Headlines

ಇದ್ದ ಜಿಲ್ಲಾಧಿಕಾರಿಗೆ ಸ್ಥಳ ತೋರಿಸದೆ ವರ್ಗಾವಣೆ: ಸಚಿವರ ಆಪ್ತ ಕಾರ್ಯದರ್ಶಿ ಪತ್ನಿಗೆ ಒಲಿದ ಡಿಸಿ ಭಾಗ್ಯ – Kannada News | Bengaluru Rurl DC Basavaraj transferred, Minister KH muniyappa PS Wife CEO Anuradha appointed As New DC

ಬೆಂಗಳೂರು, (ಫೆಬ್ರವರಿ 27): ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಸಿಟಿ ಔಟ್ ಸ್ಕಟ್ಸ್ ನಲ್ಲಿ ಕೆಂಪೇಗೌಡ ಏರ್ಪೋಟ್ ನಿಂದ ಪ್ರಸಿದ್ದಿಯಾಗಿರುವ ಪ್ಯೂಚರ್ ಬೆಂಗಳೂರು (Bengaluru) ಅಂತಲೆ ಕರೆಸಿಕೊಳ್ಳುವ ಜಿಲ್ಲೆ. ಹೀಗಾಗಿ ಜಿಲ್ಲೆಗೆ ಬರಲು ಅಧಿಕಾರಿಗಳು ತುದ್ದಿಗಾಲಲ್ಲಿ ನಿಲ್ಲುತ್ತಿದ್ದು, ಡಿಮ್ಯಾಂಡ್ ಸಹ ಹಚ್ಚಿದೆ. ಇಷ್ಟು ಡಿಮ್ಯಾಂಡ್ ನಡುವೆಯೂ ಸಿಇಒ ಆಗಿ ಎರೆಡೂವರೆ ವರ್ಷದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಅನುರಾಧ ಕೆ ಎನ್ ಡಿಸಿಯಾಗಿ ಮುಂಬಡ್ತಿ ಪಡೆದಿದ್ದರೆ, ಬಂದ ಒಂದು ವರ್ಷಕ್ಕೆ ಜಿಲ್ಲಾಧಿಕಾರಿ ಬಸವರಾಜ್ ಅವರನ್ನು ದಿಢೀರ್ ವರ್ಗಾವಣೆ…

Read More

‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ – Kannada News | Zee Kannada’s New Serial ‘Krishna Rukku’: Premiere, Plot and Cast Details

ಜೀ ಕನ್ನಡ ವಾಹಿನಿ ಹೊಸ ಹೊಸ ಕಥೆಗಳ ಜೊತೆ ಪ್ರೇಕ್ಷಕರ ಎದುರು ಬರುತ್ತಿದೆ. ಈಗ ಹೊಸ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರಲು ಜೀ ವಾಹಿನಿ ರೆಡಿ ಆಗಿದೆ. ಅದುವೇ ‘ಕೃಷ್ಣ ರುಕ್ಕು’. ಮಾರ್ಚ್ 9ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6.30ಕ್ಕೆ ಧಾರಾವಾಹಿ ಪ್ರಸಾರ ಕಾಣಲಿದೆ. ಈ ಮೊದಲು ಈ ಸ್ಲಾಟ್​​ನಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಸೀರಿಯಲ್ ಮಾರ್ಚ್ 6ರಂದು ಕೊನೆ ಆಗುತ್ತಿದೆ. ಆ ಜಾಗಕ್ಕೆ ‘ಕೃಷ್ಣ ರುಕ್ಕು’ ಧಾರಾವಾಹಿ ಬಂದಿದೆ. ಜೀ…

Read More

RCB ಅಭಿಮಾನಿಗಳೇ ಗಮನಿಸಿ: ಉದ್ಘಾಟನಾ ಪಂದ್ಯ ವೀಕ್ಷಿಸಲು ತೆರಳುವವರು ಈ ನಿಯಮ ಪಾಲಿಸಲೇ ಬೇಕು!

ಬೆಂಗಳೂರು, ಮಾರ್ಚ್​​ 26: ಐಪಿಎಲ್ 2026ರ (IPL 2026) ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನೇನು ಎರಡು ದಿನವಷ್ಟೇ ಬಾಕಿ ಇರುವ ಕಾರಣ ಭರದ ಸಿದ್ಧತೆ ನಡೆದಿದೆ. ಕಳೆದ ಆವೃತ್ತಿಯ ವಿಜಯೋತ್ಸವದ ವೇಳೆ ಅವಘಡ ನಡೆದಿದ್ದ ಕಾರಣ ಈ ಬಾರಿ ಬೆಂಗಳೂರಲ್ಲಿ ಸಾಕಷ್ಟು ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನಾಹುತಗಳು ನಡೆಯದಂತೆ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದ್ದು, ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಮೈದಾನ ಸಜ್ಜಾಗಿದೆ. ಇಂದು ಮಾಕ್ ಡ್ರಿಲ್ ಐಪಿಎಲ್ ಭದ್ರತೆಗೆ ಸಂಬಂಧಿಸಿ ಚಿನ್ನಸ್ವಾಮಿ…

Read More

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 5 ತಿಂಗಳು ಕಣಕ್ಕಿಳಿಯಲ್ಲ! – Kannada News | Virat Kohli and Rohit Sharma will be away from national duty until at least June

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಮುಗಿದಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ಉಳಿದ ಎರಡು ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ನ್ಯೂಝಿಲೆಂಡ್ ತಂಡವು ಸರಣಿಯನ್ನು ವಶಪಡಿಸಿಕೊಂಡಿದೆ. ಈ ಸರಣಿ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಮುಂದಿನ 5 ತಿಂಗಳುಗಳ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲಿಲ್ಲ ಎಂಬ ವಿಚಾರ ಮುನ್ನಲೆಗೆ ಬಂದಿದೆ. Source link

Read More

ಸಿನಿಮಾ ನಿರ್ದೇಶನಕ್ಕೆ ಇಳಿಯುತ್ತಾರೆ ಗಿಲ್ಲಿ ನಟ? ದೊಡ್ಡ ಪ್ಲ್ಯಾನ್ ರಿವೀಲ್ – Kannada News | Gilli Nata: Bigg Boss 12 Winner’s Directorial Debut? Kannada Film Dreams After Victory

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ್ ಆಗಿ ಹೊರಹೊಮ್ಮಿದರು. ಅವರು ಅದ್ಭುತವಾಗಿ ಮನರಂಜನೆ ನೀಡಿದರು ಮತ್ತು ವಿಜಯ ಪತಾಕೆಯನ್ನು ಹಾರಿಸಿದರು. ಈಗ ಗಿಲ್ಲಿ ನಟ ಅವರನ್ನು ಹುಡುಕಿ ಸಿನಿಮಾ ಆಫರ್​​​ಗಳು ಬರಬಹುದು ಎಂದು ಹೇಳಲಾಗುತ್ತಾ ಇದೆ. ಇದರ ಜೊತೆಗೆ ಅವರಿಗೆ ಸಿನಿಮಾ ನಿರ್ದೇಶನ ಮಾಡೋ ಪ್ಲ್ಯಾನ್ ಇದೆ ಎಂದು ಹೇಳಲಾಗುತ್ತಾ ಇದೆ. ವೈರಲ್ ಆದ ಹಳೆಯ ವಿಡಿಯೋ ಇದಕ್ಕೆ ಕಾರಣ ಎನ್ನಬಹುದು. ಗಿಲ್ಲಿ ನಟ ಅವರು ಮೊದಲಿನಿಂದಲೂ ನಿರ್ದೇಶನದಲ್ಲಿ…

Read More

ದರ್ಶನ್ ಗೈರು ಹಾಜರಿ ನಡುವೆ ವಿಜಯಲಕ್ಷ್ಮಿ ಮುಂದಾಳತ್ವದಲ್ಲಿ ಸಂಕ್ರಾಂತಿ ಆಚರಣೆ: ವಿಡಿಯೋ – Kannada News | Vijayalakshmi Darshan celebrated Sankranthi in Darshan’s farm house

ನಟ ದರ್ಶನ್ (Darshan) ಪಾಲಿಗೆ ಸಂಕ್ರಾಂತಿ ಹಬ್ಬ ಅತ್ಯಂತ ಮಹತ್ವದ್ದಾಗಿತ್ತು. ಈ ಹಬ್ಬವನ್ನು ಅವರೇ ತಪ್ಪದೇ ಆಚರಿಸುತ್ತಿದ್ದರು. ಪ್ರಾಣಿ ಪ್ರಿಯರಾಗಿರುವ ನಟ ದರ್ಶನ್ ತಮ್ಮ ಫಾರಂಹೌಸ್​​ನಲ್ಲಿರುವ ಎಲ್ಲ ಪ್ರಾಣಿಗಳಿಗೂ ಸ್ನಾನ ಮಾಡಿಸಿ, ಹೂವುಗಳಿಂದ ಸಿಂಗರಿಸಿ ಕಿಚ್ಚು ಹಾಯಿಸುತ್ತಿದ್ದರು. ಪ್ರತಿ ವರ್ಷವೂ ಇದನ್ನು ತಪ್ಪದೇ ಆಚರಿಸಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ದರ್ಶನ್ ಜೈಲಿನಲ್ಲಿದ್ದಾರೆ ಆದರೆ ಅವರ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ನಿಂತಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ಮುಂದಾಳತ್ವದಲ್ಲಿ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ಆಚರಣೆ ನಡೆದಿದೆ….

Read More

ನಾನ್‌ವೆಜ್, ಅದ್ರಲ್ಲೂ ಚಿಕನ್ ಪ್ರಿಯರಿಗೆ ಶಾಕ್: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಕೋಳಿ ಮಾಂಸದ ಬೆಲೆ ಭಾರೀ ಏರಿಕೆ – Kannada News | Chicken Price Hike Shocks Non Veg Lovers in Bangalore Karnataka, Rates May Touch Rs 380 per Kg

ಬೆಂಗಳೂರು, ಜನವರಿ 24: ಬೆಂಗಳೂರು ಸೇರಿದಂತೆ ಕರ್ನಾಟಕದ (Karnataka) ಹಲವು ನಗರಗಳಲ್ಲಿ ನಾನ್‌ವೆಜ್ ಪ್ರಿಯರಿಗೆ ದೊಡ್ಡ ಶಾಕ್ ಎದುರಾಗಿದೆ. ದಿನನಿತ್ಯದ ಆಹಾರ ಪಟ್ಟಿಯಲ್ಲಿರುವ ಕೋಳಿ ಮಾಂಸದ ಬೆಲೆ (Chicken Price) ಏಕಾಏಕಿ ಗಗನಕ್ಕೇರಿದ್ದು, ವಿಶೇಷವಾಗಿ ವಿದೌಟ್ ಸ್ಕಿನ್ ಚಿಕನ್ ತಿನ್ನುವವರಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಕೆಜಿ ಕೋಳಿ ಮಾಂಸ 260 ರಿಂದ 280 ರೂಗಳ ನಡುವೆ ಲಭ್ಯವಿದ್ದರೆ, ಇದೀಗ ಅದೇ ಚಿಕನ್ ಬೆಲೆ 340 ರಿಂದ 350 ರೂ ಗಡಿ ದಾಟಿದೆ. ಕೆಲ…

Read More

Video:ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು, ಜ್ಯೋತಿರಾದಿತ್ಯ ಸಿಂಧಿಯಾ ಮಗನ ಎದೆಗೆ ಗಾಯ – Kannada News | Sudden Braking Incident Leaves Jyotiraditya Scindia’s Son Injured in Madhya Pradesh

ಶಿವಪುರಿ, ಜನವರಿ 06: ಕೇಂದ್ರ ಸಚಿವರ ಜ್ಯೋತಿರಾದಿತ್ಯ ಸಿಂಧಿಯಾ ಪುತ್ರ ಮಹಾನಾರ್ಯಮನ್ ಸಿಂಧಿಯಾ ಸನ್​ರೂಫ್​ನಿಂದ ಕೈ ಬೀಸುತ್ತಿರುವಾಗ ಕಾರು ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಅವರ ಎದೆಗೆ ಪೆಟ್ಟಾಗಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಕೊಲಾರಸ್ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾಗ ಮಹಾನಾರ್ಯಮನ್ ಕಾರಿನ ಸನ್‌ರೂಫ್ ಬಳಿ ನಿಂತು ಬೆಂಬಲಿಗರಿಗೆ ಕೈ ಬೀಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅವರಿಗೆ ಆರಂಭದಲ್ಲಿ ಯಾವುದೇ ಅಸ್ವಸ್ಥತೆ ಅನಿಸಲಿಲ್ಲ ಆದರೆ ನಂತರ ಎದೆ ನೋವು ಕಾಣಿಸಿಕೊಂಡಿತು ಮತ್ತು ಪರೀಕ್ಷೆಗಾಗಿ ಶಿವಪುರಿ ಜಿಲ್ಲಾ ಆಸ್ಪತ್ರೆಗೆ…

Read More

ಬ್ಯಾನ್ ಬಳಿಕ ರಣವೀರ್ ಸಿಂಗ್ ಮುಂದಿರುವ ಆಯ್ಕೆಗಳೇನು? – Kannada News | Ranveer Singh Banned by FWICE: Don 3 Exit Triggers 40 Cr Row and Bollywood Hiatus

ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್ ಅವರಿಗೆ ಈಗ ದೊಡ್ಡ ಸಂಕಷ್ಟ ಎದುರಾಗಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ (Ranveer Singh) ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟ (FWICE) ನಟನ ವಿರುದ್ಧ ಅಸಹಕಾರದ ಕಠಿಣ ನಿರ್ಧಾರ ಪ್ರಕಟಿಸಿದೆ. ಈ ಮೂಲಕ ರಣವೀರ್ ಸಿಂಗ್ ಹೊಸ ಚಿತ್ರಗಳ ಚಿತ್ರೀಕರಣ ಮಾಡದಂತೆ ಹಾಗೂ ಚಿತ್ರರಂಗದ ಯಾರೂ ಅವರೊಂದಿಗೆ ಕೆಲಸ ಮಾಡದಂತೆ ಸೂಚಿಸಿ ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. *…

Read More

RCB ಫೈನಲ್ ಮ್ಯಾಚ್: ಇಂದು ರಾತ್ರಿಯಿಂದಲೇ ಬೆಂಗಳೂರಿನ ಈ ಪ್ರಮುಖ ಫ್ಲೈಓವರ್‌ಗಳು ಬಂದ್!

ಬೆಂಗಳೂರು, ಮೇ 31: ಐಪಿಎಲ್​ನ (IPL) ಮಹಾಯುದ್ಧ ಫೈನಲ್ ಹಂತ ತಲುಪಿದೆ. ಇಂದು ಗುಜರಾತ್​ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್​​ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವೆ 2ನೇ ಟ್ರೋಫಿಗಾಗಿ ಜಿದ್ದಾಜಿದ್ದಿನ ಕಾದಾಟ ನಡೆಯಲಿದೆ. ಸದ್ಯ ನಗರದಲ್ಲಿ ಜನರ ಕ್ರೇಜ್​ ಜೋರಾಗಿದೆ. ಪೊಲೀಸರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಫೈನಲ್ ಪಂದ್ಯಾವಳಿ ಹಿನ್ನೆಲೆ ಸಂಭ್ರಮಾಚರಣೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರು ಸಂಚಾರ ಪೊಲೀಸರು ನಗರದ ಕೆಲ ಫ್ಲೈಓವರ್​ಗಳಲ್ಲಿ ವಾಹನ ಸಂಚಾರ (Traffic advisory) ನಿರ್ಬಂಧಿಸಿದ್ದಾರೆ. ಮುಖ್ಯಾಂಶಗಳು ಐಪಿಎಲ್ ಫೈನಲ್…

Read More