Headlines

PAN-Aadhaar Link: ಆಧಾರ್ ಜೊತೆ ಪಾನ್ ಲಿಂಕ್ ಮಾಡಲು ಡೆಡ್​ಲೈನ್ ಮುಗೀತು? ಮತ್ತೆ ಲಿಂಕ್ ಮಾಡಬಹುದಾ? ಮುಂದೇನಾಗಬಹುದು? – Kannada News | December 31 Deadline Over: What happens if PAN not linked with Aadhaar

ನವದೆಹಲಿ, ಜನವರಿ 1: ಆಧಾರ್ ನಂಬರ್ ಜೊತೆ ಪ್ಯಾನ್ ಲಿಂಕ್ ಆಗಿರಬೇಕೆಂದು ಆದಾಯ ತೆರಿಗೆ ಇಲಾಖೆ (Income Tax) ಫರ್ಮಾನು ಹೊರಡಿಸಿ ವರ್ಷಗಳೇ ಆಯಿತು. ಹಲವು ಬಾರಿ ವಾಯಿದೆಗಳು ವಿಸ್ತರಣೆಯಾಗುತ್ತಾ ಬಂದು ಡಿಸೆಂಬರ್ 31ರ ಕೊನೆಯ ಗಡುವು ಕೂಡ ಮುಕ್ತಾಯವಾಗಿದೆ. ಈ ಡೆಡ್​ಲೈನ್ ಮತ್ತೆ ವಿಸ್ತರಣೆ ಮಾಡುವ ಸಾಧ್ಯತೆ ಇಲ್ಲ. ಅಂಥ ಯಾವ ನೋಟಿಫಿಕೇಶನ್ ಸದ್ಯಕ್ಕೆ ಇಲಾಖೆಯಿಂದ ಬಂದಿಲ್ಲ. ಈಗ ಆಧಾರ್​ಗೆ ಲಿಂಕ್ ಆಗದೇ ಇರುವ ಪ್ಯಾನ್ ಹೊಂದಿರುವವರು ಏನು ಮಾಡಬೇಕು? ಅವರಿಗೆ ಏನು ಸಮಸ್ಯೆಯಾಗಬಹುದು? ಇಲ್ಲಿದೆ…

Read More

ಕುವೈತ್ ದೊರೆ ಜೊತೆ ಪ್ರಧಾನಿ ಮೋದಿ ಮಾತುಕತೆ; ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆ – Kannada News

ನವದೆಹಲಿ, ಜೂನ್ 9: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಜೂನ್ 9) ಕುವೈತ್ ರಾಜ್ಯದ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಬೆಳೆಯುತ್ತಿರುವ ಭದ್ರತಾ ಪರಿಸ್ಥಿತಿಯ ಕುರಿತು ಚರ್ಚಿಸಿದರು ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಜೂನ್ 3ರಂದು ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನಿನ ಡ್ರೋನ್ ದಾಳಿಯಲ್ಲಿ…

Read More

Video: ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು; ಯಕ್ಷಗಾನದಲ್ಲೂ ಗಿಲ್ಲಿ ಹಾಡಿನದ್ದೇ ಹವಾ – Kannada News | Ghilli actor Doddava Doddava Dosa Kodu song sung by Yakshagana artists

ಕರಾವಳಿ ಗಂಡು ಕಲೆ ಯಕ್ಷಗಾನ (Yakshagana) ಎಂದಾಗ ಎಲ್ಲರ ಕಿವಿ ನೆಟ್ಟಗಾಗುತ್ತದೆ. ಯಕ್ಷಗಾನ ವನ್ನು ನೋಡುವುದೇ ಕಣ್ಣಿಗೆ ಆನಂದ. ಪ್ರಸಂಗದಲ್ಲಿ ತಮಾಷೆಭರಿತವಾದ ಸಂಭಾಷಣೆಗಳು ಪ್ರೇಕ್ಷಕರನ್ನು ನಕ್ಕು ನಗಿಸುತ್ತವೆ. ಆದರೆ ಪೌರಾಣಿಕ ಪ್ರಸಂಗದ ನಡುವೆ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳು ಸೇರಿಸುತ್ತಾರೆ. ಆದರೆ ಇದೀಗ ಯಕ್ಷಗಾನದಲ್ಲಿ ಬಿಗ್ ಬಾಸ್ ವಿನ್ನರ್ ಗಿಲ್ಲಿ (Bigg Boss Winner Gilli) ಹಾಡಿನ ಹವಾ ಜೋರಾಗಿದೆ. ಹೌದು, ಬಿಗ್ ಬಾಸ್ ಮನೆಯಲ್ಲಿದ್ದಾಗ ಗಿಲ್ಲಿ ನಟ ಹೇಳುತ್ತಿದ್ದ ದೊಡ್ಡವ್ವ ದೊಡ್ಡವ್ವ ದ್ವಾಸೆ ಕೊಡು…

Read More

ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು! ಕಳ್ಳರ ಕೈ ಚಳಕದ ಹಿಂದಿದ್ಯಾ ಬೇರೆ ದಂಧೆ? – Kannada News | Electronic City Cow Theft: Rs 1.5 Lakh worth Cow Theft captured in CCTV

ಆನೆಕಲ್, ಏಪ್ರಿಲ್ 21: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಸು ಕಳ್ಳತನದ ಪ್ರಕರಣ ಮಾಲೀಕರಲ್ಲಿ ಆತಂಕ ಮೂಡಿಸಿದೆ. ಆಗ್ಸ್ಟೈನ್ ಮತ್ತು ಪ್ರಸಾದ್ ಎಂಬ ಹಸು ಸಾಕಾಣಿಕಾರರ ಮನೆ ಪಾರ್ಕಿಂಗ್ ಪ್ರದೇಶದಿಂದ ಮೂರು ಹಸುಗಳು ಹಾಗೂ ಒಂದು ಕರು ಕಳ್ಳತನವಾಗಿವೆ. ಜರ್ಸಿ ಮತ್ತು ಎರಡು ಹೆಚ್‌ಎಫ್ ತಳಿಯ ಹಸುಗಳನ್ನು ರಾತ್ರಿ ವೇಳೆ ಕಾರಿನಲ್ಲಿ ಬಂದ ಕಳ್ಳರು ಕದ್ದೊಯ್ದಿದ್ದಾರೆ. ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಸುಗಳಿಗೆ ಹುಲ್ಲು ಹಾಕಿ ಮಲಗಿದ್ದ ಮಾಲೀಕರು ಬೆಳಿಗ್ಗೆ ನೋಡಿದಾಗ ಅವು ಕಾಣೆಯಾಗಿದ್ದು ಶಾಕ್ ಆಗಿದ್ದಾರೆ. ಕಳ್ಳರು…

Read More

ಎಫ್ಡಿ ಮೇಲೆ ಸಾಲ‌ ಕೊಡಿಸೋದಾಗಿ ಹೇಳಿ ವಂಚನೆ: ಕೋಟಿ ಕೋಟಿ ಹಣ ಸಂಗ್ರಹಿಸಿ ಬ್ಯಾಂಕ್​​ ಮ್ಯಾನೇಜರ್​​ ಎಸ್ಕೇಪ್​! – Kannada News | Hassan Bank Manager Absconds with 3 Cr on FD Loan Fraud Promise

ಆರೋಪಿ ಹೆಚ್​​.ಎಸ್​.ಪೂಜಾImage Credit source: Tv9 Kannada ಹಾಸನ, ಫೆಬ್ರವರಿ 28: ನಿಗದಿತ ಠೇವಣಿ ಮೇಲೆ ಸಾಲ‌ ಕೊಡಿಸೋದಾಗಿ ಹೇಳಿ 50ಕ್ಕೂ ಅಧಿಕ ಗ್ರಾಹಕರಿಂದ 3 ಕೋಟಿಗೂ ಹೆಚ್ಚು ಹಣ ಸಂಗ್ರಹ ಮಾಡಿ ವಂಚಿಸಿರುವ ಆರೋಪ ಹಾಸನದ ಖಾಸಗಿ ಬ್ಯಾಂಕ್​​ ವಿರುದ್ಧ ಕೇಳಿಬಂದಿದೆ. ಸೂರ್ಯೋದಯ ಸ್ಮಾಲ್ ಫೈನಾನ್ಸ್​​​ ಬ್ಯಾಂಕ್​ನಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದ್ದು, ಬ್ಯಾಂಕ್​ ಮ್ಯಾನೇಜರ್ ಹೆಚ್​​.ಎಸ್​.ಪೂಜಾ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾಗೆ ದೂರು ನೀಡಲಾಗಿದೆ. ಎಫ್​ಡಿ ಇಡುವಂತೆ ಹೇಳಿ ಕೋಟ್ಯಂತರ ಹಣ ಸಮೇತ ಮ್ಯಾನೇಜರ್​​…

Read More

ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ – Kannada News | AIIMS Bhopal Staff Demand Security After Gold Chain Snatching in Hospital Lift

ಮಧ್ಯಪ್ರದೇಶ, ಜ.27: AIIMS ಭೋಪಾಲ್ ಆಸ್ಪತ್ರೆ ಒಳಗಡೆ ಇದ್ದ ಮಹಿಳಾ ಸಿಬ್ಬಂದಿಯ ಬಂಗಾರದ ಚೈನ್​​​​ ಕದ್ದಿರುವ ಘಟನೆ ನಡೆದಿದೆ. ಈ ಬಗ್ಗೆ ಸಿಸಿಟಿವಿಯಲ್ಲಿ ದೃಶ್ಯ ವೈರಲ್​​ ಆಗಿದೆ. ಆಸ್ಪತ್ರೆಯ ಲಿಫ್ಟ್ನಲ್ಲಿ ಮಹಿಳಾ ಉದ್ಯೋಗಿಯ ಸರಗಳ್ಳತನ ನಡೆದಿದೆ. ಆಸ್ಪತ್ರೆಯ ಮಹಿಳಾ ಉದ್ಯೋಗಿಯೊಬ್ಬರು ಕೆಲಸದ ನಿಮಿತ್ತ ಲಿಫ್ಟ್‌ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಲಿಫ್ಟ್ ಒಳಗೆ ಮಹಿಳೆ ಒಬ್ಬರೇ ಇದ್ದದ್ದನ್ನು ಗಮನಿಸಿದ ದುಷ್ಕರ್ಮಿ, ಲಿಫ್ಟ್ ಚಲಿಸುತ್ತಿರುವಾಗಲೇ ಅವರ ಕತ್ತಿನಲ್ಲಿದ್ದ ಸರವನ್ನು ಬಲವಂತವಾಗಿ ಕಿತ್ತುಕೊಂಡಿದ್ದಾನೆ. ಲಿಫ್ಟ್ ಬಾಗಿಲು ತೆರೆಯುತ್ತಿದ್ದಂತೆಯೇ ಆತ ಅಲ್ಲಿಂದ…

Read More

ಹೊಸ ರಿಯಾಲಿಟಿ ಶೋ ಮೂಲಕ ಬಂದ ಸೃಜನ್ ಲೋಕೇಶ್; ಬಿಗ್ ಬಾಸ್ ಬಳಿಕ ಪ್ರಸಾರ – Kannada News | Srujan Lokesh Shruthi And Sadhu Kokila In Gicchi Gili Gili Junior Show

‘ಬಿಗ್ ಬಾಸ್ ಕನ್ನಡ ಸೀಸನ್ 12’ ಜನವರಿ 17 ಹಾಗೂ 18ರಂದು ಪ್ರಸಾರ ಕಾಣಲಿದೆ. ಈ ಶೋ ಮುಗಿದ ಬಳಿಕ ವೀಕೆಂಡ್​​ನಲ್ಲಿ ಪ್ರಸಾರ ಮಾಡೋಕೆ ಒಂದು ರಿಯಾಲಿಟಿ ಶೋ ಬೇಕಲ್ಲ. ಅದಕ್ಕೆ ಶೋ ಸಿದ್ಧವಾಗಿದೆ. ಸೃಜನ್ ಲೋಕೇಶ್ ಇದರ ನೇತೃತ್ವ ವಹಿಸಿಕೊಂಡಿದ್ದಾರೆ. ಅದುವೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’. ಸೃಜನ್ ಲೋಕೇಶ್, ಸಾಧು ಕೋಕಿಲ ಹಾಗೂ ಶ್ರುತಿ ಶೋನ ನೇತೃತ್ವ ವಹಿಸಲಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Horoscope Today 1st March​: ಇಂದು ಈ ರಾಶಿಯವರು ಅನವಶ್ಯಕ ದುಂದು ವೆಚ್ಚಗಳನ್ನು ನಿಯಂತ್ರಿಸಬೇಕು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ತ್ರಯೋದಶಿ ಮತ್ತು ಪುಷ್ಯ ನಕ್ಷತ್ರವನ್ನು ಒಳಗೊಂಡಿದೆ. ಶುಭ ಯೋಗ, ಕೌಲವ ಕರಣಗಳಿರುವ ಈ ದಿನದ ರಾಹುಕಾಲವು ಸಾಯಂಕಾಲ 4:08 ರಿಂದ 6:28 ರ ತನಕ ಇರುತ್ತದೆ. ಬೆಳಗಿನ ಜಾವ 11:03 ರಿಂದ 12:32 ರ ತನಕ…

Read More

ಧಾರವಾಡದಲ್ಲಿ ಘೋರ ದುರಂತ: ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ

ಧಾರವಾಡ, ಮೇ 30: ಬಿಸಿಲಿನ ಬೇಗೆಯಿಂದ ಬಸವಳಿದು ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು (Boys) ಮುಳುಗಿ ದುರ್ಮರಣ (death) ಹೊಂದಿರುವಂತಹ ದಾರುಣ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿ ಇರುವ ಕೆರೆಯಲ್ಲಿ ನಡೆದಿದೆ. ಮೃತರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ (10) ಎಂದು ಗುರುತಿಸಲಾಗಿದೆ. ಗದಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಕೆರೆಯಲ್ಲಿ ಈಜಲು…

Read More

ಹೆಣ್ಣು ತಾಯಿಯಾಗುವುದು ದುರ್ಬಲತೆಯೇ? 30 ಲಕ್ಷ ರೂ. ಸಂಬಳದ ಉದ್ಯೋಗ ನಿರಾಕರಿಸಿದ ಬೆಂಗಳೂರಿನ ಮಹಿಳೆ – Kannada News | Workplace Bias: Bengaluru Woman Refuses 30L Salary Post Maternity

ಬೆಂಗಳೂರು, ಜ.7: ಬೆಂಗಳೂರು ಮೂಲದ ಮಹಿಳೆಯೊಬ್ಬರು 30 ಲಕ್ಷ ಸಂಬಳ ಸಿಗುವ ಬ್ಯಾಂಕ್ (Motherhood Discrimination)​​  ಉದ್ಯೋಗವನ್ನು ನಿರಾಕರಿಸಿದ್ದಾರೆ. ಈ ಬಗ್ಗೆ ಸೋಶಿಯಲ್​​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮೊದಲ ಬಾರಿ ತಾಯಿ ಆಗಿರುವ ಬಗ್ಗೆ ಹಾಗೂ ಆ ತಾಯಿತನದ ಸುಖದ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಚರ್ಚೆಯಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಕೋಮಲ್​​​ ಎಂಬ ಮಹಿಳೆ ಈ ಬಗ್ಗೆ ಹೇಳಿಕೊಂಡಿದ್ದಾರೆ. ತನ್ನ ನಿರ್ಧಾರವು ಹಣದ ಬಗ್ಗೆ ಅಲ್ಲ, ಹೆರಿಗೆಯ ನಂತರ ಕೆಲಸಕ್ಕೆ ಮರಳುವ ಮಹಿಳೆಯರಿಗೆ ಕಚೇರಿಯಲ್ಲಿ ಸಿಗುವ ಬೆಲೆ ಹೇಗಿರುತ್ತದೆ ಎಂಬುದನ್ನು ತಿಳಿಸಿದ್ದಾರೆ….

Read More