Headlines

ಸೂರ್ಯನ ಕುಂಭರಾಶಿ ಪ್ರವೇಶದಿಂದ ಯಾರಿಗೆ ಶುಭಾಶುಭ ಫಲ – Kannada News | February 2024 Astrology: Sun Transit in Aquarius and Drekkan Effects

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ರೇಕ್ಕಾಣದ ಮೂಲಕ ಭವಿಷ್ಯದ ಚಿಂತನೆಯನ್ನು ಮಾಡಲು ಸಾಧ್ಯ. ಫೆಬ್ರವರಿ13 ರಿಂದ ಫೆಬ್ರವರಿ 23ರವರೆಗೆ ಸೂರ್ಯನು ಕುಂಭ ರಾಶಿಯಲ್ಲಿದ್ದು ಶನಿಯ ದ್ರೇಕ್ಕಾಣದಲ್ಲಿ (ಅಂದರೆ ಕುಂಭ ರಾಶಿಯ ಮೊದಲ ೧೦ ಡಿಗ್ರಿ) ಇರುತ್ತಾನೆ. ಕುಂಭದ ಮೊದಲ ದ್ರೇಕ್ಕಾಣ ಶನಿಯದ್ದಾಗಿದೆ. ಈ ರಾಶಿಯಲ್ಲಿ ಶನಿಯ ಪ್ರಭಾವ ಅಧಿಕವಾಗಿ ಉಂಟಾಗುವ ಕಾರಣ ಶುಭಾಶುಭ ಫಲಗಳು ಹೀಗಿವೆ. ​ಸೂರ್ಯ ಮತ್ತು ಶನಿ ಪರಸ್ಪರ ಶತ್ರು ಗ್ರಹಗಳು. ಸೂರ್ಯನು ಶನಿಯ ಮನೆಯಾದ ಕುಂಭದಲ್ಲಿ ಸಂಚರಿಸುವಾಗ ಮತ್ತು ಶನಿಯ ದ್ರೇಕ್ಕಾಣದಲ್ಲೇ ಇದ್ದಾಗ ಫಲಗಳು…

Read More

ಕಪ್ಪತ್ತಗುಡ್ಡದ ನಿಗೂಢ ಗುಹೆಗಳ ಸಾಮ್ರಾಜ್ಯ, ಚಿನ್ನದ ರಹಸ್ಯ ಬಯಲು! – Kannada News | Kappataguddas Mysterious Gold Caves: A TV9 Ground Report Uncovers Historical Mining and Hidden Wealth

ಗದಗ, ಫೆಬ್ರವರಿ 6: ಗದಗ ಜಿಲ್ಲೆಯ ಕಪ್ಪತ್ತಗುಡ್ಡವು ಈಗ ರಾಜ್ಯದ ಗಮನ ಸೆಳೆದಿದೆ. ಐತಿಹಾಸಿಕ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆಯಾದ ಬೆನ್ನಲ್ಲೇ, ಕಪ್ಪತ್ತಗುಡ್ಡದ ನಿಗೂಢ ಗುಹೆಗಳಲ್ಲಿನ ಚಿನ್ನದ ರಹಸ್ಯ ಬಯಲಾಗುತ್ತಿದೆ. ಮಹಾಲಿಂಗಪುರ ಸಮೀಪದ ಕಪ್ಪತ್ತಗುಡ್ಡದಲ್ಲಿ ‘ಟಿವಿ9’ ಗ್ರೌಂಡ್ ರಿಪೋರ್ಟ್ ನಡೆಸಿದ್ದು, ಈ ಗುಹೆಗಳಲ್ಲಿ ಅಪಾರ ಚಿನ್ನದ ನಿಕ್ಷೇಪವಿರುವ ಸಾಧ್ಯತೆ ಕುರಿತು ಕುತೂಹಲ ಮೂಡಿಸಿದೆ. ಇಲ್ಲಿನ ದುರ್ಗಮ ರಸ್ತೆಗಳು ಮತ್ತು ಭಯಾನಕ ಕಾಡುಗಳ ಮಧ್ಯೆ ಇರುವ ಈ ಗುಹೆಗಳಿಗೆ ತಲುಪುವುದು ಸವಾಲಿನ ಕೆಲಸವಾಗಿದೆ. ಈ ಗುಹೆಗಳು ಒಂದರೊಳಗೊಂದು ಇರುವಂತೆ…

Read More

ಮನೆಯಲ್ಲಿ ಮಲಗಿದ್ದವರೂ ಇಲ್ಲ, ಜಗಳವಾಡಿ ಹೋದವರೂ ಹಿಂದಿರುಗಿಲ್ಲ, ದೆಹಲಿಯಲ್ಲಿ ಹೆಚ್ಚುತ್ತಿವೆ ಮಕ್ಕಳ ನಾಪತ್ತೆ ಪ್ರಕರಣಗಳು – Kannada News | Every Day Is a Nightmare: Families Await Answers in Delhi Child Disappearances

ನಾಪತ್ತೆಯಾಗಿರುವ ಮಕ್ಕಳುImage Credit source: India TV ನವದೆಹಲಿ, ಫೆಬ್ರವರಿ 06: ದೆಹಲಿಯಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ಮಕ್ಕಳು(Children) ರಾತ್ರಿ ಮಲಗಿದ್ದವರು ಬೆಳಗಾಗುವಷ್ಟರಲ್ಲಿ ಕಾಣುತ್ತಿಲ್ಲ, ಇನ್ನೂ ಕೆಲವರು ಮನೆಯಿಂದ ಜಗಳವಾಡಿ ಹೋದವರು ಹಿಂದಿರುಗಿಲ್ಲ, ಒಟ್ಟಿನಲ್ಲಿ ನಾಪತ್ತೆ ಪ್ರಕರಣಗಳು ತೀರಾ ಹೆಚ್ಚಾಗಿದೆ. ಜನವರಿ ಮೊದಲ 15 ದಿನಗಳಲ್ಲಿ 800ಕ್ಕೂ ಅಧಿಕ ಜನರು ಕಣ್ಮರೆಯಾಗಿದ್ದರೆ.120 ಹುಡುಗಿಯರಿದ್ದರೆ , 137 ಮಂದಿ ಅಪ್ರಾಪ್ತ ಬಾಲಕರಿದ್ದಾರೆ. 27 ದಿನಗಳ ಬಳಿಕವೂ ಅವರ ಒಂದೇ ಒಂದು ಸುಳಿವು ಕೂಡಾ ಸಿಕ್ಕಿಲ್ಲ. 2026ರ…

Read More

ಸಾಗರದ ಮಾರಿಕಾಂಬೆ ದರ್ಶನ ಪಡೆದ ಪಡೆದ ಶಿವರಾಜ್​​ಕುಮಾರ್; ಹೇಳಿದ್ದೇನು? – Kannada News | Actor Shivarajkumar Happy visits Sagara Marikamba Jatre

ಸಾಗರದ ಮಾರಿಕಾಂಬೆ ದರ್ಶನಕ್ಕೆ ಶಿವರಾಜ್​​​ಕುಮಾರ್ ಹಾಗೂ ಗೀತಾ ತೆರಳಿದ್ದಾರೆ. ಅವರು ತಾಯಿ ದರ್ಶನ ಪಡೆದು ತುಂಬಾನೇ ಖುಷಿಪಟ್ಟರು. ಆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ‘ನನಗೆ ಇಲ್ಲಿಗೆ ಬರೋದು ಯಾವಾಗ ಖುಷಿ ನೀಡುತ್ತದೆ. ತಾಯಿ ಆಗಾಗ ಕರೆಸಿಕೊಳ್ಳುತ್ತಾಳೆ’ ಎಂದು ಶಿವಣ್ಣ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್: ರಾಜ್ಯಾದ್ಯಂತ ಮೆಗಾ ದಾಳಿ, 13 ಮಾಸ್ಟರ್ ಮೈಂಡ್‌ಗಳ ಬಂಧನ – Kannada News | Karnataka CID busts 40K+ mule accounts, 13 arrested in major cyber fraud operation

ರಾಜ್ಯದ ವಿವಿಧೆಡೆ ಸಿಐಡಿ ಅಧಿಕಾರಿಗಳ ತನಿಖೆ ಬೆಂಗಳೂರು, ಫೆಬ್ರುವರಿ 06: ರಾಜ್ಯದಲ್ಲಿ ಸೈಬರ್ ಪ್ರಕರಣಗಳು (Cyber crime) ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನು ಸಿಐಡಿ ಸೈಬರ್ ಕ್ರೈಂ (CID) ವಿಭಾಗ ಭೇದಿಸಿದೆ. ನೂರಾರು ಕಡೆ ದಾಳಿ ನಡೆಸಿದ್ದ ತಂಡಗಳು, ಅಕ್ರಮಕ್ಕಾಗಿ ಬಳಸಕಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್​ಗಗಳನ್ನು ಪತ್ತೆ ಹಚ್ಚಿದೆ. 100ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು ರಾಜ್ಯದಲ್ಲಿ ಫೆಬ್ರವರಿ 6ರಂದು ರಾಜ್ಯಾದ್ಯಂತ 100ಕ್ಕೂ…

Read More

RCB vs DC: ಆರು ಬಾಲ್​​ಗೆ 10 ರನ್; ಕೊನೆಯ ಓವರ್ ಥ್ರಿಲ್ ಹೇಗಿತ್ತು ನೋಡಿ

ವುಮನ್ ಪ್ರೀಮಿಯರ್ ಲೀಗ್ 2026ರ ಫೈನಲ್ ಫೆಬ್ರವರಿ 5ರಂದು ನಡೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ನಗೆ ಬೀರಿದೆ. ಆರ್​​ಸಿಬಿಗೆ ಡೆಲ್ಲಿ ತಂಡ 204 ರನ್​​ಗಳ ಬೃಹತ್ ಟಾರ್ಗೆಟ್ ನೀಡಿತ್ತು. ಈ ಟಾರ್ಗೆಟ್​​ನ ಆರ್​​ಸಿಬಿ ಬೆನ್ನು ಹತ್ತಿತ್ತು. ಅಂತಿಮ ಓವರ್ ಸಮೀಪಿಸುವಾಗ ಆರ್​​ಸಿಬಿ 194 ರನ್​​​ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ಆರು ಬಾಲ್​​ಗೆ ಬೇಕಿದ್ದಿದ್ದು 10 ರನ್​​ಗಳು. ಕ್ರೀಜ್​ ಅಲ್ಲಿ ಇದ್ದ ರಾಧಾ ಯಾದವ್ ಮೊದಲ ಬಾಲ್​​ ಅಲ್ಲಿ ಸಿಂಗಲ್ ಕಲೆ ಹಾಕಿದರು. ಡಿ ಕ್ಲಾರ್ಕ್…

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ದಿಢೀರ್ ಸುಧಾರಣೆ; ಮಂಗಳೂರಿನ ವಾಯು ಗುಣಮಟ್ಟ ಪಾತಾಳಕ್ಕೆ! – Kannada News | Bangalore Air Pollution Crisis: Bengaluru Air quality is slightly better, Mangaluru’s AQI is unhealthy

ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ದಿಢೀರ್ ಸುಧಾರಣೆ ಬೆಂಗಳೂರು, ಫೆಬ್ರುವರಿ 06: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಸಧ್ಯಕ್ಕೆ ನಗರದ ಏರ್ ಕ್ವಾಲಿಟಿಯಲ್ಲಿ ಏಕಾಏಕಿ ಸುಧಾರಣೆ ಕಂದುಬಂದಿದೆ. ಇದರ ಬದಲಾಗಿ ಮಂಗಳೂರಿನ ವಾಯು ಗುಣಮಟ್ಟ 200ರ ಗಡಿ ತಲುಪಿದ್ದು, ಆತಂಕ ಮೂಡಿಸಿದೆ. ಜೊತೆಗೆ ಬಳ್ಳಾರಿ ಮತ್ತು ಶಿವಮೊಗ್ಗದ ಪರಿಸ್ಥಿತಿಯೂ ಹದಗೆಟ್ಟಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

ಮಹಿಳಾ ಅಧಿಕಾರಿಯ ಬೆಡ್‌ರೂಮ್ ದೃಶ್ಯಗಳ ಸ್ಟಿಂಗ್ ಮಾಡಿ 50 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್: ನಕಲಿ ಪತ್ರಕರ್ತರ ಗ್ಯಾಂಗ್ ಬಂಧನ – Kannada News | Hidden Camera Sting in Belagavi: Fake Journalists Blackmail Woman Officer for Rs 50 Lakh, Three Arrested

ಬೆಳಗಾವಿ, ಫೆಬ್ರವರಿ 6: ಬೆಳಗಾವಿಯಲ್ಲಿ (Belagavi) ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂಪಾಯಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣ ಸದ್ಯ ಬೆಳಗಾವಿಯಲ್ಲಿ ಸಂಚಲನ ಮೂಡಿಸಿದೆ. ಗೋಕಾಕ್‌ನ ಸಮೀರ್ ನಿಸಾರ್ ಅಹ್ಮದ್ ಶೇಖ್, ಅಬ್ಬುಲ್ ರಶೀದ್ ಮಕಾಂದಾರ್ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಬಂಧಿತ ಆರೋಪಿಗಳು. ಆರೋಪಿಗಳು ಮಹಿಳಾ ಅಧಿಕಾರಿ ಮನೆಯ ಲೈಟ್ ಬಲ್ಬ್ ಹೋಲ್ಡರ್‌ಗಳಲ್ಲಿ ರಹಸ್ಯ ಕ್ಯಾಮರಾ…

Read More

ಒಟಿಟಿಗೆ ಬರಲು ರೆಡಿ ಆದ ‘ಪರಾಶಕ್ತಿ’; ಎಲ್ಲಿ? ಯಾವಾಗ? – Kannada News | Parashakti OTT: Shiva Karthikeyan’s Film on Anti Hindi Protests Arrives on Zee5

ಕಾಲಿವುಡ್ ಹೀರೋ ಶಿವಕಾರ್ತಿಕೇಯನ್ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ವಿಭಿನ್ನ ಕಂಟೆಂಟ್ ಹೊಂದಿರುವ ಚಿತ್ರಗಳನ್ನು ಮಾಡುವ ಮೂಲಕ ವಿಶೇಷ ಹೆಸರು ಮಾಡಿದ್ದಾರೆ. ಇತ್ತೀಚೆಗೆ, ಸಂಕ್ರಾಂತಿ ಹಬ್ಬದ ಸಮಯದಲ್ಲಿ, ಅವರು ‘ಪರಾಶಕ್ತಿ’ ಚಿತ್ರದೊಂದಿಗೆ (Parashkati) ಪ್ರೇಕ್ಷಕರ ಮುಂದೆ ಬಂದರು. ಆದರೆ ಕೆಟ್ಟ ವಿಮರ್ಶೆ ಪಡೆದಿದ್ದರಿಂದ ಈ ಚಿತ್ರಕ್ಕೆ ಹಿನ್ನಡೆ ಆಯಿತು. ಈ ಸಿನಿಮಾ ಈಗ ಒಟಿಟಿಗೆ ಕಾಡಲಿಡುತ್ತಿದೆ. ಈ ಚಿತ್ರವು ಥಿಯೇಟರ್​ನಲ್ಲಿ ತಮಿಳಿನಲ್ಲಿ ಮಾತ್ರ ಬಿಡುಗಡೆಯಾಯಿತು. ಆದರೆ, ಒಟಿಟಿಯಲ್ಲಿ ಹಲವು ಭಾಷೆಗಳಲ್ಲಿ ಲಭ್ಯವಿದೆ. ನಿರ್ದೇಶಕಿ ಸುಧಾ ಕೊಂಗರ ನಿರ್ದೇಶಿಸಿದ…

Read More

‘ಧುರಂಧರ್ 2’ ಚಿತ್ರದ ಒಟಿಟಿ ಹಕ್ಕಿಗೆ ಡಬಲ್ ಹಣ ಕೊಟ್ಟ ಜಿಯೋ ಹಾಟ್​​ಸ್ಟಾರ್ – Kannada News | Dhurandhar 2: Ranveer Singh’s Sequel OTT Rights Soar; Netflix and Hotstar’s Mega Deals Revealed

ಆದಿತ್ಯ ಧಾರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ನಟಿಸಿದ ‘ಧುರಂಧರ್’ ಜನವರಿ 30, 2026 ರಂದು ಒಟಿಟಿಯಲ್ಲಿ ರಿಲೀಸ್ ಆಗಿದೆ. ಈ ಚಿತ್ರವು ಬಿಡುಗಡೆಯಾದ ತಕ್ಷಣ ನೆಟ್‌ಫ್ಲಿಕ್ಸ್‌ನಲ್ಲಿ ನಂಬರ್ 1 ಸ್ಥಾನದಲ್ಲಿದೆ. ಇದೆಲ್ಲದರ ನಡುವೆ, ‘ಧುರಂಧರ್ 2: ದಿ ರಿವೆಂಜ್’ನ ಮೊದಲ ಟೀಸರ್ ಅನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿದೆ. ಈ ಚಿತ್ರದ ಒಟಿಟಿ ಹಕ್ಕು ದೊಡ್ಡ ಮೊತ್ತಕ್ಕೆ ಮಾರಾಟ ಆಗಿದೆ ಎನ್ನಲಾಗುತ್ತಿದೆ. ಬಾಲಿವುಡ್ ಹಂಗಾಮಾ ವರದಿಯ ಪ್ರಕಾರ, ‘ಧುರಂಧರ್’…

Read More