Headlines

ಗೃಹ ಸಚಿವ ಪರಮೇಶ್ವರ​ ಒಡೆತನದ ಕಾಲೇಜು ಸೇರಿ, RTO ಕಚೇರಿಗಳಿಗೆ ಬಾಂಬ್​​ ಬೆದರಿಕೆ

ಬೆಂಗಳೂರು, ಮಾರ್ಚ್​​ 27: ಗೃಹಸಚಿವ ಡಾ. ಜಿ. ಪರಮೇಶ್ವರ್​​ ಒಡೆತನದ ಸಿದ್ದಾರ್ಥ ಮೆಡಿಕಲ್ ಕಾಲೇಜು ಸೇರಿ ಕೋಲಾರ ಮತ್ತು ಬೆಂಗಳೂರಿನ ವಿವಿಧ ಆರ್​​ಟಿಒ ಕಚೇರಿಗಳಿಗೆ ದುಷ್ಕರ್ಮಿಗಳು ಬಾಂಬ್​​ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ಇಮೇಲ್​​ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ನಮ್ಮ ಸಹೋದರ ಡಾ.ಅಬ್ದುಲ್​ಗೆ ಅವಮಾನಮಾಡಿರುವ ಹಿನ್ನೆಲೆ 15 ಸಿಲಿಂಡರ್ ತುಂಬಿರುವ ಐಇಡಿ ಪ್ಲಾಂಟ್ ಮಾಡಿದ್ದೇವೆ. ಇಸ್ಲಾಮಿಕ್ ಪ್ರಾರ್ಥನಾ ಸಮಯ ಮಧ್ಯಾಹ್ನ 2…

Read More

‘45’ ಸಿನಿಮಾಕ್ಕೆ ಪೆಟ್ಟು ಕೊಟ್ಟದ್ದು ಯಾರು? ನಿರ್ಮಾಪಕ ಮಾತು – Kannada News | 45 Kannada movie producer talks about his movie success

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ಪೈರಸಿ ಸಮಸ್ಯೆಗಳು ಸಹ ಕಾಡಿದ್ದವು. ‘45’ ಸಿನಿಮಾದ ಚಿತ್ರೀಕರಣ, ಬಿಡುಗಡೆ, ಯಶಸ್ಸು, ಸಮಸ್ಯೆ ಎಲ್ಲ ವಿಷಯಗಳ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ‘45’ ಸಿನಿಮಾ ಚೆನ್ನಾಗಿ ಬಿಡುಗಡೆ ಆಯ್ತು, ಜನರಿಂದ ಒಳ್ಳೆಯ ಪ್ರತಿಕ್ರಿಯೆಯೂ ಸಹ ದೊರಕಿತು, ಆದರೆ ಕೆಲ…

Read More

ಕರ್ನಾಟಕದ ಏಕೈಕ ಮಹಿಳಾ ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: Phd, ಸಿಬ್ಬಂದಿ ನೇಮಕಾತಿಯಲ್ಲೂ ಭಾರಿ ಗೋಲ್ಮಾಲ್!

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯImage Credit source: tv9 kannada ವಿಜಯಪುರ, ಮೇ 29: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ವಿಜಯಪುರದ (vijayapura) ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ’ದಲ್ಲಿ (Karnataka State Akkamahadevi Women University) ಭ್ರಷ್ಟಾಚಾರ ಮತ್ತು ಅಕ್ರಮಗಳ ಸರಣಿ ಆರೋಪ ಕೇಳಿಬಂದಿವೆ. ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ ಹಾಗೂ ಪಿಎಚ್‌ಡಿ ಪದವಿ ಪ್ರದಾನ ವಿಚಾರದಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಮತ್ತು ಲಂಚಕ್ಕೆ ಬೇಡಿಕೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ. ಮುಖ್ಯಾಂಶಗಳು ಕರ್ನಾಟಕ…

Read More

ಮೈದಾನಕ್ಕಿಳಿಯದಿದ್ದರೂ ನಿತೀಶ್ ರಾಣಾಗೆ ಬಿತ್ತು ಭಾರೀ ದಂಡ..!

IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಆಟಗಾರ ನಿತೀಶ್ ರಾಣಾ (Nitish Rana) ಅವರು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಪಂದ್ಯದ ಸಂಭಾವನೆಯ ಶೇಕಡಾ 25ರಷ್ಟು ದಂಡಕ್ಕೆ ಗುರಿಯಾಗಿದ್ದಾರೆ. ಇದರೊಂದಿಗೆ ಅವರಿಗೆ ಒಂದು ‘ಡಿಮೆರಿಟ್’ ಪಾಯಿಂಟ್ ಕೂಡ ನೀಡಲಾಗಿದೆ. ಕುತೂಹಲಕಾರಿ ವಿಷಯ ಎಂದರೆ ಈ ಪಂದ್ಯದಲ್ಲಿ ನಿತೀಶ್ ರಾಣಾ ಕಣಕ್ಕಿಳಿದಿರಲಿಲ್ಲ ಎಂಬುದು. ಏಪ್ರಿಲ್ 11, 2026 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ…

Read More

ರೀಲ್ಸ್ ಮಾಡಿ ಮತ್ತೆ ಇಕ್ಕಟ್ಟಿಕೆ ಸಿಲುಕಿದ ರಜತ್; ಮತ್ತೊಂದು ದೂರು ದಾಖಲು – Kannada News | Bigg Boss Rajath In Trouble Again Cigarette Reel at Mysuru Heritage Site Sparks Controversy

ಬಿಗ್ ಬಾಸ್ ಸ್ಪರ್ಧಿ ಹಾಗೂ ನಟ ರಜತ್ (Rajat) ಅವರು ಈಗ ಮತ್ತೆ ಇಕ್ಕಟ್ಟಿಕ್ಕೆ ಸಿಲುಕಿದ್ದಾರೆ. ಈ ಮೊದಲು ಮಚ್ಚು ಹಿಡಿದು ರೀಲ್ಸ್ ಮಾಡಿ ಅವರು ಜೈಲುವಾಸ ಅನುಭವಿಸಬೇಕಾಗಿ ಬಂದಿತ್ತು. ಈಗ ಅವರು ಮತ್ತೆ ರೀಲ್ಸ್ ಮಾಡಿದ ಕಾರಣಕ್ಕೆ ತೊಂದರೆ ಅನುಭವಿಸುವಂತಾಗಿದೆ. ಮೈಸೂರು ಹಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ರಜತ್ ವಿಡಿಯೋ ಮಾಡಿದ್ದಾರೆ. ಈ ವೇಳೆ ಅವರು ಸಿಗರೇಟ್ ಹಚ್ಚಿದ್ದಾರೆ. ಇದರಿಂದ ಅವರ ವಿರುದ್ಧ ದೂರು ದಾಖಲಾಗಿದೆ. ಇತ್ತೀಚೆಗೆ ರಜತ್ ಅವರು ವಿಡಿಯೋ ಒಂದನ್ನು ಮಾಡಿದರು….

Read More

‘ಪೆದ್ದಿ’ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದುಬಿಟ್ಟಿದ್ದರು ಶಿವಣ್ಣ: ಕಾರಣ?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದೆ. ಭಾರಿ ಬಜೆಟ್​ನ ಸಿನಿಮಾ ಇದಾಗಿದ್ದು, ರಾಮ್ ಚರಣ್ ಸೇರಿದಂತೆ ಇಡೀ ಚಿತ್ರತಂಡ ದೇಶದಾದ್ಯಂತ ಸಂಚರಿಸಿ ಸಿನಿಮಾದ ಪ್ರಚಾರ ಮಾಡುತ್ತಿದೆ. ಸಿನಿಮಾನಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ಪ್ರಮುಖವಾದ ಪಾತ್ರ ಮಾಡಿದ್ದಾರೆ. ಶಿವಣ್ಣನ ಪಾತ್ರದ ಬಗ್ಗೆ ಮಾತನಾಡಿದ್ದ ರಾಮ್ ಚರಣ್ ಅದೊಂದು ಅದ್ಭುತವಾದ ಪಾತ್ರ, ಶಿವಣ್ಣ ಅದಕ್ಕೆ ಅತ್ಯಂತ ಸೂಕ್ತ ವ್ಯಕ್ತಿ ಎಂದಿದ್ದರು. ಆದರೆ ಶಿವರಾಜ್ ಕುಮಾರ್ ಅವರು…

Read More

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 7, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಷಷ್ಠೀ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.      …

Read More

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ: ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ – Kannada News | Karnataka Ranks 5th Among Most Corrupt States In India: Upalokayukta Justice B Veerappa Sounds Alarm

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಮಂಡ್ಯ, ಮೇ 22: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಮಂಡ್ಯ ಮತ್ತು ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಬದಲಾವಣೆ ಅಧಿಕಾರಿಗಳಿಂದಲೂ, ನಾಗರಿಕರಿಂದಲೂ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಾಂಶಗಳು ರಾಜ್ಯದ ಪ್ರತಿ…

Read More

ಅತ್ತಿಗೆ-ನಾದಿನಿಯರು ತಲೆಗೆ ತಲೆ ಡಿಕ್ಕಿ ಹೊಡೆಯುವುದೇ ಹಬ್ಬ! ಚಿತ್ರದುರ್ಗ ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲೊಂದು ವಿಶಿಷ್ಟ ಆಚರಣೆ – Kannada News | Unique Dikki Habba Festival in Chitradurga: Sisters in Law Head Butt Ritual in Chikkirannan Malige Village Goes Viral

ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ ಜನ ವಿಶಿಷ್ಟ ಹಬ್ಬವನ್ನು ಆಚರಿಸುತ್ತಾರೆ. ಅಹೋಬಲ ನರಸಿಂಹಸ್ವಾಮಿ ದೇವರ ಜಾತ್ರೆ, ಉತ್ಸವದ ಅಂಗವಾಗಿ ಈ ಆಚರಣೆ ನಡೆಯುತ್ತದೆ. ದೇವರ ಉತ್ಸವ ಮೆರವಣಿಗೆ ವೇಳೆ ನೆಲಕ್ಕೆ ಬಾಳೆ ಹಣ್ಣು, ಬೆಲ್ಲ ಹಾಕಿ ಸೇವಿಸುವ ಸಾಂಪ್ರದಾಯಿಕ ಮಣೇವು ಸಾಂಪ್ರದಾಯಿಕ ಆಚರಣೆ ಸಹ ಆಚರಿಸಲಾಗುತ್ತದೆ. Source link

Read More

ಬಾತ್‌ರೂಮ್‌ ಟೈಲ್ಸ್‌ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಜಸ್ಟ್‌ ಈ ಟ್ರಿಕ್ಸ್‌ ಪಾಲಿಸಿ – Kannada News | Just follow these tricks to remove stains from bathroom tiles

ಸ್ನಾನಗೃಹವನ್ನು (bathroom) ಪ್ರತಿನಿತ್ಯ ಬಳಸುವ ಕಾರಣ ಅದರ ಶುಚಿತ್ವವನ್ನು ಕಾಪಾಡಿಕೊಳ್ಳುವುದು ಸಹ ಬಹಳ ಮುಖ್ಯವಾಗಿದೆ. ಆದ್ದರಿಂದ ಹೆಚ್ಚಿನವರು ಪ್ರತಿನಿತ್ಯ ಬಾತ್‌ರೂಮ್‌ ಕ್ಲೀನ್‌ ಮಾಡುತ್ತಾರೆ. ಹೀಗೆ ಎಷ್ಟೇ ಕ್ಲೀನ್‌ ಮಾಡಿದರೂ ಸಹ ಟೈಲ್ಸ್‌ ಮೇಲಿನ ಕಲೆಗಳು ಹಾಗೆಯೇ ಉಳಿದುಬಿಡುತ್ತವೆ. ವಿಶೇಷವಾಗಿ ಬಿಳಿ ಮತ್ತು ತಿಳಿ ಬಣ್ಣದ ಟೈಲ್ಸ್‌ ಅಂಚುಗಳು ಬೇಗನೆ ಹಳದಿ ಬಣ್ಣಕ್ಕೆ ತಿರುಗುತ್ತವೆ, ಇದರಿಂದಾಗಿ ಇಡೀ ಸ್ನಾನಗೃಹವು ಕೊಳಕಾಗಿ ಕಾಣುತ್ತದೆ. ಈ ಕಲೆಗಳನ್ನು ತೆಗೆದು ಹಾಕಲು ದುಬಾರಿ ಕ್ಲೀನರ್‌ಗಳನ್ನು ಬಳಸುವ ಅವಶ್ಯಕತೆಯೇ ಇಲ್ಲ. ಈ ಕೆಲವೊಂದು ಮನೆಮದ್ದುಗಳ…

Read More