somanna Slams Pakistan over Interference in Kogilu Demolition

ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ ಬೆಂಗಳೂರು, ಡಿಸೆಂಬರ್​​ 30: ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ಕರ್ನಾಟಕ ಸರ್ಕಾರ ನೆಲಸಮಗೊಳಿಸಿದ ವಿಚಾರ ದೇಶಾದ್ಯಂತ ಚರ್ಚೆಯಲ್ಲಿದೆ. ನೆರೆ ರಾಜ್ಯ ಕೇರಳವಂತೂ ಈ ವಿಚಾರವಾಗಿ ಕರ್ನಾಟಕದ ವಿರುದ್ಧ ನಿಗಿ ನಿಗಿ ಕೆಂಡ ಕಾರಿದೆ. ಆದರೆ ಯಾವುದಕ್ಕೂ ಸಂಬಂಧವೇ ಇಲ್ಲದ ಪಾಪಿ ಪಾಕಿಸ್ತಾನವೂ ಈ ವಿಚಾರದಲ್ಲಿ ಮೂಗು ತೂರಿಸಿರೋದೀಗ ಭಾರಿ ಆಕ್ರೋಶಕ್ಕೆ ಕಾರಣವಾಗ್ತಿದೆ. ಈ ಬಗ್ಗೆ ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ ಕಾರಿದ್ದಾರೆ. ಸೋಮಣ್ಣ ಆಕ್ರೋಶ ವಿ….

Read More

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಅನುಮಾನ – Kannada News | Shreyas Iyer Injury Update: Fitness Concerns Delay Team India Return, Misses NZ Series

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿ ಪ್ರಾರಂಭವಾಗುವ ಕೇವಲ ಎರಡು ದಿನಗಳ ಮೊದಲು, ಜನವರಿ 9 ರೊಳಗೆ ಶ್ರೇಯಸ್ ಫಿಟ್ನೆಸ್ ಕ್ಲಿಯರೆನ್ಸ್ ಪಡೆಯುವ ನಿರೀಕ್ಷೆಯಿದೆ. ಈಗ, ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡದಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅದ್ಭುತ ಶತಕ ಬಾರಿಸಿದ್ದ ರುತುರಾಜ್ ಗಾಯಕ್ವಾಡ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ. Source link

Read More

ಪಿಎಸ್‌ಐ ಪ್ರಕರಣ: ನನ್ನ ಗಂಡ ರಾಡ್‌ನಿಂದ ಹೊಡೆದು, ದಿಂಬಿನಿಂದ ಉಸಿರುಗಟ್ಟಿಸಿ ಹಿಂಸೆ ನೀಡುತ್ತಿದ್ದ – Kannada News | Vijayapura PSI Controversy: Anuradha Speaks Out on Domestic Violence and Allegations

ವಿಜಯಪುರ, ಡಿ.30: ವಿಜಯಪುರ ಪಿಎಸ್‌ಐ ಪ್ರಕರಣಕ್ಕೆ ಸಂಬಂಧಿಸಿದಂತೆ, ತನ್ನ ಪತಿ ಭೀಮಶಂಕರ್ ಮತ್ತು ಅತ್ತೆ ಶಾರದಾಬಾಯಿ ಮಾಡಿದ ಆರೋಪಗಳನ್ನು ಅನುರಾಧಾ ಹೋಳಕರ್ ನಿರಾಕರಿಸಿದ್ದಾರೆ. ತಾನು ಪಿಎಸ್‌ಐ ಮನೋಹರ್ ಕಂಚಗಾರ ಅವರೊಂದಿಗೆ ಓಡಿ ಹೋಗಿಲ್ಲ ಎಂದು ಸ್ಪಷ್ಟಪಡಿಸಿರುವ ಅನುರಾಧಾ, ಅಂಚೆಪಾಳ್ಯದಲ್ಲಿ ತನ್ನ ಮಗಳೊಂದಿಗೆ ವಾಸವಾಗಿರುವುದಾಗಿ ತಿಳಿಸಿದ್ದಾರೆ. ತನ್ನ ಪತಿ ಭೀಮಶಂಕರ್ ಐದು ವರ್ಷಗಳ ಕಾಲ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಅನುರಾಧಾ ಆರೋಪಿಸಿದ್ದಾರೆ. ರಾಡ್‌ನಿಂದ ಹೊಡೆಯುವುದು, ದಿಂಬಿನಿಂದ ಉಸಿರುಗಟ್ಟಿಸಲು ಯತ್ನಿಸುವುದು ಮತ್ತು ಕುತ್ತಿಗೆಗೆ ಉರುಳು ಹಾಕಿದಂತಹ…

Read More

ನಾಳೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಭಾರತದ ಸಚಿವ ಜೈಶಂಕರ್ – Kannada News | Minister S Jaishankar to attend former Bangladesh PM Khaleda Zia funeral tomorrow

ನವದೆಹಲಿ, ಡಿಸೆಂಬರ್ 30: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ಡಿಸೆಂಬರ್ 31ರಂದು ಬಾಂಗ್ಲಾದೇಶದ (Bangladesh) ಢಾಕಾದಲ್ಲಿ ನಡೆಯಲಿದೆ. ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಸ್. ಜೈಶಂಕರ್ ನಾಳೆ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಖಲೀದಾ ಜಿಯಾ ದೀರ್ಘಕಾಲದ ಅನಾರೋಗ್ಯದ ನಂತರ ಇಂದು ತಮ್ಮ 80ನೇ ವಯಸ್ಸಿನಲ್ಲಿ ನಿಧನರಾದರು. ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್….

Read More

ಭುವನ್‌ ಪೊನ್ನಣ್ಣ ಜನ್ಮದಿನ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ – Kannada News | Bhuvann Ponannaa visits Kateel Durga Parameshwari temple on his Birthday

ನಟ ಭುವನ್ ಪೊನ್ನಣ್ಣ (Bhuvann Ponannaa) ಅವರಿಗೆ ಡಿಸೆಂಬರ್ 30ರಂದು ಹುಟ್ಟುಹಬ್ಬದ ಸಂಭ್ರಮ. ನಟನೆ, ನಿರ್ಮಾಣ, ರಿಯಾಲಿಟಿ ಶೋಗಳ ಮೂಲಕ ಗುರುತಿಸಿಕೊಂಡ ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಪ್ರತಿ ವರ್ಷ ಅವರು ಹುಟ್ಟುಹಬ್ಬದ ದಿನ ದೇವಸ್ಥಾನಕ್ಕೆ ಹೋಗುವುದನ್ನು ಮರೆಯಲ್ಲ. ಮಾಡರ್ನ್ ಆಗಿ ಕಾಣಿಸಿಕೊಳ್ಳುವ ಅವರು ಸಂಪ್ರದಾಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಪ್ರತಿ ವರ್ಷ ಅವರು ತಪ್ಪದೇ ಕಟೀಲು ದುರ್ಗಾಪರಮೇಶ್ವರಿ (Kateel Durga Parameshwari) ದೇವಸ್ಥಾನಕ್ಕೆ ಭೇಟಿ ನೀಡುವುದೇ ಈ ಮಾತಿಗೆ ಸಾಕ್ಷಿ. ಈ ವರ್ಷ ಕೂಡ ಅವರು ಈ…

Read More

ಮೆಟ್ರೋ ಹೊಸ ನಿಯಮಗಳು: ಪ್ರಯಾಣಿಕರೇ ಇನ್ಮುಂದೆ ರೀಲ್ಸ್ ನೋಡುವ ಮುನ್ನ ಎಚ್ಚರ – Kannada News | Namma Metro Penalties: 7,429 Cases for Loud Volume, Eating and Tobacco

ಬೆಂಗಳೂರು, ಡಿ.31: ಪ್ರಯಾಣಿಕರು ಇನ್ಮುಂದೆ ಮೆಟ್ರೋದಲ್ಲಿ (Bangalore Metro rules) ಈ ಕೆಲಸಗಳನ್ನು ಮಾಡುವಂತಿಲ್ಲ, ಒಂದು ವೇಳೆ ಮಾಡಿದ್ರೆ ಕೇಸ್​​ ದಾಖಲು ಮಾಡಲಾಗುತ್ತದೆ. ಮೆಟ್ರೋದಲ್ಲಿ ರೀಲ್ಸ್ ನೋಡುವುದು, ಫೋನ್​​ನಲ್ಲಿ ಜೋರಾಗಿ ಮಾತನಾಡುವುದು, ತಿಂಡಿ ಊಟ ಮಾಡಿದ್ರೆ ದಂಡದ ಜತೆಗೆ ಪ್ರಕರಣ ಕೂಡ ದಾಖಲು ಮಾಡಲಾಗುತ್ತದೆ. ಕಳೆದ 20 ದಿನದಲ್ಲಿ ಮೆಟ್ರೋ ಪ್ರಯಾಣಿಕರ ವಿರುದ್ಧ 7,429 ಕೇಸ್ ದಾಖಲಾಗಿದೆ. ಈ ಕ್ರಮವನ್ನು ತರಲು ಒಂದು ಕಾರಣವಿದೆ. ಹೌದು ಮೆಟ್ರೋದಲ್ಲಿ ಇತ್ತೀಚೆಗೆ ಜೋರಾಗಿ ಸೌಂಡ್​​ ಇರುವುದನ್ನು ತಡೆಯಲು ಹಾಗೂ ಇತರ…

Read More

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ; 2 ವಾರಗಳಲ್ಲಿ ಮೂರನೇ ಘಟನೆ – Kannada News | Bangladesh Violence again Hindu man Bajendra Biswas killed by coworker amid unrest

ಢಾಕಾ, ಡಿಸೆಂಬರ್ 30: ಬಾಂಗ್ಲಾದೇಶದ (Bangladesh) ಮೈಮೆನ್ಸಿಂಗ್‌ನ ಭಾಲುಕಾ ಉಪ ಜಿಲ್ಲೆಯಲ್ಲಿ 40 ವರ್ಷದ ಹಿಂದೂ ವ್ಯಕ್ತಿ ಬಜೇಂದ್ರ ಬಿಸ್ವಾಸ್ ಅವರನ್ನು ಸಹೋದ್ಯೋಗಿಯೊಬ್ಬರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಈ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ನೋಮನ್ ಮಿಯಾ ಎಂಬಾತನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೊಲೆಯಾದಾತ ಮತ್ತು ಆರೋಪಿ ಇಬ್ಬರೂ ಬಾಂಗ್ಲಾದೇಶದ ಗೃಹ ಸಚಿವಾಲಯದ ಅಧೀನದಲ್ಲಿರುವ ಅರೆಸೈನಿಕ ಪಡೆಯಾದ ಅನ್ಸಾರ್‌ನ ಸದಸ್ಯರಾಗಿದ್ದರು. ಕೆಲವು ದಿನಗಳ ಹಿಂದೆ ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಯುವಕರ ಮೇಲೆ…

Read More

ಹೊಸ ವರ್ಷಕ್ಕೆ ಕೌಂಟ್​ಡೌನ್: ಖಾಕಿ ಅಲರ್ಟ್​​; ಎಣ್ಣೆ ಏಟಲ್ಲಿ ಎಲ್ಲಾದ್ರೂ ಮಲಗಿದ್ರೆ ಪೊಲೀಸರೇ ಮನೆಗೆ ಬಿಡ್ತಾರೆ! – Kannada News | New Year 2026 Countdown Begins: Police Security Measures, DCM Warning, and Celebration Guidelines Issued

ಬೆಂಗಳೂರು, ಡಿಸೆಂಬರ್​​ 30: 2025ಕ್ಕೆ ಗುಡ್ ಬೈ ಹೇಳಿ, ಹೊಸ ವರ್ಷ 2026ರನ್ನು (New Year 2026) ಸ್ವಾಗತಿಸೋದಕ್ಕೆ ಕೆಲವೇ ಗಂಟೆಗಳಷ್ಟೇ ಬಾಕಿ ಉಳಿದಿವೆ. ನ್ಯೂ ಇಯರ್ ಸಂಭ್ರಮಾಚರಣೆಗೆ ಬೆಂಗಳೂರು (bangaluru) ಸೇರಿ ರಾಜ್ಯಾದ್ಯಂತ ಜನರು ಸಜ್ಜಾಗಿದ್ದಾರೆ. ಪೊಲೀಸ್ ಇಲಾಖೆ ಕೂಡ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸಿದೆ. ಎಣ್ಣೆ ಏಟಿನಲ್ಲಿ ಎಲ್ಲಾದರೂ ಮಲಗಿದರೆ ಪೊಲೀಸರೇ ಮನೆಗೆ ಬಿಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಎಲ್ಲೆಡೆ ಪೊಲೀಸ್​ ಹದ್ದಿನ ಕಣ್ಣು ಹೊಸ ವರ್ಷಾಚರಣೆಗೆ ಕೌಂಟ್​ಡೌನ್ ಶುರುವಾಗಿದೆ….

Read More

21 ದಿನಗಳ ಅವಧಿಗೆ ವಿಶೇಷ ಅಧಿಕಾರ ವಹಿಸಿಕೊಂಡ ಲಸಿತ್ ಮಾಲಿಂಗ – Kannada News | Lasith Malinga Appointed SriLanka Fast Bowling Consultant for 2026 T20 World Cup Prep

2026 ರ ಟಿ 20 ವಿಶ್ವಕಪ್ ಫೆಬ್ರವರಿ 7 ರಂದು ಪ್ರಾರಂಭವಾಗಲಿದೆ. ಈ ಪಂದ್ಯಾವಳಿಯನ್ನು ಭಾರತ ಮತ್ತು ಶ್ರೀಲಂಕಾ ಆಯೋಜಿಸಲಿದ್ದು, ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಏತನ್ಮಧ್ಯೆ, ಶ್ರೀಲಂಕಾದ ಮಾಜಿ ಕ್ರಿಕೆಟಿಗ ಲಸಿತ್ ಮಾಲಿಂಗ ಅವರಿಗೆ ಮಹತ್ವದ ಜವಾಬ್ದಾರಿ ಸಿಕ್ಕಿದೆ. ಆದಾಗ್ಯೂ, ಅವರ ಈ ಅಧಿಕಾರಾವಧಿ ಕೇವಲ 21 ದಿನಗಳವರೆಗೆ ಮಾತ್ರ ಇರಲಿದೆ. Source link

Read More