Headlines

ಬಾಣಂತಿಯರ ಸರಣಿ ಸಾವಿನ ಘಟನೆಯಿಂದಲೂ ಕಲಿಯದ ಪಾಠ: ಆರೋಗ್ಯ ಇಲಾಖೆ ಮತ್ತೆ ಎಡವಟ್ಟು! – Kannada News | KSMSCL MD Appointment Sparks Row as Government Appoints Non IAS Officer

ಸಾಂದರ್ಭಿಕ ಚಿತ್ರImage Credit source: Karnataka Health Department ಬೆಂಗಳೂರು, ಜುಲೈ 29: ಬಳ್ಳಾರಿಯಲ್ಲಿ (Ballari) ಬಾಣಂತಿಯರ ಸರಣಿ ಸಾವಿನ ಘಟನೆ ಬಳಿಕ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (KSMSCL) ಕಾರ್ಯವೈಖರಿಯಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದ ಸರ್ಕಾರ, ಇದೀಗ ಅದೇ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಐಎಎಸ್ (IAS) ಅಥವಾ ಕೆಎಎಸ್ ತತ್ಸಮಾನವಲ್ಲದ ಅಧಿಕಾರಿಯನ್ನು ನೇಮಕ ಮಾಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ಕ್ರಮದ ವಿರುದ್ಧ ವಿವಿಧ ವಲಯಗಳಿಂದ ಆಕ್ಷೇಪ ವ್ಯಕ್ತವಾಗಿದ್ದು, ನೇಮಕಾತಿಯ ಸೂಕ್ತತೆ…

Read More

CWG 2026: ಐದನೇ ದಿನ ಭಾರತಕ್ಕೆ ಮತ್ತೆರಡು ಬೆಳ್ಳಿ ಪದಕ! – Kannada News | CWG 2026: India Bags Two More Silver Medals on Day 5

ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳ ಅದ್ಭುತ ಪ್ರದರ್ಶನ ಮುಂದುವರೆದಿದೆ. ಟ್ರ್ಯಾಕ್ ಅ್ಯಂಡ್ ಫೀಲ್ಡ್ ಹಾಗೂ ವೇಟ್‌ಲಿಫ್ಟಿಂಗ್ ಅಖಾಡದಲ್ಲಿ ಭಾರತಕ್ಕೆ ನಿನ್ನೆ ಎರಡು ಐತಿಹಾಸಿಕ ಬೆಳ್ಳಿ ಪದಕಗಳು ಲಭಿಸಿವೆ. ತಡರಾತ್ರಿ ನಡೆದ ರೋಚಕ ಸ್ಪರ್ಧೆಗಳಲ್ಲಿ ಭಾರತದ ಗುಲ್ವೀರ್ ಸಿಂಗ್ ಮತ್ತು ಹರ್ಜಿಂದರ್ ಕೌರ್ ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಈ ಇಬ್ಬರ ಅಮೋಘ ಸಾಧನೆಯಿಂದಾಗಿ ಭಾರತದ ಒಟ್ಟು ಪದಕಗಳ ಸಂಖ್ಯೆ ಇದೀಗ 12ಕ್ಕೆ ತಲುಪಿದೆ. ಟ್ರ್ಯಾಕ್‌ನಲ್ಲಿ ಇತಿಹಾಸ ಬರೆದ ಗುಲ್ವೀರ್ ಸಿಂಗ್ ಮಂಗಳವಾರ…

Read More

Vastu Remedies: ಮನೆಯಲ್ಲಿ ಪದೇ ಪದೇ ಜಗಳ, ಅಶಾಂತಿಯೇ? ಇಲ್ಲಿದೆ ಸರಳ ವಾಸ್ತು ಪರಿಹಾರಗಳು! – Kannada News | Simple Vastu Remedies to Attract Positive Energy and Love in Your Family

ಒತ್ತಡದ ಮತ್ತು ದಣಿದ ದಿನದ ನಂತರ ಪ್ರತಿಯೊಬ್ಬರೂ ಮನೆಗೆ ಮರಳಿ ಪ್ರಶಾಂತತೆಯನ್ನು ಅನುಭವಿಸಲು ಬಯಸುತ್ತಾರೆ. ಆದರೆ ಕೆಲವೊಮ್ಮೆ ಎಲ್ಲವೂ ಸರಿಯಾಗಿದ್ದರೂ ಸಹ, ಮನೆಯಲ್ಲಿ ಉದ್ವಿಗ್ನತೆ, ಅನಗತ್ಯ ಜಗಳಗಳು ಮತ್ತು ಕುಟುಂಬ ಸದಸ್ಯರ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಮನೆಯಲ್ಲಿರುವ ವಾಸ್ತು ದೋಷಗಳೂ ಇದಕ್ಕೆ ಕಾರಣವಾಗಿರಬಹುದು. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಹೊರಹಾಕಿ, ಸಂತೋಷ ಮತ್ತು ಪ್ರೀತಿಯನ್ನು ಮರಳಿ ತರಲು ಸಹಾಯ ಮಾಡುವ ಕೆಲವು ಸರಳ ಮತ್ತು ಪರಿಣಾಮಕಾರಿ ವಾಸ್ತು ಪರಿಹಾರಗಳು ಇಲ್ಲಿವೆ. ಮನೆಯ ಮುಖ್ಯ ದ್ವಾರದ…

Read More

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಗಾಳಿಯ ವಾಯುಗುಣಮಟ್ಟದಲ್ಲಿ ಸುಧಾರಣೆ – Kannada News | Karnataka and Bengaluru AQI Today : Live Air Quality Index Report

ರಾಜ್ಯದ ವಾಯು ಮಾಲಿನ್ಯದಲ್ಲಿ ಭಾರಿ ಸುಧಾರಣೆ! ಬೆಂಗಳೂರು, ಜುಲೈ 29: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಆಶಾದಾಯಕವಾಗಿದೆ. ಮಳೆಗಾಲದ ಪರಿಣಾಮವಾಗಿ ಗಾಳಿಯಲ್ಲಿನ ಧೂಳು ಮತ್ತು ಮಾಲಿನ್ಯಕಾರಕ ಕಣಗಳು ಕಡಿಮೆಯಾಗಿದ್ದು, ಸಿಲಿಕಾನ್ ಸಿಟಿಯ ಜನತೆಗೆ ಸ್ವಚ್ಛ ಗಾಳಿ ಲಭ್ಯವಾಗಿದೆ. ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 40 ರಿಂದ 55ರ ಆಜುಪಾಜಿನಲ್ಲಿದ್ದು,‘ಸಾಧಾರಣ’ (Moderate)ಮಟ್ಟದಲ್ಲಿದೆ. ನಗರದ ಪ್ರಮುಖ ಭಾಗಗಳಾದ ಬನಶಂಕರಿ, ಬನಸವಾಡಿ, ಜಯನಗರ ಹಾಗೂ ಹೆಬ್ಬಾಳ ಪ್ರದೇಶಗಳಲ್ಲಿ ಎಕ್ಯೂಐ 50ಕ್ಕಿಂತ…

Read More

ಮೆಲಾನಿಯಾರನ್ನು ಎಲ್ಲಿ ಕೊಲ್ಲಬೇಕು?: ಟ್ರಂಪ್ ಪತ್ನಿ, ಮಗನಿಗೆ ಕೊಲೆ ಬೆದರಿಕೆ ಹಾಕಿದ ಇರಾನ್, ಭದ್ರತೆ ತೀವ್ರ ಹೆಚ್ಚಳ – Kannada News | Iran Threatens Melania, Barron Trump with Death Video, Security Heightened

ವಾಷಿಂಗ್ಟನ್, ಜುಲೈ 29: ಅಮೆರಿಕ ಮತ್ತು ಇರಾನ್(Iran) ನಡುವೆ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ, ಟೆಹ್ರಾನ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪತ್ನಿ ಮೆಲಾನಿಯಾ ಟ್ರಂಪ್ ಹಾಗೂ ಪುತ್ರ ಬ್ಯಾರನ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಆಘಾತಕಾರಿ ಬೆದರಿಕೆ ವೀಡಿಯೊ ಒಂದನ್ನು ಬಿಡುಗಡೆ ಮಾಡಿದೆ. “ವೇರ್ ಟು ಕಿಲ್ ಮೆಲಾನಿಯಾ” ಮತ್ತು “ಹೌ ಟು ಕಿಲ್ ಮೆಲಾನಿಯಾ ಟ್ರಂಪ್” ಶೀರ್ಷಿಕೆಯಡಿ ಬಿಡುಗಡೆಯಾಗಿರುವ ಈ ವಿಡಿಯೋದಲ್ಲಿ, ಟ್ರಂಪ್ ಕುಟುಂಬದ ವಿರುದ್ಧ ಇರಾನ್ ನಡೆಸುತ್ತಿರುವ ಮಾನಸಿಕ ಹಾಗೂ ಡಿಜಿಟಲ್ ದಾಳಿಯ ತೀವ್ರತೆಯನ್ನು…

Read More

ತಮಿಳುನಾಡಿಗೆ ನೀರು ಬಿಡಲು CWRC ಆದೇಶದ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ: ರಾತ್ರಿ ಪಂಜಿನ ಪ್ರತಿಭಟನೆ – Kannada News | Mandya Farmers Protest CWRC Order on Cauvery Water Release to Tamil Nadu with Torchlight Rally

ಮಂಡ್ಯ, ಜುಲೈ 29: ಕಾವೇರಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿರುವುದರ ವಿರುದ್ಧ ಮಂಡ್ಯದಲ್ಲಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆದೇಶವು ಮಂಡ್ಯ ಮಾತ್ರವಲ್ಲದೆ, ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದ ಇತರ ಭಾಗಗಳ ರೈತರನ್ನೂ ಕೆರಳಿಸಿದ್ದು, ದೊಡ್ಡ ಮಟ್ಟದ ಪ್ರತಿಭಟನೆಗೆ ಕಾರಣವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ, ಭೂಮಿ ತಾಯಿ ಹೋರಾಟ ಸಮಿತಿಯ ನೇತೃತ್ವದಲ್ಲಿ ರೈತರು ಮಂಗಳವಾರ ರಾತ್ರಿ ಪಂಜಿನ ಮೆರವಣಿಗೆ…

Read More

Guru Purnima 2026: ಇಂದು ಗುರು ಪೂರ್ಣಿಮೆಯ ವಿಶೇಷ ದಿನ, ಏನಿದರ ವಿಶೇಷತೆ? – Kannada News | Guru Purnima 2026: Significance, History, and Why It Is Celebrated

ಇಂದು ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರವಾದ ಗುರು ಪೂರ್ಣಿಮೆ. ನಮ್ಮ ಜೀವನದ ಕತ್ತಲೆಯನ್ನು ಕಳೆದು, ಜ್ಞಾನದ ಬೆಳಕಿನತ್ತ ಮುನ್ನಡೆಸುವ ಗುರುಗಳಿಗೆ ಗೌರವ ಸಲ್ಲಿಸುವ ದಿವ್ಯ ದಿನವಿದು.ಆಷಾಢ ಮಾಸದ ಈ ಪವಿತ್ರ ಹುಣ್ಣಿಮೆಯ ದಿನವನ್ನು ಜಗದ್ಗುರು ವೇದವ್ಯಾಸ ಮಹರ್ಷಿಗಳ ಜನ್ಮದಿನವಾಗಿ ‘ವ್ಯಾಸ ಪೂರ್ಣಿಮೆ’ ಎಂದೂ ಆಚರಿಸಲಾಗುತ್ತದೆ. ಇದಷ್ಟೇ ಅಲ್ಲದೆ, ಶಿವನು ‘ಆದಿಗುರು’ವಾಗಿ ಸಪ್ತರ್ಷಿಗಳಿಗೆ ಪ್ರಥಮ ಬಾರಿಗೆ ಯೋಗಜ್ಞಾನ ಬೋಧಿಸಿದ್ದು, ಗೌತಮ ಬುದ್ಧನು ತನ್ನ ಪ್ರಥಮ ಧರ್ಮೋಪದೇಶ ನೀಡಿದ್ದು ಹಾಗೂ ಮಹಾವೀರನು ತನ್ನ ಪ್ರಥಮ ಶಿಷ್ಯನನ್ನು…

Read More

ಮೆಟ್ರೋಗೆ ಮೂರು ವರ್ಷದಲ್ಲಿ ₹1,614 ಕೋಟಿ ನಷ್ಟ: ಮತ್ತೆ ಟಿಕೆಟ್ ದರ ಏರಿಕೆಗೆ ಬಿಎಂಆರ್‌ಸಿಎಲ್ ಕಸರತ್ತು – Kannada News | BMRCL Reports Rs 1614 Crore Loss in 3 Years, Proposes 12 percent Metro Fare Hike Every Three Years

ಬೆಂಗಳೂರು, ಜುಲೈ 29: ಬೆಂಗಳೂರಿನ (Bengaluru) ನಮ್ಮ ಮೆಟ್ರೋದಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಬಿಎಂಆರ್‌ಸಿಎಲ್‌ಗೆ (BMRCL) ನಷ್ಟದ ಪ್ರಮಾಣವೂ ಏರಿಕೆಯಾಗುತ್ತಿದೆ. ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಒಟ್ಟು 1,614 ಕೋಟಿ ರೂ. ನಷ್ಟ ದಾಖಲಾಗಿದ್ದು, ಇದೇ ಕಾರಣವನ್ನು ಮುಂದಿಟ್ಟುಕೊಂಡು ಪ್ರತಿ ಮೂರು ವರ್ಷಕ್ಕೊಮ್ಮೆ ಶೇ 12 ರ ಟಿಕೆಟ್ ದರ ಹೆಚ್ಚಳಕ್ಕೆ ಬಿಎಂಆರ್‌ಸಿಎಲ್ ಪ್ರಸ್ತಾವನೆ ಸಲ್ಲಿಸಿರುವ ಮಾಹಿತಿ ಲಭ್ಯವಾಗಿದೆ. ನಗರದ ಪರ್ಪಲ್, ಗ್ರೀನ್ ಹಾಗೂ ಯೆಲ್ಲೋ ಮಾರ್ಗಗಳಲ್ಲಿ ಪ್ರಸ್ತುತ ಪ್ರತಿದಿನ 11 ಲಕ್ಷಕ್ಕೂ ಹೆಚ್ಚು…

Read More

ಅಭಿಮಾನಿಗಳಿಗೆ ಆಪತ್ಬಾಂಧವನಾದ ಅಲ್ಲು ಅರ್ಜುನ್; 900 ಫ್ಯಾನ್ಸ್​ಗೆ ಇನ್ಶೂರೆನ್ಸ್ – Kannada News | Actor Allu Arjun Provides Free Accident Insurance Cover to His Fans

ಟಾಲಿವುಡ್ ನಟ ಅಲ್ಲು ಅರ್ಜುನ್ (Allu Arjun) ತಮ್ಮ ಅಭಿಮಾನಿಗಳಿಗೆ ಏನಾದರೂ ಆದರೆ ಸ್ಪಂದಿಸುತ್ತಾರೆ. ಅವರು ಈ ಮೊದಲು ಕಷ್ಟದಲ್ಲಿ ಇರುವ ಸಾಕಷ್ಟು ಫ್ಯಾನ್ಸ್ ಭೇಟಿ ಮಾಡಿದ ಉದಾಹರಣೆ ಇದೆ. ಈಗ ಅವರು ಫ್ಯಾನ್ಸ್​ಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಅಭಿಮಾನಿಗಳ ಬೇಟಿ ಕಾರ್ಯಕ್ರಮದಲ್ಲಿ ಅವರು ತಮ್ಮ ಫ್ಯಾನ್ಸ್ ಅಸೋಸಿಯೇಷನ್ ಸದಸ್ಯರಿಗೆ ಉಚಿತ ಅಪಘಾತ ವಿಮೆ ಘೋಷಿಸಿದ್ದಾರೆ. ಈ ಮೂಲಕ ಸ್ಟಾರ್ ನಟನೊಬ್ಬ ತನ್ನ ಅಭಿಮಾನಿ ಬಳಗಕ್ಕೆ ನೇರವಾಗಿ ಇನ್ಶೂರೆನ್ಸ್ ಮಾಡಿಸಿದ ದೇಶದ ಮೊದಲ ಹೆಗ್ಗಳಿಕೆಗೆ…

Read More

ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ – Kannada News | Guru Purnima 2026 Horoscope: July 29 Zodiac Predictions by Dr Basavaraj Guruji

ಇಂದು ಜುಲೈ 29, 2026, ಬುಧವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಶುಕ್ಲಪಕ್ಷದ ಹುಣ್ಣಿಮೆ ದಿನವಾದ ಇಂದು ಗುರು ಪೂರ್ಣಿಮಾ ಹಾಗೂ ವ್ಯಾಸ ಪೂರ್ಣಿಮಾ ಆಗಿರುತ್ತದೆ. ವೇದವ್ಯಾಸ ಮಹರ್ಷಿಗಳ ಜನ್ಮದಿನವನ್ನು ಆಚರಿಸುವ ಈ ದಿನ ಗುರುಗಳ ಸೇವೆ, ಗುರು ಆರಾಧನೆ, ಅನ್ನದಾನ ಮತ್ತು ಭಕ್ತಿಪೂರ್ವಕ ಸ್ಮರಣೆಗೆ ಹೆಚ್ಚಿನ ಮಹತ್ವವಿದೆ. ಇಂದು ರವಿ ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರ ಮಕರ ರಾಶಿಯ ಉತ್ತರಾಷಾಢ ನಕ್ಷತ್ರದಲ್ಲಿ ಸಂಚರಿಸಲಿದ್ದು, ರಾಹುಕಾಲ 12:25 PM ರಿಂದ 2:00 PM ರವರೆಗೆ ಇದ್ದು,…

Read More