Headlines

Horoscope Today: ಇಂದು ಈ ರಾಶಿಯವರಿಗೆ ಆಪ್ತರೇ ಅಪವಾದ ಹೊರಿಸಬಹುದು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 12, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ದಶಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.   Source link

Read More

Daily Devotional: ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮರಣ ಹೊಂದಿದವರ ಹೆಸರಲ್ಲಿ ಅರ್ಚನೆ ಮಾಡಿಸಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅನೇಕರಿಗೆ ಮರಣ ಹೊಂದಿದವರ ಹೆಸರಿನಲ್ಲಿ ದೇವಾಲಯಗಳಲ್ಲಿ ಅರ್ಚನೆ ಮಾಡಿಸಬಹುದೇ ಎಂಬ ಪ್ರಶ್ನೆ ಕಾಡುತ್ತದೆ. ಸಾಮಾನ್ಯವಾಗಿ, ಬದುಕಿರುವವರ ಹೆಸರು, ಗೋತ್ರ, ನಕ್ಷತ್ರ ಹೇಳಿ ಅರ್ಚನೆ ಮಾಡಿಸುವ ಪದ್ಧತಿ ಇದೆ, ಅವರಿಗೆ ಆಯುರಾರೋಗ್ಯ ಪ್ರಾಪ್ತಿಗಾಗಿ ಪ್ರಾರ್ಥಿಸಲಾಗುತ್ತದೆ. ಆದರೆ, ಮರಣ ಹೊಂದಿದವರ ಹೆಸರಿನಲ್ಲಿ ಅರ್ಚನೆ ಮಾಡಿಸುವುದು ಅಷ್ಟು ಶುಭವಲ್ಲ ಎಂದು ಹಲವು ಧಾರ್ಮಿಕ ಕೇಂದ್ರಗಳು ಹೇಳುತ್ತವೆ. ಕೆಲವು ದೇವಾಲಯಗಳಲ್ಲಿ ಇದನ್ನು ಒಪ್ಪಿಕೊಂಡರೂ,…

Read More

ಐಸ್​​ ಕ್ರೀಂನಲ್ಲಿ ಸಿಕ್ತು ರಬ್ಬರ್​​: ಪ್ರತಿಷ್ಠಿತ ಹೋಟೆಲ್​​ಗೆ ನಗರಸಭೆಯಿಂದ ಭರ್ಜರಿ ದಂಡ

ನೆಲಮಂಗಲ, ಏಪ್ರಿಲ್​​ 12: ರಾಜ್ಯದ ಹಲವೆಡೆ ಶಾಖೆಗಳನ್ನು ಹೊಂದಿರುವ ಪ್ರತಿಷ್ಠಿತ ಉಡುಪಿ ಗ್ರಾಂಡ್ ಹೋಟೆಲ್​​ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೊಂಡಿಕೊಪ್ಪದಲ್ಲಿರುವ ಶಾಖೆಯಲ್ಲಿ ನೈರ್ಮಲ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದಿದೆ. ಧನಂಜಯ ಎಂಬ ಗ್ರಾಹಕರು ತಮ್ಮ ಊಟದ ನಂತರ ಆರ್ಡರ್ ಮಾಡಿದ ಐಸ್ ಕ್ರೀಮ್‌ನಲ್ಲಿ ರಬ್ಬರ್ ಬ್ಯಾಂಡ್ ಪತ್ತೆಯಾಗಿದೆ. ಐಸ್ ಕ್ರೀಮ್‌ನ ಮಧ್ಯಭಾಗದಲ್ಲಿ ರಬ್ಬರ್ ಬ್ಯಾಂಡ್ ಇದ್ದು, ಇದನ್ನು ಮಕ್ಕಳು ಸೇವಿಸಿದ್ದರೆ ಅಪಾಯವಾಗುವ ಸಾಧ್ಯತೆ ಇತ್ತು ಎಂದು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಹಕರು ಈ ಬಗ್ಗೆ ಪ್ರಶ್ನಿಸಿದಾಗ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಯೋಗ್ಯತೆಯನ್ನು ಅಳೆಯುವ ಸನ್ನಿವೇಶ ಬರಲಿದೆ

ಮೇಷ ರಾಶಿ: ಸಮಸ್ಯೆಗಳಿಗೆ ಸೊಪ್ಪು ಹಾಕಿದಷ್ಟೂ ದೊಡ್ಡದಾಗುತ್ತದೆ. ನಿಮ್ಮದಲ್ಲದ ಕೆಲಸವನ್ನು ನೀವೇ ಮಾಡಬೇಕಾಗಬಹುದು. ಮಕ್ಕಳ ಚಲನವಲನದ ಕಡೆಗೆ ಗಮನವಿರಲಿ. ಕುಟುಂಬದ ಜವಾಬ್ದಾರಿಯನ್ನು ಅನಿವಾರ್ಯ ಕಾರಣಕ್ಕೆ ಪಡೆಯಬೇಕಾದೀತು. ಮನೆಯನ್ನು ಸ್ಥಳಾಂತರ ಮಾಡುವಿರಿ. ಸಹೋದ್ಯೋಗಿಗಳ ವರ್ತನೆಯು ಇಷ್ಟವಾಗದೇ ಸಿಟ್ಟಾಗುವಿರಿ. ಆಕಸ್ಮಿಕ ವಸ್ತು ಲಾಭದಿಂದ ಖುಷಿ ಪಡುವಿರಿ. ನಿಮ್ಮ ಉಪಕರಣಗಳು ದುರಸ್ತಿಗೆ ಬರಬಹುದು. ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ವೃಷಭ ರಾಶಿ: ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಲ್ಲ ಕಡೆ ಎಂದು ಅನ್ನಿಸುತ್ತಿರಬಹುದು. ಅದನ್ನು ಆಲೋಚನೆಯಿಂದ ದೂರವಿರಿಸಿ. ವ್ಯಾಪರದ ವಿಚಾರದಲ್ಲಿ ಸಹಭಾಗಿಯ ಜೊತೆ…

Read More

‘ಬೆಂಗಳೂರು ಇನ್’ ಸಿನಿಮಾ ಮತ್ತು ನಟಿ ಅನುಷಾ ರೈ ಬಗ್ಗೆ ಧರ್ಮ ಕೀರ್ತಿ ಮಾತು: ವಿಡಿಯೋ

ಧರ್ಮ ಕೀರ್ತಿ (Dharma Keerthy) ನಟನೆಯ ‘ಬೆಂಗಳೂರು ಇನ್’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಸಿನಿಮಾದ ಪ್ರಚಾರಾರ್ಥ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಸಿನಿಮಾದ ನಾಯಕ ಧರ್ಮ ಕೀರ್ತಿ ಮಾತನಾಡಿದರು. ಧರ್ಮ ಕೀರ್ತಿ ಹಾಗೂ ಅನುಷಾ ರೈ ಒಟ್ಟಿಗೆ ನಟಿಸಿರುವ ಮೂರನೇ ಸಿನಿಮಾ ಇದು. ಅನುಷಾ ರೈ ಅವರೊಟ್ಟಿಗಿನ ತಮ್ಮ ಕೆಮಿಸ್ಟ್ರಿ ಬಗ್ಗೆ ಹಾಗೂ ಅನುಷಾ ರೈ ಅವರ ನಟನೆ, ವ್ಯಕ್ತಿತ್ವದ ಬಗ್ಗೆ ಧರ್ಮ ಕೀರ್ತಿ ಮಾತನಾಡಿದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್​​; ಅಯೂಬ್ ಪೈಲ್ವಾನ್

ದಾವಣಗೆರೆ, ಏಪ್ರಿಲ್​ 11: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಕೆಲವರು ಹುನ್ನಾರ ನಡೆಸಿದ್ದರು. ಮತ್ತೆ ಕೆಲ ನಾಯಕರು ಫಂಡಿಂಗ್​​ ಸಹ ಮಾಡಿದ್ದರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್​​ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫಂಡಿಂಗ್ ಮಾಡಿದವರ ಬಗ್ಗೆ ಪಕ್ಷದ ಹೈಕಮಾಂಡ ಬಳಿ ಮಾಹಿತಿ ಇದೆ.‌ ಸೂಕ್ತ ಕ್ರಮಕೈಗೊಳ್ಳುತ್ತಾರೆ. ಜೊತೆಗೆ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಮೂರು ಸಲ ಎಂಎಲ್​​ಸಿ ಆಗಿದ್ದಾರೆ.‌ ಪಕ್ಷದ…

Read More

ಬಿಹಾರದ ಕತಿಹಾರ್‌ನಲ್ಲಿ ಹಲವು ವಾಹನಗಳ ನಡುವೆ ಡಿಕ್ಕಿ; 10 ಜನ ಸಾವು, 25 ಮಂದಿಗೆ ಗಾಯ

ನವದೆಹಲಿ, ಏಪ್ರಿಲ್ 11: ಬಿಹಾರದ ಕೊರ್ಹಾ ಪೊಲೀಸ್ ಠಾಣೆ ವ್ಯಾಪ್ತಿಯ ಗೆರಾಬರಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಂದು 10 ಜನರು ಸಾವನ್ನಪ್ಪಿದ್ದಾರೆ. 25 ಜನರು ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ (Accident) ಬಸ್ ಮತ್ತು ಪಿಕಪ್ ವಾಹನವು ಡಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಜನರನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ. ಅಪಘಾತದ ನಂತರ ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಗಾಯಗೊಂಡ ವ್ಯಕ್ತಿಗಳಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಸುಮಾರು…

Read More

ಈ ರಾಶಿಗೆ ಶನಿ ನೀಡುವ ಪೆಟ್ಟು ತುಂಬಾ ಭೀಕರ!: ಎಚ್ಚರಿಕೆ ಹೆಜ್ಜೆ ಅಗತ್ಯ

ಮಕರ ರಾಶಿ ಹತ್ತನೇ ರಾಶಿಯಾಗಿದ್ದು ಅಧಿಪತಿಯಾದ ಶನಿ ತೃತೀಯದಲ್ಲಿ ಇರುವನು. ಈ ರಾಶಿಗೆ ಎಲ್ಲ ಗ್ರಹರೂ ಪ್ರತಿಕೂಲತೆಯನ್ನು ಹೆಚ್ಚು ಉಂಟುಮಾಡುವ ಸಾಧ್ಯತೆಯಿದ್ದು, ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುವುದು. ದೈವ ಬಲವನ್ನು ನಂಬಿ ಮುನ್ನಡೆದರೆ ಯಶಸ್ಸು ಸಿಗಲಿದೆ. ದುಡುಕಿ ಯೋಜನೆಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರ್ಥಿಕತೆ, ಆದಾಯ ಮತ್ತು ಸಾಲ : ​ಎರಡನೇ ರಾಶಿಯಲ್ಲಿ ರಾಹು ಮತ್ತು ಮಂಗಳ ಸೇರಿರುವುದರಿಂದ ಆರ್ಥಿಕವಾಗಿ ಹಠಾತ್ ಏರಿಳಿತಗಳು ಕಂಡುಬರುತ್ತವೆ. ಕೈಗೆ ಬರಬೇಕಾದ ಹಣ ಬರಬಹುದು, ಆದರೆ ಅದು ಕೂಡಲೇ ಬೇರೆ ಯಾವುದೋ…

Read More

ಕೊಲೆಯಾದ ಯೋಗೀಶ್ ಗೌಡ ಕುಟುಂಬದಲ್ಲಿ ಆಸ್ತಿ ಕಲಹ: ಸಹೋದರಿಯರ ಮೇಲೆ ರಾಡ್, ವೈರ್‌ನಿಂದ ಹಲ್ಲೆ ಆರೋಪ

ಧಾರವಾಡ, ಏ.11: ಸಾರ್ವಜನಿಕ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಮಾಜಿ ಜಿ.ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪು ಹೊರಬೀಳುವ ಹಂತದಲ್ಲಿದೆ. ಆದರೆ, ಇತ್ತ ಯೋಗೀಶ್ ಗೌಡ ಅವರ ಕುಟುಂಬದಲ್ಲಿ ಆಸ್ತಿ ವಿಚಾರವಾಗಿ ದೊಡ್ಡ ಮಟ್ಟದ ಕಿತ್ತಾಟ ಶುರುವಾಗಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ತೋಟದ ಮನೆಯಲ್ಲಿ ಆಸ್ತಿ ಹಂಚಿಕೆ ವಿಚಾರವಾಗಿ ಯೋಗೀಶ್ ಗೌಡ ಅವರ ಸಹೋದರ ಗುರುನಾಥ ಗೌಡ ಮತ್ತು ಸಹೋದರಿಯರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಈ…

Read More

‘ಬೆಂಗಳೂರು ಇನ್’: ನಿರ್ದೇಶಕರ ಬಗ್ಗೆ ಬಿಗ್​​ಬಾಸ್ ರಿಷಾ ಕಂಪ್ಲೆಂಟ್

‘ಬೆಂಗಳೂರು ಇನ್’ (Bengaluru Inn) ಹೆಸರಿನ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಬಿಗ್​​ಬಾಸ್ ಖ್ಯಾತಿಯಾ ರಿಶಾ, ಅನುಷಾ ರೈ ನಾಯಕಿಯರು, ಧರ್ಮ ಕೀರ್ತಿ ನಾಯಕ. ಡೆಲಿವರಿ ಬಾಯ್ ಜೀವನದಲ್ಲಿ ನಡೆಯುವ ಘಟನೆಯನ್ನು ಇರಿಸಿಕೊಂಡು ಮಾಡಿರುವ ಸಿನಿಮಾ ಇದು. ಸಿನಿಮಾದ ಇವೆಂಟ್​​ನಲ್ಲಿ ನಟಿ ರಿಶಾ ಮಾತನಾಡಿದ್ದು, ಟ್ರೈಲರ್​​ನಲ್ಲಿ ಸ್ವಲ್ಪ ಕಡಿಮೆ ತೋರಿಸಿದ್ದಾರೆ ಎಂದು ಸಣ್ಣ ದೂರು ಸಹ ಹೇಳಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿ ಅಬ್ಬರಿಸಿದ್ದ ರಿಶಾ, ವೇದಿಕೆ ಮೇಲೆ ಹೇಗೆ ಮಾತನಾಡಿದ್ದಾರೆ, ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ…

Read More