Headlines

RBI MPC: ರೆಪೋ ದರ ಶೇ. 5.25, ಜಿಡಿಪಿ ದರ ಶೇ. 6.6, ಹಣದುಬ್ಬರ ಶೇ. 5.1 ಸಾಧ್ಯತೆ; ಆರ್​ಬಿಐ ಎಂಪಿಸಿ ಪ್ರಕಟಣೆ – Kannada News

ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾImage Credit source: RBI Youtube ನವದೆಹಲಿ, ಜೂನ್ 5: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಎಂಪಿಸಿ ಸಭೆಯ ನಂತರ ಇವತ್ತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ರೆಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಎಸ್​ಟಿಎಫ್ ದರ ಶೇ. 5, ಎಂಎಸ್​ಎಫ್ ಮತ್ತು ಬ್ಯಾಂಕ್ ರೇಟ್ ಶೇ. 5.5 ನಲ್ಲಿ ಮುಂದುವರಿಯಲಿವೆ. ಹಾಗೆಯೇ, ಆರ್​ಬಿಐನ ಪಾಲಿಸಿ…

Read More

IPL 2026: ‘ನಿರಾಶೆಯಾಗಿದೆ’.. ಕೈತಪ್ಪಿದ ಫೈನಲ್ ಆತಿಥ್ಯ; ಹೇಳಿಕೆ ಬಿಡುಗಡೆ ಮಾಡಿದ ಕೆಎಸ್​ಸಿಎ – Kannada News | BCCI Shifts IPL 2026 Playoffs/Final from Bengaluru; KSCA Expresses Disappointment

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಐಪಿಎಲ್ 2026 (IPL 2026) ರ ಪ್ಲೇಆಫ್‌ ಹಾಗೂ ಫೈನಲ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಬಿಸಿಸಿಐ (BCCI) ಕೂಡ ಐಪಿಎಲ್ ಆರಂಭಕ್ಕೂ ಮುನ್ನವೇ ಬೆಂಗಳೂರಿನಲ್ಲಿ ಐಪಿಎಲ್ ಫೈನಲ್ ನಡೆಸಲು ನಿರ್ಧರಿಸಿತ್ತು. ಇತ್ತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕೂಡ ಐಪಿಎಲ್ ಫೈನಲ್​ಗೆ ಸಕಲ ತಯಾರಿ ಮಾಡಿಕೊಂಡಿತ್ತು. ಆದರೆ ಲೀಗ್ ಪಂದ್ಯಗಳು ಮುಗಿಯುವುದಕ್ಕೂ ಮುನ್ನ ಪ್ಲೇಆಫ್‌ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಿರುವ ಬಿಸಿಸಿಐ, ಪ್ಲೇಆಫ್‌ ಹಾಗೂ ಫೈನಲ್ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಿದೆ….

Read More

‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ

ನಿರ್ದೇಶಕ, ನಿರ್ಮಾಪಕ ಗುರು ದೇಶಪಾಂಡೆ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಚಿತ್ರತಂಡದ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಈ ಚಿತ್ರತಂಡದಿಂದ ಕೃತಿಚೌರ್ಯ ಆಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾ ರಿಲೀಸ್ ಆದ ದಿನವೇ ಯಾಕೆ ಈ ಬಗ್ಗೆ ಪೋಸ್ಟ್ ಮಾಡಿಲ್ಲ ಎಂದು ಕೇಳಿದ್ದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾವುದೇ ಸಿನಿಮಾಗೆ ಶುಕ್ರವಾರ, ಶನಿವಾರ ಮತ್ತು ಭಾನುವಾರ ತುಂಬಾ ಮುಖ್ಯ. ನಾನು ಡಾರ್ಲಿಂಗ್ ಕೃಷ್ಣ (Darling Krishna)…

Read More

‘ರಾಜ ಶಿವಾಜಿ’ ಚಿತ್ರದ ಲಾಭ-ನಷ್ಟದ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದ ರಿತೇಶ್ ದೇಶ್​​ಮುಖ್ – Kannada News | Raja Shivaji Box Office Budget: Ritesh Deshmukh Clarifies 100 Cr Rumors, Film Earns 55 Cr

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ರಾಜ ಶಿವಾಜಿ’ ಸಿನಿಮಾದ (Raja Shivaji) ಬಗ್ಗೆ ಈಗ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಚಿತ್ರದ ಭರ್ಜರಿ ಗಳಿಕೆಯ ನಡುವೆಯೇ, ಸಿನಿಮಾದ ಬಜೆಟ್ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ನಿರ್ದೇಶಕ ಹಾಗೂ ನಟ ರಿತೇಶ್ ದೇಶ್‌ಮುಖ್ ಈಗ ಪೂರ್ಣವಿರಾಮ ಇಟ್ಟಿದ್ದಾರೆ. ಸಿನಿಮಾ 100 ಕೋಟಿ ರೂಪಾಯಿಯಲ್ಲಿ ನಿರ್ಮಾಣ ಆಗಿದೆ ಎಂದು ಹೇಳಲಾಗಿತ್ತು. ಈ ವಿಷಯ ಪ್ರೇಕ್ಷಕನಿಗೆ ಮುಖ್ಯವಲ್ಲ ಎಂದಿದ್ದಾರೆ. ‘ರಾಜ ಶಿವಾಜಿ’ ಸಿನಿಮಾ ಬಿಡುಗಡೆಯಾದಾಗಿನಿಂದಲೂ ಇದು 100 ಕೋಟಿ ರೂಪಾಯಿ ವೆಚ್ಚದ ಸಿನಿಮಾ ಎಂಬ ಮಾತುಗಳು…

Read More

Reliance AGM 2026: ರಿಲಯನ್ಸ್ ಇಂಡಸ್ಟ್ರೀಸ್​ನಿಂದ ಭರ್ಜರಿ ಬಂಡವಾಳ ವೆಚ್ಚ; ಒಂದು ವರ್ಷದಲ್ಲಿ 1.44 ಲಕ್ಷ ಕೋಟಿ ರೂ ವೆಚ್ಚ – Kannada News | Reliance generates huge revenue and profit in 2025 26, spent over 1.44 lakh crore on capex

ಮುಕೇಶ್ ಅಂಬಾನಿImage Credit source: Youtube @RelianceUpdates ಮುಂಬೈ, ಜೂನ್ 19: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಆರ್ಥಿಕ ಫಲಿತಾಂಶಗಳನ್ನು ಪ್ರಕಟಿಸಿದ್ದು, ಈ ಬಾರಿಯ ವರದಿಯಲ್ಲಿ ಕಂಪನಿಯು ಭಾರಿ ಬಂಡವಾಳ ಹೂಡಿಕೆ ಮತ್ತು ದಾಖಲೆಯ ಆದಾಯವನ್ನು ದಾಖಲಿಸಿದೆ. 2025-2026ರ ಹಣಕಾಸು ವರ್ಷದಲ್ಲಿ (FY26) ರಿಲಯನ್ಸ್ ಸಂಸ್ಥೆ ಬರೋಬ್ಬರಿ ₹95,754 ಕೋಟಿ ನಿವ್ವಳ ಲಾಭ ದಾಖಲಿಸಿದೆ. ಹಿಂದಿನ ವರ್ಷದಕ್ಕೆ ಹೋಲಿಸಿದರೆ ನಿವ್ವಳ ಲಾಭದಲ್ಲಿ ಬರೋಬ್ಬರಿ ಶೇ. 17.8ರಷ್ಟು ಏರಿಕೆ ಆಗಿದೆ. ಇವತ್ತು ನಡೆದ ಅರ್​ಐಎಲ್​ನ 49ನೇ ವಾರ್ಷಿಕ…

Read More

Iran-US Ceasefire: ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ: ಮೊಜ್ತಬಾ ಖಮೇನಿ

ಟೆಹ್ರಾನ್, ಏಪ್ರಿಲ್ 08: ಅಮೆರಿಕದೊಂದಿಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ತನ್ನ ಎಲ್ಲಾ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ ಎಂದಿದ್ದಾರೆ. ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ ಮತ್ತು ಶತ್ರುಗಳಾದ ಅಮೆರಿಕ ಅಥವಾ ಇಸ್ರೇಲ್ ಯಾವುದೇ ರೀತಿಯಲ್ಲಿ ತಪ್ಪಾಗಿ ವರ್ತಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28 ರಂದು ಅಮೆರಿಕ ಮತ್ತು…

Read More

ಕೇರಳ ಇನ್ಮುಂದೆ ಕೇರಳಂ; ರಾಜ್ಯದ ಹೆಸರು ಬದಲಾವಣೆಗೆ ಮೋದಿ ಸಂಪುಟ ಒಪ್ಪಿಗೆ – Kannada News | Union Cabinet Approves decision to rename Of Kerala To Keralam

ನವದೆಹಲಿ, ಫೆಬ್ರವರಿ 24: ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ (Union Cabinet) ಇಂದು ಅನುಮೋದಿಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಕೇರಳಂ ಎಂಬ ಹೆಸರು ಮಲಯಾಳಂ ಮೂಲ ಭಾಷೆಯದ್ದಾದ್ದರಿಂದ ಇಂಗ್ಲಿಷ್​ನ ಕೇರಳ ಎಂಬ ಹೆಸರಿನ ಬದಲು ಕೇರಳ ಬಳಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇರಳದ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದೀಗ ಇದಕ್ಕೆ ಕೇಂದ್ರ ಸಚಿವ ಸಂಪುಟದ…

Read More

ಕೊಪ್ಪಳ ಕಾರ್ಖಾನೆಗಳ ಹೊಗೆಗೆ ರೋಸಿ ಹೋದ ಅನ್ನದಾತರು: ಹೋರಾಟಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿಯನ್ನ ಕರೀತಿವಿ ಎಂದ ರೈತರು – Kannada News | Koppals hirebaganal factory smoke turns crops black farmers suffer and protest

ಕೊಪ್ಪಳ, ಜನವರಿ 20: ಕೊಪ್ಪಳ (Koppal) ಜಿಲ್ಲೆ ಕಾರ್ಖಾನೆಗಳ (Factory) ಊರು. ಈ ಜಿಲ್ಲೆಯಲ್ಲಿ ಕಾರ್ಖಾನೆ ವಿರೋಧಿಸಿ ಕಳೆದ 80 ದಿನಗಳಿಂದ ಹೋರಾಟ ನಡೆಯುತ್ತಿದೆ. ಮತ್ತೊಂದು ಕಡೆ ಕಾರ್ಖಾನೆಗಳ ಹೊಗೆಯಿಂದ ಆ ಗ್ರಾಮದ ಜನ ರೋಸಿ ಹೋಗಿದ್ದಾರೆ. ನಿನ್ನೆ ಆ ಗ್ರಾಮದ ಜನ ಕಾರ್ಖಾನೆ ಅಧಿಕಾರಿಗಳನ್ನ ಗ್ರಾಮಕ್ಕೆ ಕರೆಸಿ ತರಾಟೆಗೆ ತಗೆದುಕೊಂಡಿದ್ದರು. ಕಾರ್ಖಾನೆಗಳು ಹೊರಸೂಸುವ ಹೊಗೆಯಿಂದ ಏನೆಲ್ಲಾ ಸಮಸ್ಯೆ ಆಗತ್ತೆ ಅನ್ನೊದನ್ನ ಬಿಚ್ಚಿಟ್ಟಿದ್ದರು. ಸಭೆಯಲ್ಲಿ ಅಧಿಕಾರಿಗಳು ಇನ್ಮುಂದೆ ಹೊಗೆ ಬಿಡಲ್ಲ ಎಂದು ಬರೆದುಕೊಟ್ಟಿದ್ದರು. ಆದರೂ ಆ ಗ್ರಾಮದಲ್ಲಿ…

Read More

CSK vs DC: ಐಪಿಎಲ್​ನಲ್ಲಿ ನಾಲ್ಕನೇ ಶತಕ ಬಾರಿಸಿದ ಸಂಜು ಸ್ಯಾಮ್ಸನ್

ಚೆಪಾಕ್​ನ ಎಂಎ ಚಿದಂಬರಂ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೊಸ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಕೊನೆಗೂ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಐಪಿಎಲ್‌ನಲ್ಲಿ ಮೊದಲ ಬಾರಿಗೆ ಸಿಎಸ್​ಕೆ ತಂಡದ ಪರ ಆಡುತ್ತಿರುವ ಸಂಜುಗೆ ಮೊದಲ ಮೂರು ಪಂದ್ಯಗಳು ಉತ್ತಮವಾಗಿ ನಡೆದಿರಲಿಲ್ಲ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಇನ್ನಿಂಗ್ಸ್ ಕಟ್ಟಿದ ಸಂಜು ಮೊದಲಿಗೆ ಸಿಎಸ್​ಕೆ ಪರ ಮೊದಲ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಆ…

Read More

ಸ್ಕ್ರೀನ್ ಟೈಮ್ ಹೆಚ್ಚಾದಂತೆ ಮೈಗ್ರೇನ್ ಸಮಸ್ಯೆ ಬರುತ್ತಾ? ತಡೆಗಟ್ಟಲು ಏನು ಮಾಡಬಹುದು – Kannada News | Is Screen Time Increasing Migraine? Causes, Symptoms, and Fixes

ಇತ್ತೀಚಿನ ಡಿಜಿಟಲ್ ಯುಗದಲ್ಲಿ ಮೊಬೈಲ್, ಲ್ಯಾಪ್‌ಟಾಪ್ ಮತ್ತು ಟಿವಿ ಬಳಕೆ ಹೆಚ್ಚುತ್ತಿರುವುದರಿಂದ ಸ್ಕ್ರೀನ್ ಟೈಮ್ ಕೂಡ ಗಣನೀಯವಾಗಿ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಕಣ್ಣು ಮತ್ತು ಮೆದುಳಿನ ಮೇಲೆ ಒತ್ತಡ ಹೆಚ್ಚಾಗಿ, ತಲೆನೋವು ಹಾಗೂ ಮೈಗ್ರೇನ್ (Migraine) ಸಮಸ್ಯೆಗಳು ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಮಕ್ಕಳಿಂದ ದೊಡ್ಡವರ ವರೆಗೆ ಎಲ್ಲರೂ ಕೂಡ ಈ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಕೆಲವರು ಟೈಮ್ ಪಾಸ್ ಮಾಡಲು ಬಳಕೆ ಮಾಡುತ್ತಿದ್ದರೆ ಇನ್ನು ಕೆಲವರು ಕೆಲಸಕ್ಕಾಗಿ ಉಪಯೋಗ ಮಾಡುತ್ತಿದ್ದಾರೆ. ಕಾರಣ ಯಾವುದೇ ಇರಲಿ ಸ್ಕ್ರೀನ್ ಟೈಮ್ ಹೆಚ್ಚುತ್ತಿದ್ದು ಇದು…

Read More