Headlines

ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..! – Kannada News | Jordan Cox Smashes Slow Fifty in ILT20

ಟಿ20 ಕ್ರಿಕೆಟ್ ಅಂದರೆ ಹೊಡಿಬಡಿಯಾಟ… ಅದರಲ್ಲೂ ಕಡಿಮೆ ಮೊತ್ತದ ಟಾರ್ಗೆಟ್ ಸಿಕ್ಕರೆ ಬ್ಯಾಟರ್​ಗಳು ಅಬ್ಬರಿಸುವುದು ವಾಡಿಕೆ. ಆದರೆ ದುಬೈನಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್ ಟಿ20 ಪಂದ್ಯದಲ್ಲಿ ಸ್ಲೋ ಇನಿಂಗ್ಸ್ ಆಡಿದ ಜೋರ್ಡನ್ ಕಾಕ್ಸ್ ಸುದ್ದಿಯಾಗಿದ್ದಾರೆ. ದುಬೈ ಇಂಟರ್​​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಶಾರ್ಜಾ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. 135…

Read More

ರಾಮ್ ಚರಣ್ ಒಟ್ಟೂ ಆಸ್ತಿ ಎಷ್ಟು? ಗಳಿಕೆ ಹೇಗೆಲ್ಲ ಆಗುತ್ತೆ?

ರಾಮ್ ಚರಣ್ ಅವರಿಗೆ (Ram Charan) ಇಂದು (ಮಾರ್ಚ್​ 27) ಜನ್ಮದಿನ. ಈ ಬಾರಿ ಅವರಿಗೆ ಖುಷಿ ಹಾಗೂ ದುಃಖ ಎರಡೂ ಇದೆ. ಅವರ ಬಾಳಲ್ಲಿ ಅವಳಿ ಮಕ್ಕಳ ಆಗಮನ ಆಗಿದೆ. ಇದೇ ವೇಳೆ ಶೂಟಿಂಗ್ ವೇಳೆ ಅವರಿಗೆ ಗಾಯ ಆಗಿದೆ. ರಾಮ್ ಚರಣ್ ಅವರ ಆಸ್ತಿ ವರ್ಷ ಕಳೆದಂತೆ ಹೆಚ್ಚುತ್ತಲೇ ಇದೆ. ಅವರ ಒಟ್ಟೂ ಆಸ್ತಿ ಬರೋಬ್ಬರಿ 1,400 ಕೋಟಿ ರೂಪಾಯಿ ಅಷ್ಟಿದೆ. ಇದಕ್ಕೆ ಕಾರಣಾಗಿದ್ದು ಉದ್ಯಮ. ಹೌದು, ರಾಮ್ ಚರಣ್ ಕೇವಲ ಹೀರೋ ಮಾತ್ರವಲ್ಲ,…

Read More

ಐಪಿಎಲ್​​ ಆರಂಭಕ್ಕೂ ಮುನ್ನ ಶಾಕ್​​​​​: ಈ ಬಾರಿ ಆರ್​ಸಿಬಿ ತಂಡದಲ್ಲಿರಲ್ಲ ಯಶ್ ದಯಾಳ್

ಯಶ್ ದಯಾಳ್ ಈ ಬಾರಿ ಆರ್​ಸಿಬಿ ತಂಡದಲ್ಲಿ ಇರುವುದಿಲ್ಲ ಎಂದು ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ಏನು ಸಹಕಾರ ನೀಡಬೇಕು ಅದನ್ನು ಆರ್​ಸಿಬಿ ಮಾಡುತ್ತಿದೆ. ಜೋಶ್ ಹ್ಯಾಜಲ್‌ವುಡ್ ಮುಂದಿನ ದಿನಗಳಲ್ಲಿ ತಂಡಕ್ಕೆ ಸೇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಗುವಾಹಟಿ, ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿ ಇಂದು ಸುಮಾರು 19,480 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಿದರು. ದೇಶಾದ್ಯಂತ 9.3 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನ ಮಂತ್ರಿ-ಕಿಸಾನ್ ಯೋಜನೆಯ 22ನೇ ಕಂತನ್ನು ಕೂಡ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಿಡುಗಡೆ ಮಾಡಿದರು. ಇದೇ ವೇಳೆ ಇನ್ನೂ ಕೆಲವು ಯೋಜನೆಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ತಪ್ಪು ಮಾಹಿತಿ…

Read More

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರು: ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್ – Kannada News | Karnataka Government Faces Twin Protests: Contractors Demand Dues, Doctors Announce OPD Shutdown from March 11

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರುImage Credit source: tv9 ಬೆಂಗಳೂರು, ಫೆಬ್ರವರಿ 25: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಗುತ್ತಿಗೆದಾರರು ಹಾಗೂ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಏಕಕಾಲದಲ್ಲಿ ತೀವ್ರ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ. ಗುತ್ತಿಗೆದಾರರು ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸುಮಾರು 37,000 ಕೋಟಿ ರೂಪಾಯಿಗಳ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಲವು ಬೇಡಿಕೆಗಳ ಪಟ್ಟಿಯನ್ನೇ ಸರ್ಕಾರದ ಮುಂದಿಟ್ಟಿದ್ದಾರೆ. ಸರ್ಕಾರಿ…

Read More

ಟಿಸಿಎಸ್‌ ವಿಶ್ವ 10ಕೆ ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ಸಿಎಂ, ಡಿಸಿಎಂಗೆ ತೇಜಸ್ವಿ ಸೂರ್ಯ ಆಗ್ರಹ

ಬೆಂಗಳೂರು, ಏಪ್ರಿಲ್​ 09: ‘ಎಂದೆಂದಿಗೂ ಬೆಂಗಳೂರು’ ಥೀಮ್‌ ಅಡಿಯಲ್ಲಿ 18 ಆವೃತ್ತಿಯ ಟಿಸಿಎಸ್ ವಿಶ್ವ 10 ಓಟವು ಏಪ್ರಿಲ್​ 26ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಕಳೆದ ವರ್ಷ ರಸ್ತೆಗಳಲ್ಲಿ ಎಲ್ಲೆಡೆ ಗುಂಡಿಗಳೇ ತುಂಬಿದ್ದರಿಂದ ಓಟಗಾರರು ತೊಂದರೆ ಅನುಭವಿಸಿದ್ದರು. ಆದರೆ ಈ ಭಾರಿ ಹಾಗಾಗಬಾರದು. ಈ ನಿಟ್ಟಿನಲ್ಲಿ ರೇಸ್ ನಡೆಯುವ ಮಾರ್ಗದಲ್ಲಿನ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಿಎಂ, ಡಿಸಿಎಂ ಮತ್ತು ಜಿಬಿಎ ಆಯುಕ್ತರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಈ ರೇಸ್ ಬೆಂಗಳೂರಿನ ಹೆಮ್ಮೆ….

Read More

Personality Test: ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ? ಇವರ ಯಶಸ್ಸಿನ ರಹಸ್ಯವೇನು? – Kannada News | S Letter Personality: Astrology’s Secrets and Traits Explained

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೆಸರಿನ ಮೊದಲ ಅಕ್ಷರವು ವ್ಯಕ್ತಿಯ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಅದರಲ್ಲೂ ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಬಹಳ ವಿಶೇಷವಾದ ಸ್ವಭಾವವನ್ನು ಹೊಂದಿರುತ್ತಾರೆ ಮತ್ತು ಇತರರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ. ರಹಸ್ಯ ಕಾಪಾಡುವುದರಲ್ಲಿ ಇವರು ಎತ್ತಿದ ಕೈ: ‘S’ ಅಕ್ಷರದ ವ್ಯಕ್ತಿಗಳು ತಮ್ಮ ಜೀವನದ ಅನೇಕ ವಿಷಯಗಳನ್ನು ಗೌಪ್ಯವಾಗಿಡಲು ಇಷ್ಟಪಡುತ್ತಾರೆ. ವಿಶೇಷವಾಗಿ ಕುಟುಂಬದ ವಿಷಯಗಳು ಮತ್ತು ತಮ್ಮ ಯಶಸ್ಸಿನ ಹಿಂದಿನ ಗುಟ್ಟುಗಳನ್ನು ಅವರು ಯಾರೊಂದಿಗೂ ಅಷ್ಟು ಸುಲಭವಾಗಿ ಹಂಚಿಕೊಳ್ಳುವುದಿಲ್ಲ. ಈ…

Read More

Breaking News Today Live: ಅಮೆರಿಕ-ಇರಾನ್ ಯುದ್ಧಕ್ಕೆ ಕೊನೆಗೂ ವಿರಾಮ: ಕಚ್ಚಾ ತೈಲ ಬೆಲೆ ಇಳಿಕೆ, ಷೇರು ಮಾರುಕಟ್ಟೆ ಚೇತರಿಕೆ – Kannada News | Breaking News 15 June 2026 Live; Monsoon Forecast, Legislative Council Election, US Iran Deal, Crude Oil Price Latest Updates

Breaking News 15 June 2026 Live Updates in Kannada: ಜಗತ್ತನ್ನೇ ತಲ್ಲಣಗೊಳಿಸಿದ್ದ ಅಮೆರಿಕ-ಇರಾನ್ ಯುದ್ಧ ಕೊನೆಗೊಳ್ಳುವ ಹಂತಕ್ಕೆ ಬಂದಿದೆ. ಯುದ್ಧವಿರಾಮದ ನಿಟ್ಟಿನಲ್ಲಿ ಉಭಯ ದೇಶಗಳು ಒಪ್ಪಂದಕ್ಕೆ ಬಂದಿದ್ದು, ಜೂನ್ 19ರಂದು ಜಿನಿವಾದಲ್ಲಿ ಸಹಿ ಹಾಕಲಿವೆ. ಇದರೊಂದಿಗೆ ಹಾರ್ಮುಝ್ ಜಲಸಂಧಿ ಸಹ ವಿಶ್ವದ ಎಲ್ಲ ದೇಶಗಳ ಹಡಗು ಸಂಚಾರಕ್ಕೆ ಮುಕ್ತವಾಗಲಿದೆ. ಪರಿಣಾಮವಾಗಿ ಕಚ್ಚಾ ತೈಲ ಬೆಲೆ ಒಂದೇ ದಿನ ಶೇ 4 ರಷ್ಟು ಇಳಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆಯ ನಿರೀಕ್ಷೆ ಇದೆ. ಈ ಎಲ್ಲ…

Read More

ಡೆಲ್ಲಿ ಡೇರ್​​ಡೆವಿಲ್ಸ್​​ಗಿತ್ತು ವೈಭವ್ ಸೂರ್ಯವಂಶಿ ಪಡೆಯೋ ಅವಕಾಶ

ರಾಜಸ್ಥಾನ ರಾಯಲ್ಸ್ ತಂಡದ ಪರ ಆಡುತ್ತಿರುವ 15 ವರ್ಷದ ವೈಭವ್ ಸೂರ್ಯವಂಶಿ ಅವರು ಹೈದರಾಬಾದ್ ತಂಡದ ವಿರುದ್ಧ ಅಬ್ಬರಿಸಿದ್ದಾರೆ. ಕೇವಲ 28 ಬಾಲ್​​ಗೆ 97 ರನ್ ಹೊಡೆದು ಶತಕ ವಂಚಿತರಾಗಿದ್ದರು. ಆದಾಗ್ಯೂ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಆರ್​ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಆಕ್ಷನ್ ವೇಳೆ ವೈಭವ್ ಸೂರ್ಯವಂಶಿ ಅವರನ್ನು ಖರೀದಿಸಲು ಡೆಲ್ಲಿ ಡೇರ್​​ಡೆವಿಲ್ಸ್​​ಗೆ ಅವಕಾಶ ಇತ್ತು. ಆದರೆ ಈ ಅವಕಾಶ ಕೈ ಚೆಲ್ಲಿದ್ದರು. ಒಂದೊಮ್ಮೆ ಅವರು ಆಕ್ಷನ್​ ಅಲ್ಲಿ ಸೂರ್ಯವಂಶಿಯನ್ನು ಖರೀದಿಸಿದ್ದರೆ ಡೆಲ್ಲಿ ಅದೃಷ್ಟ ಬದಲಾಗಿರುತ್ತಿತ್ತು. ಇನ್ನಷ್ಟು ಕ್ರೀಡಾ…

Read More

‘ಜನ ನಾಯಗನ್’ ಚಿತ್ರಕ್ಕಾಗಿ ದೊಡ್ಡ ರಿಸ್ಕ್ ತೆಗೆದುಕೊಳ್ಳಲು ಮುಂದಾದ ಕೆವಿಎನ್? – Kannada News

ದಳಪತಿ ವಿಜಯ್ (Vijay) ನಟನೆಯ ಬಹುನಿರೀಕ್ಷಿತ ‘ಜನನಾಯಗನ್’ ಚಿತ್ರದ ಬಿಡುಗಡೆಗೆ ಎದುರಾಗಿರುವ ಅನಿಶ್ಚಿತತೆ ಮುಂದುವರಿದಿದೆ. ಸತತ ಪ್ರಯತ್ನಗಳ ಹೊರತಾಗಿಯೂ ಚಿತ್ರದ ಸೆನ್ಸಾರ್ ಪ್ರಮಾಣಪತ್ರ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ ಎನ್ನಲಾಗಿದೆ. ಈ ಅನಿರೀಕ್ಷಿತ ವಿಳಂಬವು ಚಿತ್ರದ ಮೇಲೆ ದೊಡ್ಡ ಮಟ್ಟದ ಹಣ ಹೂಡಿಕೆ ಮಾಡಿರುವ ವಿತರಕರು ಹಾಗೂ ಇತರ ಪಾಲುದಾರರಲ್ಲಿ ತೀವ್ರ ಕಳವಳವನ್ನು ಉಂಟುಮಾಡಿದೆ. ಚಿತ್ರರಂಗದ ಮೂಲಗಳ ಪ್ರಕಾರ, ಚಿತ್ರದ ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ವಿತರಕರ ಹಿತರಕ್ಷಣೆಗಾಗಿ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ. ಸೆನ್ಸಾರ್ ಮಂಡಳಿಯ…

Read More