ಕೋಗಿಲು ಮನೆಗಳ ತೆರವು: ಕೇರಳ ಸಿಎಂ, ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನ – Kannada News | Bengaluru Kogilu Demolition: Karnataka Government Ready to Provide New Houses
ಬೆಂಗಳೂರು, ಡಿಸೆಂಬರ್ 28: ನಗರದ ಕೋಗಿಲು (kogilu) ಲೇಔಟ್ನ ಅಕ್ರಮ ಒತ್ತುವರಿ ತೆರವು ಕಾರ್ಯಚರಣೆ, ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಕದನ ಸೃಷ್ಟಿಸಿದೆ. ನಿನ್ನೆಯಿಂದ ಈ ವಿಚಾರಕ್ಕೆ ಕೇರಳ ಸರ್ಕಾರ ಎಂಟ್ರಿ ಕೊಟ್ಟಿದ್ದು, ಹಂತಹಂತವಾಗಿ ರಾಜ್ಯ ಸರ್ಕಾರವನ್ನ ಟೀಕಿಸುವ ಕೆಲಸ ಮಾಡುತ್ತಿದೆ. ಈ ಮಧ್ಯೆ ಕೋಗಿಲು ಲೇಔಟ್ ಸಂತ್ರಸ್ತರಿಗೆ ಬೇರೆ ಕಡೆ ವಸತಿ ನೀಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed) ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. 180 ಮನೆ ನೀಡಲು ಒಪ್ಪಿಗೆ…