Headlines

ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ

ಗಿಲ್ಲಿ ನಟ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರ ಬಗ್ಗೆ ಯಾರೇ ಕೆಟ್ಟದಾಗಿ ಮಾತನಾಡಿದರೂ ಅವರಿಗೆ ಗಿಲ್ಲಿ ಅಭಿಮಾನಿಗಳು ತೊಂದರೆ ಕೊಡುತ್ತಾರೆ. ಈಗಲೂ ಹಾಗೆಯೇ ಆಗಿದೆ. ಸಂದರ್ಶನದಲ್ಲಿ ಗಿಲ್ಲಿಗೆ ಕೆಟ್ಟ ಶಬ್ದಗಳಲ್ಲಿ ಸತೀಶ್ ಬೈದಿದ್ದರು. ಅವರನ್ನು ಕೊಳಕ ಎಂದೆಲ್ಲ ಹೇಳಿದ್ದರು. ಇದಕ್ಕೆ ಅವರು ದಂಡ ತೆತ್ತಬೇಕಾಗಿದೆ. ಕಾರ್ಯಕ್ರಮ ಒಂದಕ್ಕೆ ಸತೀಶ್ ತೆರಳಿದ್ದರು. ಅವರ ಹೊರ ಬರುವಾಗ ಎಲ್ಲರೂ ‘ಗಿಲ್ಲಿ ಗಿಲ್ಲಿ’ ಎಂದು ಕೂಗಿದ್ದಾರೆ. ಅವರ ಕಾರು ಪೂರ್ತಿಯಾಗಿ ಗಿಲ್ಲಿ ಹೆಸರಿನಿಂದ ತುಂಬಿ ಹೋಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಇಶಾನ್ ಕಿಶನ್​ಗೆ ಪಂದ್ಯವಾಡದಂತೆ ಬಿಸಿಸಿಐ ಸೂಚನೆ – Kannada News | Ishan Kishan has been given rest by the BCCI team

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿದ್ದ ಜಾರ್ಖಂಡ್ ತಂಡದ ನಾಯಕ ಇಶಾನ್ ಕಿಶನ್​ ಬ್ಯಾಕ್ ಟು ಬ್ಯಾಕ್ 2 ಪಂದ್ಯಗಳಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಗೆ ಮುಖ್ಯ ಕಾರಣ ಬಿಸಿಸಿಐ ಕಡೆಯಿಂದ ಬಂದ ಸೂಚನೆ. ಹೌದು, ಇಶಾನ್ ಕಿಶನ್​ಗೆ ಎಲ್ಲಾ ಪಂದ್ಯಗಳನ್ನು ಆಡದಂತೆ ಬಿಸಿಸಿಐ ಆಯ್ಕೆ ಸಮಿತಿ ಸೂಚಿಸಿದ್ದಾರೆ. ಹೀಗಾಗಿಯೇ ರಾಜಸ್ಥಾನ್ ಹಾಗೂ ಪುದುಚೇರಿ ವಿರುದ್ಧದ ಪಂದ್ಯಗಳಿಂದ ಇಶಾನ್ ಕಿಶನ್ ಹೊರಗುಳಿದಿದ್ದಾರೆ. ಅಲ್ಲದೆ ನಾಳೆ (ಡಿ.31) ನಡೆಯಲಿರುವ ತಮಿಳುನಾಡು ವಿರುದ್ಧದ ಪಂದ್ಯಕ್ಕೂ…

Read More

ರೈಲ್ವೆಯ ನಿವೃತ್ತ ಉದ್ಯೋಗಿ ಸಾವು, ಮಗಳ ದೇಹದಲ್ಲಿ ಮಾಂಸವೇ ಇಲ್ಲ, ಕೇರ್​ ಟೇಕರ್ ಆಗಿ ನೇಮಕಗೊಂಡಿದ್ದವರು ಮಾಡಿದ್ದೇನು? – Kannada News | Uttar Pradesh: Elderly Man Found Dead at Home, Daughter Rescued in Critical Condition

ಮಹೋಬಾ, ಡಿಸೆಂಬರ್ 30: ಕೆಲವು ವರ್ಷಗಳ ಹಿಂದೆ ಪತ್ನಿ ತೀರಿಕೊಂಡಿದ್ದರು. ಮಗಳು ಮಾನಸಿಕ ಅಸ್ವಸ್ಥೆ, ಏನು ಮಾಡಬೇಕೆಂದು ತೋಚದೆ ರೈಲ್ವೆಯ ನಿವೃತ್ತ ಉದ್ಯೋಗಿ ಕೇರ್ ಟೇಕರ್ ನೇಮಿಸಿಕೊಂಡಿದ್ದರು. ಅವರು ಆರೈಕೆದಾರರಾಗಿರಲಿಲ್ಲ, ಬದಲಾಗಿ ಪ್ರಾಣವನ್ನೇ ತೆಗೆಯುವ ಹಂತಕರಾಗಿದ್ದರು. ಸುಮಾರು ಐದು ವರ್ಷಗಳ ಕಾಲ ಕೇರ್ ಟೇಕರ್ ಅವರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ಹೀಗಾಗಿ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರ ಮಗಳ ಸ್ಥಿತಿ ಚಿಂತಾಜನಕವಾಗಿದೆ. ಮಗಳ ದೇಹದಲ್ಲಿ ಒಂದಿಷ್ಟು ಮಾಂಸವೂ ಇಲ್ಲದೆ ನಿತ್ರಾಣಳಾಗಿದ್ದಾಳೆ. ಓಂಪ್ರಕಾಶ್ ಸಿಂಗ್ ರಾಥೋಡ್ (70), ಭಾರತೀಯ…

Read More

ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ – Kannada News | Rakshitha Shetty Is the reason for Malu Elimination In bigg Boss Says Spandana Somanna

ಬಿಗ್ ಬಾಸ್ ಮನೆಯಿಂದ ಕಳೆದ ವಾರ ಮಾಳು ಅವರು ಎಲಿಮಿನೇಟ್ ಆಗಿದ್ದಾರೆ. ಮಾಳು ದೊಡ್ಮನೆಯಿಂದ ಹೊರ ಹೋಗಲು ರಕ್ಷಿತಾ ಕಾರಣ ಎಂದು ಸ್ಪಂದನಾ ಆರೋಪಿಸಿದ್ದಾರೆ. ಸ್ಪಂದನಾ ಅವರಿಂಗಿಂತ ಮಾಳು ಉತ್ತಮವಾಗಿದ್ದರು ಎಂದು ಎಕ್ಷಿತಾ ಹೇಳಿದರು. ಇದಕ್ಕೆ ಕೌಂಟರ್ ಕೊಡುವಾಗ ಸ್ಪಂದನಾ ಈ ಆರೋಪ ಮಾಡಿದ್ದಾರೆ. ಈ ಸಂದರ್ಭದ ಪ್ರೋಮೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಗಿಲ್ಲಿಯ ಆ ಒಂದು ಡೈಲಾಗ್​​ನಿಂದ ಸಹನಾ ಶೆಟ್ಟಿಗೆ ಸಿಕ್ತು ಮತ್ತಷ್ಟು ಜನಪ್ರಿಯತೆ; ಧನ್ಯವಾದ ಹೇಳಿದ ಮೋನಿಕಾ – Kannada News | Sahana Shetty and Gilli Viral: Big Boss Kannada 12 Boosts Gauri Kalyana Serial Buzz

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಭಾನುವಾರದ ಎಪಿಸೋಡ್ ಭರ್ಜರಿ ಗಮನ ಸೆಳೆಯಿತು. ಕಲರ್ಸ್ ಕನ್ನಡದಲ್ಲಿ ‘ಗೌರಿ ಕಲ್ಯಾಣ’ ಧಾರಾವಾಹಿ ಶೀಘ್ರವೇ ಪ್ರಸಾರ ಕಾಣಲಿದೆ. ಈ ಧಾರಾವಾಹಿ ತಂಡ ಬಿಗ್ ಬಾಸ್ ಮನೆಗೆ ಪ್ರವೇಶಿಸಿತ್ತು. ಈ ಧಾರಾವಾಹಿಯಲ್ಲಿ ಮೋನಿಕಾ ಪಾತ್ರದಲ್ಲಿ ಸಹನಾ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಹಾಗೂ ಗಿಲ್ಲಿ ಮಧ್ಯೆ ನಡೆದ ಸಂಭಾಷಣೆಗಳು ಸಾಕಷ್ಟು ವೈರಲ್ ಆಗುತ್ತಿವೆ. ಸಹನಾ ಶೆಟ್ಟಿ ಜನಪ್ರಿಯತೆ ಕೂಡ ಹೆಚ್ಚುತ್ತಿದೆ. ಅವರು ಗಿಲ್ಲಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ. ಸಹನಾ ಶೆಟ್ಟಿ ಅವರು ‘ಗೌರಿ…

Read More

ಸಂಕಷ್ಟಕ್ಕೆ ಸಿಲುಕಿಸಿದ ಪರಪುರುಷನ ಸಹವಾಸ: ಬ್ಲ್ಯಾಕ್​​ಮೇಲ್​ಗೆ ಹೆದರಿ ಪುಟ್ಟ ಮಗನ ಜತೆ ಮಹಿಳೆ ಆತ್ಮಹತ್ಯೆ – Kannada News | Mother and Son body Found Dead in Tumakuru Lake: Blackmail Allegation Emerges in Kallambella Case

ತುಮಕೂರು, ಡಿಸೆಂಬರ್ 29: ತುಮಕೂರು (Tumkur) ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ತಾಯಿ–ಮಗ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೀಗ ಸ್ಫೋಟಕ ತಿರುವು ದೊರೆತಿದೆ. ಮಹಿಳೆ ಪರ ಪುರುಷನ ಸಹವಾಸ ಮಾಡಿದ್ದೇ ಆಕೆಗೆ ಮುಳುವಾಗಿದೆ ಎಂಬುದು ತಿಳಿದುಬಂದಿದೆ. ದೂರವಾಣಿ ಸಂಭಾಷಣೆ, ವಿಡಿಯೋ ಮುಂದಿಟ್ಟುಕೊಂಡು ಬ್ಲ್ಯಾಕ್​ಮೇಲ್ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದ್ದು, ಇದರಿಂದ ಮನನೊಂದು ಮಹಿಳೆ ಸಾವಿನ ಮೊರೆ ಹೋಗಿರುವುದು ಬಹಿರಂಗವಾಗಿದೆ. ಮೃತರನ್ನು ಹಂಸಲೇಖ (32) ಹಾಗೂ ಆಕೆಯ 8 ವರ್ಷದ ಪುತ್ರ ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಎಂಬಾತನೊಂದಿಗೆ ಹಂಸಲೇಖ…

Read More

Bengaluru Air Quality: ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Bengaluru and surrounding places face severe Air pollution

ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಕಳಪೆ ಏರ್ ಕ್ವಾಲಿಟಿ ಬೆಂಗಳೂರು, ಡಿಸೆಂಬರ್ 30: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ ಕುಸಿಯುತ್ತಿದೆ. ವಾಯು ಗುಣಮಟ್ಟ (Bengaluru Air Quality) ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 174 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 88 ಇದ್ದರೆ, PM10 124 ಇದೆ. ಎಲ್ಲೆಲ್ಲಿ ಏರ್ ಕ್ವಾಲಿಟಿ ಕುಸಿತ? ಬೆಂಗಳೂರು ಮಾತ್ರವಲ್ಲದೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಗಾಳಿಯ ಗುಣಮಟ್ಟ ಹದಗೆಟ್ಟಿದೆ….

Read More

310ರ ಸ್ಟ್ರೈಕ್ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ, ಆದರೆ… – Kannada News | Another impactful knock from Vaibhav Suryavanshi in the VHT

ದೇಶೀಯ ಅಂಗಳದಲ್ಲಿ ಸ್ಫೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿರುವ ವೈಭವ್ ಸೂರ್ಯವಂಶಿ (Vaibhav Suryavanshi) ಮತ್ತೊಮ್ಮೆ ಅಬ್ಬರಿಸಿದ್ದಾರೆ. ಅದು ಕೂಡ 310ರ ಸ್ಟ್ರೈಕ್ ರೇಟ್​ನಲ್ಲಿ. ಇದಾಗ್ಯೂ ಅವರಿಗೆ ದೊಡ್ಡ ಇನಿಂಗ್ಸ್ ಆಡಲು ಸಾಧ್ಯವಾಗಿಲ್ಲ. Source link

Read More

Video: ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ – Kannada News | Tiger Enters Village Near Bandhavgarh, Injures Man

ಉಮಾರಿಯಾ, ಡಿಸೆಂಬರ್ 30: ಮಧ್ಯಪ್ರದೇಶದ ಬಾಂಧವ್‌ಗಢ ಹುಲಿ ಅಭಯಾರಣ್ಯದ ಹೊರವಲಯದಲ್ಲಿರುವ ಹಳ್ಳಿಯೊಂದಕ್ಕೆ ಸೋಮವಾರ ಹುಲಿಯೊಂದು ನುಗ್ಗಿ, ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ, ನಂತರ ಮಂಚದ ಮೇಲೆ ಮಲಗಿರುವ ಘಟನೆ ನಡೆದಿದೆ. ಹುಲಿ ಗೋಪಾಲ್ ಕೋಲ್ ಎಂಬ ಯುವಕನ ಮೇಲೆ ದಾಳಿ ಮಾಡಿ, ಒಂದೇ ದಾಳಿಯಲ್ಲಿ ಅವರನ್ನು ನೆಲಕ್ಕೆ ಉರುಳಿಸಿತ್ತು. ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಕಟ್ನಿ ಜಿಲ್ಲೆಯ ಬರ್ಹಿ ಆಸ್ಪತ್ರೆಗೆ ಕಳುಹಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಟ್ನಿಗೆ ಕರೆದೊಯ್ಯಲಾಯಿತು, ಅವರ ಜೊತೆ ಬಾಂಧವಗಢ…

Read More

ರಶೀದ್ ಖಾನ್ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಜೇಸನ್ ಹೋಲ್ಡರ್​ – Kannada News | Jason Holder breaks the T20s World record

ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷದೊಳಗೆ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಪಾಲಾಗಿದೆ. ಪ್ರಸ್ತುತ ನಡೆಯುತ್ತಿರುವ ಇಂಟರ್ನ್ಯಾಷನಲ್ ಟಿ೨೦ ಲೀಗ್ ಟೂರ್ನಿಯಲ್ಲಿ 12 ವಿಕೆಟ್ ಕಬಳಿಸುವ ಮೂಲಕ ಹೋಲ್ಡರ್ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಹೆಸರಿನಲ್ಲಿತ್ತು. 2018 ರಲ್ಲಿ 61 ಟಿ೨೦ ಇನಿಂಗ್ಸ್ ಮೂಲಕ ರಶೀದ್ ಒಟ್ಟು 96 ವಿಕೆಟ್ ಕಬಳಿಸಿದ್ದರು. ಈ ಮೂಲಕ ರಶೀದ್ ಖಾನ್…

Read More