Headlines

ಕೇವಲ 2 ದಿನಗಳಲ್ಲಿ 16 ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಕಳಪೆ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 198 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ಎರಡನೇ ದಿನದಾಟದಲ್ಲಿ 323 ರನ್​ಗಳಿಸಿ ಆಲೌಟ್ ಆಯಿತು. 125 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 2ನೇ…

Read More

Video: ಬಿಹಾರದಲ್ಲಿ 25 ಸಾವಿರ ರೂ. ಕೊಟ್ರೆ ಹುಡ್ಗೀರು ಸಿಗ್ತಾರೆ, ಕೋಲಾಹಲ ಸೃಷ್ಟಿಸಿದ ಸಚಿವೆ ರೇಖಾ ಆರ್ಯ ಪತಿಯ ಹೇಳಿಕೆ – Kannada News | Uttarakhand Minister’s Husband Under Fire for Disturbing Comment on Women

ಉತ್ತರಾಖಂಡ, ಜನವರಿ 04: ಬಿಹಾರದಲ್ಲಿ 20 ರಿಂದ 25 ಸಾವಿರ ರೂ. ಕೊಟ್ಟರೆ ಹುಡುಗಿಯರು ಸಿಗ್ತಾರೆ ಎನ್ನುವ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಅವರ ಹೇಳಿಕೆ ತೀವ್ರ ಕೋಲಾಹಲ ಸೃಷ್ಟಿಸಿದೆ. ಉತ್ತರಾಖಂಡ ರಾಜಕೀಯ ಮತ್ತೊಮ್ಮೆ ಗೊಂದಲಮಯವಾಗಿದೆ.ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊವೊಂದರಲ್ಲಿ, ಗಿರ್ಧಾರಿ ಲಾಲ್…

Read More

Vastu Tips: ಈ 3 ಗಿಡಗಳನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ವಾಸ್ತು ಸಲಹೆ ಇಲ್ಲಿದೆ

ಈ 3 ಗಿಡಗಳನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿImage Credit source: Pinterest ಇತ್ತೀಚಿನ ದಿನಗಳಲ್ಲಿ ಸಭೆ-ಸಮಾರಂಭಗಳು, ಹುಟ್ಟುಹಬ್ಬ ಅಥವಾ ಗೃಹಪ್ರವೇಶದಂತಹ ಶುಭ ಸಂದರ್ಭಗಳಲ್ಲಿ ಸ್ನೇಹಿತರಿಗೆ ಮತ್ತು ಆಪ್ತರಿಗೆ ಸುಂದರವಾದ ಗಿಡಗಳನ್ನು ಉಡುಗೊರೆಯಾಗಿ (Green Gifting) ನೀಡುವುದು ಒಂದು ದೊಡ್ಡ ಟ್ರೆಂಡ್ ಆಗಿದೆ. ಗಿಡಗಳನ್ನು ನೀಡುವುದು ಪರಿಸರ ಮತ್ತು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದೇ ಆದರೂ, ವಾಸ್ತು ಶಾಸ್ತ್ರದ ಪ್ರಕಾರ ಕೆಲವು ಗಿಡಗಳನ್ನು ಇತರರಿಗೆ ಗಿಫ್ಟ್ ಆಗಿ ನೀಡುವುದು ಅಥವಾ ಇತರರಿಂದ ಪಡೆದುಕೊಳ್ಳುವುದು ಅಶುಭ ಎಂದು ಪರಿಗಣಿಸಲಾಗುತ್ತದೆ. ಇಂತಹ…

Read More

ಮಹಿಳಾ ಮೀಸಲಾತಿಗೆ ವಿರೋಧಿಸಿದ್ದಕ್ಕೆ ವಿಪಕ್ಷ ಬೆಲೆ ತೆರಬೇಕಾಗುತ್ತದೆ; ಪಿಎಂ ಮೋದಿ ವಾಗ್ದಾಳಿ – Kannada News | They Will face consequences; PM Modi Slams Opposition For Not Supporting womens reservation bill

ನವದೆಹಲಿ, ಏಪ್ರಿಲ್ 18: ಮಹಿಳಾ ಮೀಸಲಾತಿಗೆ (Women’s Reservation Bill) ಸಂಬಂಧಿಸಿದ ಸಂವಿಧಾನ (131ನೇ ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷದವರನ್ನು ಟೀಕಿಸಿದ್ದಾರೆ. ಇಂದು ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ವಿರೋಧ ಪಕ್ಷದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಈ ತಪ್ಪಿಗೆ ವಿಪಕ್ಷಗಳು ಸರಿಯಾದ ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ. ವಿರೋಧ ಪಕ್ಷದ ಉದ್ದೇಶವನ್ನು ಬಹಿರಂಗಪಡಿಸಲು ಎನ್​ಡಿಎ ಸರ್ಕಾರವು ಪ್ರತಿಯೊಂದು ಹಳ್ಳಿ ಮತ್ತು ಪ್ರತಿಯೊಬ್ಬ ನಾಗರಿಕರಿಗೂ ಈ ವಿಷಯವನ್ನು ತಲುಪಿಸಲಿದೆ….

Read More

Horoscope Today 10 January: ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 10-01-2026 ರ ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ಪುಷ್ಯ ಮಾಸದ ಈ ದಿನ ಶನಿವಾರವಾಗಿದ್ದು, ರವಿ ಧನುಸ್ಸು ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚರಿಸಲಿದ್ದಾನೆ. ಈ ದಿನ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಮತ್ತು ಕೆಂಗಲ್‌ನಲ್ಲಿ ಆಂಜನೇಯ ಸ್ವಾಮಿಗಳ ರಥೋತ್ಸವ ನಡೆಯಲಿದೆ. ಈ ದಿನದ ರಾಹುಕಾಲ ಬೆಳಿಗ್ಗೆ 9:34 ರಿಂದ 11:00ರ ತನಕ ಇರಲಿದ್ದು, ಸರ್ವಸಿದ್ದಿ ಕಾಲ ಮಧ್ಯಾಹ್ನ 1:52 ರಿಂದ…

Read More

‘ಶಾರುಖ್ ಖಾನ್ ಬಳಿ ನಾನು ಲಂಚ ಕೇಳಿಲ್ಲ’: ಬಾಂಬೆ ಹೈಕೋರ್ಟ್‌ನಲ್ಲಿ ಸಮೀರ್ ವಾಂಖೆಡೆ ವಾದ

ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ (Aryan Khan) ಅವರನ್ನು ಡ್ರಗ್ಸ್ ಪ್ರಕರಣದಿಂದ ಪಾರು ಮಾಡಲು 25 ಕೋಟಿ ರೂಪಾಯಿ ಲಂಚ ಕೇಳಿದ ಆರೋಪ ಎದುರಿಸುತ್ತಿರುವ ಐಆರ್‌ಎಸ್ ಅಧಿಕಾರಿ ಸಮೀರ್ ವಾಂಖೆಡೆ (Sameer Wankhede), ಸೋಮವಾರ (ಮಾರ್ಚ್ 23) ಬಾಂಬೆ ಹೈಕೋರ್ಟ್‌ನಲ್ಲಿ ತಮ್ಮ ವಾದ ಮಂಡಿಸಿದ್ದಾರೆ. ‘ನಾನು ಶಾರುಖ್ ಖಾನ್ (Shah Rukh Khan) ಅವರಿಂದ ಯಾವುದೇ ಲಂಚ ಕೇಳಿಲ್ಲ ಅಥವಾ ಸ್ವೀಕರಿಸಿಲ್ಲ’ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸಿಬಿಐ ಬಳಿ ಯಾವುದೇ ಪುರಾವೆಯಿಲ್ಲ…

Read More

T20 World Cup: ಬದಲಿ ತಂಡವಾಗಿ ಬಂದು ಈ ಆವೃತ್ತಿಯ ಮೊದಲ ದ್ವಿಶತಕ ಬಾರಿಸಿದ ಸ್ಕಾಟ್ಲೆಂಡ್ – Kannada News | Unexpected Entry, Dominant Win: Scotland Crushes Italy with T20 World Cup 2026 Highest Total

2026 ರ ಟಿ20 ವಿಶ್ವಕಪ್​ನ (T20 World Cup 2026) ಮೂರನೇ ದಿನದಾಟದ ಮೊದಲ ಪಂದ್ಯದಲ್ಲಿ ಸ್ಕಾಟ್ಲೆಂಡ್ ಹಾಗೂ ಇಟಲಿ (Scotland vs Italy) ತಂಡಗಳು ಮುಖಾಮುಖಿಯಾಗಿದ್ದವು. ಕ್ರಿಕೆಟ್ ಲೋಕದಲ್ಲಿ ಈಗಷ್ಟೇ ಅಂಬೆಗಾಲಿಡುತ್ತಿರುವ ಈ ಉಭಯ ತಂಡಗಳ ಕಾಳಗದ ಮೇಲೆ ಅಷ್ಟು ನಿರೀಕ್ಷೆಗಳಿರಲಿಲ್ಲ. ಆದರೆ ಇಟಲಿಗೆ ಹೋಲಿಸಿಕೊಂಡರೆ ಕೊಂಚ ಬಲಿಷ್ಠವಾಗಿ ಕಾಣುತ್ತಿದ್ದ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ ಭರ್ಜರಿ ಪ್ರದರ್ಶನ ನೀಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸ್ಕಾಟ್ಲೆಂಡ್ 20 ಓವರ್​ಗಳಲ್ಲಿ ಬರೋಬ್ಬರಿ 207 ರನ್…

Read More

ಸರ್ಕಾರಿ ಶಾಲಾ ಕಟ್ಟಡ ದುರಸ್ತಿ: ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ – Kannada News | Students Forced into construction Work? Viral Video from Government School Triggers Outrage in Nalkundi, Nagamangala

ಮಂಡ್ಯ, ಫೆಬ್ರವರಿ 14: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಕಟ್ಟಡ ಕಾಮಗಾರಿಗೆ ಬಳಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಾಲಾ ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ವಿದ್ಯಾರ್ಥಿಗಳನ್ನು ಕೂಲಿ ಆಳುಗಳಂತೆ ಗಾರೆ ಕೆಲಸ ಮಾಡಲು ಶಿಕ್ಷಕರು ಒತ್ತಾಯಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಕ್ಕಳು ಸಿಮೆಂಟ್, ಮರಳು ಸಾಗಿಸುವ ಕೆಲಸಗಳನ್ನು ಮಾಡುತ್ತಿರುವುದು ಕಂಡುಬಂದಿದೆ. ಈ ಘಟನೆ ಕುರಿತು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ…

Read More

ನಿಂಬೆ ರಸ ಹಚ್ಚುವುದರಿಂದ ನಿಜಕ್ಕೂ ಕೂದಲು ಬಿಳಿಯಾಗುತ್ತದೆಯೇ? ಸತ್ಯಾಸತ್ಯತೆ ತಿಳಿಯಿರಿ – Kannada News | Is it true that applying lemon juice turns hair white? know the truth behind it

ನಿಂಬೆ ಹಣ್ಣಿನಲ್ಲಿ (lemon) ವಿಟಮಿನ್‌ ಸಿ, ಆಂಟಿ ಆಕ್ಸಿಡೆಂಟ್‌, ಎಲೆಕ್ಟ್ರೋಲೈಟ್‌ ಅಂಶಗಳಿದ್ದು, ಇದು ದೇಹ ಮತ್ತು ಚರ್ಮವನ್ನು ಆರೋಗ್ಯಯುತವಾಗಿಡಲು ಸಹಕಾರಿ. ಇದೇ ಕಾರಣಕ್ಕೆ ನಿಂಬೆ ರಸವನ್ನು ಸೇವನೆ ಮಾಡಬೇಕು ಅನ್ನೋದು. ನಿಂಬೆ ರಸ ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ನಿಜ, ಆದ್ರೆ ನಿಂಬೆ ರಸವನ್ನು ಅಪ್ಪಿತಪ್ಪಿಯೂ ಕೂದಲಿಗೆ ಹಚ್ಚಬಾರದು. ಏಕೆಂದರೆ ನಿಂಬೆಯಲ್ಲಿರುವ ಆಮ್ಲೀಯ ಅಂಶವು ಕೂದಲನ್ನು ಬೇಗನೇ ಬಿಳಿಯಾಗಿಸುತ್ತದೆ ಎಂದು ಹಲವರು ಹೇಳುವುದುಂಟು. ಹಾಗಿದ್ದರೆ ನಿಜಕ್ಕೂ ನಿಂಬೆ ರಸ ಕೂದಲನ್ನು ಬಿಳಿಯಾಗಿಸುತ್ತಾ, ತಜ್ಞರು ಈ ಬಗ್ಗೆ ಏನೆನ್ನುತ್ತಾರೆ…

Read More

ಐಪಿಎಲ್​​ನಲ್ಲಿ ಹಿಂದೆಂದೂ ಕಾಣದ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಸತತವಾಗಿ ರನ್​ ರಾಶಿ ಪೇರಿಸುವ ಮೂಲಕ. ಇದರೊಂದಿಗೆ ಇಂತಹದೊಂದು ದಾಖಲೆ ಬರೆದ ಮೊದಲ ದಾಂಡಿಗ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL) ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್​ ಬಾರಿಸಿದ್ದರು. ಈ ಇಪ್ಪತ್ತೈದು ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಈ ಬಾರಿಯ ಐಪಿಎಲ್​ನಲ್ಲೂ…

Read More