Headlines

February Weekly Horoscope 2026: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಮೊದಲ ವಾರದ ಭವಿಷ್ಯ ತಿಳಿಯಿರಿ – Kannada News | February Weekly Horoscope 2026: Zodiac Predictions and Planetary Effects for Your Rashi

2026ರ ಫೆಬ್ರವರಿಯ ಮೊದಲ ವಾರ ಇದಾಗಿದ್ದು ಗ್ರಹಗತಿಗಳ ನಿಖರ ಸ್ಥಾನವನ್ನು ಆಧರಿಸಿ, ಶುಭಾಶುಭಗಳು ನಿರ್ಣಯವಾಗುವುದು. ​ಮುಖ್ಯವಾಗಿ ಈ ಸಮಯದಲ್ಲಿ ಶನಿ ಮೀನ ರಾಶಿಯಲ್ಲಿ, ಗುರು ಮಿಥುನ ರಾಶಿಯಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಇವರ ಆಧಾರದ ಮೇಲೆ ಈ ವಾರ ಫಲಗಳು ಹೇಗಿರಲಿವೆ? ಮೇಷ ರಾಶಿ: ನಿಮ್ಮ ರಾಶ್ಯಾಧಿಪತಿ ಮಂಗಳನ ಶುಭ ದೃಷ್ಟಿಯಿಂದ ವೃತ್ತಿಯಲ್ಲಿ ಉತ್ಸಾಹ ಇರಲಿದೆ. ತೃತೀಯ ಗುರುವು ಧೈರ್ಯ ನೀಡಲಿದ್ದು, ಸಹೋದರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಹೂಡಿಕೆಗೆ ಲಾಭದಾಯಕ ಸಮಯ. ಆದರೆ ಶನಿಯ…

Read More

ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್​: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ! – Kannada News | Elderly Couple Left on the Street After Home Locked by Private Finance in Hassan

ಹಾಸನ, ಜನವರಿ 18: ರಾಜ್ಯದಲ್ಲಿ ಖಾಸಗಿ ಫೈನಾನ್ಸ್​​ಗಳ ಹಾವಳಿ ಮಿತಿ ಮೀರುತ್ತಿದ್ದು, ಮನೆಗೆ ಬೀಗ ಜಡಿದ ಪರಿಣಾಮ ವೃದ್ಧ ದಂಪತಿ ಬೀದಿಗೆ ಬಂದ ಅಮಾನವೀಯ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊರಟಕೆರೆ ಗ್ರಾಮದಲ್ಲಿ ನಡೆದಿದೆ. ಸಾಲ ಕಟ್ಟಿಲ್ಲ ಎಂದು ವೃದ್ಧ ದಂಪತಿ ಸಣ್ಣಯ್ಯ(80), ಜಯಮ್ಮ(75)ರನ್ನ ಫೈನಾನ್ಸ್​​ ಸಿಬಂದಿ ಹೊರಹಾಕಿದ್ದು, ಕೊರೆಯುವ ಚಳಿಯಲ್ಲೇ ಬೀದಿಯಲ್ಲಿ ವಾಸಮಾಡಬೇಕಾದ ಸ್ಥಿತಿ ಉದ್ಭವಿಸಿದೆ. ಕೋರ್ಟ್ ಆದೇಶ ಎಂದು ಮನೆ ಹಾಗೂ ಕೊಟ್ಟಿಗೆಗೂ ಬೀಗ ಹಾಕಿರುವ ಆರೋಪ ಕೇಳಿಬಂದಿದೆ. 2023ರಲ್ಲಿ ಮಗನ ಕ್ಯಾನ್ಸರ್…

Read More

ಕ್ಯಾಚ್ ಮೇಲೆ ಡೌಟ್ ಇದ್ದರೂ ಔಟ್ ನೀಡಲು ಇದುವೇ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪಿನ ಬಗ್ಗೆ ಚರ್ಚೆಗಳು ಮುಂದುವರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಕ್ಲಾಸೆನ್ ಪಂದ್ಯದ 14ನೇ ಓವರ್​ನಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದರು. ರೊಮೊರಿಯೊ ಶೆಫರ್ಡ್ ಎಸೆದ 14ನೇ ಓವರ್​ನ ಮೊದಲ ಎಸೆತದಲ್ಲಿ ಲಾಂಗ್ ಆನ್​ನತ್ತ ಭರ್ಜರಿ…

Read More

ಮುಂಬೈನಲ್ಲಿ ಐಷಾರಾಮಿ ಮನೆ ಬಾಡಿಗೆಗೆ ಪಡೆದ ಅಲ್ಲು ಅರ್ಜುನ್: ತಿಂಗಳ ಬಾಡಿಗೆ ಎಷ್ಟು ಗೊತ್ತೆ? – Kannada News | Allu Arjun rented a luxurious house in Mumbai

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್ (Allu Arjun) ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ಪ್ರತಿ ಸಿನಿಮಾಕ್ಕೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ತೆಲುಗು ಚಿತ್ರರಂಗದ ಸ್ಟಾರ್ ನಟ ಆಗಿದ್ದ ಅಲ್ಲು ಅರ್ಜುನ್, ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ತೆಲುಗು ಮಾತ್ರವಲ್ಲದೆ ಬಾಲಿವುಡ್​​ನಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ಹಲವಾರು ಜಾಹೀರಾತುಗಳಲ್ಲಿ ಸಹ ನಟಿಸುತ್ತಿದ್ದಾರೆ. ಇದೇ ಕಾರಣಕ್ಕೆ ಇದೀಗ ಅಲ್ಲು ಅರ್ಜುನ್ ಅವರು ಮುಂಬೈನಲ್ಲಿ ಐಶಾರಾಮಿ ಮನೆಯೊಂದನ್ನು…

Read More

ಆನ್​ಲೈನ್ ಪೋಸ್ಟ್ ಹಾಕುವಾಗ ಹುಷಾರ್; ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೂ ಬಿಸಿ; ಇದು ಸರ್ಕಾರದ ಪ್ರಸ್ತಾವಿತ ಐಟಿ ನಿಯಮಗಳ ಎಫೆಕ್ಟ್

ನವದೆಹಲಿ, ಮಾರ್ಚ್ 31: ಕೇಂದ್ರ ಸರ್ಕಾರ 2021ರ ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿ ಮತ್ತು ಡಿಜಿಟಲ್ ಮೀಡಿಯಾ ನೈತಿಕ ಸಂಹಿತೆ ನಿಯಮಗಳನ್ನು ಪರಿಷ್ಕರಿಸುತ್ತಿದೆ. ಈ ಸಂಬಂಧ ತಿದ್ದುಪಡಿ ತರುತ್ತಿದ್ದು ಅದರ ಕರಡು ನಿಯಮಗಳನ್ನು ನಿನ್ನೆ ಸೋಮವಾರ ಬಹಿರಂಗಪಡಿಸಿದೆ. ಸಾಮಾನ್ಯ ಸೋಷಿಯಲ್ ಮೀಡಿಯಾ ಬಳಕೆದಾರನ (social media user) ಮೇಲೆ ಪರಿಣಾಮ ಬೀರಲಿರುವುದು ಸೇರಿದಂತೆ ಕೆಲ ಪ್ರಮುಖ ಸಂಗತಿಗಳು ಈ ಪ್ರಸ್ತಾವಿತ ನಿಯಮಗಳಲ್ಲಿವೆ. ಗಮನಿಸಬೇಕಾದ ಹೊಸ ಐಟಿ ನಿಯಮಗಳಿವು… ಆನ್​ಲೈನ್​ನಲ್ಲಿ ಸಾಮಾನ್ಯ ಬಳಕೆದಾರರು ಹಾಕುವ ಪೋಸ್ಟ್​ಗಳು ಸೂಕ್ಷ್ಮವಿದ್ದರೆ, ಅವರಿಗೆ ಸರ್ಕಾರದಿಂದಲೇ…

Read More

ಎರಡು ಬೆಕ್ಕುಗಳ ಮಿಲನ, ನಾಲ್ಕು ಮರಿ ಜನನ: ಮಾಲೀಕರ ಕಿತ್ತಾಟ ಜೋರಾದ ಬೆನ್ನಲ್ಲೇ ಪೊಲೀಸ್ ಎಂಟ್ರಿ!

ಬೆಂಗಳೂರು, ಏಪ್ರಿಲ್ 13: ಅಕ್ಕಪಕ್ಕದ ಮನೆಗಳ ನಡುವೆ ಬೆಕ್ಕುಗಳ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಶೇಷಾದ್ರಿಪುರದಲ್ಲಿ (Bengaluru) ನಡೆದಿದೆ. ಒಂದು ಮನೆಯ ಹೆಣ್ಣು ಬೆಕ್ಕು ಹಾಗೂ ಪಕ್ಕದ ಮನೆಯ ಗಂಡು ಬೆಕ್ಕಿನ ನಡುವಿನ ಸಂಪರ್ಕದಿಂದ ನಾಲ್ಕು ಮರಿಗಳು ಜನಿಸಿದ್ದು, ಈ ವಿಚಾರವೇ ಎರಡು ಕುಟುಂಬಗಳ ನಡುವೆ ವಿವಾದಕ್ಕೆ ಕಾರಣವಾಗಿದೆ. ಅತಿರೇಕಕ್ಕೆ ತಿರುಗಿದ ಗಲಾಟೆ ತಮ್ಮ ಮನೆಯ ಹೆಣ್ಣು ಬೆಕ್ಕಿನ ಜೊತೆ ನಾಲ್ಕು ಮರಿಗಳೂ ಮನೆಗೆ ಸೇರಿರುವುದನ್ನು ಕಂಡ ಮಾಲೀಕರು ಪಕ್ಕದ…

Read More

ಕಥೆ ಕದ್ದ ಆರೋಪ: ಆದಿತ್ಯ ಧರ್ ಬಗ್ಗೆ ಹೇಳಿಕೆ ನೀಡದಂತೆ ಸಂತೋಷ್​ ಕುಮಾರ್​ಗೆ ಕೋರ್ಟ್ ಆದೇಶ

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಅವರ ‘ಧುರಂಧರ್’ (Dhurandhar) ಚಿತ್ರದ ಕಥೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸಂತೋಷ್ ಕುಮಾರ್ ಆರ್‌ಎಸ್‌ (Santosh Kumar RS) ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆದಿತ್ಯ ಧರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರಿಫ್ ಎಸ್. ಡಾಕ್ಟರ್ ಅವರ ಪೀಠವು ಈ ಆದೇಶ ಹೊರಡಿಸಿದೆ. ಇದರಿಂದಾಗಿ ಆದಿತ್ಯ ಧರ್ (Aditya Dhar) ಅವರಿಗೆ ಕಾನೂನು ಹೋರಾಟದಲ್ಲಿ ಮೊದಲ ಹಂತದ ಜಯ ಸಿಕ್ಕಂತೆ ಆಗಿದೆ….

Read More

ಕೊಲೆ ಆರೋಪಿಯನ್ನು 68 ಬಾರಿ ಮಾರಕಾಸ್ತ್ರಗಳಿಂದ ಕೊಚ್ಚಿದ ಪುಂಡರು: ವ್ಯಕ್ತಿ ಬದುಕಿದ್ದೇ ಪವಾಡ!

ಬೆಂಗಳೂರು, ಮಾರ್ಚ್​​ 11: ವ್ಯಕ್ತಿಯೋರ್ವನ ಮೇಲೆ ಹಾಡು ಹಗಲೇ ನಡು ರಸ್ತೆಯಲ್ಲಿ  ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ಮಾರ್ಚ್​​ 9ರಂದೇ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರ ಭಯವೇ ಇಲ್ಲದಂತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಸಂತೋಷ್​​ ಎಂಬಾತನ ಮೇಲೆ ಡೆಡ್ಲಿ ಅಟ್ಯಾಕ್​​ ನಡೆದಿದ್ದು, ಒಂದೆರಡಲ್ಲ ಬರೋಬ್ಬರಿ 68 ಬಾರಿ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ದಾಳಿ ನಡೆಸಿರೋದು ಶರತ್​​ ಮತ್ತು ಗ್ಯಾಂಗ್​​…

Read More

1 ರೂಪಾಯಿಯ ನೋಟು ನೀಡಿದ್ರೆ ಬ್ರಾಂಡೆಡ್ ಶೂ: ಮಳಿಗೆ ಮುಂದೆ ಜನಜಂಗುಳಿ, ನಂತರ ಆಗಿದ್ದೇನು?

ಕೋಯಿಕ್ಕೋಡ್, ಮಾ.8: ಕೇವಲ ಒಂದು ರೂಪಾಯಿಯ ನೋಟು ನೀಡಿದರೆ ಬ್ರಾಂಡೆಡ್ ಶೂಗಳನ್ನು ನೀಡುವುದಾಗಿ ಘೋಷಿಸಿದ್ದ ಮಳಿಗೆಯೊಂದರ ಮುಂದೆ ಸಾವಿರಾರು ಜನ ಜಮಾಯಿಸಿದ್ದು, ಪರಿಸ್ಥಿತಿ ಕೈಮೀರಿದ ಕಾರಣ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕೋಯಿಕ್ಕೋಡ್‌ನ ಮಾನಂಚಿರ ಪ್ರದೇಶದಲ್ಲಿರುವ ‘ಟ್ರೆಂಡ್ ಫ್ಯಾಕ್ಟರಿ’ (Trend Factory) ಎಂಬ ಪಾದರಕ್ಷೆ ಮಳಿಗೆಯು ತನ್ನ ಪುನರಾರಂಭದ ಪ್ರಯುಕ್ತ ಈ ವಿಚಿತ್ರ ಆಫರ್ ಘೋಷಿಸಿತ್ತು. ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ವ್ಲಾಗರ್‌ಗಳ ಮೂಲಕ ಈ ಸುದ್ದಿ ಭಾರಿ ವೈರಲ್ ಆಗಿತ್ತು. ಇದನ್ನು ನೋಡಿ ಮಲಪ್ಪುರಂ,…

Read More

ಚಲಿಸುವ ರೈಲಿನಲ್ಲಿ ಪೂಜೆ, ವಿಡಿಯೋ ವೈರಲ್ ಆದ ಬೆನ್ನಲ್ಲೇ ಭಾರತೀಯ ರೈಲ್ವೆಯಿಂದ ಸ್ಪಷ್ಟನೆ – Kannada News | Moving Train Puja Viral Video: Indian Railways Clarifies Rs3 Lakh Luxury Saloon Car Booking

ನವದೆಹಲಿ, ಜುಲೈ 13: ಇತ್ತೀಚೆಗಷ್ಟೇ ರೈಲು(Train) ಬೋಗಿಯೊಂದನ್ನು ವಧು-ವರರ ಕೋಣೆಯಂತೆ ಅಲಂಕರಿಸಲಾಗಿದ್ದ ‘ಹನಿಮೂನ್ ಕೋಚ್’ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿತ್ತು. ಈಗ ಚಲಿಸುವ ರೈಲಿನೊಳಗೇ ಪುರೋಹಿತರ ಸಮ್ಮುಖದಲ್ಲಿ ಮಂತ್ರ ಘೋಷಗಳೊಂದಿಗೆ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸುತ್ತಿರುವ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವೈರಲ್ ವಿಡಿಯೋದಲ್ಲಿ, ಬಿಳಿ ವಸ್ತ್ರ ಧರಿಸಿದ ಭಕ್ತರ ಸಮ್ಮುಖದಲ್ಲಿ ಅರ್ಚಕರೊಬ್ಬರು ರೈಲು ಬೋಗಿಯ ನೆಲದ ಮೇಲೆಯೇ ಕುಳಿತು ಪೂಜೆನೆರವೇರಿಸುತ್ತಿರುವುದು ಕಂಡುಬಂದಿದೆ. ಸಾಮಾನ್ಯ ಪ್ರಯಾಣಿಕರು ಓಡಾಡುವ ರೈಲಿನಲ್ಲಿ…

Read More