Headlines

ಜೀವನದ ಕಠಿಣ ಕ್ಷಣ: ಚರ್ಚ್ ಸ್ಟ್ರೀಟ್​​ನಲ್ಲಿ ಕಂಡ ಅದ್ಭುತ ದೃಶ್ಯ, ಕಲಿಕೆಗಾಗಿ ಈ ಹುಡುಗಿಯ ಹೋರಾಟ ನೋಡಿ – Kannada News | Viral: Bengaluru Student Sells Christmas Items and Studies, Inspiring Hard Work

ಬೆಂಗಳೂರು, ಡಿ.29; ಬೆಂಗಳೂರಿನಲ್ಲೊಂದು ಹೃದಯಸ್ಪರ್ಶಿ ಘಟನೊಂದು ನಡೆದಿದೆ. ಇದೀಗ ಸೋಶಿಯಲ್​​​ ಮೀಡಿಯಾದಲ್ಲಿ ಈ ಪೋಸ್ಟ್​​ ಭಾರೀ ಸದ್ದು ಮಾಡುತ್ತಿದೆ. ವಿದ್ಯೆ ಎಂಬುದಕ್ಕೆ ಶ್ರೀಮಂತ, ಬಡವ, ಮನೆ, ಶಾಲೆ ಎಂಬ ತಾರತಮ್ಯವಿಲ್ಲ. ಶ್ರಮ, ಪ್ರಯತ್ನ, ಛಲ ಇದ್ದರೆ ಸಾಕು, ಯಾರು ಬೇಕಾದರೂ ಕಲಿಯಬಹುದು. ಇದೀಗ ಇಲ್ಲಿ ವೈರಲ್​ ಆಗಿರುವ ಪೋಸ್ಟ್​​ ಇದೇ ನೀತಿ ಪಾಠವನ್ನು ಹೇಳುತ್ತದೆ. ಬೆಂಗಳೂರಿನ ಜನನಿಬಿಡ ಪ್ರದೇಶವಾದ ಚರ್ಚ್ ಸ್ಟ್ರೀಟ್‌ನಲ್ಲಿ (Bengaluru Church Street) ಕ್ರಿಸ್‌ಮಸ್ ವಸ್ತುಗಳನ್ನು ಮಾರಾಟ ಮಾಡುತ್ತ, ಓದುತ್ತಿರುವ ಫೋಟೋ ಭಾರೀ ವೈರಲ್​​…

Read More

Video: ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ: ಚಾಕುವಿನಿಂದ ಇರಿದು ಯುವಕನಿಗೆ ಹಲ್ಲೆ – Kannada News | Chikkamagaluru Crime: Man Stabbed at Akshay Bar in Cigarette Row, CCTV Shows Fight

ಚಿಕ್ಕಮಗಳೂರು, ಡಿ.29: ಚಿಕ್ಕಮಗಳೂರು ಹೊರವಲಯದ ಅಕ್ಷಯ್ ಬಾರ್​ನಲ್ಲಿ ಸಿಗರೇಟ್ ವಿಚಾರವಾಗಿ ವ್ಯಕ್ತಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಸಿಗರೇಟ್ ವಿಚಾರವಾಗಿ 2 ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ. ಮುಗ್ತಿಹಳ್ಳಿಯ ಅನಿಲ್ ಕುಮಾರ್​ಗೆ ಎಂಬುವವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಇದೀಗ ಆರೋಪಿ ಯುವಕ ಲಿಖಿತ್​​ನ್ನು ಪೊಲೀಸರು ವಶ ಪಡೆದಿದ್ದಾರೆ. ಬಾರ್​​ನಲ್ಲಿ 2 ಗುಂಪುಗಳ ಗಲಾಟೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಭೀರವಾಗಿ ಗಾಯಗೊಂಡ ಅನಿಲ್ ಕುಮಾರ್ ಹಾಸನದ…

Read More

January Festival List 2026: ಜನವರಿ ತಿಂಗಳಲ್ಲಿ ಆಚರಿಸುವ ಹಬ್ಬಗಳು ಯಾವುವು? ಇಲ್ಲಿದೆ ಮಾಹಿತಿ – Kannada News | January Festival Calendar 2026: Important Festival List Of January month

2026ರ ಮೊದಲ ತಿಂಗಳಾದ ಜನವರಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಇಂಗ್ಲೀಷ್‌ ಕ್ಯಾಲೆಂಡರ್‌ ಪ್ರಕಾರ ಜನವರಿ ತಿಂಗಳನ್ನು ಹೊಸ ವರ್ಷದ ಆರಂಭ ಎಂದು ಪರಿಗಣಿಸಲಾಗುತ್ತದೆ. ಎಲ್ಲರೂ  ತಿಂಗಳನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ. ಆದರೆ ಈ ತಿಂಗಳಲ್ಲಿ ಹಲವಾರು ಹಬ್ಬಗಳು (festivals) ಆಚರಣೆಗಳಿವೆ. ಮೊದಲ ತಿಂಗಳಾದ ಜನವರಿಯಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ. ಜನವರಿ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ: ಜನವರಿ 01 : ಮುಕ್ಕೋಟಿ ದ್ವಾದಶಿ ಜನವರಿ 01 : ಪ್ರದೋಷ ಜನವರಿ 03 : ಹುಣ್ಣಿಮೆ…

Read More

ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ. ದೇವೇಗೌಡ – Kannada News | HDD Pooja at Haradanahalli Temple before Hassan JDS Convention

ಹಾಸನ, ಡಿಸೆಂಬರ್ 29: ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹಾಗೂ ಹರಪನಹಳ್ಳಿಯ ದೇವೇಶ್ವರಸ್ವಾಮಿ ದೇವಸ್ಥಾನದಲ್ಲಿ ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ವಿಶೇಷ ಪೂಜೆ ಸಲ್ಲಿಸಿದರು. ಪುತ್ರ ಎಚ್.ಡಿ.ರೇವಣ್ಣ, ಸೊಸೆ ಭವಾನಿ ರೇವಣ್ಣ ಜೊತೆಯಿದ್ದರು. ಹಾಸನದಲ್ಲಿ ನಡೆಯಲಿರುವ ಜೆಡಿಎಸ್ ಕಾರ್ಯಕರ್ತರ ಸಮಾವೇಶಕ್ಕೂ ಮುನ್ನ ಪೂಜೆ ನೆರವೇರಿಸಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಧರ್ಮಸ್ಥಳ ಕೇಸ್​: ‘ಬುರುಡೆ’ ಕಾಟಕ್ಕೆ ಬೆಚ್ಚಿಬಿದ್ದಿದ್ದ ಆತ​​; SIT ವರದಿಯಲ್ಲಿ ಸ್ಫೋಟಕ ಮಾಹಿತಿ – Kannada News | Dharmasthala Case: SIT Report Reveals Skull Terrorized Conspirator Jayanth

ಮಂಗಳೂರು, ಡಿಸೆಂಬರ್​​ 29: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ಕೋರ್ಟ್​ಗೆ ಎಸ್​ಐಟಿ ಸಲ್ಲಿಸಿದ ಪ್ರಾಥಮಿಕ ವರದಿ ಹಲವಾರು ಕುತೂಹಲಕಾರಿ ಅಂಶಗಳನ್ನು ಬಹಿರಂಗಗೊಳಿಸಿದೆ. ಧರ್ಮಸ್ಥಳದ ವಿರುದ್ಧ ಆರೋಪ ಹೊರಿಸಿದ್ದ ಬುರುಡೆ ಗ್ಯಾಂಗ್​​ ಸದಸ್ಯನೋರ್ವನಿಗೆ ಅವರು ತಂದಿದ್ದ ಬುರುಡೆಯೇ ಕಾಟ ಕೊಟ್ಟಿತ್ತು ಎನ್ನುವ ಮಾಹಿತಿ SIT ವರದಿಯಲ್ಲಿ ಉಲ್ಲೇಖವಾಗಿದೆ. ಗ್ಯಾಂಗ್​​ ಸದಸ್ಯ ಜಯಂತ್​​ ಬುರುಡೆಯನ್ನ ರೈಲಿನ ಮೂಲಕ ದೆಹಲಿಗೂ ತೆಗೆದುಕೊಂಡು ಹೋಗಿದ್ದ. ಇತರರಾದ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್ ಮತ್ತು ಸುಜಾತಾ ಫ್ಲೈಟ್​​ ಮೂಲಕ ತೆರಳಿದ್ದರು. ಈ…

Read More

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ – Kannada News | Bangladesh: House Set Ablaze in Pirojpur Amid Unrest, Authorities Probe Incident

ಬಾಂಗ್ಲಾದೇಶ, ಡಿಸೆಂಬರ್ 29: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮತ್ತಷ್ಟು ಹೆಚ್ಚಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗೆ ಬೆಂಕಿ ಹಚ್ಚಲಾಗಿದೆ. ಹಿಂದೂ ಯುವಕ ದೀಪು ಚಂದ್ರ ದಾಸ್‌ ಗುಂಪು ಹತ್ಯೆ ಖಂಡಿಸಿ ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳು ಒಂದೆಡೆ ನಡೆಯುತ್ತಿವೆ. ಪಿರೋಜ್‌ಪುರದ ಡುಮ್ರಿಟೋಲಾ ಗ್ರಾಮದಲ್ಲಿರುವ ಸಹಾ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ. ಚಟ್ಟೋಗ್ರಾಮ್‌ನ ರೌಜಾನ್‌ನಲ್ಲಿ, ಜಿಹಾದಿಗಳು ಬೆಳಗಿನ ಜಾವ ಹಿಂದೂ ಮನೆಗಳಿಗೆ ಅದೇ ರೀತಿ ಬೆಂಕಿ ಹಚ್ಚಿದ್ದರು. ದೇಶದಲ್ಲಿ ಉಳಿದಿರುವ ಎಲ್ಲಾ ಹಿಂದೂ ಮನೆಗಳನ್ನು…

Read More

ಸಿಎಂ ಹೇಳಿ 20 ದಿನವಾದ್ರೂ ಬಂದಿಲ್ಲ ಗೃಹಲಕ್ಷ್ಮಿ ದುಡ್ಡು, ಎಲ್ಲೋಯ್ತು 5 ಸಾವಿರ ಕೋಟಿ ರೂ: ಮಹೇಶ್ ಟೆಂಗಿನಕಾಯಿ ಪ್ರಶ್ನೆ – Kannada News | Gruhalakshmi Scheme money Payment Delay once again Sparks Political Row in Karnataka

ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಗೃಹಲಕ್ಷ್ಮಿ ಯೋಜನೆ ಸಂಗ್ರಹ ಚಿತ್ರ ಹುಬ್ಬಳ್ಳಿ, ಡಿಸೆಂಬರ್ 29: ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣ ಬಿಡುಗಡೆಗೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ (BJP) ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginakai) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ ಎಂದು ಆರೋಪಿಸಿದರು. ಈ ವಿಷಯವನ್ನು ತಾವು ವಿಧಾನಸಭೆ ಅಧಿವೇಶನದಲ್ಲೇ ಪ್ರಸ್ತಾಪಿಸಿದ್ದು, ಮುಖ್ಯಮಂತ್ರಿ…

Read More

‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು – Kannada News | I Will Never Accept Gilli or Any one as a winner Malu explain

ಮಾಳು ನಿಪನಾಳ್ ಅವರು ಬಿಗ್ ಬಾಸ್ ಅಲ್ಲಿ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಎರಡು ವಾರ ಮಾತ್ರ ಇರಬಹುದು ಎಂಬುದು ಅವರ ಊಹೆ ಆಗಿತ್ತು. ಆದರೆ, ಅವರು 90 ದಿನ ಇದ್ದರು. ‘ಇಷ್ಟು ದಿನ ಜನರು ವೋಟ್ ಹಾಕಿ ಉಳಿಸಿದ್ದಾರೆ. ನಾನು ಫಿನಾಲೆವರೆಗೆ ಇದ್ದು ಕಪ್ ಗೆಲ್ಲಬೇಕಿತ್ತು. ನಾನು ಹೊರ ಬಂದಿದ್ದಕ್ಕೆ ಇಡೀ ಉತ್ತರ ಕರ್ನಾಟಕ ಅಳುತ್ತಿದೆ. ಈ ಬಾರಿ ಯಾರೇ ವಿನ್ ಆದರೂ ಅದನ್ನು ನಾನು ಒಪ್ಪಲ್ಲ’ ಎಂದು ಮಾಳು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ…

Read More

Video: ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ – Kannada News | Deadly Train Derailment in Southern Mexico Leaves at Least 13 Dead

ಮೆಕ್ಸಿಕೋ, ಡಿಸೆಂಬರ್ 29: ದಕ್ಷಿಣ ಮೆಕ್ಸಿಕೋದಲ್ಲಿ ರೈಲು ಹಳಿ ತಪ್ಪಿದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಈ ಅಪಘಾತದಿಂದಾಗಿ ಪೆಸಿಫಿಕ್ ಮಹಾಸಾಗರವನ್ನು ಮೆಕ್ಸಿಕೋ ಕೊಲ್ಲಿಯೊಂದಿಗೆ ಸಂಪರ್ಕಿಸುವ ರೈಲು ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಇಂಟರ್ ಓಷಿಯಾನಿಕ್ ರೈಲು ನಿಜಾಂಡಾ ಪಟ್ಟಣದ ಬಳಿ ಹಾದುಹೋಗುವಾಗ ಹಳಿತಪ್ಪಿತು. ಓಕ್ಸಾಕ ಮತ್ತು ವೆರಾಕ್ರೂಜ್ ಅನ್ನು ಸಂಪರ್ಕಿಸುವ ರೈಲು ಅಪಘಾತ ಸಂಭವಿಸಿದಾಗ 241 ಪ್ರಯಾಣಿಕರು ಮತ್ತು ಒಂಬತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಇಂಟರ್‌ಓಷಿಯಾನಿಕ್ ರೈಲನ್ನು 2023 ರಲ್ಲಿ ಆಗಿನ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್…

Read More

ರಾಮ್ ಚರಣ್​ನ ಯಶ್ ಎಂದು ಕರೆದ ಕ್ಯಾಮೆರಾ ಮೆನ್; ಮುಂದೇನಾಯ್ತು? – Kannada News | Paparazzi Confused Ram Charan As Yash call Him as Yash Yash

ನಟ ರಾಮ್ ಚರಣ್ ಅವರು ಸದ್ಯ ‘ಪೆದ್ದಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಬುಚ್ಚಿ ಬಾಬು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಈದ್​​ಗೆ ರಿಲೀಸ್ ಆಗಲಿದೆ ಎಂಬ ಟಾಕ್ ಇದೆ. ಈ ಮಧ್ಯೆ ರಾಮ್ ಚರಣ್ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಲುಕ್ ನೋಡಿ ಅವರನ್ನು ಅನೇಕರು ಯಶ್ (Yash) ಎಂದು ಭಾವಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಯಶ್ ಹಾಗೂ ರಾಮ್ ಚರಣ್ ಮಧ್ಯೆ ಹೋಲಿಕೆ ಕಂಡು…

Read More