Headlines

ಚಂದ್ರದ್ರೋಣ ಪರ್ವತದಲ್ಲಿ ಶ್ರೀನಂದಾ ನಾಪತ್ತೆ: ಈ ವಿಡಿಯೋ ಬಳಿಕ ಕೆಲವೇ ನಿಮಿಷಗಳಲ್ಲಿ ಗಯಾಬ್

ಚಿಕ್ಕಮಗಳೂರು, ಏಪ್ರಿಲ್ 08): ಕೇರಳ ಮೂಲದ 14 ವರ್ಷದ  ಶ್ರೀ ನಂದಾ ಎನ್ನುವ ಹುಡುಗಿ ಚಿಕ್ಕಮಗಳೂರಿನ (Chikkamagaluru) ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ (Chandradrona Mountains) ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದಾಳೆ. ಆದ್ರೆ, ನಾಪತ್ತೆಯಾಗುವ ಕೆಲವು ನಿಮಿಷಗಳ ಮುನ್ನ ವಿಡಿಯೋ ಮಾಡಿಕೊಂಡಿದ್ದಾಳೆ. ಸಂಬಂಧಿ ಬಾಲಕಿಯೊಂದಿಗೆ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದು, ಇದಾದ ಬಳಿಕ ಕೆಲವೇ ನಿಮಿಷಗಳಲ್ಲಿ ಶ್ರೀ ನಂದಾ ಏಕಾಏಕಿ ನಾಪತ್ತೆಯಾಗಿದ್ದಾಳೆ. ಹೀಗಾಗಿ ಶ್ರೀ ನಂದಾ ನಾಪತ್ತೆ ಹಿಂದೆ ಹಲವು…

Read More

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಎರಡು ಕ್ಯಾಚ್​ಗಳು..!

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಗೆಲುವಿಗೆ ಪ್ರಮುಖ ಕಾರಣ ಸಂಜು ಸ್ಯಾಮ್ಸನ್ ಆರ್ಭಟ, ಜಸ್​ಪ್ರೀತ್ ಬುಮ್ರಾ ಅವರ ನಿಖರ ದಾಳಿ ಮತ್ತು ಅಕ್ಷರ್ ಪಟೇಲ್ ಅವರ ಮಿಂಚಿನ ಫೀಲ್ಡಿಂಗ್. ಅದರಲ್ಲೂ ಅಕ್ಷರ್ ಪಟೇಲ್ ಹಿಡಿದ ಎರಡು ಕ್ಯಾಚ್​ಗಳು ಇಡೀ ಪಂದ್ಯದ ಚಿತ್ರಣ ಬದಲಿಸಿತು ಎಂದರೆ ತಪ್ಪಾಗಲಾರದು. ಏಕೆಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಲಿಗೆ ಸ್ಫೋಟಕ ದಾಂಡಿಗ ಹ್ಯಾರಿ ಬ್ರೂಕ್ ವಿಕೆಟ್ ನಿರ್ಣಾಯಕವಾಗಿತ್ತು. 5ನೇ…

Read More

ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್ – Kannada News | Karnataka High Court Flags Illegal Sand Mining, Takes Suo Motu PIL; Notices to Home, Mines Departments

ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳImage Credit source: tv9 ಬೆಂಗಳೂರು, ಜನವರಿ 31: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಣೆ ಪ್ರಕರಣಗಳ ಬಗ್ಗೆ ಕರ್ನಾಟಕ ಹೈಕೋರ್ಟ್ (Karnataka High Court) ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಿಸಿಕೊಂಡಿರುವ ಹೈಕೋರ್ಟ್, ಅಕ್ರಮ ಮರಳು ಗಣಿಗಾರಿಕೆ (Illegal Sand Mining) ನಿಯಂತ್ರಣಕ್ಕೆ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲಿ ಗೃಹ ಸಚಿವ…

Read More

Mantra Pronunciation: ಮಂತ್ರಗಳನ್ನು ತಪ್ಪಾಗಿ ಉಚ್ಛರಿಸಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು?

ಸನಾತನ ಧರ್ಮದಲ್ಲಿ ಮಂತ್ರಗಳಿಗೆ ಅಪಾರವಾದ ಶಕ್ತಿಯಿದೆ. ಮಂತ್ರ ಎಂದರೆ ‘ಮನನಾತ್ ತ್ರಾಯತೇ ಇತಿ ಮಂತ್ರಃ’ — ಯಾವುದನ್ನು ಪದೇ ಪದೇ ಮನನ ಮಾಡುವುದರಿಂದ ಮನಸ್ಸಿಗೆ ರಕ್ಷಣೆ ಸಿಗುತ್ತದೆಯೋ ಅದೇ ಮಂತ್ರ. ಆದರೆ, ಇತ್ತೀಚಿನ ದಿನಗಳಲ್ಲಿ ಮಂತ್ರಗಳನ್ನು ಪಠಿಸುವಾಗ ಉಚ್ಚಾರಣೆಯಲ್ಲಿ (Pronunciation) ಸಾಕಷ್ಟು ದೋಷಗಳು ಕಂಡುಬರುತ್ತಿವೆ. ಧಾರ್ಮಿಕ ಮತ್ತು ವೈಜ್ಞಾನಿಕ ದೃಷ್ಟಿಕೋನದಿಂದ ಈ ತಪ್ಪುಗಳನ್ನು ಹೇಗೆ ನೋಡಬೇಕು ಮತ್ತು ಅವುಗಳನ್ನು ಹೇಗೆ ಸರಿಪಡಿಸಿಕೊಳ್ಳಬೇಕು ಎಂಬುದರ ವಿಶ್ಲೇಷಣೆ ಇಲ್ಲಿದೆ. ಧ್ವನಿ ವಿಜ್ಞಾನ ಮತ್ತು ಸಂಸ್ಕೃತದ ತಳಹದಿ: ಸಂಸ್ಕೃತವನ್ನು ‘ದೇವಭಾಷೆ’ ಎಂದು…

Read More

ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಗುರುದತ್ – Kannada News | Director Gurudatha Ganiga express unhappiness with Prajwal Devaraj fans

AQI Sign In Continue with Google ಕನ್ನಡहिन्दीNews9తెలుగుमराठीગુજરાતીবাংলাਪੰਜਾਬੀதமிழ்മലയാളം logout Source link

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 21ರ ದಿನಭವಿಷ್ಯ

ಮನೆಯಲ್ಲಿರುವ ತುಳಸಿ ಅಥವಾ ಇತರ ಹಸಿರು ಗಿಡಗಳಿಗೆ ನೀರು ಹಾಕುವುದರಿಂದ ನಿಮ್ಮ ಮಾತಿನ ಬಲ ಹೆಚ್ಚಿ ಸಂವಹನ ಉತ್ತಮವಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸೋಷಿಯಲ್ ಕಾಂಟ್ಯಾಕ್ಟ್ ಬಹಳ ಮುಖ್ಯ ಎಂದು ಬಲವಾಗಿ ಅನಿಸಲಿದೆ. ನಿಮಗೆ ಬಹಳ ಇಷ್ಟವಾಗುವಂಥ ವ್ಯಕ್ತಿಯ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ನಿಮ್ಮಲ್ಲಿ ಕೆಲವರು ಈ ದಿನ ಕಿರು ಪ್ರವಾಸಕ್ಕಾದರೂ ತೆರಳುವಂಥ ಯೋಗ ಇದೆ. ಇಲ್ಲದಿದ್ದಲ್ಲಿ ಹೋಟೆಲ್, ರೆಸ್ಟೋರೆಂಟ್ ಇಂಥ ಕಡೆಗಳಲ್ಲಿಯಾದರೂ…

Read More

ಬಿಹಾರ ರಾಜಕೀಯದಲ್ಲಿ ಹೊಸ ಪರ್ವ: ಸಂಪುಟ ಸೇರಿದ ನಿತೀಶ್ ಪುತ್ರ ನಿಶಾಂತ್, 31 ನಾಯಕರಿಂದ ಮಂತ್ರಿಗಳಾಗಿ ಪ್ರಮಾಣ ವಚನ – Kannada News | Bihar Cabinet Expansion: Nitish Kumar’s Son Nishant Takes Oath, 31 New Ministers Sworn In

ಪಾಟ್ನಾ, ಮೇ 07: ಬಿಹಾರ(Bihar)ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.  ಬಿಹಾರ ರಾಜಕೀಯದ ಚದುರಂಗದಾಟದಲ್ಲಿ ಗುರುವಾರ ಮತ್ತೊಂದು ದೊಡ್ಡ ನಡೆ ಕಂಡುಬಂದಿದೆ. ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ತನ್ನ ಸಚಿವ ಸಂಪುಟವನ್ನು ವಿಸ್ತರಿಸಿದೆ. ಈ ವಿಸ್ತರಣೆಯ ಅತ್ಯಂತ ಗಮನಾರ್ಹ ಅಂಶವೆಂದರೆ, ಜೆಡಿಯು ನಾಯಕ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರು ಮಂತ್ರಿಯಾಗಿ ಪ್ರಮಾಣ ವಚನ…

Read More

12 ವರ್ಷದ ಹಿಂದೆ ಬಿಡುಗಡೆ ರಜನಿಕಾಂತ್ ಸಿನಿಮಾದ ನಿರ್ಮಾಪಕರಿಗೆ ಈಗ ಸಂಕಷ್ಟ – Kannada News | Madras High Court orders Kochadaiiyaan movie producer to pay 2.52 crore rs to advertainment company

ರಜನೀಕಾಂತ್ (Rajinikanth) ವೃತ್ತಿ ಜೀವನದಲ್ಲಿ ಬಹಳ ಕಡಿಮೆ ಸಿನಿಮಾಗಳು ಫ್ಲಾಪ್ ಎನಿಸಿಕೊಂಡಿವೆ. ರಜನೀಕಾಂತ್ ಅವರ ಸಿನಿಮಾ ಫ್ಲಾಪ್ ಆದರೂ ಹಾಕಿರುವ ಬಂಡವಾಳಕ್ಕಿಂತಲೂ ತುಸು ಹೆಚ್ಚೇ ವಾಪಸ್ ಬಂದಿರುತ್ತದೆ. ಆದರೆ ರಜನೀಕಾಂತ್ ಅವರ ಕೆಲ ಸಿನಿಮಾಗಳಿವೆ, ಅವು ಇನ್ನಿಲ್ಲದಂತೆ ಬಾಕ್ಸ್ ಆಫೀಸ್​​ನಲ್ಲಿ ಸೋತಿವೆ. ಅವುಗಳಲ್ಲಿ ‘ಕೊಚಡಿಯನ್’ ಸಹ ಒಂದು. ರಜನೀಕಾಂತ್ ಅವರ ಪುತ್ರಿ ಸೌಂದರ್ಯ ರಜನೀಕಾಂತ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹೀನಾಯ ಸೋಲು ಕಂಡಿತ್ತು. ಸಿನಿಮಾ ಬಿಡುಗಡೆ ಆಗಿ 12 ವರ್ಷಗಳ ಬಳಿಕ ಇದೀಗ…

Read More

ಐಟಿ ಸೇವೆ, ಸ್ಟಾರ್ಟ್​​ ಅಪ್​​ ಹೂಡಿಕೆಯಲ್ಲಿ ಬೆಂಗಳೂರು ನಂ.1, ಎರಡನೇ ಸ್ಥಾನ ಯಾವ ಸಿಟಿಗೆ?

ಬೆಂಗಳೂರು, ಮಾರ್ಚ್​​ 27: ಭಾರತದ ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು ಮತ್ತು ಹೈದರಾಬಾದ್ ನಡುವೆ ಟೆಕ್ ಪ್ರಾಬಲ್ಯಕ್ಕಾಗಿ ತೀವ್ರ ಚರ್ಚೆ ನಡೆಯುತ್ತಿದೆ. ಸದ್ಯದ ಅಂಕಿಅಂಶಗಳ ಪ್ರಕಾರ, ಬೆಂಗಳೂರು ಐಟಿ ಸೇವೆ, ಸ್ಟಾರ್ಟ್‌ಅಪ್ ಹೂಡಿಕೆ ಮತ್ತು ಕೃತಕ ಬುದ್ಧಿಮತ್ತೆ (AI) ವಲಯಗಳಲ್ಲಿ ಹೈದರಾಬಾದ್‌ಗಿಂತ ಸ್ಪಷ್ಟವಾಗಿ ಮುಂದಿದೆ. ಜಾಗತಿಕ ಟಾಪ್ 10 ಟೆಕ್ ಹಬ್‌ಗಳಲ್ಲಿ ಬೆಂಗಳೂರು ಆರನೇ ಸ್ಥಾನದಲ್ಲಿದ್ದರೆ, ಹೈದರಾಬಾದ್ 26ನೇ ಸ್ಥಾನದಲ್ಲಿದೆ. 2020ರಿಂದ 2024ರ ಅವಧಿಯಲ್ಲಿ ಬೆಂಗಳೂರಿನ ಸ್ಟಾರ್ಟ್‌ಅಪ್‌ಗಳು 42.3 ಬಿಲಿಯನ್ ಡಾಲರ್​​ ಹೂಡಿಕೆಯನ್ನು ಆಕರ್ಷಿಸಿದ್ದರೆ, ಹೈದರಾಬಾದ್…

Read More

BAN vs PAK: ಆಘಾ ಶತಕ ವ್ಯರ್ಥ; ಪಾಕ್ ವಿರುದ್ಧ ಏಕದಿನ ಸರಣಿ ಗೆದ್ದ ಬಾಂಗ್ಲಾದೇಶ

ಮಿರ್‌ಪುರದಲ್ಲಿ ನಡೆದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಪಾಕಿಸ್ತಾನವನ್ನು 11 ರನ್‌ಗಳಿಂದ ಸೋಲಿಸಿದ ಆತಿಥೇಯ ಬಾಂಗ್ಲಾದೇಶ (Bangladesh vs Pakistan) ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಜಿದ್ ಹಸನ್ (Tanzid Hasan) ಅವರ 107 ರನ್‌ಗಳ ಇನ್ನಿಂಗ್ಸ್‌ ಆಧಾರದ ಮೇಲೆ 50 ಓವರ್‌ಗಳಲ್ಲಿ ಐದು ವಿಕೆಟ್‌ಗಳ ನಷ್ಟಕ್ಕೆ 290 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ ಪರ ಸಲ್ಮಾನ್ ಅಲಿ ಆಘಾ…

Read More