Headlines

ಮುಖ್ಯಮಂತ್ರಿ ಹುದ್ದೆಗಾಗಿ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ: ಹೊಸ ಬಾಂಬ್ ಹಾಕಿದ ಹೆಚ್.ಡಿ. ಕುಮಾರಸ್ವಾಮಿ – Kannada News | HD Kumaraswamy Criticises Congress over Neglected Public Issues

ಕೋಲಾರ, ಏ.27: ಜಿಲ್ಲೆ ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಹುದ್ದೆಗಾಗಿ 40 ರಿಂದ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಅವರು ಹೇಳಿದರು. ಆದರೆ, ರಾಜ್ಯದಲ್ಲಿ ಈಗ ಜನ ಎದುರಿಸುತ್ತಿರುವ ಕುಡಿಯುವ ನೀರು ಮತ್ತು ಬಿಸಿಲಿನಂತಹ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು. ಅಳಂದದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್…

Read More

ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಕಲೆಕ್ಷನ್ ಎಷ್ಟು?

‘ಲವ್ ಮಾಕ್ಟೇಲ್ 3’ ಸಿನಿಮಾ (Love Mocktail 3) ‘ಧುರಂಧರ್ 2’ ಅಬ್ಬರದ ನಡುವೆಯೂ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಮೊದಲು ಏಪ್ರಿಲ್​​ನಲ್ಲಿ ‘ಲವ್ ಮಾಕ್ಟೇಲ್ 3’ ಸಿನಿಮಾ ರಿಲೀಸ್ ಮಾಡೋದಾಗಿ ಘೋಷಿಸಲಾಗಿತ್ತು. ಆದರೆ, ‘ಟಾಕ್ಸಿಕ್’ ಸಿನಿಮಾ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡ ಬಳಿಕ ಆ ದಿನಾಂಕಕ್ಕೆ ‘ಲವ್ ಮಾಕ್ಟೇಲ್ 3’ ಚಿತ್ರವನ್ನು ತರೋದಾಗಿ ಘೋಷಣೆ ಮಾಡಿದರು. ಮಾರ್ಚ್ 19ರಂದು ‘ಲವ್ ಮಾಕ್ಟೇಲ್ 3’ ಸಿನಿಮಾ ತೆರೆಗೆ ಬಂದಿದೆ. ಡಾರ್ಲಿಂಗ್ ಕೃಷ್ಣ ನಟನೆಯ ಈ ಸಿನಿಮಾ ಗಮನ…

Read More

ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕಾರ್ಯಕರ್ತರ ಪ್ರತಿಕ್ರಿಯೆ – Kannada News | Karnataka Sena Pade activists talk about Rajath Kishan reels controversy

ನಟ, ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ (Rajath Kishan) ಅವರು ಈ ಮೊದಲು ಮಚ್ಚು ಹಿಡಿದು ರೀಲ್ಸ್ ಮಾಡಿದ್ದಕ್ಕೆ ಸಂಕಷ್ಟ ಎದುರಿಸುವಂತಾಗಿತ್ತು. ಈಗ ಅವರು ಪಾರಂಪರಿಕ ಕಟ್ಟಡದ ಎದುರು ಸಿಗರೇಟ್ ಸೇದಿದ್ದಕ್ಕೆ ದೂರು ದಾಖಲಾಗಿದೆ. ‘ಕರ್ನಾಟಕ ಸೇನಾ ಪಡೆ’ (Karnataka Sena Pade) ಕಾರ್ಯಕರ್ತರು ದೂರು ನೀಡಿದ್ದಾರೆ. ಈ ಬಗ್ಗೆ ಕಾರ್ಯಕರ್ತರು ಪ್ರತಿಕ್ರಿಯೆ ನೀಡಿದ್ದಾರೆ. ‘ಮೈಸೂರಿನ ಪಾರಂಪರಿಕ ಕಟ್ಟಡ ಆಗಿರುವ ನಮ್ಮ ಡಿಸಿ ಕಚೇರಿ ಎದುರು ರಜತ್ ಸಿಗರೇಟ್ ಸೇದಿ, ರೀಲ್ಸ್ ಮಾಡಿದ್ದಾರೆ. ಇದನ್ನು ನಾವು…

Read More

ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು: 5,445ಕ್ಕೆ ಏರಿಕೆಯಾದ ‘ಬ್ಲ್ಯಾಕ್ ಸ್ಪಾಟ್‌’ಗಳ ಸಂಖ್ಯೆ – Kannada News

ಬೆಂಗಳೂರು, (ಜೂನ್ 09): ರಾಜಧಾನಿ ಬೆಂಗಳೂರಿನಲ್ಲಿ ಕಸದ (bengaluru garbage) ಸಮಸ್ಯೆ ಮತ್ತೆ ತಲೆದೂರಿದೆ. ನಗರದ ಹಲವೆಡೆ ರಸ್ತೆಯುದ್ಧಕ್ಕೂ ಕಸದ ರಾಶಿಯೇ ಕಾಣಿಸುತ್ತಿದೆ. ಸದ್ಯ ಮಳೆಗಾಲ ಆರಂಭವಾಗಿರುವುದರಿಂದ ವಿಲೇವಾರಿಯಾಗದ ಕಸ ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ತಿಂಗಳುಗಳಿಂದ ಕಸ ಸಾಗಿಸದ ಕಾರಣ, ತ್ಯಾಜ್ಯ ರಸ್ತೆ ಮಧ್ಯಕ್ಕೆ ಬಂದು ವಾಹನ ಸವಾರರಿಗೂ ತೊಂದರೆಯಾಗುತ್ತಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು ಎರಡು ತಿಂಗಳು ಕಳೆದ್ರು ಕಸ ತಗೆಯದೆ ನಿರ್ಲಕ್ಷತೋರುತಿರೋ GBA…

Read More

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ; ರಷ್ಯಾದಿಂದ ಮೊದಲ ವಿಡಿಯೋ ಬಿಡುಗಡೆ – Kannada News | Russia releases Ukraine drone footage which targeted Putin’s residence

ಮಾಸ್ಕೋ, ಡಿಸೆಂಬರ್ 31: ಉಕ್ರೇನ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿವಾಸವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾ (Russia) ಹೇಳಿಕೊಂಡಿದೆ. ಆದರೆ, ಉಕ್ರೇನ್ ಈ ಆರೋಪವನ್ನು ನಿರಾಕರಿಸಿದೆ. ಇದರ ನಡುವೆ ರಷ್ಯಾ ತಾನು ಪತನಗೊಳಿಸಿದ ಉಕ್ರೇನ್​ನ ಡ್ರೋನ್​ಗಳ ದೃಶ್ಯಾವಳಿಯನ್ನು ಬಿಡುಗಡೆ ಮಾಡಿದೆ. ನವ್ಗೊರೊಡ್ ಪ್ರದೇಶದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸಂಬಂಧಿಸಿದ ನಿವಾಸವನ್ನು ಹೊಡೆಯಲು ಉಕ್ರೇನ್ ಪ್ರಯತ್ನ ಮಾಡಿತ್ತು ಎಂದು ಆರೋಪಿಸಿರುವ ರಷ್ಯಾ ತಾನು ಹೊಡೆದುರುಳಿಸಿದ ಡ್ರೋನ್‌ನ ರಾತ್ರಿಯ ದೃಶ್ಯಗಳನ್ನು ಬಿಡುಗಡೆ ಮಾಡಿದೆ….

Read More

Daily Devotional: ಇಂದು ರಾಹುಗ್ರಸ್ತ ಸೂರ್ಯಗ್ರಹಣ, ಏನೇನು ಮಾಡಬೇಕು ಗೊತ್ತಾ ? – Kannada News | Daily Devotional: Rahu grastha Solar Eclipse: Understanding Its Impact and Remedies

ಬೆಂಗಳೂರು, ಫೆಬ್ರವರಿ​ 17: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಇಂದು ರಾಹುಗ್ರಸ್ತ ಸೂರ್ಯಗ್ರಹಣ, ಏನೇನು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಇದು 2026ರ ಮೊದಲ ಗ್ರಹಣವಾಗಿದ್ದು, ಕುಂಭ ರಾಶಿಯ ಧನಿಷ್ಠಾ ನಕ್ಷತ್ರದ ನಾಲ್ಕನೇ ಪಾದದಲ್ಲಿ ನಡೆಯಲಿದೆ. ಇದನ್ನು “ರಿಂಗ್ ಆಫ್ ಫೈರ್” ಎಂದೂ ಕರೆಯಲಾಗುತ್ತದೆ. ಭಾರತದಲ್ಲಿ ಗೋಚರಿಸದಿದ್ದರೂ, ಅಂಟಾರ್ಟಿಕಾ, ದಕ್ಷಿಣ ಅಮೆರಿಕ ಮತ್ತು ಆಫ್ರಿಕಾದಲ್ಲಿ ಗೋಚರಿಸಲಿದೆ. ಈ ಗ್ರಹಣದ ಸಮಯದಲ್ಲಿ ಐದು ಗ್ರಹಗಳು (ರವಿ, ಬುಧ, ಶುಕ್ರ, ರಾಹು, ಚಂದ್ರ) ಒಂದೇ ಮನೆಯಲ್ಲಿ ಇರುವುದು ವಿಶೇಷ….

Read More

ಬೀಡಿ, ಸಿಗರೇಟ್ ವಿಚಾರಕ್ಕೆ ಜೈಲಲ್ಲೇ ಡಿಶುಂ ಡಿಶುಂ: ಸಿಬ್ಬಂದಿ ಮೇಲೆ ಕೈದಿಗಳ ಅಟ್ಯಾಕ್​

ಬಳ್ಳಾರಿ, ಏಪ್ರಿಲ್​​ 08: ಜೈಲು ಎಂದರೆ ಮಾಡಿದ ತಪ್ಪಿಗೆ ಅಪರಾಧಿಗಳು ಶಿಕ್ಷೆಯ ಅವಧಿಯನ್ನು ಕಳೆಯಬೇಕಾದ ಮತ್ತು ತಮ್ಮನ್ನು ತಾವು ತಿದ್ದುಕೊಳ್ಳಬೇಕಾದ ಜಾಗ. ಆದರೆ ಪ್ರಸ್ತುತವಾಗಿ ರಾಜ್ಯದ ಜೈಲುಗಳು ಇವಕ್ಕೆ ತದ್ವಿರುದ್ಧವಾಗಿವೆ. ಮನಃ ಪರಿವರ್ತನೆ ಮಾಡಿಕೊಳ್ಳುವ ಬದಲು ಕೈದಿಗಳು ಹೊರಗಿನಗಿಂತಲೂ ಬಂಧೀಖಾನೆಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಇರೋದು ಕಾರಗೃಹದಲ್ಲಿ ಅನ್ನೋದು ಒಂದನ್ನು ಹೊರತು ಪಡಿಸಿದರೆ ದುಡ್ಡು ಕೊಟ್ಟರೆ ಏನು ಬೇಕಾದರೂ ಇಲ್ಲಿ ಸಿಗುತ್ತೆ ಎಂಬ ಸ್ಥಿತಿ ಇದೆ. ರಾಜಾತಿಥ್ಯ ಪ್ರಕರಣಗಳ ಬಗ್ಗೆ ಸಾಲು ಸಾಲು ವರದಿಯಾಗುತ್ತಿದ್ದರೂ, ಕೈದಿಗಳ ಪುಂಡಾಟಕ್ಕೆ…

Read More

ಶೇ. 60ರ ಗಡಿ ದಾಟಲಿದೆ ಡಿಎ, ಡಿಆರ್; ಜನವರಿಯ ತುಟ್ಟಿಭತ್ಯೆ ಎಷ್ಟು ಏರಬಹುದು? – Kannada News | Central Govt employees, 7th pay commission DA and DR likely to rise by 2pc in 2026 January June period

ನವದೆಹಲಿ, ಮಾರ್ಚ್ 5: ಜನವರಿಯಿಂದ ಬರಬೇಕಿರುವ ತುಟ್ಟಿಭತ್ಯೆ (DA- Dearness Allowance) ಹೆಚ್ಚಳದ ನಿರೀಕ್ಷೆಯಲ್ಲಿ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಇದ್ದಾರೆ. ಜನವರಿಯಿಂದ ಜಾರಿಗೆ ಬರುವ ತುಟ್ಟಿಭತ್ಯೆ ಹೆಚ್ಚಳವನ್ನು ಮಾರ್ಚ್​ನಲ್ಲಿ ಪ್ರಕಟಿಸಲಾಗುತ್ತದೆ. ಅಂದರೆ ಈ ತಿಂಗಳು ಡಿಎ ಮತ್ತು ಡಿಆರ್ ಅನ್ನು ಘೋಷಿಸಲಾಗುತ್ತದೆ. ವರದಿಗಳ ಪ್ರಕಾರ ಈ ಬಾರಿ ತುಟ್ಟಿಭತ್ಯೆಯನ್ನು ಶೇ. 2ರಷ್ಟು ಮಾತ್ರವೇ ಏರಿಕೆ ಮಾಡಬಹುದು. ಶೇ. 2ರಷ್ಟು ಏರಿಕೆಯಾದರೆ ಏಳನೇ ವೇತನ ಆಯೋಗದಡಿಯಲ್ಲಿ ಸಿಗುವ ತುಟ್ಟಿಭತ್ಯೆ ಶೇ. 60 ದಾಟಿದಂತಾಗುತ್ತದೆ. ಎಂಟನೇ ವೇತನ ಆಯೋಗವು…

Read More

ಆರ್​ಸಿಬಿ ಅಭಿಮಾನಿಗಳೇ ಎಚ್ಚರ: ಕಪ್ ಗೆದ್ರೆ ಬೀದಿಗಿಳಿದು ಸಂಭ್ರಮ ಬೇಡ, ಪೊಲೀಸರು ಎತ್ಕೊಂಡು ಹೋದಾರು!

ಆರ್​ಸಿಬಿ ಅಭಿಮಾನಿಗಳ ಸಂಭ್ರಮಾಚರಣೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಮೇ 30: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭರ್ಜರಿಯಾಗಿ ಫೈನಲ್ ಪ್ರವೇಶಿಸಿದ್ದು, ಭಾನುವಾರ ಅಂತಿಮ ಹಣಾಹಣಿ ನಡೆಯಲಿದೆ. ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ರಿಕೆಟ್ ಜ್ವರ ಗಗನಕ್ಕೇರಿದೆ. ಭಾನುವಾರ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದ ನಂತರ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ನಗರ ಪೊಲೀಸರು ಸಾರ್ವಜನಿಕರಿಗೆ ಹಾಗೂ ಆರ್‌ಸಿಬಿ ಅಭಿಮಾನಿಗಳಿಗೆ…

Read More

Video: ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳ ಜತೆಗೆ ನಿಂತು ಪ್ರಾರ್ಥನೆಯಲ್ಲಿ ಭಾಗಿಯಾದ ಶ್ವಾನ – Kannada News | Sikkim: Dog joins students in prayer at school assembly in Sikkim

ಸಿಕ್ಕಿಂ, ಮೇ 26: ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಇಲ್ಲ. ಮನೆಯಲ್ಲಿ ಸಾಕಿದ ಶ್ವಾನವೇ ಇರಲಿ, ಬೀದಿ ನಾಯಿಯೇ ಇರಲಿ, ಒಮ್ಮೆ ಪ್ರೀತಿ ತೋರಿದರೆ ಅವುಗಳು ಜೀವನ ಪರ್ಯಂತ ನೆನೆಪಿಟ್ಟುಕೊಳ್ಳುತ್ತದೆ. ಹೀಗಿರುವಾಗ ಬೀದಿ ನಾಯಿಯೊಂದು ವಿದ್ಯಾರ್ಥಿಗಳನ್ನೇ ಫ್ರೆಂಡ್ಸ್ ಮಾಡಿಕೊಂಡಿದೆ. ಇದೀಗ ಸ್ಕೂಲ್ ಅಸೆಂಬ್ಲಿಯ ವೇಳೆ ಸಿಕ್ಕಿಂನ (Sikkim) ಶಾಲೆಯೊಂದರಲ್ಲಿನ ಅಪರೂಪದ ದೃಶ್ಯವೊಂದು ಕಂಡು ಬಂದಿದೆ. ಹೌದು, ಮಕ್ಕಳ ಜತೆಗೆ ಸಾಲಿನಲ್ಲಿ ನಿಂತು ಪ್ರಾರ್ಥನೆಯಲ್ಲಿ ಭಾಗಿಯಾಗಿರುವ ದೃಶ್ಯವು ಎಲ್ಲರ ಗಮನ ಸೆಳೆದಿದೆ. ಪ್ರಸನ್ನ ಪಖ್ರಿನ್ (Prasanna…

Read More