Headlines

ಮ್ಯಾಚ್ ಫಿಕ್ಸಿಂಗ್ ಅನುಮಾನ ಹುಟ್ಟುಹಾಕಿದ ಪಾಕ್ ವೇಗಿ

ಪಾಕಿಸ್ತಾನದ ನ್ಯಾಷನಲ್ ಟಿ20 ಕಪ್‌ ಟೂರ್ನಿಯಲ್ಲಿ ಅಸಾದ್ ಅಖ್ತರ್ (Asad Akhtar) ಎಸೆದ ಎಸೆತವು ಇದೀಗ ಮ್ಯಾಚ್ ಫಿಕ್ಸಿಂಗ್ ಅನುಮಾನಕ್ಕೆ ಕಾರಣವಾಗಿದೆ. ಪೇಶಾವರದ ಅರ್ಬಾಬ್ ನಿಯಾಜ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಲಾಹೋರ್ ಹಾಗೂ ಕರಾಚಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರಾಚಿ ತಂಡದ ವೇಗಿ ಅಸಾದ್ ಅಖ್ತರ್ ಎಸೆತವು ಇದೀಗ ಅನುಮಾನಕ್ಕೆ ಕಾರಣವಾಗಿದೆ. ಏಕೆಂದರೆ ಈ ಅಸಾದ್  ಚೆಂಡೆಸೆದಾಗ ಅವರ ಕಾಲು ಕ್ರೀಸ್‌ಗಿಂತ ಸುಮಾರು ಒಂದು ಅಡಿಗಿಂತಲೂ ಹೆಚ್ಚು ಮುಂದೆ ಹೋಗಿತ್ತು. ಅಂದರೆ ಮೇಲ್ನೋಟಕ್ಕೆ…

Read More

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್; ಮೆಟ್ರೋ ಪ್ರಯಾಣಿಕರಿಗೆ ಸಿಗುತ್ತಾ ಸಿಹಿ ಸುದ್ದಿ? – Kannada News | Bengaluru Metro Fare Hike Decision: BMRCL Board Meets Today for Final Call

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್ ಬೆಂಗಳೂರು, ಫೆಬ್ರುವರಿ 09: ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಇಂದು ಸಂಜೆ 4 ಗಂಟೆಗೆ ನಿರ್ದೇಶಕರ ಮಂಡಳಿ ಸಭೆಯನ್ನು ನಡೆಸಲಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವ BMRCL ಕಚೇರಿಯಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ದರ ಏರಿಕೆ ಸಂಪೂರ್ಣವಾಗಿ ಹಿಂಪಡೆಯಲಾಗುತ್ತಾ? ಒಟ್ಟು 14 ಸದಸ್ಯರನ್ನೊಳಗೊಂಡ BMRCL ನಿರ್ದೇಶಕರ ಮಂಡಳಿ ಸಭೆಯಲ್ಲಿ ಭಾಗವಹಿಸಲಿದೆ. ಕೇಂದ್ರ ಸರ್ಕಾರದ ಪರವಾಗಿ ಚೇರ್ಮನ್ ಸೇರಿದಂತೆ…

Read More

ಹಾಸನದಲ್ಲೊಂದು ಆಘಾತಕಾರಿ ಘಟನೆ: ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆಗೆ ಬಂದ ಆಗಂತುಕ – Kannada News | Shocking Incident In Hassan: Girl Panicked After Stranger Follows Her, Police Launch Manhunt

ಹಾಸನ, (ಜನವರಿ 20): ಹಾಸನ (Hassan) ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಶಾಲಾ ಬಾಲಕಿ ಹಿಂಬಾಲಿಸಿ ಆಕೆಯ ಮನೆ ಬಾಗಿಲುವರೆಗೂ ಬಂದಿದ್ದು, ಆತಂಕ ಸೃಷ್ಟಿಸಿದೆ. ತನ್ನನ್ನ ಯಾರೋ ಹಿಂಬಾಲಿಸುತ್ತಿದ್ದಾರೆಂದು ತಿಳಿದು ಬಾಲಕಿ ಮನೆ ಕಡೆಗೆ ಓಡೋಡಿ ಬಂದಿದ್ದು, ಗೇಟು ಹಾಕಿಕೊಂಡು ಅಮ್ಮ ಅಮ್ಮ ಬಾಗಿಲು ತೆಗಿ ಎಂದು ಆತಂಕದಿಂದ ಕಿರಿಚಿದ್ದಾಳೆ. ಇನ್ನೊಂದೆಡೆ ಆಗಂತುಕ ಸಹ ಬಾಲಕಿಯನ್ನ ಬೆನ್ನಟ್ಟಿ ಮನೆ ಗೇಟ್ ವರೆಗೂ ಬಂದಿದ್ದಾನೆ. ಈ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದನ್ನು ನೋಡಿದರೆ…

Read More

Daily Devotional: ನಿಮ್ಮ ಲಗ್ನಕ್ಕೆ ಅನುಗುಣವಾಗಿ ಅದೃಷ್ಟ ದೇವತೆ ತಿಳಿಯಿರಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Astrology Insights: Identifying Your Adrushta Devate for Each Ascendant

ಜ್ಯೋತಿಷ್ಯ ಶಾಸ್ತ್ರದಲ್ಲಿ, ಲಗ್ನ, ರಾಶಿ ಮತ್ತು ನಕ್ಷತ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿ ಲಗ್ನವು ಅತ್ಯಂತ ಮೂಲಭೂತವಾಗಿದ್ದು, ವ್ಯಕ್ತಿಯ ಜನನದ ಸಮಯದ ಆಧಾರದ ಮೇಲೆ ಇದನ್ನು ನಿರ್ಧರಿಸಲಾಗುತ್ತದೆ. ಪ್ರತಿ ಲಗ್ನಕ್ಕೂ ಒಂದು ನಿರ್ದಿಷ್ಟ ಅದೃಷ್ಟ ದೇವತೆ ಇರುತ್ತದೆ. ಈ ಅದೃಷ್ಟ ದೇವತೆಯನ್ನು ಲಗ್ನದಿಂದ ಪಂಚಮ ಸ್ಥಾನದ ಅಧಿಪತಿಯ ಮೂಲಕ ಗುರುತಿಸಲಾಗುತ್ತದೆ. ಪಂಚಮಾಧಿಪತಿಯು ನಿಮ್ಮ ಜೀವನಪೂರ್ತಿ ನಿಮ್ಮ ಅದೃಷ್ಟ ದೇವತೆಯಾಗಿರುತ್ತಾನೆ. ಈ ದೇವತೆಯನ್ನು ನಿಯಮಿತವಾಗಿ ಆರಾಧಿಸುವುದರಿಂದ ಶುಭ ಫಲಗಳು ಲಭಿಸುತ್ತವೆ ಮತ್ತು ಅದೃಷ್ಟ ಕೂಡಿಬರುತ್ತದೆ ಎಂದು ಖ್ಯಾತ ಜ್ಯೋತಿಷಿ…

Read More

ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಕೊಲೆ ಮಾಡಿ ಆರೋಪಿಗಳು ಎಸ್ಕೇಪ್​? – Kannada News | 19 Year Old Girl Found Dead in Dharwad; Murder Suspected

ಧಾರವಾಡ, ಜನವರಿ 21: ನಗರದ ಹೊರವಲಯದಲ್ಲಿ ಯುವತಿಯೋರ್ವಳ ಶವ (Dead Body)  ಪತ್ತೆಯಾಗಿದ್ದು, ಮೃತಳನ್ನು ಗಾಂಧಿ ಚೌಕ್ ಬಡಾವಣೆ ನಿವಾಸಿ ಝಕಿಯಾ ಮುಲ್ಲಾ(19) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ ಹೊರಹೋಗಿದ್ದ ಝಕಿಯಾ ಮುಲ್ಲಾ ಇಂದು ಮನಸೂರು ರಸ್ತೆಯ ವಿನಯ್ ಡೈರಿ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಹತ್ಯೆ ಮಾಡಿ ಯುವತಿ ಶವ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿವಿಲ್ ಆಸ್ಪತ್ರೆ ಮುಂದೆ ಕುಟುಂಬ ಮತ್ತು…

Read More

ಜೈಲುನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್ – Kannada News | Karnataka jail staff transfers dgp alok kumars move to curb corruption in prisons

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ…

Read More

Shoaib Akhtar: ಭಾರತ ಕ್ರಿಕೆಟ್​ ಅನ್ನೇ ಕೊಂದು ಹಾಕಿದ್ದಾರೆ..!

T20 World Cup 2026: ಟಿ20 ವಿಶ್ವಕಪ್​ ಕ್ರಿಕೆಟ್ ಟೂರ್ನಿಗೆ ತೆರೆ ಬಿದ್ದಿದೆ. ಈ ಬಾರಿ ಕೂಡ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಳೆದ ಬಾರಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದಿದ್ದ ಟೀಮ್ ಇಂಡಿಯಾ ಈ ಸಲ ನ್ಯೂಝಿಲೆಂಡ್ ತಂಡಕ್ಕೆ ಸೋಲುಣಿಸಿದೆ. ಅದು ಸಹ ಬರೋಬ್ಬರಿ 96 ರನ್​ಗಳ ಅಂತರದಿಂದ ಎಂಬುದು ವಿಶೇಷ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್…

Read More

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಮರ್ಯಾದೆ ಹೋಯಿತು ಎಂದು ಪತಿ ಆತ್ಮಹತ್ಯೆ! – Kannada News | Karnataka Suicides: Police Harassment and False Complaints Spark Tragedies

ಚಿಕ್ಕಮಗಳೂರು, ಫೆ.21: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿತ್ತು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ…

Read More

ಜ.29ರಂದು ಬೆಂಗಳೂರು ಚಲೋ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ KSRTC – Kannada News | Employees Don’t participate In Bengaluru Chalo protest on january 29 Ordered By KSRTC MD

ಬೆಂಗಳೂರು, (ಜನವರಿ 27): ಕೆಎಸ್‌ಆರ್‌ಟಿಸಿ  (KSRTC) ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು (employees) ಸಮರ ಸಾರಿದ್ದಾರೆ. ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ನಾಡಿದ್ದು ಅಂದರೆ ಜನವರಿ 29ರಂದು ಬೆಂಗಳೂರು ಚಲೋಗೆ (Bengaluru Chalo) ಕರೆ ನೀಡಿದ್ದಾರೆ. ಆದ್ರೆ, ಇದಕ್ಕೆ ಕೆಎಸ್​​ಆರ್​​​ಟಿಸಿ ಶಾಕ್ ಕೊಟ್ಟಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಗುರುವಾರ ಡ್ಯೂಟಿಗೆ…

Read More

ಕರ್ಣನ ಟಾರ್ಚರ್​​ಗೆ ಬೇಸತ್ತ ತಂದೆ ರಮೇಶ್; ಮುಂದಿದೆ ಮಾರಿ ಹಬ್ಬ – Kannada News | Karna’s Bold Twist: Zee Kannada Serial Sees Silent Karna Confront Father Ramesh

ಜೀ ಕ್ನಡದ ‘ಕರ್ಣ’ ಧಾರಾವಾಹಿಯಲ್ಲಿ (Karna Serial) ಕರ್ಣ ಇಷ್ಟು ದಿನ ಸೈಲೆಂಟ್ ಆಗಿ ಇರುತ್ತಿದ್ದ. ತಂದೆ ಏನೇ ಹೇಳಿದರೂ ಅದನ್ನು ಸಹಿಸಿಕೊಳ್ಳುತ್ತಿದ್ದ. ಆದರೆ, ಈಗ ಎಲ್ಲವೂ ಬದಲಾಗಿ ಹೋಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಹೌದು, ಕರ್ಣನು ಈಗ ತಂದೆ ರಮೇಶ್​​ಗೆ ಟಾರ್ಚರ್ ಕೊಡುವ ನಿರ್ಧಾರಕ್ಕೆ ಬಂದಿದ್ದಾನೆ. ಈ ಟಾರ್ಚರ್​​ನಿಂದ ತಂದೆ ಬೇಸತ್ತು ಹೋಗುವ ಎಲ್ಲಾ ಲಕ್ಷಣ ಇದೆ. ಕರ್ಣ ಇಷ್ಟು ದಿನ ತಂದೆಯನ್ನು ಅಪಾರವಾಗಿ ಗೌರವಿಸುತ್ತಿದ್ದ. ಈ ಗೌರವ ಅತಿಯಾಗಿತ್ತು. ತಂದೆಯನ್ನು ಸಾಕಷ್ಟು ಪ್ರೀತಿ ಮಾಡುತ್ತಿದ್ದ. ತಂದೆ…

Read More