Headlines

‘ಮಗುವನ್ನು ಕಳೆದುಕೊಂಡಂತೆ ಅನಿಸುತ್ತಿದೆ’; ಖಿನ್ನತೆ ಸ್ಥಿತಿಗೆ ಹೋದ ಆಮಿರ್ ಖಾನ್ – Kannada News | Aamir Khan’s Heartbreak: ‘Ek Din’ Failure and His Emotional Battle with Film Flops

ಬಾಲಿವುಡ್‌ ಖ್ಯಾತ ನಟ ಆಮಿರ್ ಖಾನ್ ಸದ್ಯ ತೀವ್ರ ಹತಾಶೆಯಲ್ಲಿದ್ದಾರೆ. ತಮ್ಮ ಸಿನಿಮಾಗಳಿಗಾಗಿ ಅಪಾರ ಶ್ರಮ ಹಾಕುವ ಆಮಿರ್ ಖಾನ್, ಚಿತ್ರಗಳು ಸೋತಾಗ ಆ ದುಃಖದಿಂದ ಹೊರಬರಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಾರೆ. ಇತ್ತೀಚೆಗೆ ತಮ್ಮ ನಿರ್ಮಾಣದ, ಮಗ ಜುನೈದ್ ಖಾನ್ ನಟನೆಯ ‘ಏಕ್ ದಿನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೀನಾಯವಾಗಿ ಸೋತಿರುವುದು ಆಮಿರ್ ಖಾನ್ ಅವರಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ಈ ಚಿತ್ರದ ಬಗ್ಗೆ ಆಮಿರ್ ಖಾನ್ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಮಗನ ಸಿನಿಮಾದ ಕಥೆ ಇಷ್ಟವಾಗಿ…

Read More

ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಇತ್ತೀಚಿನ ವರ್ಷಗಳಲ್ಲಿ ಹೈ ಬಿಪಿ ಪ್ರಕರಣಗಳು ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ವಸ್ಥ ಜೀವನಶೈಲಿ ಈ ರೀತಿ ಸಮಸ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ. ಸಾಮಾನ್ಯವಾಗಿ ರಕ್ತದೊತ್ತಡದ ಮಟ್ಟ 120/80 ಎಂಎಂಎಚ್ಜಿ (mmHg) ಇರಬೇಕು ಎಂದು ವೈದ್ಯರು ಹೇಳುತ್ತಾರೆ. ಆದರೆ ಇದು ನಿರಂತರವಾಗಿ 140/90 ಎಂಎಂಎಚ್ಜಿ ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಅದನ್ನು ಹೈಪರ್‌ಟೆನ್ಶನ್ ಎಂದು ಕರೆಯಲಾಗುತ್ತದೆ. ಈ ಮಟ್ಟದಲ್ಲಿ ಬಿಪಿ ದೀರ್ಘಕಾಲ ಇದ್ದರೆ ಸ್ಟ್ರೋಕ್ ಅಪಾಯ ಬಹಳ ಹೆಚ್ಚುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ…

Read More

ವಿಡಿಯೋ: ರಶ್ಮಿಕಾ ಮದುವೆ ಕುರಿತ ಪ್ರಶ್ನೆಗೆ ರಿಷಬ್ ಶೆಟ್ಟಿ ಪ್ರತಿಕ್ರಿಯೆ ಹೀಗಿತ್ತು ನೋಡಿ – Kannada News | Rishab Shetty avoid question about Rashmika Mandanna’s marriage

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಅದ್ಧೂರಿಯಾಗಿ ನಡೆಯುತ್ತಿದೆ. ಕುಟುಂಬ ಸದಸ್ಯರು, ಆಪ್ತರು ಮದುವೆಯಲ್ಲಿ ಭಾಗವಹಿಸುತ್ತಿದ್ದಾರೆ. ರಕ್ಷಿತ್ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥ ಮುರಿದು ಬಿದ್ದ ಬಳಿಕ ರಶ್ಮಿಕಾ, ವಿಜಯ್ ದೇವರಕೊಂಡ ಅವರನ್ನು ಪ್ರೀತಿಸಿ ಇದೀಗ ವಿವಾಹ ಆಗುತ್ತಿದ್ದಾರೆ. ರಶ್ಮಿಕಾರ ಯಶಸ್ಸಿಗೆ ಕಾರಣಕರ್ತರಾದ ಶೆಟ್ಟಿ ಗ್ಯಾಂಗಿನ ಸದಸ್ಯರ್​ಯಾರನ್ನೂ ಸಹ ರಶ್ಮಿಕಾ ಮದುವೆಗೆ ಆಮಂತ್ರಿಸಿಲ್ಲ. ಇತ್ತೀಚೆಗಷ್ಟೆ ಈ ಬಗ್ಗೆ ಪ್ರಮೋದ್ ಶೆಟ್ಟಿ ಮಾತನಾಡಿ, ತಮಾಷೆ ಮಾಡಿದ್ದರು. ಇದೀಗ ನಟ ರಿಷಬ್ ಶೆಟ್ಟಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದು,…

Read More

ಶೃಂಗೇರಿ ಅಂಚೆ ಮತಗಳ ಟ್ಯಾಂಪರಿಂಗ್: ಚುನಾವಣಾಧಿಕಾರಿ ಗೌರವ್ ಕುಮಾರ್ ‌ಶೆಟ್ಟಿ ಹೇಳಿದ್ದೇನು? – Kannada News | Sringeri Postal Vote Recount: Returning Officer Clarifies Process Amidst Tampering Allegations

ಚಿಕ್ಕಮಗಳೂರು, ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಹೈಕೋರ್ಟ್ ಆದೇಶದಂತೆ ಪೂರ್ಣಗೊಂಡಿದ್ದು, ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಟ್ಯಾಂಪರಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಆ ಆರೋಪಗಳು ಕ್ರಿಮಿನಲ್ ಅಪರಾಧ ವ್ಯಾಪ್ತಿಗೆ ಬರುತ್ತಿದ್ದು, ರಿಟರ್ನಿಂಗ್ ಆಫೀಸರ್ ಆಗಿ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ವ್ಯಾಪ್ತಿ ಕೇವಲ ಅಂಚೆ ಮತಪತ್ರಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಸೀಮಿತವಾಗಿದೆ ಎಂದು ತಿಳಿಸಿದ್ದಾರೆ….

Read More

ಇನ್ನೆಷ್ಟು ದಿನ ಜನರ ದಾರಿ ತಪ್ಪಿಸುತ್ತೀರಿ? ಖರ್ಗೆ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ – Kannada News | Mallikarjun Kharge must apologise to the Prime Minister and people of India Pralhad Joshi urges

ನವದೆಹಲಿ, ಏಪ್ರಿಲ್ 21: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿರುವುದರಿಂದ ಚೆನ್ನೈನಲ್ಲಿ ಇಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡುವ ಭರದಲ್ಲಿ ಅವರು ಪ್ರಧಾನಿ ಮೋದಿಯವರನ್ನು ಭಯೋತ್ಪಾದಕ ಎಂದು ಕರೆದಿದ್ದರು. ಇದಾದ ಬಳಿಕ ತಮ್ಮ ಹೇಳಿಕೆಗೆ ಅವರು ಸ್ಪಷ್ಟನೆ ನೀಡಿದ್ದರೂ ಅದು ವಿವಾದ ಸೃಷ್ಟಿಸಿದೆ. ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖರ್ಗೆಯವರು ಪ್ರಧಾನಿ ಮೋದಿಯವರ ಮತ್ತು ದೇಶದ ಕ್ಷಮೆ ಕೋರಬೇಕೆಂದು ಒತ್ತಾಯಿಸಿದ್ದಾರೆ….

Read More

ಮತ್ತೊಬ್ಬರಿಗೆ ಛತ್ರಿ ಆಗಬೇಡಿ’: ಕಿಚ್ಚ ಖಾರವಾಗಿ ಹೇಳಿದ್ದು ಯಾರಿಗೆ? – Kannada News | Bigg Boss Kannada: Sudeep gave game advice to Kavya and others

ಬಿಗ್​​ಬಾಸ್ (Bigg Boss) ಮನೆಯಲ್ಲಿ ಎಂಟು ಜನ ಸ್ಪರ್ಧಿಗಳಿದ್ದಾರೆ. ಭಾನುವಾರಕ್ಕೆ ಆ ಸಂಖ್ಯೆ 7ಕ್ಕೆ ಇಳಿಯಲಿದೆ. ಮುಂದಿನ ವಾರ ಫಿನಾಲೆ ವಾರವಾಗಿದ್ದು ಫಿನಾಲೆ ವಾರದ ಮಧ್ಯದಲ್ಲೊಬ್ಬರು ಮಿಡ್ ವೀಕ್ ಎಲಿಮಿನೇಷನ್ ಸಹ ಆಗಲಿದ್ದಾರೆ. ಹೀಗಿರುವಾಗ ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳಿಗೆ ಪ್ರತಿ ಕ್ಷಣವೂ ಮುಖ್ಯವಾಗಿರುತ್ತದೆ. ತಮ್ಮ ತನ ತೋರಿಸಲು, ತಮ್ಮ ಆಟ ಆಡಲು. ತಮ್ಮ ವ್ಯಕ್ತಿತ್ವದ ಪ್ರದರ್ಶನ ಮಾಡಲು. ಆದರೆ ಸ್ಪರ್ಧಿಗಳು ಬೇರೆಯವರಿಗಾಗಿ ಆಡಲು ಶುರು ಮಾಡಿದರೆ ಅಥವಾ ಬೇರೆಯವರ ನೆರಳಿನಲ್ಲಿ ಇರಲು ಶುರು ಮಾಡಿದರೆ. ಇದನ್ನು ‘ಮತ್ತೊಬ್ಬರಿಗೆ…

Read More

ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್ – Kannada News | Kichcha Sudeep reaction to Kanakapura Srinivas derogatory speech

ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakapura Srinivas) ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅನೇಕರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಡಿಕೆ ಶಿವಕುಮಾರ್, ಧ್ರುವ ಸರ್ಜಾ, ಎ.ಪಿ. ಅರ್ಜುನ್, ಜೋಗಿ ಪ್ರೇಮ್, ಪುನೀತ್ ರಾಜ್​ಕುಮಾರ್ ಸೇರಿದಂತೆ ಹಲವರ ವಿರುದ್ಧ ಅವರು ಅಶ್ಲೀಲವಾಗಿ ಮಾತನಾಡಿದ್ದರು. ಅದಕ್ಕೆ ಚಿತ್ರರಂಗದಲ್ಲಿ ಖಂಡನೆ ವ್ಯಕ್ತವಾಗಿದೆ. ಸಿಸಿಎಲ್ ಗೆಲುವಿನ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರಿಗೆ ಈ ಬಗ್ಗೆ ಪ್ರಶ್ನೆ ಕೇಳಲಾಯಿತು. ತಮ್ಮದೇ ರೀತಿಯಲ್ಲಿ ಅವರು ಉತ್ತರ ನೀಡಿದ್ದಾರೆ. ‘ಇದು ಸಿಸಿಎಲ್ ಸುದ್ದಿಗೋಷ್ಠಿ. ಸಿಹಿ ತಿನ್ನುವ…

Read More

ಭಾರತದಲ್ಲಿ ಫಲವತ್ತತೆ ದರ ಕುಸಿತ; ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲೇನಿದೆ? – Kannada News

ನವದೆಹಲಿ, ಜೂನ್ 2: ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬಿಡುಗಡೆಯಾಗಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS) ಮತ್ತು ಮಾದರಿ ನೋಂದಣಿ ವ್ಯವಸ್ಥೆಯ (SRS) ಇತ್ತೀಚಿನ ವರದಿಗಳ ಪ್ರಕಾರ, ಭಾರತದಲ್ಲಿ ಮಹಿಳೆಯರ ಒಟ್ಟು ಫಲವತ್ತತೆ ದರವು (TFR) ನಿರಂತರವಾಗಿ ಕುಸಿಯುತ್ತಿದೆ. ಮಹಿಳೆ ತನ್ನ ಒಟ್ಟು ಫಲವತ್ತಾದ ಅವಧಿಯಲ್ಲಿ (ಅಂದರೆ 15ರಿಂದ 49 ವರ್ಷದವರೆಗೆ) ಜನ್ಮ ನೀಡುವ ಸರಾಸರಿ ಮಕ್ಕಳ ಸಂಖ್ಯೆಯನ್ನು ‘ಒಟ್ಟು ಫಲವತ್ತತೆ ದರ’ ಅಥವಾ TFR ಎನ್ನಲಾಗುತ್ತದೆ. ಜನಸಂಖ್ಯೆಯು ಹೆಚ್ಚಾಗದೆ ಅಥವಾ ಕಡಿಮೆಯಾಗದೆ ಸ್ಥಿರವಾಗಿರಲು ಈ…

Read More

ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ: ಆಮೇಲೇನಾಯ್ತು? – Kannada News | Smoke Detected on IndiGo Flight Before Takeoff at Kempegowda Airport in Devanahalli

ದೇವನಹಳ್ಳಿ, ಮೇ 26: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಟೇಕಾಫ್‌ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕಾಫ್‌ಗಾಗಿ ರನ್‌ವೇಗೆ ಚಲಿಸುತ್ತಿದ್ದ ವೇಳೆ ಇಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನು ರನ್‌ವೇನಲ್ಲೇ ನಿಲ್ಲಿಸಿದರು. ಸ್ಥಳಕ್ಕೆ ಕೆಐಎಬಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಹಿರಿಯ ತಾಂತ್ರಿಕ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದರು. ಮುಂಜಾಗ್ರತಾ ಕ್ರಮವಾಗಿ ವಿಮಾನದಲ್ಲಿದ್ದ ಪ್ರಯಾಣಿಕರನ್ನು…

Read More

ಪುರುಷರನ್ನು ನಾಯಿಗೆ ಹೋಲಿಸಿದರೇ ರಮ್ಯಾ: ನಟಿ ಹೇಳಿದ್ದೇನು? – Kannada News | Ramya on Stray Dogs and SC Ruling: Did She Compared Men to Dogs Full Details

ರಮ್ಯಾ (Ramya), ಕನ್ನಡ ಚಿತ್ರರಂಗದ ಸ್ಟಾರ್ ನಟಿ ಎನಿಸಿಕೊಂಡಿದ್ದವರು. ರಾಜಕೀಯಕ್ಕೆ ಸಿನಿಮಾಗಳಿಗೆ ವಿರಾಮ ಇರಿಸಿದ ರಮ್ಯಾ, ಈಗ ಸಕ್ರಿಯ ರಾಜಕೀಯದಿಂದಲೂ ದೂರಾಗಿದ್ದಾರೆ. ಸಿನಿಮಾಗಳಿಗೆ ಮರು ಪ್ರವೇಶ ಮಾಡುವ ಪ್ರಯತ್ನದಲ್ಲಿ ಸಿನಿಮಾ ನಿರ್ಮಾಣ ಸಂಸ್ಥೆ ಸಹ ಪ್ರಾರಂಭಿಸಿದ್ದಾರೆ. ಸಕ್ರಿಯ ರಾಜಕಾರಣಕ್ಕೆ ದೂರಾದರೂ ಸಹ ಸಾಮಾಜಿಕ ವಿಷಯಗಳಿಗೆ ಪ್ರತಿಕ್ರಿಯೆಗಳನ್ನು ನೀಡುತ್ತಾ ಸಕ್ರಿಯವಾಗಿದ್ದಾರೆ. ಪ್ರಾಣಿ ಪ್ರಿಯೆ ಆಗಿರುವ ರಮ್ಯಾ, ಪ್ರಾಣಿಗಳ ಹಕ್ಕು ರಕ್ಷಣೆ, ವಿಶೇಷವಾಗಿ ಶ್ವಾನಗಳ ವಿಷಯದಲ್ಲಿ ವಿಶೇಷ ಕಾಳಜಿವಹಿಸುತ್ತಾರೆ. ಮೂಕಜೀವಿಗಳ ಪರವಾಗಿ ಅಗತ್ಯವಾದಾಗೆಲ್ಲ ದನಿ ಎತ್ತುತ್ತಾ ಬಂದಿದ್ದಾರೆ. ಕಳೆದ ವರ್ಷ…

Read More