Headlines

Video: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಆಟೋ ಓಡಿಸುತ್ತಾ, ಮಹಿಳೆಯರಿಗೆ ಕಿರುಕುಳ ಕೊಟ್ಟ ಚಾಲಕ – Kannada News | Reckless Auto Rickshaw Driver Causes Chaos in Andheri, Video Sparks Outrage

ಅಂಧೇರಿ, ಡಿಸೆಂಬರ್ 28: ಅಂಧೇರಿಯಲ್ಲಿ ರಾತ್ರಿ ಹೊತ್ತು ನಡೆದ ಘಟನೆ ನಗರದ ಜನರನ್ನು ಆತಂಕಕ್ಕೆ ದೂಡಿದೆ. ಆಟೋ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಆಟೋವನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದಷ್ಟೇ ಅಲ್ಲದೆ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಹೆಣ್ಣುಮಕ್ಕಳಿಗೆ ಕಿರುಕುಳ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಮತ್ತು ನಾಗರಿಕರು ಮೌನವಾಗಿರುವ ಬದಲು ಮಾತನಾಡುವಂತೆ ಮನವಿ ಮಾಡಿದರು. ಅಂಧೇರಿ ಪಶ್ಚಿಮದ ಆರ್‌ಟಿಒ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಕಳೆದ ಹದಿನೈದು…

Read More

Video: ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ, ವಾಹನಗಳಿಗೆ ಬೆಂಕಿ – Kannada News | Collision on Yamuna Expressway Triggers Car Fire, Occupants Escape

ರಬುಪುರ, ಡಿಸೆಂಬರ್ 28: ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಬಳಿಕ ವಾಹನಗಳಿಗೆ ಬೆಂಕಿ ಆವರಿಸಿದೆ. ವಾಹನಗಳು ಜೆವರ್‌ನಿಂದ ನೋಯ್ಡಾ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದು ರಬುಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವರದಿಯ ಪ್ರಕಾರ, ವಾಹನದೊಳಗಿರುವ ಜನರು ಬೇಗನೆ ಹೊರಬಂದು ತಮ್ಮ ಜೀವಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಯಾವುದೇ ಸಾವುನೋವುಗಳು ದಾಖಲಾಗಿಲ್ಲ, ಬೆಂಕಿಯನ್ನು ನಿಯಂತ್ರಿಸಲು ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ತಕ್ಷಣ ಆಗಮಿಸಿದ್ದವು ಇದರಿಂದಾಗಿ ಎರಡೂ ಕಾರುಗಳು ಸಂಪೂರ್ಣವಾಗಿ ಹೊತ್ತಿ…

Read More

ಮೋದಿ ಹೇಳಿದ ದುಬೈನ ‘ಕನ್ನಡ ಪಾಠ ಶಾಲೆ’ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಮಾಹಿತಿ – Kannada News | What Makes Dubai’s ‘Kannada Paatha Shaale’ Special, as Mentioned by Modi in Mann Ki Baat?

ದುಬೈನ ‘ಕನ್ನಡ ಪಾಠ ಶಾಲೆ’ ಬಗ್ಗೆ ಮೋದಿ ಉಲ್ಲೇಖ ಬೆಂಗಳೂರು, ಡಿಸೆಂಬರ್​​ 28: 2025ನೇ ಸಾಲಿನ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ದುಬೈನ ‘ಕನ್ನಡ ಪಾಠ ಶಾಲೆ’ ಬಗ್ಗೆ ಉಲ್ಲೇಖಿಸಿದ್ದಾರೆ. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ ಅವರು ತಮ್ಮ ನೆಲದ ಭಾಷೆಯಾದ ಕನ್ನಡದಿಂದ ದೂರ ಆಗುತ್ತಿದ್ದಾರೆ ಎಂಬ ಉದ್ದೇಶದಿಂದ ದುಬೈನಲ್ಲಿ ಕನ್ನಡ ಪಾಠ ಶಾಲೆ ಆರಂಭ‌ವಾಯ್ತು ಎಂದಿದ್ದಾರೆ. ಆ ಮೂಲಕ ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ…

Read More

Vasthu Tips: ಮನೆಯ ಮೆಟ್ಟಿಲುಗಳ ಕೆಳಗೆ ಈ ವಸ್ತುಗಳನ್ನು ಇಡಲೇಬೇಡಿ; ಸಮಸ್ಯೆ ತಪ್ಪಿದ್ದಲ್ಲ – Kannada News | Vastu for Under Staircase: What to Avoid to Prevent Negative Energy at Home

ಸ್ವಂತ  ಮನೆ ಕಟ್ಟುವುದು ಪ್ರತಿಯೊಬ್ಬರ ಕನಸು. ಪ್ರತಿಯೊಬ್ಬರೂ ತಮ್ಮ ಜೀವಮಾನದ ಕಠಿಣ ಪರಿಶ್ರಮದಿಂದ ನಿರ್ಮಿಸಿದ ಮನೆಯಲ್ಲಿ ಆರಾಮವಾಗಿ ಬದುಕಲು ಬಯಸುತ್ತಾರೆ. ಅದಕ್ಕಾಗಿಯೇ ಅವರು ಮನೆ ನಿರ್ಮಿಸುವಾಗ ವಾಸ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಆದಾಗ್ಯೂ, ಜಾಗವನ್ನು ಉಳಿಸುವ ಪ್ರಕ್ರಿಯೆಯಲ್ಲಿ ಅನೇಕ ಜನರು ಮಾಡುವ ದೊಡ್ಡ ತಪ್ಪು ಎಂದರೆ ಮೆಟ್ಟಿಲುಗಳ ಕೆಳಗಿರುವ ಖಾಲಿ ಜಾಗವನ್ನು ಅವರು ಬಯಸಿದಂತೆ ಬಳಸುವುದು. ವಾಸ್ತು ಶಾಸ್ತ್ರದ ಪ್ರಕಾರ, ಮೆಟ್ಟಿಲುಗಳ ಕೆಳಗಿರುವ ಖಾಲಿ ಜಾಗವು ತುಂಬಾ ಸೂಕ್ಷ್ಮವಾಗಿರುತ್ತದೆ. ಅಲ್ಲಿ ಮಾಡುವ ಸಣ್ಣ ತಪ್ಪು ಮನೆಯೊಳಗೆ ನಕಾರಾತ್ಮಕ…

Read More

ಚಾಮರಾಜನಗರ: ಬಾಳೆಹಣ್ಣಿಗಾಗಿ ನಡುರಸ್ತೆಯಲ್ಲಿಯೇ ಲಾರಿ ತಡೆದ ‘ಬನಾನಾ ಬೇಬಿ’! – Kannada News | Wild Elephant Menace Continues in Chamarajanagar

ಚಾಮರಾಜನಗರ, ಡಿಸೆಂಬರ್ 28: ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ‘ಬನಾನಾ ಬೇಬಿ’ ಎಂದು ಕರೆಯಲ್ಪಡುವ ಆನೆ ಮತ್ತೆ ಸಕ್ರಿಯವಾಗಿದೆ. ಕಳೆದ ಮೂರು ತಿಂಗಳಿಂದ ಸೈಲೆಂಟ್ ಆಗಿದ್ದ ಈ ಆನೆ, ಇದೀಗ ಕಾಡಿನಿಂದ ನಾಡಿಗೆ ಆಹಾರ ಅರಸಿ ಬರುತ್ತಿದೆ. ಬಾಳೆಹಣ್ಣು ಹೊತ್ತು ಸಾಗುವ ವಾಹನಗಳೇ ಈ ಆನೆಯ ಮುಖ್ಯ ಗುರಿಯಾಗಿದ್ದು, ನಡುರಸ್ತೆಯಲ್ಲೇ ವಾಹನಗಳನ್ನು ತಡೆದು ನಿಲ್ಲಿಸುತ್ತಿದೆ. ಇದರಿಂದಾಗಿ ಪುಣಜನೂರಿನಿಂದ ತಮಿಳುನಾಡಿನ ಅಸನೂರು ರಸ್ತೆ ಭಾಗದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಅರಣ್ಯ ಇಲಾಖೆ ಈ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು…

Read More

ಕೇವಲ 1 ರೂಪಾಯಿ ಸಂಭಾವನೆ ಪಡೆದು ಹೆಚ್​ಐವಿ ಪೀಡಿತನ ಪಾತ್ರ ಮಾಡಿದ್ದ ಸಲ್ಮಾನ್ ಖಾನ್ – Kannada News | Salman Khan acted in Phir Milenge by getting Rs 1 as remuneration

ನಟ ಸಲ್ಮಾನ್ ಖಾನ್ (Salman Khan) ಅವರು ಪ್ರತಿ ಸಿನಿಮಾಗೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಹಿಂದಿ ಚಿತ್ರರಂಗದಲ್ಲಿ ಅವರು ಸೂಪರ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರ ಕೆಲವು ಸಿನಿಮಾಗಳು ಸೋತಿದ್ದರೂ ಕೂಡ ಬೇಡಿಕೆ ಕಡಿಮೆ ಆಗಿಲ್ಲ. ಇತ್ತೀಚೆಗೆ ಅವರು 60ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಸಲ್ಮಾನ್ ಖಾನ್ ಕುರಿತ ಕೆಲವು ಇಂಟರೆಸ್ಟಿಂಗ್ ವಿಷಯಗಳು ವೈರಲ್ ಆಗಿವೆ. 2004ರಲ್ಲಿ ಹೆಚ್​ಐವಿ (HIV) ಪೀಡಿತ ವ್ಯಕ್ತಿಯ ಪಾತ್ರ ಮಾಡಲು ಸಲ್ಮಾನ್ ಖಾನ್…

Read More

Video: ಮಗುವನ್ನು ಆಟೋದಲ್ಲಿ ಕೂರಿಸಿ ಬಾರ್​ಗೆ ಕುಡಿಯಲು ಹೋದ ಮಹಿಳೆ – Kannada News | Viral Video From Gurugram Raises Child Safety Concerns

ಗುರುಗ್ರಾಮ, ಡಿಸೆಂಬರ್ 28: ಮಗುವನ್ನು ಆಟೋದಲ್ಲಿ ಕೂರಿಸಿ ತಾಯಿಯೊಬ್ಬಳು ಹತ್ತಿರದ ಬಾರ್​ಗೆ ಕುಡಿಯಲು ಹೋಗಿದ್ದ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಇ-ಆಟೋದಲ್ಲಿ ತನ್ನ 4 ವರ್ಷದ ಮಗನನ್ನು ಕೂರಿಸಿ ಆಕೆ ಬಾರ್​ಗೆ ಕುಡಿಯಲು ಹೋಗಿದ್ದಳು. ಪೊಲೀಸ್ ಸಿಬ್ಬಂದಿ ಬಾಲಕನನ್ನು ಗಮನಿಸಿದ್ದಾರೆ ಮತ್ತು ಸುರಕ್ಷಿತವಾಗಿ ಬಾಲಕನನ್ನು ಮನೆಗೆ ಸೇರಿಸಿದ್ದಾರೆ. ಮಹಿಳೆ ತನ್ನ ಮಗನೊಂದಿಗೆ ಇ-ರಿಕ್ಷಾವನ್ನು ಬಾಡಿಗೆಗೆ ಪಡೆದಿದ್ದಳು ಮತ್ತು ಹತ್ತಿರದ ಬಾರ್‌ಗೆ ಹೋಗುವಾಗ ಮಗುವಿನೊಂದಿಗೆ ಕಾಯಲು ಚಾಲಕನನ್ನು ಕೇಳಿಕೊಂಡಿದ್ದಳು. ಮಗುವಿನ ಸುರಕ್ಷತೆಯ ಬಗ್ಗೆ ಕಳವಳಗೊಂಡ ಇ-ರಿಕ್ಷಾ ಚಾಲಕ ಸ್ಥಳೀಯ ಅಧಿಕಾರಿಗಳನ್ನು…

Read More

Video: ದೆಹಲಿಗಿಂತ ಬೆಂಗಳೂರು ಬೆಸ್ಟ್, ಈ ನಗರವನ್ನೇ ರಾಷ್ಟ್ರ ರಾಜಧಾನಿ ಮಾಡಿ ಎಂದ ಯುವತಿ – Kannada News | Delhi woman says make Bengaluru the national capital

ಬೆಂಗಳೂರು, ಡಿಸೆಂಬರ್ 28: ರಾಷ್ಟ್ರ ರಾಜಧಾನಿ ಯಾವುದೆಂದು ಕೇಳಿದ್ರೆ ಮೊದಲು ನೆನಪಿಗೆ ಬರೋದೇ ದೆಹಲಿ. ಆದರೆ ದೆಹಲಿಯ ಯುವತಿಯು (young woman) ಬೆಂಗಳೂರನ್ನು (Bengaluru) ದೇಶದ ರಾಜಧಾನಿಯಾಗಿ ಮಾಡಬೇಕು ಎಂದು ಹೇಳಿದ್ದಾಳೆ. ಬೆಂಗಳೂರಿಗೆ ಸ್ಥಳಾಂತರಗೊಂಡ ಬಳಿಕ ಇಲ್ಲಿನ ಉತ್ತಮ ಗುಣಮಟ್ಟದ ಜೀವನ, ವಾಯುಗುಣಮಟ್ಟ, ಸುರಕ್ಷತೆ ಹಾಗೂ ರಸ್ತೆ ಈ ಎಲ್ಲವನ್ನು ಹತ್ತಿರದಿಂದ ಗಮನಿಸಿ ಈ ಮಾತನ್ನು ಹೇಳಿದ್ದಾಳೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಸಮೃದ್ಧಿ ಮಖಿಜಾ (simridhimakhija) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

Mann Ki Baat: ಬೆಂಗಳೂರಿನ ಐಐಎಸ್​ಸಿಯನ್ನು ಹಾಡಿಹೊಗಳಿದ ಪ್ರಧಾನಿ ಮೋದಿ – Kannada News | Mann ki Baat:From Operation Sindoor to Sports Glory: PM Modi Highlights India’s 2025 Milestones

ಬೆಂಗಳೂರು, ಡಿಸೆಂಬರ್ 28: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(IISc)ಯಲ್ಲಿ ಕೇವಲ ವಿಜ್ಞಾನವನ್ನು ಕಲಿಸುವುದು ಮಾತ್ರವಲ್ಲದೆ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸುವ ಸಂಗೀತ ತರಗತಿಗಳನ್ನು ಕೂಡ ನಡೆಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮನ್​ ಕಿ ಬಾತ್(Mann Ki baat)​ನಲ್ಲಿ ಹೇಳಿದ್ದಾರೆ. ಪ್ರತಿಷ್ಠಿತ ಸಂಶೋಧನಾ ವಿಶ್ವವಿದ್ಯಾಲಯದಲ್ಲಿ ವಿಜ್ಞಾನದ ಜೊತೆಗೆ ಸಂಗೀತವನ್ನು ಕೂಡ ಆರಾಧಿಸಲಾಗುತ್ತದೆ. ವಿಜ್ಞಾನದ ಜತೆಗೆ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ಕಲಿಸಲಾಗುತ್ತದೆ. ಐಐಎಸ್ಸಿಯಲ್ಲಿ ವಿಜ್ಞಾನ ಮತ್ತು ಸಂಗೀತ ಹೇಗೆ ಒಟ್ಟಿಗೆ ಅಭಿವೃದ್ಧಿ ಹೊಂದಬಹುದು ಎಂಬುದನ್ನು ಸಾಬೀತುಪಡಿಸುತ್ತದೆ. 2025 ಪ್ರತಿಯೊಬ್ಬ ಭಾರತೀಯನೂ…

Read More

‘ಟಾಕ್ಸಿಕ್’ ಸಿನಿಮಾ: ಎಲಿಜಬೆತ್ ಪಾತ್ರದಲ್ಲಿ ಹುಮಾ ಖುರೇಷಿ; ಫಸ್ಟ್ ಲುಕ್ ರಿಲೀಸ್ – Kannada News | Yash starrer Toxic movie team released Huma Qureshi first Look poster

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ (Toxic Movie) ಸಿನಿಮಾದಲ್ಲಿ ಹಲವು ಕಲಾವಿದರು ನಟಿಸುತ್ತಿದ್ದಾರೆ. ಸಿನಿಮಾದ ಬಿಡುಗಡೆಗೆ ಇನ್ನೂ ಹಲವು ದಿನಗಳು ಬಾಕಿ ಇವೆ. ಈಗಾಗಲೇ ಸಿನಿಮಾದ ಪ್ರಚಾರವನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ಪಾತ್ರಗಳ ಪರಿಚಯವನ್ನು ಒಂದೊಂದಾಗಿಯೇ ಮಾಡಲಾಗುತ್ತಿದೆ. ಯಶ್ (Yash) ಜೊತೆ ಪರಭಾಷೆ ಕಲಾವಿದರ ದಂಡೇ ಈ ಸಿನಿಮಾದಲ್ಲಿ ಇರಲಿದೆ. ಕಿಯಾರಾ ಅಡ್ವಾಣಿ, ಹುಮಾ ಖುರೇಶಿ ಮುಂತಾದವರು ಈ ಸಿನಿಮಾದಲ್ಲಿದ್ದಾರೆ. ಈಗ ಹುಮಾ ಖುರೇಷಿ (Huma Qureshi) ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದೆ….

Read More