Headlines

‘ನನ್ನ ಮದುವೆ ಏಪ್ರಿಲ್ 1ಕ್ಕೆ’; ದಿನಾಂಕ ರಿವೀಲ್ ಮಾಡಿದ ಮೃಣಾಲ್ ಠಾಕೂರ್ – Kannada News | Mrunal Thakur on Dhanush Wedding Rumors: Her Hilarious Clarification and AI Photo Truth

ಮೃಣಾಲ್ ಠಾಕೂರ್ (Mrunal Thakur ) ಹಾಗೂ ಧನುಶ್ ಮದುವೆ ಆಗುತ್ತಾರೆ ಎಂಬ ಸುದ್ದಿ ಇತ್ತೀಚೆಗೆ ಜೋರಾಗಿತ್ತು. ಇಂದೇ (ಫೆಬ್ರವರಿ 14) ಇವರ ವಿವಾಹ ನಡೆಯಲಿದೆ ಎಂದು ವರದಿ ಆಗಿತ್ತು. ಆದರೆ, ಇದನ್ನು ಇವರು ಒಪ್ಪಿಕೊಂಡಿರಲಿಲ್ಲ. ಅನೇಕ ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದೇ ಈ ವದಂತಿ ಹಬ್ಬಲು ಮುಖ್ಯ ಕಾರಣ ಆಗಿತ್ತು. ಈ ವಿಷಯವಾಗಿ ಮೃಣಾಲ್ ಕಡೆಯಿಂದ ಈಗ ಸ್ಪಷ್ಟನೆ ಸಿಕ್ಕಿದೆ. ಫನ್ ಆಗಿ ಇದಕ್ಕೆ ಅವರು ಉತ್ತರ ನೀಡಿದ್ದಾರೆ. ‘ಗಲಾಟಾ ಇಂಡಿಯಾ’ಗೆ ಮೃಣಾಲ್ ಸಂದರ್ಶನ ನೀಡಿದ್ದಾರೆ. ಈ…

Read More

ಕೊಟ್ಟ ಮಾತು ತಪ್ಪಿದ್ರಾ ಸಚಿವರು? ಗೃಹಲಕ್ಷ್ಮೀ ಹಣ ಖಾತೆಗೆ ಬೀಳುವುದು ಯಾವಾಗ? ಇಲ್ಲಿದೆ ಸಹಾಯವಾಣಿ – Kannada News | Karnataka government lapse delays Gruha Lakshmi scheme instalments, here Is Helpline For Money

ಬೆಂಗಳೂರು, (ಡಿಸೆಂಬರ್ 29): ರಾಜ್ಯ ಸರ್ಕಾರದ (Karnataka Congress Government)  ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆಯ (gruhalakshmi scheme) ಬಾಕಿ ಕಂತಿನ ಹಣಕ್ಕಾಗಿ ಮಹಿಳೆಯರು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಹೊಸ ವರ್ಷದ ಹೊಸ್ತಿಲಲ್ಲಿ ಹಣ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದ ಫಲಾನುಭವಿಗಳಿಗೆ ಇದೀಗ ತಾಂತ್ರಿಕ ವಿಘ್ನಗಳು ಎದುರಾಗಿದ್ದು, ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗೆ ಗ್ರಹಣ ಹಿಡಿದಂತಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದ ಡೆಡ್​ಲೈನ್ ಮುಗಿದು ಇವತ್ತಿಗೆ ಎರಡು ದಿನಗಳಾಗಿವೆ. ಆದ್ರೆ ಗೃಹಲಕ್ಷ್ಮೀಯರ ಅಕೌಂಟ್​​ಗಳಿಗೆ ಇನ್ನೂ ಹಣ ಬಂದಿಲ್ಲ. ಸಚಿವೆಯ ತವರು…

Read More

RCB vs MI: ಮುಂಬೈ ವಿರುದ್ಧದ ಪಂದ್ಯದಲ್ಲಿ ಎರಡೆರಡು ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ಕೊಹ್ಲಿ – Kannada News | Virat Kohli: IPL 1000 Runs vs MI & T20 14K Record in RCB vs MI Match 54

ಐಪಿಎಲ್ 2026 ರ 54 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಆರ್​​ಸಿಬಿ ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಸೃಷ್ಟಿಸುವ ದಾಖಲೆ ಹೊಂದಿದ್ದಾರೆ. ಈ ಒಂದು ಪಂದ್ಯದಲ್ಲಿ ಕೊಹ್ಲಿ ಎರಡು ಪ್ರಮುಖ ದಾಖಲೆಗಳನ್ನು ನಿರ್ಮಿಸಲಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೀರ್ಘ ಇನ್ನಿಂಗ್ಸ್ ಆಡಿದರೆ, ಎರಡು ಪ್ರಮುಖ ಮೈಲಿಗಲ್ಲುಗಳನ್ನು ಸಾಧಿಸಲಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಕೇವಲ 28 ರನ್‌ ಗಳಿಸಿದರೆ,…

Read More

NEET UG Re-Exam: ನಾಳೆ ನೀಟ್ ಮರುಪರೀಕ್ಷೆ; ಪರೀಕ್ಷಾ ಕೇಂದ್ರಕ್ಕೆ ಏನು ತರಲೇಬೇಕು, ಯಾವುದು ನಿಷೇಧ? ಡ್ರೆಸ್ ಕೋಡ್ ಏನು? – Kannada News | NEET UG 2026 Re Exam Tomorrow; What To Carry, What Not To Bring To Centre, Dress Code, Gate closing Time details here

ನವದೆಹಲಿ, ಜೂನ್ 20: ನಾಳೆ (ಜೂನ್ 21) ನಡೆಯಲಿರುವ ನೀಟ್-ಯುಜಿ (NEET UG 2026) ಮರುಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಗೊಂದಲಗಳಿಗೆ ಅವಕಾಶ ನೀಡದಂತೆ ಡ್ರೆಸ್ ಕೋಡ್ ಹಾಗೂ ಕೊಂಡೊಯ್ಯಬೇಕಾದ ವಸ್ತುಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಯಮ ಉಲ್ಲಂಘಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನಿಷೇಧಿಸಲಾಗುವುದು. ಹೀಗಾಗಿ, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಈ ಕೆಳಗಿನ ವಿಷಯಗಳನ್ನು ಮರೆಯಬೇಡಿ. ಪರೀಕ್ಷಾ ಕೇಂದ್ರಕ್ಕೆ ಏನು…

Read More

Horoscope Today 24 January: ಇಂದು ಈ ರಾಶಿಯವರ ಸೋಲು ದ್ವೇಷವಾಗಲಿದೆ – Kannada News | Horoscope Today 24 January: Saturday Forecasts and Auspicious Times

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ ಶನಿವಾರ ಓಲಿಕೆ, ಆಪಾದನೆ, ಮನೆಕೆಲಸ, ಸ್ಪರ್ಧೆ, ನಿರವಲಂಬನೆ, ಆಚರಣೆ, ಆದಾಯ ಹೆಚ್ಚು ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಉತ್ತರಾಷಾಢ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ರೇವತೀ,…

Read More

ವಿಜಯಪುರ: 21 ವರ್ಷಗಳ ಕಳ್ಳ-ಪೊಲೀಸ್​​ ಆಟಕ್ಕೆ ಬ್ರೇಕ್: ಪೆರೋಲ್ ಮೇಲೆ ಎಸ್ಕೇಪ್ ಆಗಿದ್ದ ಕೈದಿ ಅಂದರ್

ವಿಜಯಪುರ, ಏಪ್ರಿಲ್​ 12: ಜೀವಾವಧಿ ಶಿಕ್ಷೆಗೆ ಗುರಿಯಾಗಿ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೈದಿಯನ್ನು (Prisoner) ವಿಜಯಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂಯುಕ್ತ ಕಾರ್ಯಾಚರಣೆ ನಡೆಸಿ ಆಜಾನ್ ಮಜಾವರ್ ಎಂಬ ಕೈದಿಯನ್ನು ಬಂಧಿಸಿದ್ದಾರೆ. ಪೆರೋಲ್​​ ರಜೆ ಮೇಲೆ ಸ್ವಗ್ರಾಮಕ್ಕೆ ತೆರಳಿದ್ದ ಆರೋಪಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಆಜಾನ್ ಮಜಾವರ್​ 2005ರಲ್ಲಿ ಮಾರ್ಚ್​ 25ರಂದು 10 ದಿನ ಪೆರೋಲ್​​ ರಜೆಯ ಮೇಲೆ ವಿಜಯಪುರ ಕೇಂದ್ರ ಕಾರಾಗೃಹದಿಂದ ಮಹಾರಾಷ್ಟ್ರದ ತನ್ನ…

Read More

ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ

ಮೈಸೂರು, (ಏಪ್ರಿಲ್ 10): ಸಿದ್ದರಾಮಯ್ಯ (Siddaramaiah)  ಜೆಡಿಎಸ್​ನಲ್ಲಿದ್ದಾಗ 58 ಸೀಟು ಗೆದ್ದಿದ್ದೆವು ಅಂತಾರೆ. 1999ರಲ್ಲೂ ಅವರು ಅಧ್ಯಕ್ಷರಾಗಿದ್ದರು, ಆಗ ಎಷ್ಟು ಸೀಟು ಗೆದ್ದಿದ್ದರು? ಮಹದೇವಪ್ಪ, ಸಿದ್ದರಾಮಯ್ಯ ಇಬ್ಬರೂ ಮನೆಗೆ ಬಂದು ಕಣ್ಣೀರಿಟ್ಟಿದ್ದರು. ಅವರು ಕಣ್ಣೀರು ಹಾಕುವಾಗ ಅಲ್ಲಿ ಬಕೆಟ್ ಇದ್ದಿದ್ದರೆ ತುಂಬಿಹೋಗುತ್ತಿತ್ತು. ಸಿದ್ದರಾಮಯ್ಯನವರು ಒಮ್ಮೆ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ (HD Kumaraswamy)  ವ್ಯಂಗ್ಯವಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಹಿಂದೆ ಚುನಾವಣೆಯಲ್ಲಿ ದೇವೇಗೌಡರು, ನಾನು, ರೇವಣ್ಣ, ಮಹದೇವಪ್ಪ, ಸಿದ್ದರಾಮಯ್ಯ…

Read More

ಬಾಂಗ್ಲಾದೇಶ: ವೈರಲ್ ಆಗಿರುವ ‘ಡೊನಾಲ್ಡ್​ ಟ್ರಂಪ್’ ಎಮ್ಮೆಯನ್ನು ಬಲಿಕೊಡಲು ಮುಂದಾದ ಮಾಲೀಕ – Kannada News | Viral Donald Trump Albino Buffalo in Bangladesh Sacrificed for Eid al Adha

ಢಾಕಾ, ಮೇ 23: ಬಾಂಗ್ಲಾದೇಶ(Bangladesh)ದ ರಾಜಧಾನಿ ಢಾಕಾ ಬಳಿಯ ನಾರಾಯಣಗಂಜ್‌ನ ಜಮೀನೊಂದರಲ್ಲಿ ಸಾಕಲಾಗಿರುವ,  ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿರುವ ಅಪರೂಪದ ಡೊನಾಲ್ಡ್ ಟ್ರಂಪ್(Donald Trump) ಕೇಶ ವಿನ್ಯಾಸವನ್ನು ಹೋಲುವ ಎಮ್ಮೆಯನ್ನು ಮುಂಬರುವ ಈದ್ ಅಲ್-ಅಧಾ ಹಬ್ಬದಂದು ಬಲಿಕೊಡಲಾಗುತ್ತದೆ. ಈಗಾಗಲೇ ಅದನ್ನು ಮಾರಾಟ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ‘ಡೊನಾಲ್ಡ್ ಟ್ರಂಪ್’ ಎಂಬ ಹೆಸರು ಬಂದಿದ್ದು ಹೇಗೆ? ಸುಮಾರು 700 ಕೆಜಿ ತೂಕದ, ನಾಲ್ಕು ವರ್ಷದ ಈ ಎಮ್ಮೆ ಮೆಲನಿನ್ ಕೊರತೆಯಿಂದಾಗಿ ಬಿಳಿ ಚರ್ಮವನ್ನು ಹೊಂದಿರುವ ಅತ್ಯಂತ…

Read More

Mark Mobius: ಎಮರ್ಜಿಂಗ್ ಮಾರ್ಕೆಟ್ಸ್ ಕ್ಷೇತ್ರದ ದಂತಕಥೆ ಮಾರ್ಕ್ ಮೋಬಿಯಸ್ ನಿಧನ – Kannada News | Mark Mobius, “Father of Emerging Markets” & Investment Legend, Dies at 89 in Singapore

ಸಿಂಗಾಪುರ್, ಏಪ್ರಿಲ್ 16: ಖ್ಯಾತ ಹೂಡಿಕೆದಾರ ಮತ್ತು ‘ಎಮರ್ಜಿಂಗ್ ಮಾರ್ಕೆಟ್ಸ್’ (ಉದಯೋನ್ಮುಖ ಮಾರುಕಟ್ಟೆ) ಕ್ಷೇತ್ರದ ಪಿತಾಮಹ ಎಂದು ಕರೆಯಲ್ಪಡುವ ಮಾರ್ಕ್ ಮೋಬಿಯಸ್ (89) ಅವರು ಏಪ್ರಿಲ್ 15, ಬುಧವಾರದಂದು ಸಿಂಗಾಪುರದಲ್ಲಿ ನಿಧನರಾಗಿದ್ದಾರೆ. ಅವರ ನಿಧನವನ್ನು ಅವರ ಹೂಡಿಕೆ ಸಂಸ್ಥೆಯಾದ ‘ಮೋಬಿಯಸ್ ಇನ್ವೆಸ್ಟ್‌ಮೆಂಟ್ಸ್’ ಅಧಿಕೃತವಾಗಿ ದೃಢಪಡಿಸಿದೆ. ಭಾರತದ ಮಾರುಕಟ್ಟೆ ಮತ್ತು ಆರ್ಥಿಕತೆಯ ಸಾಮರ್ಥ್ಯದ ಬಗ್ಗೆ ಅತಿಹೆಚ್ಚು ನಂಬಿಕೆ ಇರಿಸಿದ ಕೆಲ ಜಾಗತಿಕ ಹೂಡಿಕೆದಾರರಲ್ಲಿ ಮೋಬಿಯಸ್ (Mark Mobius) ಕೂಡ ಒಬ್ಬರು. ‘ಇಂಡಿಯಾನಾ ಜೋನ್ಸ್’ ಎಂಬ ಖ್ಯಾತರಾಗಿದ್ದ ಮೋಬಿಯಸ್ ಸಾಮಾನ್ಯವಾಗಿ…

Read More

ಪೋಷಕರೇ ಎಚ್ಚರ: ಬೆಂಗಳೂರಿನ ಸ್ಕೂಲ್ ಬಸ್​ಗಳ ಚಾಲಕರ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡಿದ ಪೊಲೀಸರೇ ಶಾಕ್!

ಬೆಂಗಳೂರು, ಮಾರ್ಚ್ 28: ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕಳುಹಿಸುತ್ತಿದ್ದೇವೆ ಎಂದು ಭಾವಿಸಿರುವ ಪೋಷಕರಿಗೆ ಇದು ನಿಜಕ್ಕೂ ಆಘಾತಕಾರಿ ಸುದ್ದಿ. ಮಕ್ಕಳ ಭವಿಷ್ಯ ರೂಪಿಸಬೇಕಾದ ಶಾಲಾ ವಾಹನಗಳ ಚಾಲಕರೇ ಕುಡಿದು ಬಸ್ ಚಲಾಯಿಸುತ್ತಾ (Drunk and Drive) ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವುದು ಬೆಳಕಿಗೆ ಬಂದಿದೆ. ಶುಕ್ರವಾರ (ಮಾರ್ಚ್​​ 27) ಬೆಳ್ಳಂಬೆಳಗ್ಗೆ ಬೆಂಗಳೂರು ಸಂಚಾರ ಪೊಲೀಸರು (Bangalore Traffic Police) ನಡೆಸಿದ ವಿಶೇಷ ಡ್ರಂಕ್ ಆ್ಯಂಡ್ ಡ್ರೈವ್ ಕಾರ್ಯಾಚರಣೆಯಲ್ಲಿ ಭರ್ಜರಿ ಬೇಟೆ ನಡೆದಿದೆ. ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ಕಿಂಗ್:…

Read More