Headlines

Bengaluru Air Quality: ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! – Kannada News | Bangalore Air Pollution Crisis: Bengaluru’s Air quality is reminding Delhi weather

ಇನ್ನೂ ಅನಾರೋಗ್ಯಕರವಾಗಿಯೇ ಉಳಿದಿದೆ ಬೆಂಗಳೂರಿನ ಗಾಳಿ! ಬೆಂಗಳೂರು, ಜನವರಿ 14: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ. ಅಷ್ಟೇ ಅಲ್ಲ, ಮೈಸೂರು, ವಿಜಯಪುರದಲ್ಲೂ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿನ…

Read More

ಜೈಲಿಂದ ಹೊರಬರ್ತಿದ್ದಂತೆಯೇ ಮತ್ತೆ ಬಾಲಬಿಚ್ಚಿದ ಖತರ್ನಾಕ್ ವಂಚಕ: ಅಮಿತ್ ಶಾ ಆಪ್ತನೆಂದು ಹೇಳಿಕೊಂಡು ಮತ್ತಷ್ಟು ವಂಚನೆ – Kannada News | Karnataka Fraud: Sujayendra Arrested Again for Impersonating Amit Shah Aide, Fake Docs

ಸುಜಯೇಂದ್ರನ ವಿರುದ್ಧ ಮತ್ತೊಂದು FIR Image Credit source: Tv9 kannada ಬೆಂಗಳೂರು, ಫೆ.5: ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರ ಆಪ್ತ ಎಂದು ಹೇಳಿಕೊಂಡು ತಿರುಗುತ್ತಿದ್ದ ಖತರ್ನಾಕ್ ವಂಚಕ ಸುಜಯೇಂದ್ರ (Sujayendra) ಎಂಬಾತನ ವಿರುದ್ಧ ಈಗ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ಅಧಿಕಾರ ಮತ್ತು ಪ್ರಭಾವವನ್ನು ದುರುಪಯೋಗಪಡಿಸಿಕೊಂಡು ಈತ ನಡೆಸುತ್ತಿದ್ದ ಹಗರಣಗಳು ಒಂದೊಂದಾಗಿ ಹೊರಬರುತ್ತಿವೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ರಾಜ್ಯಪಾಲರ…

Read More

ನೆಲದ ಮೇಲೆ ಕುಳಿತು ಊಟ ಮಾಡೋದು ಕೇವಲ ಸಂಪ್ರದಾಯವಲ್ಲ, ಇದರಿಂದ ಆರೋಗ್ಯಕ್ಕೂ ಇದೇ ಸಾಕಷ್ಟು ಪ್ರಯೋಜನ – Kannada News | Benefits Of Sitting On The Floor While Eating

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ನೆಲದ ಮೇಲೆಯೇ ಕುಳಿತು (sitting on the floor) ಊಟ ಮಾಡುವ ಸಂಪ್ರದಾಯವಿದೆ. ಹಿಂದೆಲ್ಲಾ ಪ್ರತಿಯೊಬ್ಬರೂ ಅಚ್ಚುಕಟ್ಟಾಗಿ ನೆಲದ ಮೇಲೇ ಕುಳಿತೇ ಊಟ ಮಾಡುತ್ತಿದ್ದರು. ಆದರೆ ಇಂದು ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿ ಅನೇಕರು ಡೈನಿಂಗ್‌ ಟೇಬಲ್‌ ಮೇಲೆಯೇ ಕುಳಿತು ಊಟ ಮಾಡುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಇದರಿಂದ ಏನು ಪ್ರಯೋಜನವಿದೆಯೋ ಗೊತ್ತಿಲ್ಲ, ಆದರೆ ನಮ್ಮ ಹಿರಿಯರು ಪಾಲಿಸಿಕೊಂಡು ಬಂದಂತಹ ಊಟ ಮಾಡುವಾಗ ನೆಲದ ಮೇಲೆ ಕೂರುವ ಸಂಪ್ರದಾಯ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ….

Read More

ಬೆಂಗಳೂರಿಗರಿಗೆ ಬಿಗ್​​ ಶಾಕ್​​​​​: ಚಳಿಗಾಲದಲ್ಲಿ ಹೊರಗೆ ಹೋಗುವ ಮುನ್ನ ಎಚ್ಚರ – Kannada News | Bangalore Seasonal Flu Outbreak: Symptoms, Risks & Prevention Tips

ಬೆಂಗಳೂರು, ಜ.2: ಬೆಂಗಳೂರಿನಲ್ಲಿ ಕಾಲೋಚಿತ ಜ್ವರ (seasonal flu Bangalore) ಮತ್ತು ಇತರ ಉಸಿರಾಟದ ಕಾಯಿಲೆಗಳು ಗಮನಾರ್ಹವಾಗಿ ಹೆಚ್ಚಾಗುತ್ತಿವೆ ಎಂದು ವರದಿಯಾಗಿದೆ. ಕೆಮ್ಮು, ಜ್ವರ ಮತ್ತು ಉಸಿರಾಟಕ್ಕೆ ಸಂಬಂಧಿಸಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಗಳು ವರದಿ ಮಾಡಿದೆ. ತಾಪಮಾನದಲ್ಲಿನ ಏರಿಳಿತ, ಅದರಲ್ಲೂ ಗಾಳಿಯ ಗುಣಮಟ್ಟದಲ್ಲಿ ಬದಲಾವಣೆ, ರಾತ್ರಿ ಹೊತ್ತು ತಂಪಾದ ಗಾಳಿ, ಇದು ಸೋಂಕುಗಳು ಹರಡಲು ಅನುಕೂಲಕರ ಪರಿಸ್ಥಿತಿಗಳನ್ನು ಸೃಷ್ಟಿಸಿವೆ ಎಂದು ವೈದ್ಯರು ಹೇಳಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ಹೊರ ರೋಗಿಗಳಿಗೆ ನೀಡಲಾಗುವ ಸೌಲಭ್ಯದ…

Read More

ರಾಜ್ಯದಲ್ಲಿನ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಗೆ ಡಿಸಿಎಂ ಪರಮೇಶ್ವರ್ ಸೂಚನೆ – Kannada News | DCM G. Parameshwara Directs Land Purchase for ‘A’ and ‘B’ Category Temples Across Karnataka

ಡಿಸಿಎಂ ಡಾ.ಜಿ.ಪರಮೇಶ್ವರ್​​ ನೇತೃತ್ವದಲ್ಲಿ ನಡೆದ ಮೀಟಿಂಗ್ Image Credit source: tv9 kannada ಬೆಂಗಳೂರು, ಆಗಸ್ಟ್​​ 01: ‘ರಾಜ್ಯದಲ್ಲಿನ ದೇವಸ್ಥಾನಗಳಲ್ಲಿ ಸಾಕಷ್ಟು ಹಣವಿದೆ. ಹಾಗಾಗಿ ‘ಎ’ ವರ್ಗ ಮತ್ತು ‘ಬಿ’ ವರ್ಗದ ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಬೇಕು. ಈ ಆಸ್ತಿ ಶಾಶ್ವತವಾಗಿ ದೇವಸ್ಥಾನಕ್ಕೆ ಉಳಿಯುತ್ತದೆ. ಇದರಿಂದ ಭಕ್ತರಿಗೆ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ದೇವಸ್ಥಾನದ ಎಲ್ಲ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮತ್ತಷ್ಟು ಅನುಕೂಲವಾಗುತ್ತದೆ‌’ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ (Dr. G Parameshwara) ಹೇಳಿದ್ದಾರೆ. ಹುಂಡಿ ಮೇಲೆ…

Read More

ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ – Kannada News | Bidar manjra river in bidar faces crisis illegal sand mining

ಬೀದರ್, ಜನವರಿ 23: ಜಿಲ್ಲೆಯಲ್ಲಿರುವುದು ಮಾಂಜ್ರಾ ನದಿ (Manjra River) ಒಂದೇ. ಈಗ ಇದೇ ನದಿಯ ಒಡಲು ಬರಿದಾಗುತ್ತಿದೆ. ಅಕ್ರಮ ಮರಳು ದಂಧೆಕೋರರು (Sand Mining) ನದಿಯ ಒಡಲನ್ನ ಬಗೆಯುಯತ್ತಿದ್ದಾರೆ. ಇಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆ ಹಿಂದೆ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಹೀಗಾಗಿ ಯಾರ ಅಂಜಿಕೆ ಅಳುಕಿಲ್ಲದೆ ಮರಳು ದಂಧೆ ಜೋರಾಗಿ ನಡೆಯುತ್ತಿದೆ. ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಬೀದರ್ ಜಿಲ್ಲೆಯ ಏಕೈಕ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡಲಾಗುತ್ತಿದೆ. ಯಾವುದೇ ಪರವಾನಿಗೆ ಪಡೆಯದೆಯೇ ಅನಧಿಕೃತವಾಗಿ…

Read More

‘ರಾಮಾಯಣ’ ಸಿನಿಮಾ ಟ್ರೈಲರ್​ಗೆ ‘ಯೂ’ ಪ್ರಮಾಣ ಪತ್ರ, ಬಿಡುಗಡೆ ಯಾವಾಗ? – Kannada News | Ramayana movie trailer censored got U certificate

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಹಾಗೂ ಇನ್ನೂ ಕೆಲವು ಸ್ಟಾರ್ ನಟ-ನಟಿಯರು ನಟಿಸಿರುವ ‘ರಾಮಾಯಣ’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಈ ವರೆಗೆ ನಿರ್ಮಾಣ ಆಗಿರುವ ಭಾರತೀಯ ಸಿನಿಮಾಗಳಲ್ಲಿಯೇ ಅತಿ ಹೆಚ್ಚು ಬಜೆಟ್ನ ಸಿನಿಮಾ ಇದೆನ್ನಲಾಗುತ್ತಿದೆ. ದೊಡ್ಡ ನಟ-ನಟಿಯರು, ದೊಡ್ಡ ಬಜೆಟ್, ಹಾಲಿವುಡ್ ಸಿನಿಮಾಗಳ ನಿರ್ಮಾಪಕ, ತಂತ್ರಜ್ಞರು ಎಲ್ಲರ ಒಟ್ಟುಗೂಡುವಿಕೆಯಿಂದಾಗಿ ಸಿನಿಮಾದ ಗುಣಮಟ್ಟದ ಬಗ್ಗೆ ಭಾರಿ ನಿರೀಕ್ಷೆಗಳಿವೆ. ಈಗಾಗಲೇ ಸಿನಿಮಾದ ಸಣ್ಣ ಟೀಸರ್, ಕೆಲ ಪೋಸ್ಟರ್​​ಗಳು ಬಿಡುಗಡೆ ಆಗಿದ್ದು, ಸಿನಿಮಾದ…

Read More

ಗೋವಾ, ಗೋಕರ್ಣದಲ್ಲಿ ‘ಕ್ಲಾಸ್ ಆಫ್ ಮೈಸೂರು’ ಸಿನಿಮಾಗೆ ಮೊದಲ ಹಂತದ ಶೂಟಿಂಗ್

ಅನೇಕ ಹಿರಿಯ ಕಲಾವಿದರು ಅಭಿನಯಿಸುತ್ತಿರುವ ‘ಕ್ಲಾಸ್ ಆಫ್ ಮೈಸೂರು’ (Class of Mysore) ಸಿನಿಮಾದ ಮೇಲೆ ಸಿನಿಪ್ರಿಯರಿಗೆ ಒಂದು ನಿರೀಕ್ಷೆ ಇದೆ. ಈ ಚಿತ್ರದ ಪಾತ್ರವರ್ಗ ಮತ್ತು ಶೀರ್ಷಿಕೆ ಗಮನ ಸೆಳೆದಿದೆ. ರಂಗಾಯಣ ರಘು, ದತ್ತಣ್ಣ (Dattanna), ಶರತ್ ಲೋಹಿತಾಶ್ವ ಮುಂತಾದ ಹಿರಿಯ ನಟರು ಈ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿವೆ. ಆ ಬಗ್ಗೆ ‘ಕ್ಲಾಸ್ ಆಫ್ ಮೈಸೂರು’ ಸಿನಿಮಾ ತಂಡ ಮಾಹಿತಿ…

Read More

IPL 2027: ಐಪಿಎಲ್​ಗೆ ಸ್ಟಾರ್ ಆಟಗಾರರು ಡೌಟ್! – Kannada News | IPL 2027: Australian Players Doubtful For Ipl Season 20

ಐಪಿಎಲ್ 2027ರ ಮೆಗಾ ಟೂರ್ನಿಗೆ ಮುನ್ನವೇ ಫ್ರಾಂಚೈಸಿಗಳಿಗೆ ಭಾರಿ ಆಘಾತ ಎದುರಾಗಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ತ್ರಿಮೂರ್ತಿಗಳಾದ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹೇಝಲ್​ವುಡ್​ ಮುಂಬರುವ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿಯುವ ಸಾಧ್ಯತೆಯಿದೆ. ರಾಷ್ಟ್ರೀಯ ತಂಡದ ಜವಾಬ್ದಾರಿ ಹಾಗೂ ತೀವ್ರ ಕೆಲಸದ ಒತ್ತಡ ನಿರ್ವಹಣೆಯ ಕಾರಣದಿಂದಾಗಿ ಈ ಮೂವರೂ ಆಟಗಾರರು ಐಪಿಎಲ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇವರೊಂದಿಗೆ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದಲ್ಲಿರುವ ಟ್ರಾವಿಸ್ ಹೆಡ್ ಸೇರಿದಂತೆ ಕೆಲ ಪ್ರಮುಖ ಆಟಗಾರರು ಕೂಡ ಐಪಿಎಲ್​ನ…

Read More

SSLC ಫಲಿತಾಂಶ ಸುಧಾರಣೆಗೆ ಹೊಸ ಕ್ರಮ: ನಿತ್ಯ 2 ಗಂಟೆ ಮೊಬೈಲ್, ಟಿವಿ ಆಫ್ ಮಾಡಿಸುವಂತೆ ಟಾಸ್ಕ್ – Kannada News | Karnataka School education Task To Teachers For switch off Mobile And TV In Village For SSLC Examinations

ಬೆಂಗಳೂರು, (ಫೆಬ್ರವರಿ 03): ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ  (SSLC Result) ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ‍್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್​​ಎಸ್​​ಎಲ್​ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಸಂಬಂಧ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಾನಾ ಟಾಸ್ಕ್​​​ಗಳನ್ನು ನೀಡುತ್ತಿದೆ. ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಮತ್ತೊಂದು ಟಾಸ್ಟ್​ ನೀಡಿದ್ದು, ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ…

Read More