Headlines

ಒಪ್ಪಂದದಂತೆ ಕೇಸ್ ಹಿಂಪಡೆಯದಿದ್ದರೆ ಮತ್ತೆ ಪ್ರತಿಭಟನೆ; ಸರ್ಕಾರಕ್ಕೆ ಸಿಜೆಪಿ ಕೊನೆಯ ಎಚ್ಚರಿಕೆ – Kannada News | Withdraw FIRs; CJP Threatens To Restart Fresh Protests As Deadline Ends Today

ನವದೆಹಲಿ, ಜುಲೈ 28: ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಸರ್ಕಾರ ಹಿಂಪಡೆಯದಿದ್ದಲ್ಲಿ ದೇಶಾದ್ಯಂತ ಹೊಸ ಹಂತದ ಪ್ರತಿಭಟನೆಗಳನ್ನು ಪ್ರಾರಂಭಿಸುವುದಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇಂದು ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ಸಿಜೆಪಿ ಕೇಂದ್ರ ಸರ್ಕಾರಕ್ಕೆ ನೀಡಿದ್ದ ಗಡುವು ಇಂದು ಮುಕ್ತಾಯಗೊಳ್ಳುತ್ತಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ CJP ವಕ್ತಾರ ಸೌರವ್ ದಾಸ್, “ದೇಶಾದ್ಯಂತ ನಡೆಯುತ್ತಿದ್ದ ಹೋರಾಟವನ್ನು ಹಿಂಪಡೆಯಲು ನೀಡಿದ್ದ ಭರವಸೆಗಳನ್ನು ಈಡೇರಿಸುವ ಸಮಯ ಕೇಂದ್ರ ಸರ್ಕಾರಕ್ಕೆ ಬಂದಿದೆ” ಎಂದು ಹೇಳಿದ್ದಾರೆ. “ಭಾರತ ಸರ್ಕಾರವು ತನ್ನ ಭರವಸೆಗಳನ್ನು…

Read More

‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿ: ನಮಿತ್ ಮಲ್ಹೋತ್ರಾ ಅಧಿಕೃತ ಘೋಷಣೆ – Kannada News | Namit Malhotra announces Yash Ranbir Kapoor starrer Ramayana Movie Trailer Release Date and Time

ಭಾರತೀಯ ಚಿತ್ರರಂಗದದಲ್ಲಿ ಅತ್ಯಂತ ನಿರೀಕ್ಷೆ ಮೂಡಿಸಿರುವ ಪೌರಾಣಿಕ ಕಥಾಹಂದರದ ‘ರಾಮಾಯಣ’ ಸಿನಿಮಾದ ಟ್ರೇಲರ್ (Ramayana Movie Trailer) ಬಿಡುಗಡೆಗೆ ಕೊನೆಗೂ ದಿನಗಣನೆ ಶುರುವಾಗಿದೆ. ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ಪೋಸ್ಟರ್ ಹಂಚಿಕೊಳ್ಳುವ ಮೂಲಕ ‘ರಾಮಾಯಣ’ (Ramayana) ಚಿತ್ರದ ಟ್ರೇಲರ್ ಅನಾವರಣಗೊಳ್ಳುವ ದಿನಾಂಕ ಮತ್ತು ಸಮಯವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಜುಲೈ 30ರ ಗುರುವಾರದಂದು ಬೆಳಗಿನ ಜಾವ 4.15ಕ್ಕೆ ಈ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ನಮಿತ್ ಮಲ್ಹೋತ್ರಾ (Namit Malhotra) ಅವರು ತಿಳಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ…

Read More

ಗುರು ಪೂರ್ಣಿಮೆಯಂದು ಶ್ರೀ ರಾಘವೇಂದ್ರ ಸ್ವಾಮಿಗಳ ಪೂಜೆ ಏಕೆ ಶ್ರೇಷ್ಠ? – Kannada News | Vyasa Purnima: Worshipping Sri Raghavendra Swamy – Significance and Pooja Guide

ಆಷಾಢ ಮಾಸದ ಶುಕ್ಲ ಪಕ್ಷದ ಪೂರ್ಣಿಮೆಯನ್ನು ‘ಗುರು ಪೂರ್ಣಿಮೆ’ ಅಥವಾ ‘ವ್ಯಾಸ ಪೂರ್ಣಿಮೆ’ ಎಂದು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತದೆ. ಸನಾತನ ಧರ್ಮದಲ್ಲಿ ಗುರುವಿಗೆ ಈಶ್ವರನಿಗಿಂತಲೂ ಹೆಚ್ಚಿನ ಸ್ಥಾನ ನೀಡಲಾಗಿದೆ. ಈ ಪವಿತ್ರ ದಿನದಂದು ಜಗದ್ಗುರು ಶ್ರೀ ರಾಘವೇಂದ್ರ ಸ್ವಾಮಿಗಳನ್ನು (ರಾಯರನ್ನು) ಪೂಜಿಸುವುದು ಮತ್ತು ಅವರ ಸ್ಮರಣೆ ಮಾಡುವುದು ಅತ್ಯಂತ ಫಲದಾಯಕ ಹಾಗೂ ಪವಿತ್ರ ಎಂದು ನಂಬಲಾಗಿದೆ. ಗುರು ಪೂರ್ಣಿಮೆಯಂದು ರಾಯರ ಪೂಜೆ ಏಕೆ ವಿಶೇಷ? ಜ್ಞಾನ ಹಾಗೂ ಮಂತ್ರ ಸಿದ್ಧಿ: ಗುರು ರಾಘವೇಂದ್ರ ಸ್ವಾಮಿಗಳು ‘ಕಲ್ಪವೃಕ್ಷ’ ಹಾಗೂ…

Read More

ಸಂಪುಟ ವಿಸ್ತರಣೆ ಕಸರತ್ತು ಕ್ಲೈಮ್ಯಾಕ್ಸ್ ಹಂತಕ್ಕೆ: ಅಂತಿಮ ಪಟ್ಟಿಗೆ ಇನ್ನೊಂದೆಜ್ಜೆ ಬಾಕಿ – Kannada News | Karnataka cabinet expansion Meeting Ends With KC Venugopal, final discussion By Rahul Gandhi On July 29

ನವದೆಹಲಿ, (ಜುಲೈ 28): ಕರ್ನಾಟಕ ಸಂಪುಟ ವಿಸ್ತರಣೆಯ (Karnataka Cabinet Expansion)  ಜಟಾಪಟಿ ಕೊನೇ ಹಂತಕ್ಕೆ ಬಂದು ನಿಂತಿದೆ. ಯಾವಾಗ ಸಂಪುಟ ವಿಸ್ತರಣೆ ಎಂಬ ಪ್ರಶ್ನೆಗೆ ಉತ್ತರ ಸಿಗುವ ಸಮಯ ಬಂದಿದೆ. ಯಾಕಂದ್ರೆ, ದೆಹಲಿಯ (New Delhi) ಕಾಂಗ್ರೆಸ್ ಹೈಕಮಾಂಡ್, 2ನೇ ಹಂತದ ಚರ್ಚೆ ನಡೆದಿದ್ದು, ಅಂತಿಮ ಮಾತುಕತೆಯೊಂದೇ ಬಾಕಿ ಇದೆ. ಹೌದು.. ಎಲ್ಲವೂ ಅಂದುಕೊಂಡಂತೆ ಇಂದು (ಜುಲೈ 28) ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ನಿವಾಸದಲ್ಲಿ ಮಹತ್ವದ ಸಭೆ ನಡೆದಿದ್ದು, ಮೊದಲು ವೇಣುಗೋಪಾಲ್…

Read More

‘ಪಿಒಕೆ ಪ್ರತಿಭಟನಾಕಾರರು ಭಾರತದಂತೆಯೇ ನಮ್ಮ ಶತ್ರುಗಳು’; ಹತ್ಯೆಯನ್ನು ಸಮರ್ಥಿಸಿಕೊಂಡ ಪಾಕಿಸ್ತಾನದ ಸಚಿವ – Kannada News | Enemies Like India Pakistan Minister Khawaja Asif Justifies Killing Of Protesters In PoK

ಇಸ್ಲಮಾಬಾದ್, ಜುಲೈ 28: ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ (PoK) ಪ್ರತಿಭಟನಾಕಾರರ ಮೇಲೆ ನಡೆಸಲಾದ ಗುಂಡಿನ ದಾಳಿ ಮತ್ತು ಹತ್ಯೆಗಳನ್ನು ಸಮರ್ಥಿಸಿಕೊಂಡಿರುವ ಪಾಕಿಸ್ತಾನದ (Pakistan) ರಕ್ಷಣಾ ಸಚಿವ ಖವಾಜಾ ಆಸಿಫ್, ತಮ್ಮದೇ ದೇಶದ ಪ್ರತಿಭಟನಾಕಾರರನ್ನು ಭಾರತದಂತೆಯೇ ಶತ್ರುಗಳು ಎಂದು ಪರಿಗಣಿಸುವುದಾಗಿ ಹೇಳಿದ್ದಾರೆ. ಪಾಕಿಸ್ತಾನಿ ಭದ್ರತಾ ಪಡೆಗಳು ನಡೆಸಿದ ಹೊಸ ಗುಂಡಿನ ದಾಳಿಯ ನಂತರ, ಪಾಕಿಸ್ತಾನವು ನಾಗರಿಕರ ಮೇಲೆ ದೌರ್ಜನ್ಯ ಮತ್ತು ಕ್ರೌರ್ಯ ಎಸಗುತ್ತಿದೆ ಎಂದು ಭಾರತ ಆರೋಪಿಸಿದ ಬೆನ್ನಲ್ಲೇ ಈ ವಿವಾದಾತ್ಮಕ ಹೇಳಿಕೆ ಹೊರಬಿದ್ದಿದೆ. ಈ…

Read More

International Tiger Conservation Day 2026: ಕರ್ನಾಟಕದಲ್ಲಿರುವ ಪ್ರಮುಖ ಹುಲಿ ಸಂರಕ್ಷಿತ ತಾಣಗಳಿವು – Kannada News | International Tiger Conservation Day 2026: Know the purpose of International Tiger Conservation Day

ಕರ್ನಾಟಕದ ಹುಲಿ ಸಂರಕ್ಷಿತ ತಾಣಗಳುImage Credit source: Getty Images ಆನೆ, ಸಿಂಹಗಳಂತೆ ಹುಲಿಗಳು ಸಹ (tiger) ಅತ್ಯಂತ ಪ್ರಮುಖ ವನ್ಯಜೀವಿಯಾಗಿದ್ದು, ಇವು ಕಾಡಿನ ಪರಿಸರ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ. ಆದರೆ ಇಂದು ನೈಸರ್ಗಿಕ ಆವಸಸ್ಥಾನಗಳ ನಾಶ, ಅಕ್ರಮ ಬೇಟೆ, ಹವಾಮಾನ ಬದಲಾವಣೆ, ಅರಣ್ಯನಾಶ ಇವೆಲ್ಲದರ ಕಾರಣದಿಂದಾಗಿ ಹುಲಿಗಳ ಸಂತತಿ ಅಳಿವಿನಂಚಿಗೆ ತಲುಪಿದೆ. ಅಳಿವಿನಂಚಿಗೆ ತಲುಪಿರುವ ಹುಲಿಯನ್ನು ನಮ್ಮ ಹಾಗೂ ಮುಂದಿನ ಪೀಳಿಗೆಗಾಗಿ ಉಳಿಸಬೇಕಾದ ಅಗತ್ಯವಿದೆ. ಈ ಹುಲಿಗಳ ರಕ್ಷಣೆಗಾಗಿಯೇ ಕೆಲವೊಂದು ಅಭಯಾರಣ್ಯಗಳನ್ನು ಹುಲಿ…

Read More

‘ಮೋದಿ ಕ್ಲಾಕ್ಡ್ ಇಟ್’; ಸಂಸತ್​​ನಲ್ಲಿ ಜೆನ್​ ಜಿ ಶೈಲಿಯಲ್ಲಿ ಮಾತನಾಡಿದ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ – Kannada News | PM Modi Clocked It BJP MP Bansuri Swaraj Uses Gen Z Term To defend Anti Paper Leak Law

ನವದೆಹಲಿ, ಜುಲೈ 28: ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕದ ಮೇಲಿನ ಲೋಕಸಭೆಯ ಚರ್ಚೆಯ ವೇಳೆ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಜೆನ್ ಜಿ (Gen Z) ಯುವಜನತೆಯ ಜನಪ್ರಿಯ ಶಬ್ದವನ್ನು ಬಳಸಿ ಗಮನ ಸೆಳೆದಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ಕಾನೂನಿನ ಅಗತ್ಯವನ್ನು ಪ್ರಧಾನಿ ಮೋದಿ ಸಕಾಲದಲ್ಲಿ ಗ್ರಹಿಸಿದ್ದಾರೆ ಎಂದು ಬಣ್ಣಿಸಿದ ಬಾನ್ಸುರಿ ಸ್ವರಾಜ್, “ಯುಪಿಎ ಸರ್ಕಾರ ನೀತಿಶೂನ್ಯತೆಯನ್ನು…

Read More

ರಾತ್ರಿ ತಡವಾಗಿ ಊಟ ಮಾಡುವ ಅಭ್ಯಾಸ ಲಿವರ್‌ಗೆ ಅಪಾಯಕಾರಿಯೇ ತಿಳಿದುಕೊಳ್ಳಿ – Kannada News | How to Reverse Fatty Liver Naturally: Expert Backed Lifestyle Tips

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಫ್ಯಾಟಿ ಲಿವರ್ (Fatty Liver Disease) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಆರಂಭಿಕ ಹಂತದಲ್ಲಿ ಯಾವುದೇ ಸ್ಪಷ್ಟ ಲಕ್ಷಣಗಳು ಕಾಣಿಸದ ಕಾರಣ ಅನೇಕರು ಈ ಸಮಸ್ಯೆಯನ್ನು ನಿರ್ಲಕ್ಷಿಸುತ್ತಾರೆ. ಆದರೆ ಸಮಯಕ್ಕೆ ಸರಿಯಾಗಿ ನಿಯಂತ್ರಿಸದಿದ್ದರೆ ಇದು ಲಿವರ್ ಉರಿಯೂತ (NASH), ಫೈಬ್ರೋಸಿಸ್, ಲಿವರ್ ಸಿರೋಸಿಸ್ ಹಾಗೂ ಕೆಲವರಲ್ಲಿ ಲಿವರ್ ವೈಫಲ್ಯಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹಲವರಲ್ಲಿ ಒಂದು ಸಾಮಾನ್ಯ ಪ್ರಶ್ನೆ ಮೂಡುತ್ತದೆ. “ರಾತ್ರಿ ಊಟವನ್ನು ಸಂಪೂರ್ಣವಾಗಿ ಬಿಟ್ಟರೆ ಫ್ಯಾಟಿ ಲಿವರ್ ಕಡಿಮೆಯಾಗುತ್ತದೆಯೇ” ಎಂಬುದು. ಈ…

Read More

‘ಸ್ಪೈಡರ್ ಮ್ಯಾನ್’ ಹೊಸ ಚಿತ್ರಕ್ಕೆ ಸೆನ್ಸಾರ್ ಕತ್ತರಿ: 8 ಸೆಕೆಂಡ್‌ಗಳ ಚುಂಬನದ ದೃಶ್ಯ ಕಟ್ – Kannada News | Spider Man Brand New Day Indian Censor Board cuts Kissing Scenes Netizens react

ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿರುವ ‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ (Spider-Man: Brand New Day) ಸಿನಿಮಾ ಭಾರತದಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಆದರೆ, ವಿದೇಶಗಳಲ್ಲಿ ತೆರೆಕಾಣುತ್ತಿರುವ ಅದೇ ಆವೃತ್ತಿಯನ್ನು ಭಾರತೀಯ ಪ್ರೇಕ್ಷಕರು ವೀಕ್ಷಿಸಲು ಸಾಧ್ಯವಿಲ್ಲ. ‘ಕೇಂದ್ರ ಚಲನಚಿತ್ರ ಪ್ರಮಾಣಪತ್ರ ಮಂಡಳಿ’ (CBFC) ಈ ಚಿತ್ರದ ಕೆಲವು ಪ್ರಮುಖ ದೃಶ್ಯಗಳಿಗೆ ಕತ್ತರಿ ಹಾಕಿದೆ. ಸಿನಿಮಾವನ್ನು ಪರಿಶೀಲಿಸಿದ ಸೆನ್ಸಾರ್ ಮಂಡಳಿಯು ‘UA 13+’ ಪ್ರಮಾಣಪತ್ರವನ್ನು ನೀಡಿದ್ದು, 13 ವರ್ಷ ಮೇಲ್ಪಟ್ಟ ಮಕ್ಕಳು ಪೋಷಕರ ಮಾರ್ಗದರ್ಶನದೊಂದಿಗೆ ಚಿತ್ರ ವೀಕ್ಷಿಸಬಹುದು….

Read More

‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ್ರಿಯಾಂಕಾ ಗಾಂಧಿ ಆಕ್ರೋಶ – Kannada News | Are they terrorists? Congress MP Priyanka Gandhi questions pellet gun use on student Protesters

ನವದೆಹಲಿ, ಜುಲೈ 28: ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ಕಾಯ್ದೆ ತಿದ್ದುಪಡಿ ವಿಧೇಯಕದ ಕುರಿತ ಲೋಕಸಭೆಯ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ. ಇದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲು ಅವರೇನು ಭಯೋತ್ಪಾದಕರಾ? ಎಂದು ಪ್ರಿಯಾಂಕಾ ಗಾಂಧಿ (Priyanka Gandhi) ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ಜುಲೈ 20ರಂದು ನಡೆದ…

Read More