Headlines

ಪಾದಗಳು ತಣ್ಣಗಾಗುವುದಕ್ಕೆ ಮಧುಮೇಹ ಕಾರಣವೇ? ಇಲ್ಲಿದೆ ಸ್ಪಷ್ಟ ಮಾಹಿತಿ – Kannada News | Cold Feet & Diabetes: What Experts Say

ಸಾಮಾನ್ಯವಾಗಿ ಪಾದಗಳು ಚಳಿಗೆ ತಣ್ಣಗಾಗುತ್ತವೆ ಎಂದು ಅನೇಕರು ಭಾವಿಸುತ್ತಾರೆ. ಸಾಕ್ಸ್ ಹಾಕಿಕೊಂಡು, ದಪ್ಪದ ಹೊದಿಕೆ ಹೊದ್ದು ಕುಳಿತರು ಕೂಡ ಪಾದ ಬೆಚ್ಚಗಾಗುವುದಿಲ್ಲ. ಆದರೆ ಇದನ್ನು ಹವಾಮಾನದ ಪರಿಣಾಮ ಎಂದು ಪರಿಗಣಿಸಿ ನಿರ್ಲಕ್ಷಿಸುವವರ ಸಂಖ್ಯೆಯೇ ಹೆಚ್ಚಾಗಿದೆ. ಕೆಲವೊಮ್ಮೆ ಈ ರೀತಿಯ ಸಂಕೇತ ಅನಾರೋಗ್ಯದ ಮುನ್ಸೂಚನೆಯೂ ಆಗಿರಬಹುದು ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಹೌದು, ಇದು ಮಧುಮೇಹದ (Diabetes) ಲಕ್ಷಣವೂ ಆಗಿರಬಹುದು. ಆದರೆ ಪಾದಗಳು ತಂಪಾಗುವುದಕ್ಕೆ ಕೇವಲ ಮಧುಮೇಹವೂ ಕಾರಣವಲ್ಲ. ಒಬ್ಬ ವ್ಯಕ್ತಿಯಲ್ಲಿ ಪಾದಗಳು ತಣ್ಣಗಾಗುವ (Cold Feet) ಸಮಸ್ಯೆ ದೀರ್ಘಕಾಲದಿಂದ…

Read More

ಪೂಜೆಗೆಂದು ಹೋದ ಅರ್ಚಕ ನಾಲೆಯಲ್ಲಿ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಮಂಡ್ಯ/ ಬಳ್ಳಾರಿ, ಮಾರ್ಚ್​ 08: ಪಕ್ಕದ ಊರಿಗೆ ಪೂಜೆಗೆ ಹೋಗುತ್ತಿರೋದಾಗಿ ತಿಳಿಸಿ ಹೊರಟಿದ್ದ ಅರ್ಚಕರೋರ್ವರ ಶವ ನಗ್ನ ಸ್ಥಿತಿಯಲ್ಲಿ ನಾಲೆಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ ನಡೆದಿದೆ. ಸಿದ್ದಲಿಂಗಪ್ಪ (46) ಮೃತ ವ್ಯಕ್ತಿ. ಪಕ್ಕದ ಶೆಟ್ಟಿಹಳ್ಳಿ ಗ್ರಾಮಕ್ಕೆ ಪೂಜೆಗೆ ಹೋಗುತ್ತಿದ್ದೇನೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಸಿದ್ದಲಿಂಗಪ್ಪ ಅವರ ಸ್ಕೂಟರ್​​ ಸಿಡಿಎಸ್ ನಾಲೆಯಲ್ಲಿ ತೇಲುತ್ತಿರೋದನ್ನು ಕಂಡ ಗ್ರಾಮಸ್ಥರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದರು. ಹೀಗಾಗಿ ನಾಪತ್ತೆಯಾದ ಸಿದ್ದಲಿಂಗಪ್ಪಗಾಗಿ ಹುಡುಕಾಟ ನಡೆಸಿದಾಗ ಮೈಮೇಲೆ ಬಟ್ಟೆ…

Read More

ಎಣ್ಣೆ ಕೊಡಿಸಿಲ್ಲವೆಂದು ಮಚ್ಚು ಹಿಡಿದು ನಡುರಸ್ತೆಯಲ್ಲೇ ವ್ಯಕ್ತಿ ಪುಂಡಾಟ – Kannada News | Man Roams Middle of Road with Machete After Refuses to Give alcohol

ಬೆಂಗಳೂರು, ಜನವರಿ 17: ಪರಿಚಯಸ್ಥ ಎಣ್ಣೆ ಕೊಡಿಸಿಲ್ಲ ಎಂದು ಮಚ್ಚು ಹಿಡಿದು ವ್ಯಕ್ತಿ ಓರ್ವ ನಡುರಸ್ತೆಯಲ್ಲೇ ಪುಂಡಾಟ ಮೆರೆದಿರುವಂತಹ ಘಟನೆ ಬೆಂಗಳೂರು ಬಳಿಯ ಆನೇಕಲ್ ತಾಲೂಕಿನ ಗೌರೇನಹಳ್ಳಿಯಲ್ಲಿ ನಡೆದಿದೆ. ಗೌರೇನಾಹಳ್ಳಿ ಗ್ರಾಮದ ಬಸವರಾಜ್​​​​ ಎಂಬಾತ ಕುಡಿದ ಅಮಲಿನಲ್ಲಿ ಮಚ್ಚು ಹಿಡಿದು ದಾಂದಲೆ ಮಾಡಿದ್ದಾರೆ. ಪರಿಚಯಸ್ಥ ಪ್ರಕಾಶ್​ಗೆ ಬಸವರಾಜ್​​ ಮಚ್ಚು ಹಿಡಿದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಸವರಾಜ್ ಮಚ್ಚುಹಿಡಿದು ಓಡಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು,…

Read More

ಇಲಿಗಳ ಕಾಟದಿಂದ ಶಾಶ್ವತ ಪಡೆಯಲು ನೆಲ ಒರೆಸುವ ನೀರಿಗೆ ಈ ಒಂದು ವಸ್ತುವನ್ನು ಬೆರಸಿ – Kannada News | Here is an easy solution to get permanent relief from rat infestation

ಬಹುತೇಕರ ಮನೆಗಳಲ್ಲಿ ಹಲ್ಲಿ, ಸೊಳ್ಳೆ, ಇಲಿಗಳ (rats) ಕಾಟ ಇದ್ದೇ ಇರುತ್ತದೆ. ಅದರಲ್ಲೂ ಈ ಇಲಿಗಳು ಅಡುಗೆ ಸಾಮಾಗ್ರಿಗಳ ಜೊತೆಗೆ ಬಟ್ಟೆ, ಮನೆಯಲ್ಲಿರುವ ಇತರೆ ವಸ್ತುಗಳನ್ನು ಸಹ ಹಚ್ಚಿ ಹಾಳು ಮಾಡಿ ಬಿಡುತ್ತವೆ. ಇವುಗಳ ಈ ಕಾಟದಿಂದ ಮುಕ್ತಿ ಪಡೆಯಲು ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕ ಉತ್ಪನ್ನಗಳನ್ನು ಉಪಯೋಗ ಮಾಡುತ್ತಾರೆ, ಇನ್ನೂ ಕೆಲವು ಹಲವು ಬಗೆಯ ಮನೆ ಮದ್ದುಗಳನ್ನು ಸಹ ಪ್ರಯೋಗ ಮಾಡುತ್ತಾರೆ. ಆದ್ರೆ ಇವುಗಳಿಂದ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದಾದ್ರೆ, ನೆಲ ಒರೆಸುವ ನೀರಿಗೆ ಕರ್ಪೂರವನ್ನು…

Read More

ಈ ವಾರ ‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಕೊನೆಯ ಸಂಚಿಕೆ ಪ್ರಸಾರ

ಕನ್ನಡ ಕಿರುತೆರೆ ವೀಕ್ಷಕರ ನೆಚ್ಚಿನ ಧಾರಾವಾಹಿಗಳಲ್ಲಿ ಒಂದಾದ, ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಸೀರಿಯಲ್ ‘ಭಾಗ್ಯಲಕ್ಷ್ಮೀ’ ಈಗ ತನ್ನ ಸುದೀರ್ಘ ಹಾಗೂ ಯಶಸ್ವಿ ಪಯಣವನ್ನು ಮುಗಿಸಲು ಸಜ್ಜಾಗಿದೆ. ಹೌದು, ಸಾವಿರಕ್ಕೂ ಹೆಚ್ಚು ಸಂಚಿಕೆಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದ ಈ ಧಾರಾವಾಹಿ ಈಗ ಮುಕ್ತಾಯದ ಹಂತಕ್ಕೆ ತಲುಪಿದ್ದು, ಅಂತಿಮ ಸಂಚಿಕೆಗಳು ಪ್ರಸಾರವಾಗುತ್ತಿವೆ. ಕನ್ನಡ ಕಿರುತೆರೆಯಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿ, ವರ್ಷಗಳಿಂದ ಕರುನಾಡಿನ ಪ್ರೇಕ್ಷಕರ ಹೃದಯ ಆಳಿದ್ದ ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಈಗ ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ….

Read More

ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದು ಬಂದ ತೇಜಸ್ವಿ ಸೂರ್ಯ! – Kannada News | Tejasvi Surya Protests Bengaluru Metro Fare Hike, Citing Karnataka Governments Empty Treasury

ಬೆಂಗಳೂರು, ಫೆಬ್ರುವರಿ 09: ನಗರದಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ (Tejasvi Surya) ಆರ್.ವಿ. ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಲಿ ಟ್ರಂಕ್ ಒಂದನ್ನು ಹಿಡಿದು ಬಂದ ಅವರು, ಇದು ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದ ಸೂರ್ಯ, ಮೆಟ್ರೋಗೆ ನೀಡುತ್ತಿದ್ದ ನೆರವನ್ನು ನಿಲ್ಲಿಸಿರುವುದು ದರ ಏರಿಕೆಗೆ ಕಾರಣವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

ರಜನೀಕಾಂತ್ ಋಣ ತೀರಿಸಿದ ಶಾರುಖ್ ಖಾನ್, ಎಸ್​​ಆರ್​​ಕೆ ಜೊತೆ ಎಸ್​​ಆರ್​​ಕೆ – Kannada News | Shah Rukh Khan acting with Rajinikanth in Jailer 2

ಶಾರುಖ್ ಖಾನ್ (Shah Rukh Khan), ಕಮಲ್ ಹಾಸನ್ ಅವರ ಅತಿ ದೊಡ್ಡ ಅಭಿಮಾನಿ, ಆದರೆ ರಜನೀಕಾಂತ್ ಅವರ ಬಗ್ಗೆ ಅಷ್ಟೇ ಗೌರವ ಇರುವಂಥಹ ನಟ. ಕಮಲ್ ಹಾಸನ್ ಕರೆದರೆಂದು ಅವರ ನಿರ್ದೇಶನದ ‘ಹೇ ರಾಮ್’ ಸಿನಿಮಾನಲ್ಲಿ ಒಂದು ರೂಪಾಯಿ ಸಹ ಸಂಭಾವನೆ ಪಡೆಯದೆ ನಟಿಸಿದ್ದರು. ಆ ಬಳಿಕ ರಜನೀಕಾಂತ್ ಅವರು ಶಾರುಖ್ ಖಾನ್ ನಿರ್ಮಿಸಿ, ನಟಿಸಿದ್ದ ‘ರಾ ಒನ್’ ಸಿನಿಮಾನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಆ ಋಣವನ್ನು ಶಾರುಖ್ ಖಾನ್ ತೀರಿಸಿದ್ದಾರೆ. ತಮಿಳು ಚಿತ್ರರಂಗದ…

Read More

Video: ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ, 200ಕ್ಕೂ ಅಧಿಕ ವಾಹನಗಳು ಭಸ್ಮ – Kannada News | Large Blaze at Kerala Railway Station Leaves Hundreds of Vehicles Damaged

ತ್ರಿಶೂರ್, ಜನವರಿ 05: ತ್ರಿಶೂರ್ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 200ಕ್ಕೂ ಅಧಿಕ ವಾಹನಗಳು ಸುಟ್ಟು ಭಸ್ಮವಾಗಿವೆ. ಪ್ಲಾಟ್‌ಫಾರ್ಮ್ ಸಂಖ್ಯೆ 2 ರ ಬಳಿ ಇರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕರು ಮತ್ತು ಹತ್ತಿರದ ನಿವಾಸಿಗಳಲ್ಲಿ ಭಯಭೀತರಾಗಿದ್ದಾರೆ. ವರದಿಗಳ ಪ್ರಕಾರ, 6.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಜ್ವಾಲೆ ವೇಗವಾಗಿ ಪಾರ್ಕಿಂಗ್ ಪ್ರದೇಶವನ್ನು ಆವರಿಸಿಕೊಂಡಿತ್ತು. ಪ್ರತಿನಿತ್ಯ ಸುಮಾರು 500ಕ್ಕೂ ಹೆಚ್ಚು ಬೈಕ್​ಗಳನ್ನು ಅಲ್ಲಿ ನಿಲುಗಡೆ ಮಾಡಲಾಗುತ್ತದೆ.  …

Read More

Karnataka Budget 2026: ದಾಖಲೆಯ 17ನೇ ಬಜೆಟ್​ಗೆ ಸಿದ್ದರಾಮಯ್ಯ ಸಿದ್ಧ, ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ – Kannada News | Karnataka Budget 2026: CM Siddaramaiah Set to Present Record 17th Budget, Key Facts You Should Know

ಬೆಂಗಳೂರು, ಮಾರ್ಚ್ 5: ಕರ್ನಾಟಕದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿರುವ 2026–27ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2026) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸಲಿರುವ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾದ ದಾಖಲೆಗೆ ಜನವರಿಯಲ್ಲಿ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. 7 ವರ್ಷ 239…

Read More

‘ಧುರಂಧರ್’ ಸಿನಿಮಾದಲ್ಲಿನ ಹಲವು ತಪ್ಪುಗಳ ಪಟ್ಟಿ ನೀಡಿದ ಪಾಕಿಸ್ತಾನಿ ಪ್ರೇಕ್ಷಕರು

ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಗ್ಗೆ ಎಲ್ಲ ಕಡೆಗಳಲ್ಲಿ ಚರ್ಚೆ ಆಗುತ್ತಿದೆ. ಪಾಕಿಸ್ತಾನದಲ್ಲಿ ಈ ಸಿನಿಮಾ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಕೂಡ ಪಾಕ್ ಜನರು ಬೇರೆ ದೇಶಗಳಲ್ಲಿ ಹಾಗೂ ಪೈರಸಿ ಮೂಲಕ ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ‘ಧುರಂಧರ್’ (Dhurandhar) ಹೇಗಿದೆ ಎಂದು ಪಾಕ್ ಪ್ರೇಕ್ಷಕರು ವಿಮರ್ಶೆ ನೀಡುತ್ತಿದ್ದಾರೆ. ಅಂಥ ವಿಡಿಯೋಗಳು ಸಖತ್ ಸದ್ದು ಮಾಡುತ್ತಿವೆ. ಈ ಸಿನಿಮಾದಲ್ಲಿ ಯಾವೆಲ್ಲ ತಪ್ಪುಗಳು ಇವೆ ಎಂಬುದರ ಬಗ್ಗೆ ಪಾಕ್ (Pakistan) ಪ್ರಜೆಗಳಿಬ್ಬರು ಮಾತನಾಡಿದ ವಿಡಿಯೋ…

Read More