ಕೋಲಾರ: ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ ವಶಕ್ಕೆ

ಕೋಲಾರ, ಮಾರ್ಚ್​​ 15: ಗ್ಯಾಸ್​ ಸಿಲಿಂಡರ್​ (LPG Cylinder) ಹೊಡೆತಕ್ಕೆ ಕೇವಲ ಉದ್ಯಮಗಳು ಮಾತ್ರವಲ್ಲ, ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಖಾಲಿ ಗ್ಯಾಸ್​​ ಹಿಡಿದು ಜನರು ಏಜೆನ್ಸಿಗಳ ಮುಂದೆ ಜಮಾಯಿಸುತ್ತಿದ್ದಾರೆ. ಕಾಳಸಂತೆಯಲ್ಲಿ ಸಿಲಿಂಡರ್​ಗಳನ್ನು ಪೂರೈಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದೆ. ಈ ಮಧ್ಯೆ ನಗದರಲ್ಲಿ ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ಗಳನ್ನು ತಹಶೀಲ್ದಾರ್ ವಶಕ್ಕೆ ಪಡೆದಿದ್ದಾರೆ. ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. 2…

Read More

Womenʼs Day Wishes: ನಿಮ್ಮ ಜೀವನವನ್ನು ಬೆಳಗಿದ ಸ್ತ್ರೀಶಕ್ತಿಗೆ ಈ ರೀತಿ ಮಹಿಳಾ ದಿನದ ಶುಭಾಶಯಗಳನ್ನು ತಿಳಿಸಿ

ಮಹಿಳೆ (Women) ಎಂದರೆ ಶಕ್ತಿ, ಮಹಿಳೆ ಎಂದರೆ ಧೈರ್ಯ, ಮಹಿಳೆ ಎಂದರೆ ಪ್ರೀತಿ, ಮಹಿಳೆ ಎಂದರೆ ಕಾಳಜಿ. ತಾಯಿಯಾಗಿ, ಸಹೋದರಿಯಾಗಿ, ಗೆಳತಿಯಾಗಿ, ಮಡದಿಯಾಗಿ, ಮಗಳಾಗಿ ಪ್ರತಿಯೊಬ್ಬರ ಬದುಕಿನಲ್ಲೂ ಹೆಣ್ಣು ನಿರ್ವಹಿಸುವ ಪಾತ್ರಗಳು ಹಲವು. ಆಕೆ ಜೀವವನ್ನು ನೀಡುವುದರ ಜೊತೆಗೆ ಜೀವನಕ್ಕೆ ಶಕ್ತಿ ತುಂಬುವವಳು. ಜೀವನದಲ್ಲಿ ಸರಿ ದಾರಿಯಲ್ಲಿ ನಡೆಯುವಂತೆ ಪ್ರೇರೇಪಿಸುವವಳು. ಈ ಸ್ತ್ರೀ ಶಕ್ತಿಗೆ ಧನ್ಯವಾದ ತಿಳಿಸುವ ಸಲುವಾಗಿ ಪ್ರತಿವರ್ಷ ಮಾರ್ಚ್‌ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ಶುಭ ದಿನ ನಿಮ್ಮ ಜೀವನಕ್ಕೂ…

Read More

Karnataka Budget 2026 LIVE Video: ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ – Kannada News | Karnataka Budget 2026 LIVE: CM Siddaramaiah Presents Historic 17th Budget Live and Highlights

ಬೆಂಗಳೂರು, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು(March 6) ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಗ್ಗೆ ಲೈವ್​​ ವಿಡಿಯೋ ಇಲ್ಲಿದೆ ನೋಡಿ ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Published On – 10:17 am, Fri, 6 March 26 Source link

Read More

Video: ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೇರಳದ ತ್ರಿಶೂರ್ ಜಿಲ್ಲೆಯ ಎರುಮಪೆಟ್ಟಿ ಕುಟ್ಟಂಚೇರಿ ನೆಲ್ಲಿಕುನ್ನು ಎಂಬಲ್ಲಿ ಪಂಚಾಯತ್‌ಗೆ ಸೇರಿದ ಕುಡಿಯುವ ನೀರಿನ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ತಲೆಕೆಳಗಾಗಿ ಉರುಳಿಬಿದ್ದಿದೆ. ಈ ಭೀಕರ ಅಪಘಾತದ ದೃಶ್ಯಗಳು ಅಲ್ಲಿನ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿವೆ. ವಾಹನದ ವೇಗ ಅಥವಾ ತಾಂತ್ರಿಕ ದೋಷವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ ಎನ್ನಲಾಗಿದೆ. ಸದ್ಯ ಸ್ಥಳೀಯ ಪೊಲೀಸರು ಘಟನಾ…

Read More

T20 World Cup: ಮಳೆಯಿಂದ ಮೊದಲ ಸೂಪರ್ 8 ಪಂದ್ಯ ರದ್ದು; ಪಾಕ್ ತಂಡಕ್ಕೆ ಭಾರಿ ನಷ್ಟ – Kannada News | T20 World Cup 2026 Super 8: New Zealand Pakistan Match Canceled Due to Rain

2026 ರ ಟಿ20 ವಿಶ್ವಕಪ್ ಎರಡನೇ ಸುತ್ತಿಗೆ ಎಂಟ್ರಿಕೊಟ್ಟಿದೆ. ಅಂದರೆ ಗುಂಪು ಹಂತ ಮುಕ್ತಾಯಗೊಂಡಿದ್ದು, ಇಂದಿನಿಂದ ಸೂಪರ್ 8 ಸುತ್ತು ಶುರುವಾಗಿದೆ. ಗುಂಪು ಹಂತದಲ್ಲಿ ಒಟ್ಟಾರೆ 20 ತಂಡಗಳು ಭಾಗವಹಿಸಿದ್ದವು. ಅದರಲ್ಲಿ 8 ತಂಡಗಳು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿವೆ. ಈ 8 ತಂಡಗಳನ್ನು ತಲಾ 4 ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಅದರಲ್ಲಿ ಎರಡನೇ ಗುಂಪಿನ ಮೊದಲ ಸೂಪರ್ 8 ಪಂದ್ಯ ಇಂದು ನಡೆಯಬೇಕಿತ್ತು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಬೇಕಿತ್ತು.ಆ ಪ್ರಕಾರ,…

Read More

ಭಾರತದ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ – Kannada News | England T20 Squad Against India

ಭಾರತದ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಜುಲೈ 1 ರಿಂದ ಶುರುವಾಗಲಿರುವ ಈ ಸರಣಿಗಾಗಿ ಇಂಗ್ಲೆಂಡ್ ಕ್ರಿಕೆಟ್​ ಬೋರ್ಡ್​ 17 ಸದಸ್ಯರುಗಳನ್ನು ಆಯ್ಕೆ ಮಾಡಿದ್ದಾರೆ. ಇನ್ನು ಈ ತಂಡದ ನಾಯಕನಾಗಿ ಯುವ ಸ್ಫೋಟಕ ದಾಂಡಿಗ ಹ್ಯಾರಿ ಬ್ರೂಕ್ ಕಾಣಿಸಿಕೊಳ್ಳಲಿದ್ದಾರೆ. ಚೊಚ್ಚಲ ಅವಕಾಶ: 17 ಸದಸ್ಯರುಗಳ ತಂಡದಲ್ಲಿ ಸಸೆಕ್ಸ್ ತಂಡದ 22 ವರ್ಷದ ಯುವ ಆಲ್ ರೌಂಡರ್ ಜೇಮ್ಸ್ ಕೋಲ್ಸ್ ಕೂಡ ಸ್ಥಾನ ಪಡೆದಿದ್ದಾರೆ. ಇಂಗ್ಲೆಂಡ್ ಲಯನ್ಸ್ ಪರ ದೇಶಿ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ…

Read More

GBA ಗುರುತಿಸಿದ ಕೇಂದ್ರಗಳಲ್ಲಿ ಮಾತ್ರ ಬೀದಿ ನಾಯಿಗಳಿಗೆ ಆಹಾರ ಹಾಕಬೇಕು: ಉಲ್ಲಂಘಿಸಿದರೆ ದಂಡ – Kannada News | GBA Cracks Down on Street Dog Feeding in Bengaluru: New Rules, Designated Centers

ಬೆಂಗಳೂರು, ಫೆ.10: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈಗ ಬೀದಿ ನಾಯಿಗಳಿಗೆ ಎಲ್ಲೆಂದರಲ್ಲಿ ಆಹಾರ ನೀಡುವುದಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಶ್ವಾನಪ್ರಿಯರು ಮತ್ತು ಸಾರ್ವಜನಿಕರ ನಡುವಿನ ಸಂಘರ್ಷವನ್ನು ತಪ್ಪಿಸಲು ಹಾಗೂ ಸ್ವಚ್ಛತೆಯನ್ನು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ. GBA ಅಡಿಯಲ್ಲಿ ಬರುವ ಐದೂ ನಗರ ಪಾಲಿಕೆಗಳಲ್ಲಿ ಪಶುಪಾಲನಾ ಇಲಾಖೆಯು ಒಟ್ಟು 450 ಅಧಿಕೃತ ಆಹಾರ ಕೇಂದ್ರಗಳನ್ನು ಗುರುತಿಸಿದೆ. ಶೀಘ್ರದಲ್ಲೇ ಈ ಗುರುತಿಸಲಾದ ಸ್ಥಳಗಳಲ್ಲಿ ಶ್ವಾನಗಳಿಗೆ ಆಹಾರ ನೀಡುವ…

Read More

ಇಪಿಎಫ್, ಎನ್​ಪಿಎಸ್ ಮತ್ತು ಮ್ಯೂಚುವಲ್ ಫಂಡ್; ರಿಟೈರ್ಮೆಂಟ್ ಪ್ಲಾನಿಂಗ್​ಗೆ ಯಾವುದು ಉತ್ತಮ?

ಭಾರತದಲ್ಲಿ ರಿಟೈರ್ಮೆಂಟ್​ಗೆ ಪ್ಲಾನಿಂಗ್ (Retirement Planning) ಮಾಡುವವರ ಸಂಖ್ಯೆ ಬಹಳ ಕಡಿಮೆ. ಮಧ್ಯ ಮಧ್ಯದಲ್ಲಿ ಬರುವ ಖರ್ಚು ವೆಚ್ಚಗಳಿಗೇ ಎಲ್ಲಾ ಸಂಪಾದನೆ ಸರಿ ಮಾಡಿಕೊಳ್ಳುವುದುಂಟು. ಆಫೀಸ್​ನಲ್ಲಿ ಸಿಗುವ ಇಪಿಎಫ್, ಗ್ರಾಚುಟಿ ಹಣ ನಿವೃತ್ತಿ ನಂತರ ಸಾಕಾಗಬಹುದು ಎಂಬುದು ಬಹಳ ಜನರ ಎಣಿಕೆ. ಆದರೆ, ಇದು ತಪ್ಪು ಎಣಿಕೆ. ಸದ್ಯ ರಿಟೈರ್ಮೆಂಟ್ ಪ್ಲಾನಿಂಗ್​ಗೆ ಮೂರು ರೀತಿಯ ಆಯ್ಕೆಗಳಿವೆ. ಒಂದು, ಇಪಿಎಫ್ ಹಣ. ಎರಡನೆಯದು ಎನ್​ಪಿಎಸ್. ಮೂರನೆಯದು ಮ್ಯೂಚುವಲ್ ಫಂಡ್. ಮೂರನ್ನೂ ಬಳಸಿ ಪ್ಲಾನಿಂಗ್ ಮಾಡಿಕೊಳ್ಳಬಹುದು. ಇಪಿಎಫ್, ಎನ್​ಪಿಎಸ್ ಮತ್ತು…

Read More

ಬೀದರ್‌ ಪಶು ವಿವಿ ಘಟಿಕೋತ್ಸವ: 16 ಚಿನ್ನದ ಪದಕ ಬಾಚಿಕೊಂಡ ಮೀನು ವ್ಯಾಪಾರಿಯ ಮಗಳು – Kannada News | Bidar Veterinary University Convocation: Fishmonger daughter wins 16 gold medals

ಬೀದರ್​​​, ಫೆಬ್ರವರಿ 27: ಅವಿರತ ಶ್ರಮಪಟ್ಟು, ಶ್ರದ್ಧೆಯಿಟ್ಟು ಮಾಡಿದರೆ ಎಂತಹ ಕನಸೂ ನನಸಾಗುತ್ತದೆ. ಕಂಡ ಕನಸು ಕಾಣುವುದು ಅದನ್ನ ಸಾಕಾರಗೊಳಿಸುವುದು ಅವರವರ ಕೈಯಲ್ಲಿಯೇ ಇದೆ. ಇಂತಹ ಅದ್ಭುತ ಕನಸನ್ನ ಸಾಕಾರಗೊಳಿಸಿ ಚಿನ್ನದ ವಿದ್ಯಾರ್ಥಿಯಾಗಿದ್ದಾರೆ. ಪಶು ವೈದ್ಯಕೀಯ ಪದವಿಯಲ್ಲಿ 16 ಚಿನ್ನದ ಪದಕಗಳನ್ನ (gold medals) ಬಾಚಿಕೊಂಡ ಉಡುಪಿಯ ಖುಷಿ, 6 ಚಿನ್ನದ ಪದಕ ಪಡೆದ ತುಮಕೂರಿನ ಭೂಮಿಕಾರ ಯಶೋಗಾಥೆ ಎಂತಹವರನ್ನೂ ಪ್ರೇರೇಪಿಸುತ್ತದೆ. ಮೀನು ವ್ಯಾಪಾರಿಯ ಮಗಳು ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಉಡುಪಿಯ ಮಂದಾರ್ತಿ ಗ್ರಾಮದ ಖುಷಿ, ಪಶುವೈದ್ಯಕೀಯ…

Read More

‘ನನಗೆ 3BHK ಮನೆ ಹುಡುಕಿ ಕೊಡಿ, ಅರ್ಧ ತಿಂಗಳ ಬಾಡಿಗೆ ಕೊಡುತ್ತೇನೆ’: ಬೆಂಗಳೂರಿನಲ್ಲಿ ಮನೆ ಹುಡುಕಾಟದಿಂದ ಬೇಸತ್ತ ಯುವಕ

ಬೆಂಗಳೂರು, ಮಾ.20: ಬೆಂಗಳೂರಿನಲ್ಲಿ ಮನೆ ಹುಡುಕುವುದು ಒಂದು ದೊಡ್ಡ ತಲೆ ನೋವು. ಪ್ರತಿದಿನ ಈ ಬಗ್ಗೆ ಒಂದಾದರೂ ಪೋಸ್ಟ್​​ ವೈರಲ್​​ ಆಗುತ್ತ ಇರುತ್ತದೆ. ಇದೀಗ ಮತ್ತೊಂದು ನಿರಾಸೆ ಪೋಸ್ಟ್ವೊಂದು​​​ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಈ ಬಗ್ಗೆ ರೆಡ್ಡಿಟ್​​ನಲ್ಲಿ ಯುವಕನೊಬ್ಬ ಹಂಚಿಕೊಂಡಿದ್ದಾನೆ. ಕೋರಮಂಗಲ ಅಥವಾ HSR ಲೇಔಟ್‌ನಂತಹ ಪ್ರದೇಶಗಳಲ್ಲಿ 3BHK ಫ್ಲಾಟ್ ಪಡೆಯಲು ಸಹಾಯ ಮಾಡುವವರಿಗೆ ಅರ್ಧ ತಿಂಗಳ ಬಾಡಿಗೆಯನ್ನು ನೀಡುತ್ತೇನೆ ಎಂದು ಪೋಸ್ಟ್​​​ವೊಂದನ್ನು ಹಂಚಿಕೊಂಡಿದ್ದಾರೆ. ಪೋಸ್ಟ್​​ನಲ್ಲಿ “ನನಗೆ 3bhk ಮನೆ ಹುಡುಕಿ, ನಾನು ನಿಮಗೆ ಅರ್ಧ…

Read More