Headlines

IND vs WI: ಬೇಡ ಎಂದು ಬಿಸಾಡಿದವ ಭಾರತವನ್ನು ಗೆಲ್ಲಿಸಿದ; ಸೆಮೀಸ್​ಗೇರಿದ ಟೀಂ ಇಂಡಿಯಾ – Kannada News | Sanju Samson’s Heroics: India Beats West Indies to Qualify for T20 World Cup Semifinals

ಕೋಲ್ಕತ್ತಾದ ಈಡನ್​ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಸುತ್ತಿನ ಪಂದ್ಯ ರಣರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಮೊದಲೇ ಹೇಳಿದಂತೆ ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗುತ್ತಿತ್ತು. ಹೀಗಾಗಿ ಎರಡು ತಂಡಗಳು ಗೆಲುವಿಗಾಗಿ ರಣತಂತ್ರವನ್ನೇ ಹೆಣೆದಿದ್ದವು. ಆದರೆ ಕೆಚ್ಚೆದೆಯ ಆಟವನ್ನಾಡಿದ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್​ಗೆ ಅರ್ಹತೆ ಪಡೆಯಿತು. ಟೀಂ ಇಂಡಿಯಾದ ಈ ಗೆಲುವಿನ ರೂವಾರಿ ಸಂಜು ಸ್ಯಾಮ್ಸನ್ ಎಂದರೆ ತಪ್ಪಾಗಲಾರದು. ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು…

Read More

CSK vs SRH IPL 2026 Live Score: ಟಾಸ್ ಗೆದ್ದ ಸಿಎಸ್​ಕೆ ಬ್ಯಾಟಿಂಗ್ ಆಯ್ಕೆ – Kannada News | Chennai Super Kings vs Sunrisers Hyderabad IPL 2026 Live Cricket Score CSK vs SRH Match on 18th May latest news in Kannada

18 May 2026 07:34 PM (IST) CSK vs SRH IPL 2026: ಸನ್​ರೈಸರ್ಸ್​ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ, ಸ್ಮರಣ್ ರವಿಚಂದ್ರನ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮಿನ್ಸ್ (ನಾಯಕ), ಶಿವಂಗ್ ಕುಮಾರ್, ಇಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ. 18 May 2026 07:33 PM (IST) CSK vs SRH IPL 2026: ಸಿಎಸ್​ಕೆ ತಂಡ ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್),…

Read More

ಹಾರ್ಮುಜ್ ಜಲಸಂಧಿಯೊಳಗೆ ತೈಲ ಹರಿವನ್ನು ನಿಲ್ಲಿಸಿದರೆ, ಇರಾನ್ ಒಂದು ರಾಷ್ಟ್ರವಾಗಿಯೇ ಉಳಿಯದು: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಮಾರ್ಚ್​ 10: ಇರಾನ್(Iran) ಹಾರ್ಮುಜ್ ಜಲಸಂಧಿಯೊಳಗೆ ತೈಲ ಹರಿವನ್ನು ನಿಲ್ಲಿಸುವ ಕೆಲಸ ಮಾಡಿದ್ದೇ ಆದಲ್ಲಿ ಇರಾನ್ ಒಂದು ದೇಶವಾಗಿಯೇ ಉಳಿಯುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಒಂದೊಮ್ಮೆ ಆ ರೀತಿಯಾದರೆ 20 ಪಟ್ಟು ಹೆಚ್ಚು ದಾಳಿಯನ್ನು ಎದುರಿಸಬೇಕಾಗುತ್ತದೆ. ಇರಾನ್ ಅನ್ನು ಮತ್ತೆ ಒಂದು ರಾಷ್ಟ್ರವಾಗಿ ನಿರ್ಮಿಸುವುದನ್ನು ಅಸಾಧ್ಯವಾಗಿಸುತ್ತದೆ ಎಂದರು. ಸಾವು, ಬೆಂಕಿ ಮತ್ತು ಕೋಪ ಅವರ ಮೇಲೆ ಆಳ್ವಿಕೆ ನಡೆಸುತ್ತದೆ. ಆದರೆ ಅದು ಸಂಭವಿಸಬಾರದು ಎಂದು ನಾನು ಭಾವಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ…

Read More

ಮಗುವನ್ನು ಕಸದ ಬುಟ್ಟಿಗೆ ಹಾಕಿ, ನಾನು ಹಾಲು ಕುಡಿಸೋದಿಲ್ಲ; ಒಂದೇಸಮನೆ ಹಠ ಹಿಡಿದ ಬಾಣಂತಿ – Kannada News | I Wont feed baby throw it to dustbin woman refuses to accept Newborn Baby in Hospital know why

ಗೋರಖ್​ಪುರ, ಡಿಸೆಂಬರ್ 18: ‘ಹೆತ್ತ ತಾಯಿಗೆ ಹೆಗ್ಗಣವೂ ಮುದ್ದು’ ಎಂಬ ಗಾದೆ ಮಾತೊಂದಿದೆ. ತಾಯಿ ಎಂಥದ್ದೇ ಪರಿಸ್ಥಿತಿ ಬಂದರೂ ತಾನು ಹೆತ್ತ ಮಗುವನ್ನು ಬಿಟ್ಟುಕೊಡುವುದಿಲ್ಲ, ಅದಕ್ಕೆ ತೊಂದರೆಯಾದರೆ ಸಹಿಸುವುದೂ ಇಲ್ಲ. ಆದರೆ, ಗೋರಖ್‌ಪುರದ (Gorakhpur) ಜಿಲ್ಲಾ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆಕೆ ಹೆರಿಗೆಯ ನಂತರ ಮಗುವಿಗೆ ಹಾಲುಣಿಸಲು ನಿರಾಕರಿಸಿದಳು. ಇದು ವೈದ್ಯರಿಗೆ ಆಘಾತ ಉಂಟುಮಾಡಿದೆ. ಆಕೆಯ ಮನೆಯವರು, ವೈದ್ಯರು ಎಷ್ಟೇ ಮನವೊಲಿಸಲು ಪ್ರಯತ್ನಿಸಿದರೂ ಆಕೆ ಅದಕ್ಕೆ ಒಪ್ಪಲಿಲ್ಲ. “ಈ ಮಗು ವಿಶ್ವಾಸದ್ರೋಹಿಯಾದ ನನ್ನ…

Read More

ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್ – Kannada News | CM Vijays Devout Visit to Kollur Mookambika Temple Continues Political Tradition

ಉಡುಪಿ, ಜೂ.12: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇದೇ ವೇಳೆ ಅವರು ಮೂಕಾಂಬಿಕಾ ದೇವಿಗೆ ಭಕ್ತಿಯಿಂದ ಬೆಳ್ಳಿಯ ಖಡ್ಗವನ್ನು ಕಾಣಿಕೆಯಾಗಿ ಸಮರ್ಪಿಸಿದರು. ದೇಗುಲಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಸಾಂಪ್ರದಾಯಿಕ ಸ್ವಾಗತ ಕೋರಿದರು. ಸುಮಾರು 30 ನಿಮಿಷಗಳ ಕಾಲ ದೇವಾಲಯದ ಆವರಣದಲ್ಲಿ ಕಳೆದ ಅವರು, ದೇವಿಗೆ ವಿಶೇಷ…

Read More

ಪ್ರೀಮಿಯಂ ಮದ್ಯ, ಬಿಯರ್ ದರ ಇಳಿಕೆಯಾದ್ರೂ ಹಳೆ ದರದಲ್ಲೇ ಸೇಲ್: ಮದ್ಯ ಮಾರಾಟಗಾರರ ವಿರುದ್ಧ ಎಣ್ಣೆ ಪ್ರಿಯರ ಆಕ್ರೋಶ

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 29: ಕರ್ನಾಟಕ (Karnataka) ಸರ್ಕಾರ ಜಾರಿಗೆ ತಂದಿರುವ ಹೊಸ ಅಬಕಾರಿ ತೆರಿಗೆ ನೀತಿಯ ಲಾಭ ಗ್ರಾಹಕರಿಗೆ ಸಿಗುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣವನ್ನು (Alcohol Content) ಆಧರಿಸಿ ತೆರಿಗೆ ವಿಧಿಸುವ ಹೊಸ ಎಐಬಿ (Alcohol-in-Beverage) ತೆರಿಗೆ ಪದ್ಧತಿಯನ್ನು ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದೆ. ಅದರಂತೆ ಹೆಚ್ಚು ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಹೆಚ್ಚಿನ ತೆರಿಗೆ ಹಾಗೂ ಕಡಿಮೆ ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ…

Read More

ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ – Kannada News | Nationwide Ola, Uber, Rapido Strike Today: App Based Taxi, Auto & Bike Services Hit, Commuters Likely to Face Trouble

ಬೆಂಗಳೂರು, ಫೆಬ್ರವರಿ 7: ಇಂದು ದೇಶಾದ್ಯಂತ ಓಲಾ, ಉಬರ್ ಮತ್ತು ರ‍್ಯಾಪಿಡೋ ಆಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘಟನೆಗಳು ಈ ಮುಷ್ಕರಕ್ಕೆ ಕರೆ ನೀಡಿವೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಬೆಂಬಲವಾಗಿ ಕರ್ನಾಟಕದಲ್ಲೂ ಸೇರಿದಂತೆ ದೇಶಾದ್ಯಂತ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಚಾಲಕರು ಸುಮಾರು ಆರು ಗಂಟೆಗಳ ಕಾಲ ತಮ್ಮ ಆ್ಯಪ್‌ಗಳನ್ನು ಆಫ್ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

RCB ಅಭಿಮಾನಿಗಳಿಗೆ ಬಿಸಿಸಿಐ ಕಡೆಯಿಂದ ಶೀಘ್ರದಲ್ಲೇ ಕಹಿ ಸುದ್ದಿ! – Kannada News | Bengaluru May Lose Rights to Host IPL 2026 Final

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸಲು ಸಜ್ಜಾಗುತ್ತಿದ್ದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಈಗ ಸಂಕಷ್ಟ ಎದುರಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ತವರು ಮೈದಾನವಾಗಿರುವ ಇಲ್ಲಿ ಫೈನಲ್ ನಡೆಯುವುದು ಬಹುತೇಕ ಖಚಿತವೆನ್ನಲಾಗಿತ್ತು. ಆದರೆ, ಇತ್ತೀಚಿನ ಕೆಲವು ಬೆಳವಣಿಗೆಗಳು ಬಿಸಿಸಿಐ (BCCI) ನಿರ್ಧಾರವನ್ನು ಬದಲಿಸುವಂತೆ ಮಾಡಿದೆ. ಇದಕ್ಕೆ ಕಾರಣಗಳೇನು ಎಂದು ನೋಡುವುದಾದರೆ…  ಶಾಸಕರ ಟಿಕೆಟ್ ಹಂಚಿಕೆ ವಿವಾದ: ಬಿಸಿಸಿಐನ ತನ್ನ ನಿರ್ಧಾರ ಬದಲಿಸಲು ಪ್ರಮುಖ ಕಾರಣವೆಂದರೆ ಸ್ಥಳೀಯ…

Read More

ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್ – Kannada News | Bigg Boss Fame Rakshita Shetty feed Chicken To Dogs

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ…

Read More

Shreyas Iyer: ಅವರು ಹೊಡೆದಿದ್ದಾರೆ, ನಾವು ತಿರುಗಿಸಿ ಹೊಡಿಬೇಕು ಅಷ್ಟೇ! – Kannada News | Shreyas iyer Post match interview after DC vs PBKS Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 35ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಭರ್ಜರಿ ಗೆಲುವು ದಾಖಲಿಸಿದೆ. ಇದು ಅಂತಿಂಥ ಗೆಲುವಲ್ಲ. ಬದಲಾಗಿ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ಚೇಸಿಂಗ್ ದಾಖಲೆಯಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್​ಗಳಲ್ಲಿ 264 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 18.5 ಓವರ್​ಗಳಲ್ಲಿ 265 ರನ್​ಗಳಿಸಿ 5 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ…

Read More