ಬಾಣಂತಿಯರ ಸರಣಿ ಸಾವಿನ ಘಟನೆಯಿಂದಲೂ ಕಲಿಯದ ಪಾಠ: ಆರೋಗ್ಯ ಇಲಾಖೆ ಮತ್ತೆ ಎಡವಟ್ಟು! – Kannada News | KSMSCL MD Appointment Sparks Row as Government Appoints Non IAS Officer
ಸಾಂದರ್ಭಿಕ ಚಿತ್ರImage Credit source: Karnataka Health Department ಬೆಂಗಳೂರು, ಜುಲೈ 29: ಬಳ್ಳಾರಿಯಲ್ಲಿ (Ballari) ಬಾಣಂತಿಯರ ಸರಣಿ ಸಾವಿನ ಘಟನೆ ಬಳಿಕ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (KSMSCL) ಕಾರ್ಯವೈಖರಿಯಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದ ಸರ್ಕಾರ, ಇದೀಗ ಅದೇ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಐಎಎಸ್ (IAS) ಅಥವಾ ಕೆಎಎಸ್ ತತ್ಸಮಾನವಲ್ಲದ ಅಧಿಕಾರಿಯನ್ನು ನೇಮಕ ಮಾಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ಕ್ರಮದ ವಿರುದ್ಧ ವಿವಿಧ ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದ್ದು, ನೇಮಕಾತಿಯ ಸೂಕ್ತತೆ…