Headlines

‘ಧುರಂಧರ್’ ತಡೆಯೋರು ಯಾರೂ ಇಲ್ಲ: ಸಾವಿರ ಕೋಟಿ ರೂ. ದಾಟಿದರೂ ನಿಂತಿಲ್ಲ ಹವಾ – Kannada News | Dhurandhar Box Office Collection: Ranveer Singh movie total collection in India and Overseas

‘ಧುರಂಧರ್’ ಸಿನಿಮಾ (Dhurandhar Movie) ಬಿಡುಗಡೆ ಆಗಿ 23 ದಿನಗಳ ಕಳೆದಿವೆ. ಯಶಸ್ವಿಯಾಗಿ 25ನೇ ದಿನಕ್ಕೆ ಈ ಸಿನಿಮಾ ಕಾಲಿಡುತ್ತಿದೆ. ಅಕ್ಷರಶಃ ಈ ಸಿನಿಮಾ 25 ದಿನಗಳ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಅದರ ಪರಿಣಾಮವಾಗಿ ಬಾಕ್ಸ್ ಆಫೀಸ್​​ನಲ್ಲಿ ಹಣದ ಹೊಳೆ ಹರಿದಿದೆ. ಜನರು ಮುಗಿಬಿದ್ದು ‘ಧುರಂಧರ್’ ಸಿನಿಮಾ ವೀಕ್ಷಿಸಿದ್ದಾರೆ. 23ನೇ ದಿನವಾದ ಶನಿವಾರ (ಡಿಸೆಂಬರ್ 27) ಕೂಡ ಈ ಚಿತ್ರಕ್ಕೆ ಭರ್ಜರಿ ಕಲೆಕ್ಷನ್ ಆಗಿದೆ. ರಣವೀರ್ ಸಿಂಗ್ (Ranveer Singh) ಅಭಿನಯದ ಈ ಸಿನಿಮಾಗೆ ಈವರೆಗೂ ಭಾರತದ…

Read More

ಕೊನೆಯ ಸಿನಿಮಾ: ಅಭಿಮಾನಿಗಳಿಗೆ ಭಾವುಕ ವಿದಾಯ ಹೇಳಿದ ವಿಜಯ್ – Kannada News | Thalapathy Vijay emotional speech at Jana Nayagan movie event

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಿನ್ನೆ (ಡಿಸೆಂಬರ್ 27) ಮಲೇಷ್ಯಾನಲ್ಲಿ ಬಲು ಅದ್ಧೂರಿಯಾಗಿ ನಡೆದಿದೆ. ರಾಜಕೀಯ ಪಕ್ಷ ಸ್ಥಾಪಿಸಿರುವ ವಿಜಯ್ ಅವರು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮವೂ ಸಹ ಒಂದು ರೀತಿ ವಿಜಯ್ ಅವರಿಗೆ ಚಿತ್ರರಂಗದಿಂದ ವಿದಾಯ ಕೊಡುವಂತೆಯೇ ಇತ್ತು. ತಮಿಳಿನ ಖ್ಯಾತ ಯುವ ನಿರ್ದೇಶಕರುಗಳಾದ ಅಟ್ಲಿ, ಲೋಕೇಶ್ ಕನಗರಾಜ್ ಇನ್ನೂ ಕೆಲವರು ಕಾರ್ಯಕ್ರಮದಲ್ಲಿ ಹಾಜರಿದ್ದು,…

Read More

ಪಂಚ ಭಾಷೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ ಕನ್ನಡದ ‘ಕರಿಕಾಡ’ ಸಿನಿಮಾ – Kannada News | Karikaada Kannada movie releasing on 6 February 2025 in 5 languages

ಟೀಸರ್ ಮೂಲಕ ‘ಕರಿಕಾಡ’ ಸಿನಿಮಾ (Karikada Movie) ಗಮನ ಸೆಳೆದಿದೆ. ಈಗ ಈ ಸಿನಿಮಾ ಬಿಡುಗಡೆ ಸಿದ್ಧವಾಗಿದೆ. 2026ರ ಫೆಬ್ರವರಿ 6ಕ್ಕೆ ಸಿನಿಮಾ ತೆರೆಕಾಣಿಸಲು ಚಿತ್ರತಂಡ ರೆಡಿಯಾಗಿದೆ. ಪಂಚಭಾಷೆಯಲ್ಲಿ ಬಿಡುಗಡೆ ಆಗಲಿದೆ. ಇದೊಂದು ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ ಎಂದು ಚಿತ್ರತಂಡ ಹೇಳಿದೆ. ಟೀಸರ್ ನೋಡಿದ ಬಳಿಕ ಪ್ರೇಕ್ಷಕರಿಗೆ ಈ ಸಿನಿಮಾ ಮೇಲೆ ಭರವಸೆ ಹುಟ್ಟಿದೆ. ಆ್ಯಕ್ಷನ್, ಲವ್ ಸ್ಟೋರಿ, ಅದ್ದೂರಿ ಮೇಕಿಂಗ್, ಪ್ರತಿಭಾವಂತ ಕಲಾವಿದರ ಬಳಗ, ಹಿನ್ನೆಲೆ ಸಂಗೀತ ಸೇರಿದಂತೆ ಹಲವು ಅಂಶಗಳು ‘ಕರಿಕಾಡ’ (Karikada)…

Read More

ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ.. – Kannada News | Kannada actor Daali Dhananjaya speech in Belagavi Utsava

ನಟ ಡಾಲಿ ಧನಂಜಯ್ ಅವರು ಬೆಳಗಾವಿ ಉತ್ಸವಕ್ಕೆ (Belagavi Utsava) ತೆರಳಿದ್ದಾರೆ. ಅವರು ವೇದಿಕೆಯಲ್ಲಿ ಮಾತನಾಡಿದ ವಿಡಿಯೋ ಇಲ್ಲಿದೆ. ಸಿನಿಮಾದ ಡೈಲಾಗ್ ಹೇಳುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ‘ಈ ಜನಸಾಗರ ನೋಡಿ ಬಹಳ ಖುಷಿ ಆಯಿತು. ಪ್ರತಿ ಬಾರಿ ಇಲ್ಲಿಗೆ ಬಂದಿದ್ದೇನೆ. ಆದರೆ ಈ ಬಾರಿ ಸೇರಿದ್ದಷ್ಟು ಜನರನ್ನು ನಾನು ನೋಡಿಲ್ಲ. ಬಹಳ ಚೆನ್ನಾಗಿ ಆಯೋಜನೆ ಮಾಡಿದ್ದಾರೆ. ಎಲ್ಲರೂ ಸೇರಿ ಪ್ರೀತಿಯಿಂದ ಮಾಡಿದಾಗ ಎಷ್ಟು ಖುಷಿಯಿಂದ ಜನರು ಸೇರುತ್ತಾರೆ ಎಂಬುದಕ್ಕೆ ಬೆಸ್ಟ್ ಉದಾಹರಣೆ ಇದು. ಬೆಳಗಾವಿಯಲ್ಲಿ ಕನ್ನಡದ ಉತ್ಸವಕ್ಕೆ…

Read More

ಚಿಕ್ಕೋಡಿ: ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ! – Kannada News | Raibag Horror: Grandfather Makes Minor Drink Alcohol

ಚಿಕ್ಕೋಡಿ, ಡಿಸೆಂಬರ್​​ 28: ಮದ್ಯ ಸೇವಿಸಲು ಬಾರ್​​​ಗೆ ಸ್ನೇಹಿತರು,ಸಂಬಂಧಿಕರನ್ನು ಕರೆದುಕೊಂಡು ಹೋಗೋದನ್ನ ನಾವು ಕೇಳಿದ್ದೇವೆ, ನೋಡಿದ್ದೇವೆ. ಆದ್ರೆ ಬೆಳಗಾವಿಯಲ್ಲೊಬ್ಬ ಪಾಪಿ ಅಜ್ಜ ಮೊಮ್ಮಗನ ಬಾರ್​​ಗೆ ಕರೆದುಕೊಂಡು ಹೋಗಿದ್ದಲ್ಲದೆ ಆತನಿಗೆ ಎಣ್ಣೆ ಕುಡಿಸಿರುವ ವಿಡಿಯೋವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಬಾರ್​​ ಒಂದರಲ್ಲಿ ಘಟನೆ ನಡೆದಿದ್ದು, ಅಲ್ಲಿದ್ದವರ ವಿರೋಧದ ನಡುವೆಯೂ ಅಜ್ಜ ಚಿಕ್ಕ ಹುಡುಗನಿಗೆ ಕುಡಿಯಲು ಮದ್ಯ ನೀಡಿದ್ದಾನೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ – Kannada News | Bengaluru temperature:Dry weather all over karnataka, misty weather in bengaluru

ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಬೆಂಗಳೂರು, ಡಿಸೆಂಬರ್ 28: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತದಲೆಯ ಪ್ರಭಾವ ಹೆಚ್ಚಿದ್ದು, ಕಳೆದ ಹಲವು ತಿಂಗಳಿಂದ ಎಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದೆ. ಇಂದೂ ಸಹ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಂಗಳೂರು…

Read More

ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್ – Kannada News | Laura Harris equals fastest fifty record in women’s T20s

ಮಹಿಳಾ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಲಾರಾ ಹ್ಯಾರಿಸ್ ಪಾಲಾಗಿದೆ. ನ್ಯೂಝಿಲೆಂಡ್​ನಲ್ಲಿ ನಡೆಯುತ್ತಿರುವ ಸೂಪರ್ ಸ್ಮ್ಯಾಶ್ ಮಹಿಳಾ ಟಿ20 ಟೂರ್ನಿಯಲ್ಲಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಲಾರಾ ಈ ದಾಖಲೆ ಬರೆದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮೇರಿ ಕೆಲ್ಲಿ ಹೆಸರಿನಲ್ಲಿತ್ತು. 2022 ರಲ್ಲಿ ಗ್ಲೌಸೆಸ್ಟರ್‌ಶೈರ್ ವಿರುದ್ಧದ ಪಂದ್ಯದಲ್ಲಿ ವಾರ್ವಿಕ್‌ಷೈರ್ ಪರ ಕಣಕ್ಕಿಳಿದಿದ್ದ ಕೇವಲ 15 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ…

Read More

Video: ಬೆಂಗಳೂರು ಜೀವನ ಇಷ್ಟೊಂದು ದುಬಾರಿ ಏಕೆ? ಎಂದು ಪ್ರಶ್ನಿಸಿದ ಮಹಿಳೆ – Kannada News | Woman says life in Bengaluru is difficult, video goes viral

ಬೆಂಗಳೂರು, ಡಿಸೆಂಬರ್ 28: ಈಗಿನ ದುಬಾರಿ ದುನಿಯಾದಲ್ಲಿ ಎಷ್ಟೇ ದುಡಿದರೂ ಕೂಡ ಕಡಿಮೆಯೇ. ತಿಂಗಳ ಪ್ರಾರಂಭದಲ್ಲಿ ಕೈ ತುಂಬಾ ಸಂಬಳ ಬಂದ್ರೂ ತಿಂಗಳ ಕೊನೆಯಲ್ಲಿ ಕೈಯಲ್ಲಿದ್ದ ದುಡ್ಡೆಲ್ಲಾ ಖಾಲಿ. ಅದಲ್ಲದೇ ಅಲ್ಪ ಸ್ವಲ್ಪ ಸಂಬಳದಲ್ಲಿ ದಿನನಿತ್ಯ ವೆಚ್ಚಗಳನ್ನು ತೂಗಿಸಿಕೊಂಡು ಹೋಗುವುದು ಹೇಳುವಷ್ಟು ಸುಲಭವಲ್ಲ. ಎಲ್ಲಾ ದಿನಸಿ ಸಾಮಗ್ರಿಗಳ ಬೆಲೆ ಗಗನಕ್ಕೇರುತ್ತಿದೆ. ಬೆಂಗಳೂರಿನಲ್ಲಿ (Bengaluru) 500 ರೂ 50ಕ್ಕೆ ಸಮಾನ ಎಂದೇನಿಸುತ್ತಿದೆ ಎಂದು ಮಹಿಳೆಯೊಬ್ಬರು ಹೇಳಿದ್ದು, ಖರ್ಚು ವೆಚ್ಚಗಳು ಹೆಚ್ಚಾಗುತ್ತಿದೆ ಎಂದಿರುವ ವಿಡಿಯೋ ಚರ್ಚೆಗೆ ಕಾರಣವಾಗಿದೆ. ದೀಪಾ ಗುಪ್ತಾ…

Read More

ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಇಸ್ಲಾಮಿಕ್ ವಿದ್ವಾಂಸ ಮುಫ್ತಿ – Kannada News | Islamic Scholor Mufti Shamail Nadwi Questions Court Authority Over Shariah in Fresh Remarks

ಇಸ್ಲಾಮಾಬಾದ್, ಡಿಸೆಂಬರ್ 28: ಅಲ್ಲಾನ ನಿರ್ಧಾರವೇ ಅಂತಿಮ ಎಂದು ಇಸ್ಲಾಮಿಕ್ ವಿದ್ವಾಂಸ ಮುಫ್ತಿ ಶಮೈಲ್ ನಡ್ವಿ ಹೇಳಿದ್ದಾರೆ. ನಮ್ಮ ತಾಯ್ನಾಡು ಧರ್ಮಕ್ಕಿಂತ ಪವಿತ್ರ, ಜಾತ್ಯತೀತ ವ್ಯವಸ್ಥೆಯನ್ನು ನಮಗಿಂತ ಪವಿತ್ರವೆಂದು ನಾವು ಭಾವಿಸಿದ್ದೇವೆ. ಬೇರೆ ನ್ಯಾಯಾಲಯವು ಯಾವುದೇ ನಿರ್ಧಾರ ತೆಗೆದುಕೊಂಡರೂ,ಮ ಶರಿಯಾ ವಿರುದ್ಧ ಆದೇಶ ನೀಡಿದರೂ ಅದನ್ನು ಅನುಮತಿಸಲಾಗುವುದಿಲ್ಲ, ಅಲ್ಲಾನ ನಿರ್ಧಾರವೇ ಅಂತಿ ಎಂದು ಆತ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಪಾಕಿಸ್ತಾನ್ ತಂಡದಿಂದ ಮತ್ತೆ ಹೊರಬಿದ್ದ ಬಾಬರ್ ಆಝಂ – Kannada News | Pakistan announced T20I squad for series against sri lanka

ಶ್ರೀಲಂಕಾ ವಿರುದ್ಧದ ಟಿ20 ಸರಣಿಗಾಗಿ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಬಾಬರ್​ ಆಝಂ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಕಳೆದೊಂದು ವರ್ಷದಿಂದ ಪಾಕ್ ಟಿ20 ತಂಡದಿಂದ ಹೊರಗುಳಿದಿದ್ದ ಬಾಬರ್ ಆಝಂ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದರು. ಇದೀಗ ಟಿ20 ವಿಶ್ವಕಪ್​ಗೂ ಮುನ್ನ ನಡೆಯಲಿರುವ ಸರಣಿಯಿಂದ ಬಾಬರ್ ಆಝಂ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಇತ್ತ ಬಾಬರ್ ಆಝಂ ಅವರನ್ನು ತಂಡದಿಂದ ಹೊರಗಿಡಲು ಮುಖ್ಯ ಕಾರಣ ಅವರು ಬಿಗ್ ಬ್ಯಾಷ್…

Read More