Headlines

‘ಟಾಕ್ಸಿಕ್’ ಟೀಸರ್​​​ನಲ್ಲಿ ಮಾಸ್ ಹಾಗೂ ಹಸಿಬಿಸಿ ದೃಶ್ಯ; ಇಲ್ಲಿವೆ ಫೋಟೋಸ್ – Kannada News | Yash Starrer Toxic Movie Teaser Yash Look is So bold Teaser Is full of Bold scenes

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್​ 19ರಂದು ತೆರೆಗೆ ಬರಲಿದೆ. ಇದಕ್ಕಾಗಿ ಅವರ ಫ್ಯಾನ್ಸ್ ಕಾಯುತ್ತಿದ್ದಾರೆ. ಯಶ್ ಜನ್ಮದಿನದ ಪ್ರಯುಕ್ತ ಇಂದು (ಏಪ್ರಿಲ್ 8) ಟೀಸರ್ ರಿಲೀಸ್ ಆಗಿದ್ದು, ಗಮನ ಸೆಳೆಯೋ ರೀತಿಯಲ್ಲಿ ಇದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ವಿವಿಧ ರೀತಿಯ ಗನ್ ಬಳಕೆ ಆಗಿದೆ. ಇಲ್ಲಿ ಬಾಂಬ್ ಸಿಡಿಯುತ್ತೆ. ಯಶ್ ಅವರು ತಮ್ಮ ರಗಡ್ ಲುಕ್ ಮೂಲಕ ಮಿಂಚುತ್ತಾರೆ. ಈ ಟೀಸರ್ ನೋಡಿದ ಎಲ್ಲರೂ ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಯಶ್ ಅವರು ಶರ್ಟ್​​ಲೆಸ್ ಆಗಿ ಎಂಟ್ರಿ…

Read More

ಎಐ ಬಳಕೆಯಿಂದ ಟ್ರೋಲ್ ಆದ ವರುಣ್ ಧವನ್ ಹೊಸ ಸಿನಿಮಾ ಟೀಸರ್ – Kannada News | Varun Dhawan new film Hai Jawani Toh Ishq Hona Hai teaser gets trolled for using AI

ಬಾಲಿವುಡ್‌ನ ಖ್ಯಾತ ಕಾಮಿಡಿ ಚಿತ್ರಗಳ ನಿರ್ದೇಶಕ ಡೇವಿಡ್ ಧವನ್ ಮತ್ತು ವರುಣ್ ಧವನ್ (Varun Dhawan) ಜೋಡಿಯ ಬಹುನಿರೀಕ್ಷಿತ ಸಿನಿಮಾ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ (Hai Jawani Toh Ishq Hona Hai) ಚಿತ್ರದ ಟೀಸರ್ ಕೊನೆಗೂ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ವರುಣ್ ಧವನ್ ಜೊತೆ ಸೌತ್ ಸುಂದರಿ ಪೂಜಾ ಹೆಗ್ಡೆ ಮತ್ತು ಮೃಣಾಲ್ ಠಾಕೂರ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟೀಸರ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆಯುತ್ತಿದೆ. ಎಐ…

Read More

ವಂದೇ ಭಾರತ್ ರೈಲಿನ ಶೌಚಾಲಯದಲ್ಲಿ ಹಾವು: ಬೆಚ್ಚಿಬಿದ್ದ ಜನ, ಮುಂದೇನಾಯ್ತು ನೋಡಿ – Kannada News | Mumbai Solapur Vande Bharat Train: Culprit Who Unleashed Snake in Toilet Arrested

ಮುಂಬೈ, ಫೆ.14: ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಶೌಚಾಲಯದಲ್ಲಿ ಹಾವನ್ನು ಬಿಟ್ಟು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ರೈಲ್ವೆ ರಕ್ಷಣಾ ಪಡೆ (RPF) ಕೊನೆಗೂ ಬಂಧಿಸಿದೆ. ಸುಮಾರು 50 ದಿನಗಳ ಸುದೀರ್ಘ ಹುಡುಕಾಟದ ನಂತರ ಆರೋಪಿಯನ್ನು ಮುಂಬ್ರಾದಲ್ಲಿ ಸೆರೆಹಿಡಿಯಲಾಗಿದೆ.ಈ ಘಟನೆಯು ಡಿಸೆಂಬರ್ 27, 2025 ರಂದು ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 22225) ನಲ್ಲಿ ನಡೆದಿತ್ತು. ರೈಲಿನ ಕೋಚ್ C-16 ರ ಶೌಚಾಲಯದಲ್ಲಿ ಸುಮಾರು 2.5 ಅಡಿ ಉದ್ದದ ಇಂಡಿಯನ್ ರ್ಯಾಟ್ ಸ್ನೇಕ್…

Read More

ಕರಿಬೇವಿನ ಎಲೆ ಇಲ್ಲದೆಯೇ ಅಡುಗೆ ಆಗಲ್ವಾ? ಆದ್ರೆ ಈ ಸಮಸ್ಯೆ ಇದ್ದಲ್ಲಿ ಇದನ್ನು ಬಳಸದಿರುವುದೇ ಒಳ್ಳೆಯದು

ನಾವು ಮಾಡುವ ಬಹುತೇಕ ಪ್ರತಿಯೊಂದು ಅಡುಗೆಯಲ್ಲೂ ಕರಿಬೇವಿನ ಎಲೆ (Curry Leaves) ಅಥವಾ ಒಗ್ಗರಣೆ ಸೊಪ್ಪು ಹಾಕಿಯೇ ಹಾಕುತ್ತೇವೆ. ಅದಿಲ್ಲದಿದ್ದರೆ ಅಡುಗೆ ಆಗುವುದೇ ಇಲ್ಲ. ಇದನ್ನು ಕೇವಲ ರುಚಿಗಾಗಿ ಮಾತ್ರವಲ್ಲದೆ, ಅದರಲ್ಲಿರುವ ಔಷಧೀಯ ಗುಣಗಳ ಕಾರಣದಿಂದಲೂ ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇಷ್ಟೆಲ್ಲಾ ಆರೋಗ್ಯಕರ ಗುಣಗಳಿದ್ದರೂ ಕೂಡ ಎಲೆ ಎಲ್ಲರಿಗೂ ಸೂಕ್ತವಲ್ಲ ಎಂಬುದು ನಿಮಗೆ ತಿಳಿದಿದೆಯೇ… ಹೌದು, ಕೆಲವು ಆರೋಗ್ಯ ಸಮಸ್ಯೆಗಳಿರುವವರು ಇದನ್ನು ಸೇವಿಸುವಾಗ ಜಾಗ್ರತೆ ವಹಿಸಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಈ ಕರಿಬೇವಿನ ಎಲೆ…

Read More

ಮಮತಾ ಬ್ಯಾನರ್ಜಿ ಮಾತ್ರ ನಮ್ಮ ನಾಯಕಿ, ಅಭಿಷೇಕ್ ಅಲ್ಲ; ಟಿಎಂಸಿ ಬಂಡಾಯದ ನಡುವೆ ಶತ್ರುಘ್ನ ಸಿನ್ಹಾ ಹೇಳಿಕೆ – Kannada News | Only Mamata Banerjee is my leader not Abhishek Banerjee Shatrughan Sinha amid TMC Rebel Crisis

ಕೊಲ್ಕತ್ತಾ, ಜೂನ್ 12: ಸಂಸತ್ತಿನಲ್ಲಿ ಪ್ರತ್ಯೇಕ ಬಣ ರಚಿಸಲು ಮುಂದಾಗಿರುವ ಟಿಎಂಸಿಯ 19 ಬಂಡಾಯ ಸಂಸದರ ಪಟ್ಟಿಯಲ್ಲಿ ತಮ್ಮ ಹೆಸರು ಕೇಳಿಬಂದ ಮರುದಿನವೇ, ತೃಣಮೂಲ ಕಾಂಗ್ರೆಸ್ (TMC) ಸಂಸದ ಶತ್ರುಘ್ನ ಸಿನ್ಹಾ ತಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ತಮ್ಮ ನಿಷ್ಠೆಯನ್ನು ಪುನರುಚ್ಚರಿಸಿದ್ದಾರೆ. ಕಷ್ಟದ ಸಮಯದಲ್ಲಿ ನಾನು ಎಂದಿಗೂ ಮಮತಾ ಬ್ಯಾನರ್ಜಿ ಅವರ ಕೈ ಬಿಡುವುದಿಲ್ಲ. ನಾನು ಸಂಕಷ್ಟದಲ್ಲಿದ್ದಾಗ ಮಮತಾ ಸಹಾಯ ಮಾಡಿದ್ದಾರೆ. ಈಗ ನನ್ನ ಸರದಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಅಭಿಷೇಕ್ ಬ್ಯಾನರ್ಜಿ ಆಗಲಿ…

Read More

Video: ಆಷಾಢದ ಕೊನೆಯ ಶುಕ್ರವಾರ; ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ – Kannada News | Devotion at Chamundi Hills: Last Ashada Friday Sees Special Mahalakshmi Alankara

ಮೈಸೂರಿನ ಐತಿಹಾಸಿಕ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದಂದು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ಮತ್ತು ಅಲಂಕಾರಗಳು ನಡೆಯುತ್ತಿವೆ. ಈ ಶುಭ ಸಂದರ್ಭದಲ್ಲಿ, ಜಗನ್ಮಾತೆ ಚಾಮುಂಡೇಶ್ವರಿ ದೇವಿಯನ್ನು ಮಹಾಲಕ್ಷ್ಮೀ ಅಲಂಕಾರದಲ್ಲಿ ಸಿಂಗಾರಗೊಳಿಸಿದ್ದು, ದೇವಿಯ ಸೌಂದರ್ಯವು ಭಕ್ತರ ಮನಸೆಳೆಯುತ್ತಿದೆ. ಬೆಳಗಿನ ಜಾವದಿಂದಲೇ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ದೇವಸ್ಥಾನದ ಆವರಣದಲ್ಲಿ ಎಲ್ಲೆಡೆ ಭಕ್ತಿಯ ವಾತಾವರಣ ನೆಲೆಸಿತ್ತು. ಅಧಿಕಾರಿಗಳು ಮತ್ತು ಸ್ವಯಂಸೇವಕರು ಭಕ್ತರಿಗೆ ಸುಗಮ ದರ್ಶನಕ್ಕೆ ಸಹಕರಿಸುತ್ತಿದ್ದಾರೆ….

Read More

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ – Kannada News | Vijyalakshmi Darshan visits Parappana Agrahara to see Darshan second time in a week

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕೊಲೆ ಪ್ರಕರಣದ ವಿಚಾರಣೆ ಚಾಲ್ತಿಯಲ್ಲಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಮತ್ತು ಕೆಲವು ಕುಟುಂಬದ ಆಪ್ತರು, ಆತ್ಮೀಯರು ಆಗಾಗ್ಗೆ ಜೈಲಿಗೆ ಹೋಗಿ ಬರುತ್ತಿರುತ್ತಾರೆ. ಇದೀಗ ಪತ್ನಿ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. ಇದು ಈ ವಾರದಲ್ಲಿ ಅವರ ಎರಡನೇ ಭೇಟಿ ಆಗಿದೆ. ವಿಜಯಲಕ್ಷ್ಮಿ ಅವರು ಜೈಲಿಗೆ ಹೋಗಿ ದರ್ಶನ್ ಅವರನ್ನು ಭೇಟಿ ಆಗಿ…

Read More

ಮ್ಯಾಂಚೆಸ್ಟರ್​​ನಲ್ಲಿ ಲಘು ವಿಮಾನ ಪತನ, ಇಬ್ಬರು ಸಾವು – Kannada News | Light Aircraft Goes Down in Greater Manchester, Leaving Two Dead

ಮ್ಯಾಂಚೆಸ್ಟರ್, ಫೆಬ್ರವರಿ 04: ಗ್ರೇಟರ್​ ಮ್ಯಾಂಚೆಸ್ಟರ್​ನಲ್ಲಿ ಲಘು ವಿಮಾನ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 11.00 ಗಂಟೆಯ ಸುಮಾರಿಗೆ ರೋಚ್‌ಡೇಲ್‌ನ ಲಿಟಲ್‌ಬರೋದಲ್ಲಿರುವ ಕೃಷಿ ಭೂಮಿಗೆ ವಿಮಾನ ಅಪ್ಪಳಿಸಿತ್ತು. ಕೂಡಲೇ ಅಲ್ಲಗೆ ಪೊಲೀಸರು, ಅಗ್ನಿಶಾಮಕ ದಳ ಮತ್ತು ಏರ್ ಆಂಬ್ಯುಲೆನ್ಸ್ ಅನ್ನು ಕಳುಹಿಸಲಾಯಿತು. ಪತನಗೊಂಡ ವಿಮಾನವು ಸಣ್ಣ ಸಿರಸ್ ಎಸ್‌ಆರ್ 20 ಆಗಿದ್ದು, ಬರ್ಮಿಂಗ್ಹ್ಯಾಮ್‌ನಿಂದ ಹೊರಟಿತ್ತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರಿಗೆ ಗಂಭೀರ ಗಾಯ – Kannada News | Balloon gas cylinder blasts near GSM mall in Hyderabad 4 injured

ಹೈದರಾಬಾದ್, ಆಗಸ್ಟ್ 8: ಹೈದರಾಬಾದ್‌ನ ಮಿಯಾಪುರದಲ್ಲಿರುವ ಜಿಎಸ್‌ಎಂ ಮಾಲ್ ಬಳಿ ಇಂದು ಸಂಜೆ ಬಲೂನ್‌ಗಳಿಗೆ ಗ್ಯಾಸ್ ತುಂಬಲು ಬಳಸುತ್ತಿದ್ದ ಸಣ್ಣ ಹೀಲಿಯಂ ಸಿಲಿಂಡರ್‌ ಸ್ಫೋಟಗೊಂಡು (Blast ) ನಾಲ್ಕಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಬಲೂನ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದಾಗ ಸಿಲಿಂಡರ್ ದಿಢೀರನೆ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲ ಪ್ರದೇಶದಲ್ಲಿದ್ದ ಜನರಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಪ್ರಾಣಭಯದಿಂದ ಸುರಕ್ಷಿತ ಸ್ಥಳಗಳಿಗೆ ಓಡಿದರು. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನಷ್ಟು…

Read More

ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ: ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ, ಏ.11: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಒಬ್ಬ ಕಾಂಗ್ರೆಸ್ ಮುಖಂಡ ಇನ್ನೊಬ್ಬ ಕಾಂಗ್ರೆಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಕಾನೂನು ಸುವ್ಯವಸ್ಥೆಯ ದುಸ್ಥಿತಿಗೆ ಉದಾಹರಣೆಯಾಗಿದೆ. ಕಾಂಗ್ರೆಸ್ ಮುಖಂಡರಿಗೆ ರಕ್ಷಣೆಯಿಲ್ಲದಂತಹ ಸ್ಥಿತಿ ಬಂದಿರುವುದು ಆತಂಕಕಾರಿಯಾಗಿದೆ ಎಂದು ಜೋಶಿ ತಿಳಿಸಿದರು. ಲವ್ ಜಿಹಾದ್ ಪ್ರಕರಣಗಳು…

Read More